Archives
    • March 2026
    • February 2026
    • January 2026
    • December 2025
    • November 2025
    • October 2025
    • September 2025
    • August 2025
    • July 2025
    • June 2025
    • May 2025
    • April 2025
    • March 2025
    • February 2025
    • January 2025
    • December 2024
    • November 2024
    • October 2024
    • September 2024
    • August 2024
    • July 2024
    • June 2024
    • May 2024
    • April 2024
    • March 2024
    • February 2024
    • January 2024
    • December 2023
    • November 2023
    • October 2023
    • September 2023
    • August 2023
    • July 2023
    • June 2023
    • May 2023
    • April 2023
    • March 2023
    • February 2023
    • January 2023
    • December 2022
    • November 2022
    • October 2022
    • September 2022
    • August 2022
    • July 2022
    • June 2022
    • May 2022
    • April 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ವಿಜಯೇಂದ್ರ ಕೈ ಕಟ್ಟಿ ಹಾಕಿದ ಬಿ ಎಲ್ ಸಂತೋಷ್.
    Trending

    ವಿಜಯೇಂದ್ರ ಕೈ ಕಟ್ಟಿ ಹಾಕಿದ ಬಿ ಎಲ್ ಸಂತೋಷ್.

    vartha chakraBy vartha chakraAugust 17, 202415 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಆ.16:
