Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ವಿಶ್ವ ಮಧುಮೇಹ ದಿನಾಚರಣೆ, ಸಾರ್ವಜನಿಕರಿಗೆ ಅರಿವಿನ ಜಾತ
    Trending

    ವಿಶ್ವ ಮಧುಮೇಹ ದಿನಾಚರಣೆ, ಸಾರ್ವಜನಿಕರಿಗೆ ಅರಿವಿನ ಜಾತ

    vartha chakraBy vartha chakraNovember 11, 2024Updated:November 11, 2024No Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು: ಸಾರ್ವಜನಿಕರಿಗೆ ಮಧುಮೇಹದ ಬಗ್ಗೆ ಕರಪತ್ರ ವಿತರಣೆ, ಅರಿವು ಮೂಡಿಸುವ ಸಲುವಾಗಿ ವಿಶ್ವ ಮಧುಮೇಹ ದಿನವನ್ನು ಅರ್ಥ ಪೂರ್ಣವಾಗಿ ಬೆಂಗಳೂರಿನಲ್ಲಿ ಆಚರಣೆ ಮಾಡಲಾಯಿತು.

    ಬೆಂಗಳೂರಿನ ದೊಡ್ಡಕಲ್ಲಸಂದ್ರ ಸಿಟಿ ಎಂಜಿನಿಯರಿಂಗ್ ಕಾಲೇಜುನಿಂದ ಜೈಮಸ್ ಆಸ್ಪತ್ರೆ, ಅಪಾರ್ಟ್ಮೆಂಟ್ ನಿವಾಸಿಗಳ ಸಂಘ, ಸ್ಥಳೀಯ ಸಂಘ ಸಂಸ್ಥೆಗಳ, ಸಾರ್ವಜನಿಕರು,ವೈದ್ಯರು, ವಿದ್ಯಾರ್ಥಿಗಳು ಸಹಯೋಗದೊಂದಿಗೆ 3 ಕಿಮೀ ವರೆಗೆ ನಡೆಗೆ ಮಾಡುವ ಮೂಲಕ ಸಾರ್ವಜನಿಕ ಮಧುಮೇಹ ಬಗ್ಗೆ ಅರಿವು ಮೂಡಿಸುವ ಕೆಲಸವನ್ನು ಮಾಡಿದರು.
    ಅರಿವಿನ ಜಾತದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಹಿನ್ನೆಲೆ ಪುಟ್ಟ ಬಾಲಕಿಗೆ ತಾಯಿ ಭುವನೇಶ್ವರಿ ವೇಷ ಹಾಕಿಸುವ ಮೂಲಕ ಅರಿವಿನ ಜಾತದಲ್ಲಿ ವಿಶೇಷತೆ ಮೆರೆದರು.
    ಜೈಮಸ್ ಆಸ್ಪತ್ರೆಯ ಮಧುಮೇಹ ವಿಭಾಗದ ವೈದ್ಯಕೀಯ ನಿರ್ದೇಶಕ ಡಾ.ನಾಗರಾಜು ಮಾತನಾಡಿ, ನಿತ್ಯ ಮಧುಮೇಹದ ಬಗ್ಗೆ ಜನರಿಗೆ ಅರಿವಿನ ಕೊರತೆ ಎದ್ದು ಕಾಣುತ್ತಿದೆ. ಅದು ಎಲ್ಲರೂ ಮಾಡಬೇಕಾಗಿದೆ. ಚಿಕ್ಕವಯಸ್ಸಿನಿಂದ ದೊಡ್ಡವರ ವರೆಗೆ ಮಧುಮೇಹ ಸಾಮಾನ್ಯವಾಗಿಬಿಟ್ಟಿದೆ. ನಿಯಂತ್ರಣ ಮಾಡುವ ಬಗ್ಗೆ ಯಾರು ತಲೆಕೆಡಿಸಿಕೊಳ್ಳುವ ಗೋಜಿಗೆ ಹೋಗುವುದಿಲ್ಲ.

