Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ವಾಲ್ಮೀಕಿ ‌ಅಭಿವೃದ್ಧಿ ನಿಗಮ ಅಕ್ರಮ- SIT ಬಿಗಿ ಕುಣಿಕೆ.
    Trending

    ವಾಲ್ಮೀಕಿ ‌ಅಭಿವೃದ್ಧಿ ನಿಗಮ ಅಕ್ರಮ- SIT ಬಿಗಿ ಕುಣಿಕೆ.

    vartha chakraBy vartha chakraJune 5, 20245 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜೂ.5-
    ಮಹರ್ಷಿ ವಾಲ್ಮೀಕಿ ನಿಗಮದಲ್ಲಿನ ಅಕ್ರಮ ಹಣಕಾಸು ಅಕ್ರಮ ವರ್ಗಾವಣೆ ಪ್ರಕರಣದ ತನಿಖೆಯನ್ನು ತೀವ್ರಗೊಳಿಸಿರುವ ವಿಶೇಷ ತನಿಖಾ ತಂಡ(ಎಸ್ಐಟಿ) ಅಧಿಕಾರಿಗಳು ಹಣ ವರ್ಗಾವಣೆಯಾಗಿದೆ ಎನ್ನಲಾದ ಆಂಧ್ರಪ್ರದೇಶ ಬ್ಯಾಂಕ್ ಅಧ್ಯಕ್ಷ ಸತ್ಯನಾರಾಯಣ ಹಿಟ್ಕಾರ್ ರನ್ನು ಬಂಧಿಸಿದ್ದಾರೆ.
    ಇದೇ ವೇಳೆ ಸಚಿವ ನಾಗೇಂದ್ರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ನಾಗರಾಜ್ ನೆಕ್ಕಂಟಿ ಮತ್ತು ನಾಗೇಶ್ ಎಂಬುವರನ್ನು ವಶಕ್ಕೆ ಪಡೆದುಕೊಂಡು ತೀವ್ರ ವಿಚಾರಣೆಗೊಳಪಡಿಸಿದ್ದಾರೆ
    ಮಹರ್ಷಿ ವಾಲ್ಮೀಕಿ ನಿಗಮ ಮಂಡಳಿಯ ಅಧಿಕೃತ ಬ್ಯಾಂಕ್ ಖಾತೆಯಿಂದ ಆಂಧ್ರದ ಬ್ಯಾಂಕ್ ಖಾತೆಗೆ ಹಣ ವರ್ಗಾವಣೆಯಾಗಿತ್ತು. ಇದು ಅಕ್ರಮದ ಹಣ ಎಂಬ ಆರೋಪದ ಹಿನ್ನೆಲೆಯಲ್ಲಿ ಆಂಧ್ರದ ಫಸ್ಟ್ ಬ್ಯಾಂಕ್ ಅಧ್ಯಕ್ಷ ಸತ್ಯನಾರಾಯಣ ಹಿಟ್ಕಾರ್ ಅವರನ್ನು ಬಂಧಿಸಲಾಗಿದೆ. ಈ ಹಣ ನಾಗರಾಜ್ ನೆಕ್ಕಂಟಿ ಮತ್ತು ನಾಗೇಶ ಅಣತಿ ಮೇರೆಗೆ ಹಣ ವರ್ಗಾವಣೆಯಾಗಿರುವ ಅನುಮಾನ ಮೇರೆಗೆ ಅವರನ್ನೂ ವಶಕ್ಕೆ ಪಡೆದಿದ್ದಾರೆ.
    ಚುನಾವಣಾ ಹಿನ್ನೆಲೆಯಲ್ಲಿ ಕರ್ನಾಟಕದ ಬೊಕ್ಕಸದಿಂದ ಆಂಧ್ರದಿಂದ ಹಣ ವರ್ಗಾವಣೆಯಾಗಿರುವ ಅನುಮಾನ ಮೂಡಿದ್ದ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗುತ್ತಿದೆ. ಸದ್ಯ ಅದೇ ಆಯಾಮದಲ್ಲಿ ಎಸ್ ಐಟಿ ಅಧಿಕಾರಿಗಳು ತನಿಖೆಯನ್ನು ನಡೆಸುತ್ತಿದ್ದಾರೆ.
    ಈ ನಡುವೆ ನಿಗಮದಲ್ಲಿ ಅಕ್ರಮ ಪ್ರಕರಣ  ಬೆಳಕಿಗೆ ಬಂದ ಹಿನ್ನೆಲೆಯಲ್ಲಿ ನಿಗಮದಿಂದ ಅಕ್ರಮವಾಗಿ ವರ್ಗಾವಣೆ ಆಗಿದೆ ಎನ್ನಲಾದ 87 ಕೋಟಿ ರೂ.ಗಳನ್ನು ರಾಜ್ಯ ಸರ್ಕಾರ ವಾಪಸ್‌ ಪಡೆಯಲು ಕಸರತ್ತು ನಡೆಸುತ್ತಿದೆ. ಮೊದಲ ಕಂತಿನಲ್ಲಿ 26 ಕೋಟಿ ವಾಪಸ್ ಆಗಿದೆ ಎಂದು ಸಚಿವ ಬಿ ನಾಗೇಂದ್ರ ಹೇಳಿದ್ದರು.
    ಎರಡನೇ ಕಂತಿನಲ್ಲಿ 42 ಕೋಟಿ ವಾಪಸ್ ಆಗಿದೆ ಎಂದು ಸಚಿವರ ಆಪ್ತ ವಲಯದ ಅಧಿಕಾರಿಗಳು ತಿಳಿಸಿದ್ದರು. ಆದರೆ, ಇದೀಗ ಇಷ್ಟು ಮೊತ್ತ ನಿಗಮಕ್ಕೆ ವಾಪಸ್‌ ಆಗಿಯೇ ಇಲ್ಲ ಎನ್ನಲಾಗುತ್ತಿದೆ.
    ಈವರೆಗೂ ಕೇವಲ 5 ಕೋಟಿ ಮಾತ್ರ ವಾಪಸ್ ಆಗಿದೆ ಎಂಬ ಮಾಹಿತಿ ಸರ್ಕಾರ ಉನ್ನತ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ. ನಿರೀಕ್ಷಿತ ಹಣ ವಾಪಸ್ ಆಗದೆ, ಸಚಿವರು 26 ಕೋಟಿ ಬಂದಿದೆ ಎಂದಿದ್ದು ಯಾಕೆ ಎಂಬ ಅನುಮಾನಗಳು ಮೂಡಿವೆ. ಈ ಎಲ್ಲಾ ಬೆಳವಣಿಗೆಗಳ ನಡುವೆ ಬಿಜೆಪಿಯಿಂದ ಸರ್ಕಾರಕ್ಕೆ ಗಡುವು ನೀಡಿದ್ದು, ಹೀಗಾಗಿ ಸಚಿವ ತಲೆದಂಡ ಬಹುತೇಕ ಖಚಿತ ಎನ್ನಲಾಗಿದೆ.

