Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಶಾಲಾ ಶಿಕ್ಷಕರೇ ಹುಷಾರ್
    Viral

    ಶಾಲಾ ಶಿಕ್ಷಕರೇ ಹುಷಾರ್

    vartha chakraBy vartha chakraApril 7, 2025No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಏ.7-
    ಶಿಸ್ತು ಕ್ರಮ,ನಿರಂತರ ಎಚ್ಚರಿಕೆ ನೀಡುತ್ತಿದ್ದರೂ ಕೂಡಾ ರಾಜ್ಯದ ಕೆಲವು ಕಡೆಗಳಲ್ಲಿ ಶಾಲಾ ಮಕ್ಕಳಿಂದ ಶೌಚಾಲಯ ಸ್ವಚ್ಛಗೊಳಿಸುವ ಪ್ರಕರಣಗಳು ವರದಿಯಾಗುತ್ತಿವೆ.
    ಇದನ್ನು ಗಂಭೀರವಾಗಿ ಪರಿಗಣಿಸಿರುವ ಶಾಲಾ ಶಿಕ್ಷಣ ಇಲಾಖೆ ಇನ್ನು ಮುಂದೆ ಎಲ್ಲಿಯಾದರೂ ಶಾಲಾ ಮಕ್ಕಳಿಂದ ಶೌಚಾಲಯ ಸ್ವಚ್ಛಗೊಳಿಸಿದರೆ ಶಿಕ್ಷಕರ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗುವುದು ಎಂದು ಎಚ್ಚರಿಕೆ ನೀಡಿದೆ.
    ಶಾಲಾ ಮಕ್ಕಳು ಶೌಚಾಲಯ ಸ್ವಚ್ಛಗೊಳಿಸುವಂತಿಲ್ಲ ಎಂದು ಈ ಹಿಂದೆಯೇ ಶಿಕ್ಷಣ ಇಲಾಖೆ ಆದೇಶ ಹೊರಡಿಸಿತ್ತು. ಹೀಗಿದ್ದರೂ ರಾಜ್ಯದ ಕೆಲ ಶಾಲೆಗಳಲ್ಲಿ ಪ್ರಕರಣ ವರದಿಯಾದ ಬೆನ್ನಲ್ಲೇ ಮತ್ತೊಮ್ಮೆ ಶಿಕ್ಷಣ ಇಲಾಖೆ ಆದೇಶ ಪ್ರಕಟಿಸಿದೆ.
    ಮಕ್ಕಳಿಂದ ಶೌಚಾಲಯ ಸ್ವಚ್ಛ ಮಾಡಿಸುವ ಶಿಕ್ಷಕರ ವಿರುದ್ದ ಮತ್ತು ಸಂಬಂಧಿಸಿದ ಅಧಿಕಾರಿಗಳ ವಿರುದ್ದ ಎಫ್‌ಐಆರ್‌ ದಾಖಲಿಸಲಾಗುವುದು ಎಂದು ಆದೇಶದಲ್ಲಿ ತಿಳಿಸಿದೆ.
    ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳಿಂದ ಶೌಚಾಲಯಗಳ ಸ್ವಚ್ಛತೆಯನ್ನು ಕಡ್ಡಾಯವಾಗಿ ಮಾಡಿಸಬಾರದೆಂದು ಸಂಬಂಧಿಸಿದ ಶಾಲಾ ಶಿಕ್ಷಣ ಇಲಾಖಾಧಿಕಾರಿಗಳು ಮತ್ತು ಸರ್ಕಾರಿ ಪ್ರಾಥಮಿಕ/ಪ್ರೌಢಶಾಲಾ ಮುಖ್ಯ ಶಿಕ್ಷಕರುಗಳಿಗೆ ಈಗಾಗಲೇ ಉಲ್ಲೇಖಿತ ಸುತ್ತೋಲೆಯ ಮೂಲಕ ತಿಳಿಸಲಾಗಿದ್ದರೂ ಸಹ ವಿದ್ಯಾರ್ಥಿಗಳಿಂದ ಶೌಚಾಲಯಗಳ ಸ್ವಚ್ಛತೆಯಲ್ಲಿ ತೊಡಗಿಸಿಕೊಳ್ಳುತ್ತಿರುವ ಬಗ್ಗೆ ಇತ್ತೀಚೆಗೆ ಕೆಲವು ಪ್ರಕರಣಗಳು ಬೆಳಕಿಗೆ ಬಂದಿರುವುದನ್ನು ಇಲಾಖೆಯು ಗಮನಿಸಿದೆ.
    ಸರ್ಕಾರದಿಂದ ಮತ್ತು ಇಲಾಖೆಯಿಂದ ಕಾಲ-ಕಾಲಕ್ಕೆ ಹೊರಡಿಸಲಾಗುವ ಸೂಚನೆಗಳನ್ನು ಮತ್ತು ನಿರ್ದೇಶನಗಳನ್ನು ಚಾಚೂ ತಪ್ಪದೇ ಪಾಲಿಸುವಂತೆ ಸೂಚನೆಗಳನ್ನು ನೀಡಲಾಗುತ್ತಿದ್ದರೂ ಸಹ ಇಂತಹ ಸೂಚನೆಗಳನ್ನು ಉಲ್ಲಂಘಿಸುತ್ತಿರುವುದು ಗಂಭೀರವಾಗಿ ಪರಿಗಣಿಸಿದೆ‌ ಎಂದು ಸುತ್ತೋಲೆಯಲ್ಲಿ ತಿಳಿಸಿದೆ.
    ಈ ಹಿನ್ನೆಲೆಯಲ್ಲಿ ಮತ್ತೆ ಇಂತಹ ಘಟನೆಗಳು ಮರುಕಳಿಸಿದ್ದಲ್ಲಿ ಅಂತವರ ವಿರುದ್ಧ ಇಲಾಖಾ ವತಿಯಿಂದ ನಿಯಮಾನುಸಾರ ಕಠಿಣ ಶಿಸ್ತು ಕ್ರಮಗಳನ್ನು ಜರುಗಿಸಲಾಗುವುದು ಅಲ್ಲದೆ ಪ್ರಥಮ ವರ್ತಮಾನ ವರದಿ (ಎಫ್ ಐಆರ್ ) ದಾಖಲಿಸಲಾಗುವುದು ಮತ್ತು ಸಂಬಂಧಿಸಿದ ಶಾಲಾ ಶಿಕ್ಷಣ ಇಲಾಖಾಧಿಕಾರಿಗಳು ಮತ್ತು ಸರ್ಕಾರಿ ಪ್ರಾಥಮಿಕ/ಪ್ರೌಢ ಶಾಲಾ ಮುಖ್ಯ ಶಿಕ್ಷಕರನ್ನೇ ನೇರ ಹೊಣೆಗಾರರನ್ನಾಗಿ ಮಾಡಿ ಶಿಸ್ತು ಕ್ರಮಕ್ಕೆ ಶಿಫಾರಸ್ಸು ಮಾಡಲಾಗುವುದು. ಉಲ್ಲೇಖಿತ ಪತ್ರದಲ್ಲಿ ಶೌಚಾಲಯ ಸ್ವಚ್ಛತೆಯನ್ನು ನಿರ್ಹಿಸುವ ಕುರಿತು ತಿಳಿಸಿರುವ ಅಂಶಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಮತ್ತೊಮ್ಮೆ ಎಚ್ಚರಿಸಲಾಗಿದೆ

