Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ವಿಮಾನ ಹತ್ತಲು ಮೂರು ಗಂಟೆ ಮೊದಲು ಹೋಗಿ
    ರಾಜ್ಯ

    ವಿಮಾನ ಹತ್ತಲು ಮೂರು ಗಂಟೆ ಮೊದಲು ಹೋಗಿ

    vartha chakraBy vartha chakraMay 9, 2025No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಮೇ.9-
    ಭಾರತ ಮತ್ತು ಪಾಕಿಸ್ತಾನ ನಡುವೆ ಉದ್ವಿಗ್ನ ಪರಿಸ್ಥಿತಿ ಹಿನ್ನೆಲೆಯಲ್ಲಿ ದೇವನಹಳ್ಳಿ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭದ್ರತಾ ಪಡೆ ಸಿಐಎಸ್ಎಪ್ ಸಿಬ್ಬಂದಿಯಿಂದ ಹೆಚ್ಚಿನ ಭದ್ರತೆ ಒದಗಿಸಲಾಗಿದೆ.
    ಪಾಕ್ ಗಡಿ ಭಾಗದ ಏರ್ಪೋರ್ಟ್ಗೆ ತೆರಳುವ ವಿಮಾನಗಳನ್ನು ರದ್ದು ಮಾಡಲಾಗಿದೆ. ಈ ಮಧ್ಯೆ ಪ್ರಯಾಣಿಕರು ತಮ್ಮ ವಿಮಾನ‌ ನಿರ್ಗಮನದ ಕನಿಷ್ಠ ಮೂರು ಗಂಟೆಗಳ ಮುನ್ನ ವಿಮಾನ‌ ನಿಲ್ದಾಣಕ್ಕೆ ಆಗಮಿಸುವಂತೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಆಡಳಿತ ಮಂಡಳಿ ಪ್ರಯಾಣಿಕರಿಗೆ ಸೂಚನೆ ನೀಡಿದೆ.
    ಈ ಬಗ್ಗೆ ಟ್ವೀಟ್ ಮಾಡಿರುವ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಆಡಳಿತ ಮಂಡಳಿ, ದೇಶಾದ್ಯಂತ ಘೋಷಿಸಲಾಗಿರುವ ಭದ್ರತಾ ಎಚ್ಚರಿಕೆಯ ಹಿನ್ನೆಲೆಯಲ್ಲಿ ಎಲ್ಲಾ ವಿಮಾನ ನಿಲ್ದಾಣಗಳಲ್ಲಿ ಭದ್ರತಾ ತಪಾಣೆಯನ್ನು ಹೆಚ್ಚಿಸಲಾಗಿದೆ ಎಂದು ತಿಳಿಸಿದೆ.
    ದೇವನಹಳ್ಳಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಪ್ರಯಾಣ ಬೆಳೆಸುವ ಪ್ರಯಾಣಿಕರು ತಮ್ಮ ವಿಮಾನ‌ ನಿರ್ಗಮನದ ಕನಿಷ್ಠ ಮೂರು ಗಂಟೆಗಳ ಮುನ್ನ ವಿಮಾನ‌ ನಿಲ್ದಾಣಕ್ಕೆ ಆಗಮಿಸಲು ಕೋರುತ್ತೇವೆ.
    ವಿಮಾನ ನಿಲ್ದಾಣದಲ್ಲಿ ಭದ್ರತಾ ತಪಾಸಣೆಯನ್ನು ಹೆಚ್ಚಿಸಿದ ಕಾರಣ ಈ ಸೂಚನೆಯನ್ನು ನೀಡಲಾಗಿದೆ.
    ಪ್ರಯಾಣಿಕರು ತಮ್ಮ ವಿಮಾನ ನಿರ್ಗಮನದ ಕನಿಷ್ಠ ಮೂರು ಗಂಟೆಗಳ ಮುನ್ನ ವಿಮಾನ ನಿಲ್ದಾಣಕ್ಕೆ ಆಗಮಿಸುವ ಮೂಲಕ, ಚೆಕ್-ಇನ್, ಭದ್ರತಾ ತಪಾಸಣೆ ಮತ್ತು ಬೋರ್ಡಿಂಗ್ ಪ್ರಕ್ರಿಯೆಯನ್ನು ಸುಗಮವಾಗಿ ಕೈಗೊಳ್ಳಬಹುದು ಎಂದು ಹೇಳಿದೆ. ಪ್ರಯಾಣಿಕರು ತಾವು ಪ್ರಯಾಣ ಮಾಡಲಿರುವ ವಿಮಾನಗಳ ವೇಳಾಪಟ್ಟಿಗಳ ಕುರಿತು ಆಯಾ ವಿಮಾನಯಾನ ಸಂಸ್ಥೆಗಳ ಜೊತೆಗೆ ಸಂಪರ್ಕಿಸಬೇಕೆಂದು ವಿನಂತಿಸಲಾಗಿದ್ದು, ಸಹಕರಿಸುವಂತೆ ಮನವಿ ಮಾಡಿದೆ.

