Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸಂಕಷ್ಟದಲ್ಲಿ‌ ವಕೀಲ ದೇವರಾಜೇ‌ಗೌಡ.
    ಅಪರಾಧ

    ಸಂಕಷ್ಟದಲ್ಲಿ‌ ವಕೀಲ ದೇವರಾಜೇ‌ಗೌಡ.

    vartha chakraBy vartha chakraMay 12, 202416 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    ಬೆಂಗಳೂರು,ಮೇ.11 ಲೈಂಗಿಕ ದೌರ್ಜನ್ಯ, ಜಾತಿ ನಿಂದನೆ ಪ್ರಕರಣದ ಸಂಬಂಧ ಹಿರಿಯೂರು ಗ್ರಾಮಾಂತರ ಪೊಲೀಸರು
    ಬಂಧಿಸಿರುವ ವಕೀಲ ಹಾಗೂ ಬಿಜೆಪಿ ಮುಖಂಡ ಡಿ ದೇವರಾಜೇಗೌಡನನ್ನು ಹೊಳೆನರಸೀಪುರದ ಗ್ರಾಮಾಂತರ ಪೊಲೀಸರು ವಶಕ್ಕೆ ಪಡೆದು ತೀವ್ರ ವಿಚಾರಣೆ ಕೈಗೊಂಡಿದ್ದಾರೆ.
    ಕಾರಿನಲ್ಲಿ ನಿನ್ನೆ ರಾತ್ರಿ ಹೋಗುತ್ತಿದ್ದ ಬಿಜೆಪಿ ಮುಖಂಡ ಡಿ ದೇವರಾಜೇಗೌಡನನ್ನು ಚಿತ್ರದುರ್ಗದ ಕೆಅರ್ ಗೇಟ್ ಬಳಿ ಹಿರಿಯೂರು ಗ್ರಾಮಾಂತರ ಠಾಣೆಯ ಪೊಲೀಸರು‌ ಬಂಧಿಸಿ ಹೊಳೆನರಸೀಪುರದ ಗ್ರಾಮಾಂತರ  ಪೊಲೀಸರ ವಶಕ್ಕೆ ನೀಡಿದ್ದರು.
    ವಶಕ್ಕೆ ತೆಗೆದುಕೊಂಡ ದೇವರಾಜೇಗೌಡರನ್ನು ಪೊಲೀಸರು ವಿಚಾರಣೆ ನಡೆಸತೊಡಗಿದ್ದಾರೆ. ದೇವರಾಜೇಗೌಡರ ವಿರುದ್ಧ ಮಹಿಳೆಯೊಬ್ಬರು ಲೈಂಗಿಕ ದೌರ್ಜನ್ಯ ಮತ್ತು ಜಾತಿ ನಿಂದನೆಯ ದೂರನ್ನು ಅವರ ವಿರುದ್ಧ ದಾಖಲಿಸಿದ್ದರು. 2023 ವಿಧಾನಸಭಾ ಚುನಾವಣೆಯಲ್ಲಿ ಹೊಳೆನರಸೀಪುರ ಕ್ಷೇತ್ರದಿಂದ ಹೆಚ್ ಡಿ ರೇವಣ್ಣ ವಿರುದ್ಧ ಸ್ಪರ್ಧಿಸಿ ಸೋತಿದ್ದ ದೇವರಾಜೇಗೌಡರು ಪ್ರಜ್ವಲ್ ರೇವಣ್ಣ ಅತ್ಯಾಚಾರ ಟೇಪುಗಳು ಸಾರ್ವಜನಿಕಗೊಂಡ ಬಳಿಕ ಪ್ರತಿದಿನ ಸುದ್ದಿಯಲ್ಲಿದ್ದರು ಮತ್ತು ದಿನಕ್ಕೊಂದು  ಹೇಳಿಕೆಗಳನ್ನು ನೀಡುತ್ತಿದ್ದರು.
    ಅವರನ್ನು ಬಂಧಿಸುವಂತೆ ನಿನ್ನೆ ಕಾಂಗ್ರೆಸ್ ಮುಖಂಡರು ಪ್ರತಿಭಟನೆ ನಡೆಸಿದ್ದರು. ಹೊಳೆನರಸೀಪುರ ಗ್ರಾಮಾಂತರ ವೃತ್ತ ನಿರೀಕ್ಷರ ಕಚೇರಿಯಲ್ಲಿ ದೇವರಾಜೇಗೌಡರ ವಿಚಾರಣೆ ನಡೆಸಲಾಗಿದೆ.
    ಏ.1ರಂದು ಎಫ್​ಐಆರ್:
    ಈ‌ ನಡುವೆ  ದೇವರಾಜೇಗೌಡ ಬಂಧನ  ಹಲವು ಅನುಮಾನಗಳಿಗೆ ಕಾರಣವಾಗಿದೆ. ದೇವರಾಜೇಗೌಡ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿ ಏಪ್ರಿಲ್ 1ರಂದೇ ಎಫ್​ಐಆರ್​​ ದಾಖಲಾಗಿತ್ತು. ಹಾಗಾದರೆ ಇಷ್ಟು ದಿನ ಪೊಲೀಸರು ಏನು ಮಾಡುತ್ತಿದ್ದರು ಎಂಬ ಪ್ರಶ್ನೆ  ಎದುರಾಗಿದೆ.
    ಸಂತ್ರಸ್ತೆಯು ಏಪ್ರಿಲ್ 1ರಂದು ರಾತ್ರಿ 9.30ಕ್ಕೆ ಠಾಣೆಗೆ ಹಾಜರಾಗಿ ದೂರು ನೀಡಿ ಸಂತ್ರಸ್ತೆಯು ಹಾಸನದ ತಣ್ಣೀರುಹಳ್ಳಿ, ನಿಲವಾಗಿಲು ರಸ್ತೆಯಲ್ಲಿರುವ ನಿವೇಶನ ಮಾರಾಟ ಮಾಡುವ ವಿಚಾರವಾಗಿ ಆರೋಪಿ ಹೊಳೆನರಸೀಪುರದ ಕಾಮಸಮುದ್ರ ಗ್ರಾಮದ ದೇವರಾಜೇಗೌಡರ ಜೊತೆ 10 ತಿಂಗಳ ಹಿಂದೆ ಪರಿಚಯವಾಗಿ ಅಗಾಗ ಪೋನ್ ಮಾಡುತ್ತಾ ಬಂದಿದ್ದಾರೆ.
    ಮನೆ ನಿರ್ಮಾಣದ ಭರವಸೆ:
    ಸಂತ್ರಸ್ತೆಯ ಪತಿ ಹೊಳೇನರಸೀಪುರದಲ್ಲಿ ನಿವೇಶನ ಹೊಂದಿದ್ದಾರೆ. ಈ ನಿವೇಶನದಲ್ಲಿ ನಾನೇ ಮನೆ ಕಟ್ಟಿಸಿಕೊಡುತ್ತೇನೆ ಎಂದು ಸಂತ್ರಸ್ತೆಗೆ ಹೇಳಿದ್ದ ದೇವರಾಜೇಗೌಡರು, ಎಸಿ ಸಾಹೇಬರು ನನಗೆ ಪರಿಚಯವಿರುತ್ತಾರೆ. ನಿಮ್ಮ ಕೆಲಸ ಮಾಡಿಸಿಕೊಡುತ್ತೇನೆ. ನೀವು ಒಬ್ಬರೇ ಹಾಸನಕ್ಕೆ ಬನ್ನಿ ಎಂದು ಕರೆಸಿಕೊಂಡು ಇನೋವಾ ಕಾರಿನಲ್ಲಿ, ನಾಲೈದು ಕಡೆ ಸುತ್ತಾಡಿಸಿ ನಂತರ ಹಾಸನ, ಹೊಳೆನರಸೀಪುರ ರಸ್ತೆಗೆ ಹೊಂದಿಕೊಂಡಿರುವ ಬಿಯರ್ ತಯಾರಿಕ ಘಟಕದ ಹಿಂದಿರುವ ಜನನಿಬಿಡ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಮೈಕೈಗೆ ಮುಟ್ಟಿ ದೈಹಿಕವಾಗಿ ಹಿಂಸೆ ನೀಡಿರುತ್ತಾರೆ ಎಂದು ಎಫ್​ಐಆರ್​​ನಲ್ಲಿ ಉಲ್ಲೇಖಿಸಲಾಗಿದೆ.

