Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ವೈದ್ಯರಿಗೆ Facebook status ತಂದ ಆಪತ್ತು!
    ಸುದ್ದಿ

    ವೈದ್ಯರಿಗೆ Facebook status ತಂದ ಆಪತ್ತು!

    vartha chakraBy vartha chakraApril 29, 2025Updated:April 29, 20251 Comment1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಮಂಗಳೂರು,ಏ.29-
    ಸಾಮಾಜಿಕ ಜಾಲತಾಣದಲ್ಲಿ ಪೆಹಲ್ಗಾಮ್ ಘಟನೆ ಮುಂದಿಟ್ಟುಕೊಂಡು ಆಕ್ಷೇಪಾರ್ಹ ಸಂದೇಶವನ್ನು ಹಂಚಿಕೊಂಡ ವೈದ್ಯರ ವಿರುದ್ಧ ಮಂಗಳೂರು ದಕ್ಷಿಣ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
    ಹೈಲ್ಯಾಂಡ್‌ ಆಸ್ಪತ್ರೆಯ ವೈದ್ಯೆ ಡಾ.ಅತೀಫಾ ವಿರುದ್ಧ ಭಾರತೀಯ ನ್ಯಾಯಸಂಹಿತೆಯ ಸೆಕ್ಷನ್‌ 353 (ಕಿಡಿಗೇಡಿತನದ ಬರಹ ಪ್ರಕಟಿಸುವುದು) ಹಾಗೂ ಸೆಕ್ಷನ್‌ 196 (ಧರ್ಮಗಳ ನಡುವೆ ದ್ವೇಷ ಹಬ್ಬಿಸಲು ಯತ್ನಿಸುವುದು) ಪ್ರಕರಣ ದಾಖಲಿಸಿಕೊಂಡಿದ್ದೇವೆ ಎಂದು ನಗರ ಪೊಲೀಸ್ ಆಯುಕ್ತ ಅನುಪಮ್ ಅಗ್ರವಾಲ್ ತಿಳಿಸಿದ್ದಾರೆ.
    ಆಕ್ಷೇಪಾರ್ಹ ಸಂದೇಶ ಹಂಚಿಕೊಂಡ ವೈದ್ಯೆಗೆ ನೋಟಿಸ್ ಜಾರಿ ಮಾಡಿ ವಿಚಾರಣೆ ನಡೆಸಿದ್ದೇವೆ. ಸಂದೇಶ ಹಂಚಿಕೊಳ್ಳಲು ಬಳಸಿದ ಮೊಬೈಲ್ ಅನ್ನು ವಶಪಡಿಸಿಕೊಂಡಿದ್ದು, ಪರಿಶೀಲನೆಗಾಗಿ ವಿಧಿವಿಜ್ಞಾನ ತಜ್ಞರಿಗೆ ಕಳುಹಿಸಿದ್ದೇವೆ ಎಂದು ಹೇಳಿದರು.
    ವೈದ್ಯೆಯು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದ ಬರೆಹವನ್ನು ವಿಶ್ವ ಹಿಂದೂ ಪರಿಷತ್‌ನ ದಕ್ಷಿಣ ಪ್ರಾಂತ ಕಾರ್ಯವಾಹ ಶರಣ್ ಪಂಪ್‌ವೆಲ್‌ ಫೇಸ್‌ಬುಕ್‌ನಲ್ಲಿ ಈಚೆಗೆ ಹಂಚಿಕೊಂಡಿದ್ದು, ಆಕೆ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ್ದರು.
    ಇದನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
    ಈ ನಡುವೆ, ಸಾಮಾಜಿಕ ಮಾಧ್ಯಮದಲ್ಲಿ ಬರಹವನ್ನು ಹಂಚಿಕೊಂಡ ವೈದ್ಯೆಯು ಸಂಸ್ಥೆಯ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಾರೆ ಎಂಬ ಕಾರಣಕ್ಕೆ ಹೈಲ್ಯಾಂಡ್‌ ಆಸ್ಪತ್ರೆಯು ಆಕೆಯನ್ನು ಕೆಲಸದಿಂದ ವಜಾಮಾಡಿದೆ. ಈ ಘಟನೆ ಕುರಿತು ಸ್ಪಷ್ಟನೆ ನೀಡಿ ಹೈಲ್ಯಾಡ್‌ ಆಸ್ಪತ್ರೆಯ ಆಡಳಿತ ಮಂಡಳಿ ಟ್ವೀಟ್ ಮಾಡಿದ್ದು, ‘ದೇಶವಿರೋಧಿ ಎಂದು ಪರಿಗಣಿಸುವಂತಹ ಅಭಿಪ್ರಾಯಗಳನ್ನು ನಮ್ಮ ಸಂಸ್ಥೆಯ ಒಪ್ಪುವುದಿಲ್ಲ. ವೈದ್ಯೆಯು ತಮ್ಮ ಬರಹದಲ್ಲಿ ವ್ಯಕ್ತಪಡಿಸಿರುವ ಅಭಿಪ್ರಾಯಗಳು ರಾಷ್ಟ್ರೀಯ ಹಿತಾಸಕ್ತಿಗೆ ವಿರುದ್ಧವಾಗಿದ್ದು, ಅದನ್ನು ನಾವೂ ಬಲವಾಗಿ ಖಂಡಿಸುತ್ತೇವೆ. ಇಂತಹ ದೇಶ ವಿರೋಧಿ ಭಾವನೆಗಳಿಂದ ನಾವು ಅಂತರ ಕಾಯ್ದುಕೊಳ್ಳುವ ಮೂಲಕ ದೇಶದ ಸಾರ್ವಭೌಮತೆ, ಐಕ್ಯತೆ ಹಾಗೂ ಭದ್ರತೆಯನ್ನು ಎತ್ತಿಹಿಡಿಯುತ್ತೇವೆ’ ಎಂದು ತಿಳಿಸಿದೆ.