    Verbattle
    Verbattle
    Verbattle
    Bangalore Government Karnataka News Politics SIT Trending Varthachakra ಕಾನೂನು
    Share. Facebook Twitter Pinterest LinkedIn Tumblr Email WhatsApp
    Previous Articleಶತ್ರು ಭೈರವಿಯಾಗ ಮಾಡಿ ಗೆದ್ದಿಲ್ಲ.
    Next Article ವಾಲ್ಮೀಕಿ ಹಗರಣ-CBI ಎಫ್ ಐ ಆರ್ ದಾಖಲು.
    vartha chakra
    • Website

    Related Posts

    ಸತ್ತವಳು ಎದ್ದು ಬಂದಾಗ!

    February 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    February 14, 2026

    5 Comments

    1. Nkgeow on February 14, 2026 9:00 pm

      mcluck Colorado online casino McLuck mcluck HI

      Reply
    2. Nkgeow on February 14, 2026 9:04 pm

      mcluck Colorado online casino McLuck mcluck HI

      Reply
    3. Nkgeow on February 14, 2026 9:07 pm

      mcluck Colorado online casino McLuck mcluck HI

      Reply
    4. Nkgeow on February 14, 2026 9:08 pm

      mcluck Colorado online casino McLuck mcluck HI

      Reply
    5. Nkgeow on February 14, 2026 9:10 pm

      mcluck Colorado online casino McLuck mcluck HI

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    ಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಡದ ಖದೀಮರು

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LarryCax on ಗಾಂಧಿ ಭಾರತವನ್ನು ಗೋಡ್ಸೆ ಭಾರತವಾಗಲು ಬಿಡುವುದಿಲ್ಲ: ಡಿ.ಕೆ. ಶಿವಕುಮಾರ್
    • цены на электрокарнизы on ಬಾಬಾ ಸಿದ್ಧಿಕ್ಕಿ ಹತ್ಯೆ ನಂತರ, ಸಲ್ಮಾನ್‌ ಖಾನ್ ಹತ್ಯೆ ಮಾಡಲು ಟಾರ್ಗೆಟ್ ಮಾಡುತ್ತಿರುವ ಬಿಷ್ಣೋಯ್‌ ಗ್ಯಾಂಗ್!
    • Tracymix on ಪ್ರಿಯಾಂಕಾ ಗಾಂಧಿಗೆ ಪಟ್ಟ ಕಟ್ಟಲು ಸಕಾಲ
    Latest Kannada News

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    February 16, 2026

    ಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಡದ ಖದೀಮರು

    February 16, 2026

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    February 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.