Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಶಶಿಕುಮಾರ್ ಯಾಕೆ ಹೀಗೆ…?
    ವಿಶೇಷ ಸುದ್ದಿ

    ಶಶಿಕುಮಾರ್ ಯಾಕೆ ಹೀಗೆ…?

    vartha chakraBy vartha chakraApril 23, 2022Updated:April 23, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಕರ್ನಾಟಕ : ಕನ್ನಡ ಸಿನಿಮಾ‌‌ ಒಂದು ಕಾಲದ ಸೂಪರ್ ಸ್ಟಾರ್ ಶಶಿಕುಮಾರ್,‌ ಬೆಳ್ಳಿ ತೆರೆಯ ಮೇಲೆ ಮಿಂಚಿದಷ್ಟೇ ವೇಗವಾಗಿ ರಾಜಕೀಯದಲ್ಲೂ ಮಿಂಚಿದರು. ಒಮ್ಮೆ ಚಿತ್ರದುರ್ಗ ಲೋಕಸಭಾ ಕ್ಷೇತ್ರದಿಂದ ಸಂಸದರಾಗಿದ್ದ‌ ಶಶಿಕುಮಾರ್ ನಂತರ ರಾಜಕೀಯದಲ್ಲಿ ಯಶಸ್ಸು ಸಾಧಿಸಲು ಯತ್ನಿಸಿದರೂ ಸಾಧ್ಯವಾಗಲಿಲ್ಲ. ಸಂಯುಕ್ತ ಜನತಾದಳದಿಂದ ಸಂಸದರಾಗಿ ಆಯ್ಕೆಯಾಗಿದ್ದ ನಂತರದಲ್ಲಿ ಹಲವು ಪಕ್ಷಗಳಿಗೆ ಸೇರಿ ರಾಜಕೀಯ ಭವಿಷ್ಯ ರೂಪಿಸಿಕೊಳ್ಳಲು ಪ್ರಯತ್ನಿಸಿದ್ದರು. ಆದರೆ ಚುನಾವಣಾ ರಾಜಕಾರಣದಲ್ಲಿ ಯಶಸ್ವಿಯಾಗಲಿಲ್ಲ.
    ಒಮ್ಮೆ‌ ಸಂಸದರಾಗಿದ್ದ ಶಶಿಕುಮಾರ್ ಹಲವಾರು ವಿವಾದಗಳನ್ನು ಮೈಮೇಲೆ ಎಳೆದುಕೊಂಡರು. ಸಂಸದರಾಗಿ ಎರಡು ದಶಕಗಳಾದರೂ ಅಂದು ಅವರನ್ನು ಆವರಿಸಿಕೊಂಡ ವಿವಾದಗಳು ಇನ್ನೂ ಬಗೆಹರಿದಿಲ್ಲ. ಇದೀಗ ಮತ್ತೊಂದು ವಿವಾದ ಇವರನ್ನು ಸುತ್ತಿಕೊಂಡಿದೆ.ಶಶಿಕುಮಾರ್ ಸಂಸದರಾಗಿದ್ದ ಸಂದರ್ಭದಲ್ಲಿ ಕರ್ನಾಟಕ ಭವನ ಬಳಕೆ ಮಾಡಿದ್ದರು. ಇದಕ್ಕೆ 3.72 ಲಕ್ಷ ರೂಪಾಯಿ ಬಾಡಿಗೆ ಕೊಡಬೇಕಿದೆ. ಇದಕ್ಕಾಗಿ ಕರ್ನಾಟಕ ಭವನ ಅಧಿಕಾರಿಗಳು ಹಲವು ಬಾರಿ ಪ್ರಯತ್ನಿಸಿದರೂ ಇನ್ನೂ ಬಾಡಿಗೆ ಪಾವತಿಸಿಲ್ಲ.
    ಇದನ್ನು ಗಮನಿಸಿದ ಕಂದಾಯ ಇಲಾಖೆ ಇದೀಗ ಬಾಡಿಗೆ ವಸೂಲಿ ಮಾಡುವಂತೆ ರಾಜ್ಯ ಶಿಷ್ಟಾಚಾರದ ಅಧೀನ ಕಾರ್ಯದರ್ಶಿಗಳು ಏ.19 ರಂದು ಬೆಂಗಳೂರು ನಗರ ಜಿಲ್ಲಾಧಿಕಾರಿಗೆ ಸೂಚಿಸಿದ್ದಾರೆ.
    ಇದನ್ನು ಆಧರಿಸಿ ಬೆಂಗಳೂರು ನಗರ ಜಿಲ್ಲಾಧಿಕಾರಿ ಮಾಜಿ ಸಂಸದರಿಂದ ಸರ್ಕಾರಕ್ಕೆ ಬರಬೇಕಿರುವ ಬಾಕಿ ವಸೂಲಿಗೆ‌ ಪ್ರಯತ್ನ ಆರಂಭಿಸಿದ್ದಾರೆ..