    facebook ಧರ್ಮ ನ್ಯಾಯ
    Share. Facebook Twitter Pinterest LinkedIn Tumblr Email WhatsApp
    Previous Articleವಿ.ಸಿ.ನಾಲೆಯಲ್ಲಿ ಸಿಕ್ಕ ಕಾರು ಬೆಚ್ಚಿ ಬೀಳಿಸಿತು
    Next Article CM ವಿರುದ್ಧ ರೌಡಿ ಶೀಟ್ ತೆರೆಯಬೇಕಾ.?
    vartha chakra
    • Website

    Related Posts

    ವಿಮಾನ ನಿಲ್ದಾಣದಲ್ಲಿ ಮತ್ತೊಂದು ಸೌಲಭ್ಯ.

    June 2, 2025

    ವಿರಾಟ್ ಕೊಹ್ಲಿ ರೆಸ್ಟೋರೆಂಟ್ ವಿರುದ್ಧ ಎಫ್ಐಆರ್.

    June 2, 2025

    ಜನಾರ್ದನ ರೆಡ್ಡಿ ಕೇಸ್ ವಿಚಾರಣೆಗೆ ಜಡ್ಜ್ ಯಾರೂ ರೆಡಿ ಇಲ್ಲ.

    May 29, 2025

    1 Comment

    1. 77LUCKY on May 13, 2025 10:59 pm

      I just wanted to take a moment to thank you for your fantastic blog post on Your insights were incredibly helpful, especially. I really appreciate the effort and detail you put into your writing—it made a significant difference for me. Keep up the great work, and I look forward to reading more of your posts! Try to Visit My Web Site :77LUCKY

      Reply

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ವಿಮಾನ ನಿಲ್ದಾಣದಲ್ಲಿ ಮತ್ತೊಂದು ಸೌಲಭ್ಯ.

    ವಿರಾಟ್ ಕೊಹ್ಲಿ ರೆಸ್ಟೋರೆಂಟ್ ವಿರುದ್ಧ ಎಫ್ಐಆರ್.

    ಮಹೇಶ್ ಜೋಶಿ ಗೆ ತಪರಾಕಿ

    ಥಿಯೇಟರ್ ಸುಡುವ ಎಚ್ಚರಿಕೆ ಮಧ್ಯೆಯೂ ‘ಥಗ್ ಲೈಫ್’ ಪ್ರದರ್ಶನಕ್ಕೆ ಮುಂದಾದ ಕರ್ನಾಟಕದ ಚಿತ್ರಮಂದಿರಗಳು !

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • купить бошки on ಅಂತಾರಾಜ್ಯ pistol ಮಾರಾಟ ಜಾಲ ಪತ್ತೆ
    • купить амфетамин on ಅಂತಾರಾಜ್ಯ pistol ಮಾರಾಟ ಜಾಲ ಪತ್ತೆ
    • can u snort meloxicam on ಕುಂಭಮೇಳದಲ್ಲಿ ಕಿನ್ನರ ಕಲರವ
    Latest Kannada News

    ವಿಮಾನ ನಿಲ್ದಾಣದಲ್ಲಿ ಮತ್ತೊಂದು ಸೌಲಭ್ಯ.

    June 2, 2025

    ವಿರಾಟ್ ಕೊಹ್ಲಿ ರೆಸ್ಟೋರೆಂಟ್ ವಿರುದ್ಧ ಎಫ್ಐಆರ್.

    June 2, 2025

    ಮಹೇಶ್ ಜೋಶಿ ಗೆ ತಪರಾಕಿ

    June 2, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    Auto ಚಾಲಕನ ಮೇಲೆ ದರ್ಪ ತೋರಿದ ಮಹಿಳೆ ಕ್ಷಮೆ ಯಾಚಿಸಿದರು.
    Subscribe