    ಮಧುಮೇಹ ಬರಲು ಮುಖ್ಯ ಕಾರಣ ಜೀವನ ಶೈಲಿ, ಆಹಾರ ಪದ್ಧತಿ ಸರಿಯಾದ ಕ್ರಮವಾಗಿಲ್ಲ. ಹಕ ಕಾಲದ ಆಹಾರ ಪದ್ಧತಿ, ಜೀವನಕ್ರಮ ರೂಢಿಸಿಕೊಂಡರೆ ಸ್ವಲ್ಪಮಟ್ಟಿಗಾದರೂ ಸುಧಾರಿಸಬಹುದು ಎಂದರು.

    ಅರಿವಿನ ಜಾತದಲ್ಲಿ IMA ಬೆಂಗಳೂರು ಶಾಖೆಯ ಅಧ್ಯಕ್ಷ ಡಾ.ವಿಜಯಾನಂದ ಮಾತನಾಡಿ, ಸಣ್ಣವಯಸ್ಸಿನವರಲ್ಲಿಯೇ ಹೆಚ್ಚಿನ ಪ್ರಮಾಣದಲ್ಲಿ ಮಧುಮೇಹ ಕಾಣಿಸಿಕೊಂಡು ಪ್ರಾಣಕ್ಕೂ ಕುತ್ತು ತರುವ ಕೆಲಸ ಮಾಡಲಾಗುತ್ತದೆ. ಅಂತರಾಷ್ಟ್ರೀಯ ಮಟ್ಟದಲ್ಲಿ ಮಧುಮೇಹ ನಿಯತ್ರಣದ ಬಗ್ಗೆ ಚರ್ಚೆಗಳು, ಸಭೆ ಸಮಾರಂಭಗಳು ಮಾಡುತ್ತಿದ್ದಾರೆ.

    ಮಧುಮೇಹ ಉಳವನವಾದರೆ ಕರುಳು, ಮೂತ್ರಪಿಂಡ, ಸ್ವಾಶಕೋಶ, ಹೃದಯ, ಕಣ್ಣು, ಎಲ್ಲವನ್ನೂ ನಾಶಮಾಡುತ್ತದೆ, ಕಾಯಿಲೆ ದೊಡ್ಡ ಪೆಡಂಭೂತವಾಗಿ ಬಿಟ್ಟಿದೆ ಎಂದು ಎಂದರು.

    IMA ಬೆಂಗಳೂರು ಚಾಪ್ಟರ್ ನ ಕಾರ್ಯದರ್ಶಿ ಡಾ.ಮಹೇಶ್ ಮಾತನಾಡಿ, ಮಧುಮೇಹ ಒಮ್ಮೆ ಅಂಟಿದರೆ ಜೀವನದುದ್ದಕ್ಕೂ ಅನುಭವಿಸಬೇಕು, ವಿಶ್ವ ಮಟ್ಟದಲ್ಲಿ ರೋಗ ಅವ್ಯಾಹತವಾಗಿ ಹಬ್ಬಿದೆ. ಹೀಗಾಗಿ ಕಡಿಮೆ ಮಾಡಿಕೊಳ್ಳುವ ವಿಧಾನಗಳು ಏನು ಎಂಬುದರ ಬಗ್ಗೆ ಅರಿಯಬೇಕು ಎಂದರು.

    ಹಿಂದೆ ಮಧುಮೇಹ ಕಾಣಿಸಿಕೊಂಡರೆ ಜೀವನದ ಉದ್ದಕ್ಕೂ ಅನುಭವಿಸಬೇಕಾಗಿತ್ತು, ತಂತ್ರಜ್ಞಾನ, ಆವಿಷ್ಕಾರ, ಸಂಶೋಧನೆ, ಆಧುನಿಕ ವೈದ್ಯಕೀಯ ಪದ್ಧತಿ, ವೈಧ್ಯಕೀಯ ಸೇವೆಗಳು ಮುಂಚೂಣಿಯಲ್ಲಿರುವ ಕಾರಣ ಯಾರು ಎದರುವ ಅಗತ್ಯವಿಲ್ಲ ಎಂದರು. ಮೈದಾ, ಸಕ್ಕರೆ, ಉಪ್ಪು ಇವುಗಳನ್ನು ಮೊದಲು ದೂರವಿಡಬೇಕೆಂದರು.