    #Congress #karnataka #shashikumar Politics
    Share. Facebook Twitter Pinterest LinkedIn Tumblr Email WhatsApp
    Previous Articleಬಮೂಲ್ ಕರ್ಮಕಾಂಡ ಗೊತ್ತಾ…?
    Next Article ಸಿರಿಯಾ, ಪಾಕ್ ನಿಂದ ಬೆದರಿಕೆ ಕರೆ
    vartha chakra
    • Website

    Related Posts

    ಆಟೋ ಪ್ರಯಾಣ ಬಲು ದುಬಾರಿ.

    July 15, 2025

    ಹಣ ಪಡೆಯದೆ ರಾಯಭಾರಿಯಾದ ಕುಂಬ್ಳೆ.

    May 28, 2025

    ಡಿ.ಕೆ‌. ಸುರೇಶ್ ಕೆಎಂಎಫ್ ಅಧ್ಯಕ್ಷರಾಗುವುದು ಖಚಿತ.

    May 26, 2025

    Comments are closed.

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸೆಪ್ಟೆಂಬರ್ ನಲ್ಲಿ ಜಾತಿವಾರು ಜನಗಣತಿ !

    KGF ಬಾಬು ಬಳಿ ತೆರಿಗೆ ವಸೂಲಿ ಮಾಡಿದ ಅಧಿಕಾರಿಗಳು!

    ಡಿಸಿಎಂ ಶಿವಕುಮಾರ್ ಮೂರು ದಿನ ರಜೆ

    ರೌಡಿ ಬಿಕ್ಲು ಶಿವ ಹತ್ಯೆ – ಬೈರತಿ ಬಸವರಾಜ್ ಗೆ ಸಂಕಷ್ಟ !

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • arenda_yahty_rfKr on ಪೋಪ್ ಫ್ರಾನ್ಸಿಸ್ ಗೆ ಮತ್ತೊಂದು ಆರೋಗ್ಯ ಸಮಸ್ಯೆ
    • luchshiye_fotografy_qxOl on ಭವಾನಿ ರೇವಣ್ಣ ಅವರಿಗೆ SIT ಮತ್ತೊಂದು ನೋಟಿಸ್.
    • arenda_yahty_nqKr on ಅನ್ನಭಾಗ್ಯ ಯೋಜನೆಯ ಸ್ವರೂಪ ಬದಲು.
    Latest Kannada News

    ಸೆಪ್ಟೆಂಬರ್ ನಲ್ಲಿ ಜಾತಿವಾರು ಜನಗಣತಿ !

    July 23, 2025

    KGF ಬಾಬು ಬಳಿ ತೆರಿಗೆ ವಸೂಲಿ ಮಾಡಿದ ಅಧಿಕಾರಿಗಳು!

    July 23, 2025

    ಡಿಸಿಎಂ ಶಿವಕುಮಾರ್ ಮೂರು ದಿನ ರಜೆ

    July 22, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಸರೋಜಾದೇವಿ, SM ಕೃಷ್ಣ ಮದ್ವೆ ಆಗಲಿಲ್ಲವೇಕೆ
    Subscribe