    Bengaluru ವಿದ್ಯಾ ವಿದ್ಯಾರ್ಥಿ ಶಾಲೆ ಶಿಕ್ಷಣ ಸರ್ಕಾರ
    Share. Facebook Twitter Pinterest LinkedIn Tumblr Email WhatsApp
    Previous Articleಭೋವಿ ನಿಗಮದ ದುಡ್ಡು ಸಿಕ್ಕವರಿಗೆ ಸೀರುಂಡೆ
    Next Article Reels Star ಗಳಿಗೆ ಬಿಸಿ ಮುಟ್ಟಿಸಿದ ಪೊಲೀಸ್.
    vartha chakra
    • Website

    Related Posts

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    October 7, 2025

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    October 7, 2025

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    October 4, 2025

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಹೈಕಮಾಂಡ್ ಮುಂದೆ ಶಿವಕುಮಾರ್ ಗರಂ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • australia cheap tobacco on ಮೋದಿ ಹೆಸರಲ್ಲಿ ದುಡ್ಡು‌ ಬಂದಿದೆ ಎಂದರೆ ನಂಬಬೇಡಿ | Modi
    • manchester cigarettes on ರಾಮನಗರ ಜಿಲ್ಲೆ ಹೆಸರು ಬದಲಾಗಬೇಕಿದೆ, ಯಾಕೆ ಗೊತ್ತಾ..?
    • ZThomasAlkargo on ಪ್ರತಿಪಕ್ಷಗಳ ದುರ್ಬಲಗೊಳಿಸಿದ ಪವಾರ್-ಅದಾನಿ ಭೇಟಿ | Sharad Pawar | Adani
    Latest Kannada News

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    October 7, 2025

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    October 7, 2025

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    October 4, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಒಂದೇ ವರ್ಷದಲ್ಲಿ 3ನೇ ಗಂಡನನ್ನೂ ಬಿಟ್ಟನಟಿ#varthachakra #malayalamactresses #meeravasudevan #divorce #fact
    Subscribe