    ಜೈ ಮಸ್ ಆಸ್ಪತ್ರೆಯ ಎಕ್ಸಿಕ್ಯೂಟಿವ್ ನಿರ್ದೇಶಕರಾದ ಡಾ.ರಾಜೇಶ್ ಮಾತನಾಡಿ, ಮಧುಮೇಹ ಬಂದಿದೆ ಎಂದರೆ ಒಂದು ಕಾರಣ ಈಟ್ಟುಕೊಂಡು ಹೇಳಲು ಸಾಧ್ಯವಿಲ್ಲ. ಕಾಪಾಡಿಕೊಳ್ಳುವುದು ಎಲ್ಲರ ಜವಾಬ್ದಾರಿಯಾಗಿದೆ. ಪ್ರತಿ ಕ್ಷಣದಲ್ಲೂ ಆರೋಗ್ಯದ ಬಗ್ಗೆ ಜಾಗರೂಕತೆ ಬೆಳೆಸಿಕೊಳ್ಳಬೇಕು ಎಂದರು.

    ಮಧುಮೇಹ ಅರಿವಿನ ಜಾತದಲ್ಲಿ ನೂರಾರು ಜನ ವೈದ್ಯರು, ಸಾರ್ವಜನಿಕರು, ವಿದ್ಯಾರ್ಥಿಗಳು, ಆಸ್ಪತ್ರೆಯ ಸಿಬ್ಬಂದಿ ವರ್ಗ, ವೈದ್ಯರು, ಕೈಜೋಡಿಸಿ ಯಶಸ್ವಿಗೊಳಿಸಿದರು.

    Bangalore Congress Entertainment Government Karnataka m News Politics Trending Varthachakra ಆರೋಗ್ಯ ಕಾಲೇಜು ತಂತ್ರಜ್ಞಾನ Bengaluru ಮೈ ವಿದ್ಯಾ ವಿದ್ಯಾರ್ಥಿ
    Share. Facebook Twitter Pinterest LinkedIn Tumblr Email WhatsApp
    Previous Articleಕಾಂಗ್ರೆಸ್ ಅಭ್ಯರ್ಥಿ ಪರ ಬಿಜೆಪಿ ಶಾಸಕ ಪ್ರಚಾರ.
    Next Article ಶಾರ್ಪ್ ಶೂಟರ್ ಬಂಧನ.
    vartha chakra
    • Website

    Related Posts

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    October 7, 2025

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    October 7, 2025

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    October 4, 2025

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಹೈಕಮಾಂಡ್ ಮುಂದೆ ಶಿವಕುಮಾರ್ ಗರಂ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Lune Finvex Review on ರಶ್ಮಿಕ ಮಂದಣ್ಣ ಅಭಿಮಾನಿಗಳಿಗೆ ಪಾಠ
    • LewisWhoto on ಪೊಲೀಸ್ ಇಲಾಖೆ ಗೌರವ ಹಾಳಾಗುತ್ತಿದೆಯಂತೆ.
    • Lune Finvex Avis on Bangalore ಬಂದ್ ಗೆ ಬೆಂಬಲ ಘೋಷಿಸಿದ ಡಿಸಿಎಂ | DK Shivakumar
    Latest Kannada News

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    October 7, 2025

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    October 7, 2025

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    October 4, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    CSK ವಿರುದ್ಧ ಸಿಡಿದೆದ್ದ ಜಡೇಜಾ #varthachakra #csk #jadeja #dhoni #sanjusamson #viralvideo #facts #ipl
    Subscribe