    ಏಕ ಪಕ್ಷಿಯ ತೀರ್ಮಾನಗಳ ಮೂಲಕ ಹಿರಿಯ ನಾಯಕರ ಕೆಂಗಣ್ಣಿಗೆ ಗುರಿಯಾಗಿರುವ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅಧಿಕಾರಕ್ಕೆ ಕತ್ತರಿ ಹಾಕುವ ತೀರ್ಮಾನ ತೆಗೆದುಕೊಳ್ಳುವ ಮೂಲಕ ಬಿಜೆಪಿ ಹೈಕಮಾಂಡ್ ಪಕ್ಷದ ರಾಜ್ಯ ಘಟಕದಲ್ಲಿ ಉಂಟಾಗಿರುವ ಭಿನ್ನಮತಕ್ಕೆ ತೇಪೆ ಹಚ್ಚಲು ಮುಂದಾಗಿದೆ.
    ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಪತ್ರ ಹಾಗೂ ರಾಜ್ಯದ ಪ್ರಭಾವಿ ಸಮುದಾಯಕ್ಕೆ ಸೇರಿದವರು ಎಂಬ ಕಾರಣದಿಂದ ಪಕ್ಷದ ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಿದ ನಂತರ ವಿಜಯೇಂದ್ರ ಯಾರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳಲಿಲ್ಲ ಎಂಬ ಆರೋಪ ಎದುರಿಸುತ್ತಿದ್ದಾರೆ.
    ಲೋಕಸಭೆ ಚುನಾವಣೆ ಸೇರಿದಂತೆ ಹಲವಾರು ವಿಷಯಗಳಲ್ಲಿ ರಾಜ್ಯದ ಆಡಳಿತರೂಢ ಕಾಂಗ್ರೆಸ್ ಪಕ್ಷದ ನಾಯಕರ ಜೊತೆ ಹೊಂದಾಣಿಕೆ ಮಾಡಿಕೊಂಡಿದ್ದಾರೆ ಎಂಬ ದೊಡ್ಡ ಆರೋಪವನ್ನು ಎದುರಿಸುತ್ತಿರುವ ವಿಜಯೇಂದ್ರ ಪಕ್ಷ ಸಂಘಟನೆ ವಿಷಯದಲ್ಲಿ ಹಿರಿಯ ನಾಯಕರನ್ನು ಕಡೆಗಣಿಸುತ್ತಿದ್ದಾರೆ ಎಂದು ದೂರಲಾಗಿದೆ.
    ಅದರಲ್ಲೂ ಮುಖ್ಯಮಂತ್ರಿ ರಾಜೀನಾಮೆಗೆ ಒತ್ತಾಯಿಸಿ ಬೆಂಗಳೂರಿನಿಂದ ಮೈಸೂರಿನವರೆಗೆ ನಡೆದ ಪಾದಯಾತ್ರೆ, ಸಂಪೂರ್ಣ ಏಕಪಕ್ಷಿಯವಾಗಿತ್ತು ಇದರಿಂದ ಪಕ್ಷದ ಸಂಘಟನೆಗೆ ಯಾವುದೇ ಪ್ರಯೋಜನವಾಗಿಲ್ಲ ಎಂದು ಆರೋಪಿಸಿರುವ ಹಿರಿಯ ನಾಯಕರು ಗುಂಪು ಇದೀಗ ವಿಜಯೇಂದ್ರ ಬದಲಾವಣೆಗೆ ಕೊಟ್ಟು ಹಿಡಿದಿದೆ. ಅಲ್ಲದೆ ರಾಜ್ಯ ಸರ್ಕಾರ ಪರಿಶಿಷ್ಟ ಜಾತಿ ಮತ್ತು ವರ್ಗದ ಕಲ್ಯಾಣಕ್ಕೆ ಮೀಸಲಿಟ್ಟ ಹಣವನ್ನು ಇತರೆ ಯೋಜನೆಗಳಿಗೆ ವರ್ಗಾವಣೆ ಮಾಡಿದೆ ಎಂದು ಆರೋಪಿಸಿ ಉತ್ತರ ಕರ್ನಾಟಕದಲ್ಲಿ ಪಾದಯಾತ್ರೆ ಮಾಡಲು ಸಜ್ಜುಗೊಂಡಿದೆ.
    ಪಕ್ಷದ ಹಿರಿಯ ನಾಯಕರ ಈ ಚಿಂತನೆಯ ಬಗ್ಗೆ ಮಾಹಿತಿ ಪಡೆದುಕೊಂಡ ಹೈಕಮಾಂಡ್ ಬಿಕ್ಕಟ್ಟು ಬಗೆಹರಿಸಲು ಪಕ್ಷದ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ ಎಲ್ ಸಂತೋಷ್ ಅವರಿಗೆ ಸೂಚಿಸಿದೆ ಹೈಕಮಾಂಡ್ ಸೂಚನೆ ಮೇರೆಗೆ ಬೆಂಗಳೂರಿಗೆ ಬಂದ ಅವರು ಮೊದಲಿಗೆ ವಿಜಯೇಂದ್ರ ಅವರನ್ನು ಭೇಟಿ ಮಾಡಿ ಮಾಹಿತಿ ಪಡೆದುಕೊಂಡಿದ್ದಾರೆ ಆನಂತರ ಪಕ್ಷದ ಇತರೆ ನಾಯಕರು ಜೊತೆಗೂ ಸಮಾಲೋಚನೆ ನಡೆಸಿದ್ದಾರೆ.