    Bengaluru
    Share. Facebook Twitter Pinterest LinkedIn Tumblr Email WhatsApp
    Previous Articleಪೊಲೀಸರೇ ದರೋಡೆ ಮಾಡಿದ್ರಾ
    Next Article ಚೀನಾ ನಂಬಿ ಕೆಟ್ಟ ಪಾಪಿ ಪಾಕಿಸ್ತಾನ..!
    vartha chakra
    • Website

    Related Posts

    HMT ಭೂಮಿ ಕಬಳಿಸಲು ಕುಮ್ಮಕ್ಕು ನೀಡಿದ ಅಧಿಕಾರಿಗಳು !

    May 30, 2025

    Honey trap ಪ್ರಕರಣ ಏನಾಯ್ತು ಗೊತ್ತಾ ?

    May 30, 2025

    ವಿಧಾನ ಪರಿಷತ್ ಸದಸ್ಯರಿಗೆ ಬಿಸಿ ಮುಟ್ಟಿಸಿದ ಹೈಕಮಾಂಡ್.

    May 29, 2025

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಥಿಯೇಟರ್ ಸುಡುವ ಎಚ್ಚರಿಕೆ ಮಧ್ಯೆಯೂ ‘ಥಗ್ ಲೈಫ್’ ಪ್ರದರ್ಶನಕ್ಕೆ ಮುಂದಾದ ಕರ್ನಾಟಕದ ಚಿತ್ರಮಂದಿರಗಳು !

    HMT ಭೂಮಿ ಕಬಳಿಸಲು ಕುಮ್ಮಕ್ಕು ನೀಡಿದ ಅಧಿಕಾರಿಗಳು !

    Honey trap ಪ್ರಕರಣ ಏನಾಯ್ತು ಗೊತ್ತಾ ?

    ಜನಾರ್ದನ ರೆಡ್ಡಿ ಕೇಸ್ ವಿಚಾರಣೆಗೆ ಜಡ್ಜ್ ಯಾರೂ ರೆಡಿ ಇಲ್ಲ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • vapedal on ಶೆಟ್ಟರ್ Please ಬಿಜೆಪಿಗೆ ಬನ್ನಿ | Jagadish Shettar
    • PatrickHip on ಮತದಾನಕ್ಕೆ ಹೇಗೆಲ್ಲಾ ವ್ಯವಸ್ಥೆ ಮಾಡಲಾಗಿದೆ ಗೊತ್ತಾ | Lok Sabha Elections 2024
    • PatrickHip on ಹಾಲು ಮಾರಾಟ ದರ ಹೆಚ್ಚಳ ಮಾಡಿದ KMF.
    Latest Kannada News

    ಥಿಯೇಟರ್ ಸುಡುವ ಎಚ್ಚರಿಕೆ ಮಧ್ಯೆಯೂ ‘ಥಗ್ ಲೈಫ್’ ಪ್ರದರ್ಶನಕ್ಕೆ ಮುಂದಾದ ಕರ್ನಾಟಕದ ಚಿತ್ರಮಂದಿರಗಳು !

    May 31, 2025

    HMT ಭೂಮಿ ಕಬಳಿಸಲು ಕುಮ್ಮಕ್ಕು ನೀಡಿದ ಅಧಿಕಾರಿಗಳು !

    May 30, 2025

    Honey trap ಪ್ರಕರಣ ಏನಾಯ್ತು ಗೊತ್ತಾ ?

    May 30, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಸಚಿವ ಖಂಡ್ರೆ ಮನೆ ಬಳಿಯೇ ಕಾರ್ ಗಾಜು ಒಡೆದು 2 ಲಕ್ಷ ಕಳವು!
    Subscribe