Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಶಾಲೆ ಕಬಳಿಸಿದ್ರಾ ಹೊರಟ್ಟಿ.?
    ಸುದ್ದಿ

    ಶಾಲೆ ಕಬಳಿಸಿದ್ರಾ ಹೊರಟ್ಟಿ.?

    vartha chakraBy vartha chakraDecember 7, 20241 Comment1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಡಿ.7:
    ವಿಧಾನ ಪರಿಷತ್ ಸಭಾಪತಿ ಹಾಗೂ ರಾಜ್ಯದ ಹಿರಿಯ ರಾಜಕಾರಣಿ ಬಸವರಾಜ ಹೊರಟ್ಟಿ
    ಪರಿಶಿಷ್ಟ ಪಂಗಡದ ವಾಲ್ಮೀಕಿ ಮಠಕ್ಕೆ ಸೇರಿದ ಶಿಕ್ಷಣ ಸಂಸ್ಥೆಯನ್ನು ಅತಿಕ್ರಮಣ ಮಾಡಿರುವ ಆರೋಪ ಕೇಳಿಬಂದಿದೆ
    ಹರಿಹರದ ವಾಲ್ಮೀಕಿ ಮಠಕ್ಕೆ ಸೇರಿದ ಸರ್ವೋದಯ ಶಿಕ್ಷಣ ಟ್ರಸ್ಟ್‌ನ್ನು ಬಸವರಾಜ ಹೊರಟ್ಟಿ ಅವರು ಅಕ್ರಮವಾಗಿ ನಡೆಸುತ್ತಿದ್ದಾರೆ ಎಂದು ಪೊಲೀಸರಿಗೆ 2022 ನವೆಂಬರ್‌ನಲ್ಲಿ ದೂರು ನೀಡಲಾಗಿದೆ.ಆದರೆ ಇಲ್ಲಿಯವರೆಗೆ ಎಫ್‌ಐಆರ್ ದಾಖಲಿಸಿಲ್ಲ ಎಂದು ಆರೋಪಿಸಿ ಅರುಣ್‌ ಎಸ್‌.ಹಿರೇಹಾಳ್‌ ಎಂಬುವರು ಕೇಂದ್ರ ಪರಿಶಿಷ್ಟ ಜಾತಿ ಮತ್ತು ವರ್ಗಗಳ ಆಯೋಗಕ್ಕೆ ದೂರು ನೀಡಿದ್ದಾರೆ.
    ಈ ದೂರನ್ನು ಗಂಭೀರವಾಗಿ ಪರಿಗಣಿಸಿರುವ ಆಯೋಗ ವಿಚಾರಣೆಗೆ ಬರುವಂತೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ಸಮನ್ಸ್ ನೀಡಿದೆ.
    ನವದೆಹಲಿಯ ಎನ್‌ಸಿ-ಎಸ್‌ಟಿ ಕೇಂದ್ರ ಕಚೇರಿಯಲ್ಲಿ ಡಿಸೆಂಬರ್‌ 12ರಂದು ವಿಚಾರಣೆ ನಡೆಯಲಿದೆ. ಆಯೋಗದ ಸದಸ್ಯ ಜತೊತು ಹುಸೇನ್‌ ಅವರು ವಿಚಾರಣೆ ನಡೆಸುವರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಎಲ್ಲಾ ಅಗತ್ಯ ದಾಖಲೆಗಳೊಂದಿಗೆ ಹಾಜರಾಗಬೇಕು ಎಂದು ಡಿಜಿಪಿ ಅಲೋಕ್‌ ಮೋಹನ್‌ ಮತ್ತು ಎಸ್‌ಪಿ ಗೋಪಾಲ ಬ್ಯಾಕೋಡ ಅವರಿಗೆ ಸೂಚಿಸಲಾಗಿದೆ.

    Verbattle
    Verbattle
    Verbattle
    ಬಸವರಾಜ ಹೊರಟ್ಟಿ Bengaluru ವಾಲ್ಮೀಕಿ ಶಾಲೆ ಶಿಕ್ಷಣ
    Share. Facebook Twitter Pinterest LinkedIn Tumblr Email WhatsApp
    Previous Articleಬೆಳಗಾವಿಗೆ ಪೊಲೀಸ್ ಸರ್ಪಗಾವಲು.
    Next Article ಅದಾನಿ ವಿರುದ್ಧ ರಾಜ್ಯದಲ್ಲಿ ಯಾಕಿಲ್ಲ ಕ್ರಮ
    vartha chakra
    • Website

    Related Posts

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    February 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    February 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    February 13, 2026

    1 Comment

    1. Nmibkb on February 13, 2026 3:53 pm

      betmgm WV online casino betmgm play betmgm North Dakota

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Dennisjaick on ಧರ್ಮಸ್ಥಳ ಪ್ರಕರಣಕ್ಕೆ ಹಠಾತ್ ತಿರುವು.
    • Dzsnmv on ವೃದ್ಧೆಗೆ ವಂಚಿಸಿದ ರಾಕ್ ಲೈನ್ ವೆಂಕಟೇಶ್ ಪುತ್ರ | Rockline Venkatesh
    • Internet_nhpt on ಎದೆ ನಡುಗಿಸಿದ ಭೀಕರ ಹತ್ಯೆ.
    Latest Kannada News

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    February 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    February 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    February 13, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.