    ಎಲ್ಲರಿಂದಲೂ ಮಾಹಿತಿ ಪಡೆದ ಅವರು ನಿನ್ನೆ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ರಾಜ್ಯ ಕಚೇರಿ ಕೇಶವ ಶಿಲ್ಪ ದಲ್ಲಿ ಸಂಘ ಪರಿವಾರ ನಾಯಕರ ಜೊತೆ ಸಭೆ ನಡೆಸಿದ್ದಾರೆ.
    ಪರಿವಾರದ ಪ್ರಮುಖ ನಾಯಕರಾದ ವಿ. ನಾಗರಾಜ್, ಮುಕುಂದ್ , ಗುರುಪ್ರಸಾದ್ ನಾ ತಿಪ್ಪೇಸ್ವಾಮಿ ಸೇರಿದಂತೆ ಕೆಲವರೊಂದಿಗೆ ಸಮಾಲೋಚನೆ ನಡೆಸಿ ರಾಜ್ಯ ಬಿಜೆಪಿಯಲ್ಲಿ ಉಂಟಾಗಿರುವ ಬಿಕ್ಕಟ್ಟಿಗೆ ಪರಿಹಾರ ಕಂಡುಕೊಳ್ಳಲು ಮುಂದಾಗಿದ್ದಾರೆ.
    ಪಕ್ಷದ ಹಿರಿಯ ನಾಯಕರು ಮತ್ತು ಸಂಘ ಪರಿವಾರ ನಾಯಕರ ಅಭಿಪ್ರಾಯ ಪಡೆದಿರುವ ಸಂತೋಷ್ ಅವರು ಇದೀಗ ಹೈಕಮಾಂಡ್ ಗೆ ವರದಿಯೊಂದನ್ನು ಸಲ್ಲಿಸಲಿದ್ದಾರೆ. ಇದರ ಅನ್ವಯ ಪಕ್ಷದ ರಾಜ್ಯ ಘಟಕಕ್ಕೆ ವಿಭಾಗವಾರು ಪ್ರಧಾನ ಕಾರ್ಯದರ್ಶಿಗಳನ್ನು ನೇಮಕ ಮಾಡಬೇಕು. ಪಕ್ಷ ಇನ್ನು ಮುಂದೆ ಯಾವುದೇ ಹೋರಾಟ ಮತ್ತು ಸಂಘಟನಾತ್ಮಕ ನಿರ್ಧಾರಗಳನ್ನು ಕೈಗೊಳ್ಳುವ ಮುನ್ನ ವಿಭಾಗವಾರು ಪ್ರಧಾನ ಕಾರ್ಯದರ್ಶಿಗಳ ಸಭೆಯಲ್ಲಿ ಕಡ್ಡಾಯವಾಗಿ ಚರ್ಚೆ ಮಾಡಬೇಕು ಎಂಬ ಕಟ್ಟಪ್ಪಣೆ ವಿಧಿಸಲು ನಿರ್ಧರಿಸಿದ್ದಾರೆ ಎಂದು ಗೊತ್ತಾಗಿದೆ.
    ಇದರ ಜೊತೆಗೆ ಉತ್ತರ ಕರ್ನಾಟಕದಲ್ಲಿ ಪಾದಯಾತ್ರೆ ಮಾಡಲು ಪಕ್ಷದ ಹೈಕಮಾಂಡ್ ಸೂಚನೆ ನೀಡಬೇಕು ವರಿಷ್ಠರ ಮಾರ್ಗದರ್ಶನದಂತೆ ಪಾದಯಾತ್ರೆಯ ವೇಳಾಪಟ್ಟಿ ಮತ್ತು ರೂಪರೇಷೆ ಸಿದ್ದ ಪಡಿಸಬೇಕು ಎಂಬ ತೀರ್ಮಾನಕ್ಕೆ ಬಂದಿರುವುದಾಗಿ ಉನ್ನತ ಮೂಲಗಳು ತಿಳಿಸಿವೆ . ಈ ಮೂಲಕ ವಿಜಯೇಂದ್ರ ಅವರು ನಾನು ಪಕ್ಷದ ಅಧ್ಯಕ್ಷ ಎಂಬ ಅಂಶವನ್ನು ಮುಂದಿಟ್ಟುಕೊಂಡು ಯಾವುದೇ ತೀರ್ಮಾನವನ್ನು ಏಕಪಕ್ಷೀಯವಾಗಿ ಕೈಗೊಳ್ಳದಂತೆ ಬಿಗಿ ಮಾಡಲಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ.

    Verbattle
    Verbattle
    Verbattle
    Bangalore BJP Government Karnataka Trending Varthachakra ಕಾಂಗ್ರೆಸ್ Election ಯಡಿಯೂರಪ್ಪ
    Share. Facebook Twitter Pinterest LinkedIn Tumblr Email WhatsApp
    Previous Articleಪಶ್ಚಿಮಘಟ್ಟ ಉಳಿಸಲು ಸಚಿವ ಖಂಡ್ರೆ ಪ್ಲಾನ್.
    Next Article ಸಂಕಷ್ಟಕ್ಕೆ ಸಿಲುಕಿದ ಸಿದ್ದರಾಮಯ್ಯ.
    vartha chakra
    • Website

    Related Posts

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    March 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    March 28, 2026

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    March 28, 2026

    15 Comments

    1. Yqncav on March 16, 2026 3:23 pm

      Betano on paikka, jossa unelmat toteutuvat. Nappaa heti 100 % jopa €500 + 200 ilmaiskierrosta https://betanogame.org/fi/bonuses/. Pelaa maailman parhaiden tarjoajien huippupelattuja pelejä milloin tahansa mobiilissa. Valmis voittamaan?

      Reply
    2. remont-vannoy 616 on March 16, 2026 9:35 pm

      ремонт ванной под ключ https://remont-vannoy-spb.ru

      Reply
    3. dizayn doma 702 on March 20, 2026 8:00 am

      загородные дома дизайн дизайнерский проект дома

      Reply
    4. Joshuacow on March 22, 2026 9:59 am

      Все самое свежее здесь: https://remontparketspb.su

      Reply
    5. dizayn kvartiry spb 365 on March 22, 2026 2:14 pm

      дизайн интерьера онлайн https://dizayn-kvartiry-spb.ru

      Reply
    6. studiya interera 321 on March 22, 2026 9:01 pm

      дизайнер по интерьеру дизайн интерьера спб

      Reply
    7. Davidpem on March 26, 2026 8:31 am

      Selected articles: https://catitours.com/oriya-koraput-horny-video-clips-porn-movies/

      Reply
    8. RobertRal on March 26, 2026 8:32 am

      Additional Information: https://helistaraviacion.com/top-10-cassinos-concepcao-alacre-pressuroso-brasil-2025/

      Reply
    9. Davidpem on March 26, 2026 10:05 am

      Just published: https://raindrop.io/slotju10/xxxbptv-68653269

      Reply
    10. Williambum on March 26, 2026 10:29 pm

      Our highlights: https://mahajakindustry.com/fanduel-to-become-the-newest-exclusive-house-away-from-pokerstars-in-the-usa-and-you-will-ontario/

      Reply
    11. RobertBor on March 26, 2026 10:34 pm

      Updated today: https://womans-soul.com/portugal-casino-online-melhores-casinos-pt-2025/

      Reply
    12. RobertBor on March 26, 2026 11:59 pm

      Read the Extended Version: https://sonart-reunion.re/melhores-casinos-online-acercade-portugal-dezembro-infantilidade-2025/

      Reply
    13. Michaelwab on March 28, 2026 5:28 pm

      Обязательно к прочтению: шлифовка паркета заказать

      Reply
    14. Jamesket on March 28, 2026 5:28 pm

      Наша лучшая подборка: циклевка паркета мастера

      Reply
    15. Jamesket on March 28, 2026 7:05 pm

      Посмотреть на сайте: https://tsiklevka-parketa.ru

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ನೇಪಾಳ ಮಾಜಿ ಪ್ರಧಾನಿ ಬಂಧನ

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Kelvinmuh on ಅರಣ್ಯ ಒತ್ತುವರಿ ತಡೆಗೆ Setallite ನೆರವು.
    • JaredErype on ರಾಜ್ಯ ಬಿಜೆಪಿಗೆ ವಿಜಯೇಂದ್ರ ಸಾರಥಿ | BJP
    • Jameshiz on ಅರಣ್ಯ ಒತ್ತುವರಿ ತಡೆಗೆ Setallite ನೆರವು.
    Latest Kannada News

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    March 29, 2026

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    March 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    March 28, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.