    #devarajegowda #hdrevanna #prajwalrevanna #sexcd ಕಾಂಗ್ರೆಸ್ Election ಹಾಸನ
    Share. Facebook Twitter Pinterest LinkedIn Tumblr Email WhatsApp
    Previous Articleಸಂಸದ ಪ್ರಜ್ವಲ್ ಗಾಗಿ ವಿದೇಶಕ್ಕೆ ಹಾರಿದ ಎಸ್.ಐ.ಟಿ.
    Next Article ರಾಜ್ಯ ಪೊಲೀಸರ ನೋಟೀಸ್  ಸ್ವೀಕರಿಸಲು ಅಮಿತ್ ಮಾಳವೀಯ ನಕರಾ..
    vartha chakra
    • Website

    Related Posts

    ಡಿಸಿಎಂ ಶಿವಕುಮಾರ್ ಮೂರು ದಿನ ರಜೆ

    July 22, 2025

    ವಿಜಯೇಂದ್ರ ಅಜ್ಞಾನಿಯಂತೆ.

    July 17, 2025

    ಕಾಂಗ್ರೆಸ್ ಬೆಂಗಳೂರು ನಿರ್ಣಯ ಅಂಗೀಕಾರ

    July 16, 2025

    16 Comments

    1. can you buy cialis uk on June 9, 2025 3:12 am

      More articles like this would frame the blogosphere richer.

      Reply
    2. antinal vs flagyl on June 10, 2025 9:15 pm

      I couldn’t resist commenting. Adequately written!

      Reply
    3. isu69 on June 21, 2025 1:36 am

      buy amoxicillin – purchase ipratropium for sale order ipratropium 100mcg for sale

      Reply
    4. oya0j on June 23, 2025 5:09 am

      azithromycin order – bystolic 5mg for sale nebivolol buy online

      Reply
    5. dp82g on June 26, 2025 11:20 pm

      nexium over the counter – nexiumtous brand nexium

      Reply
    6. 1ejgu on July 2, 2025 5:12 am

      prednisone 20mg canada – https://apreplson.com/ deltasone 5mg brand

      Reply
    7. 3bll5 on July 3, 2025 8:34 am

      how to buy ed pills – ed pills online male ed pills

      Reply
    8. zezzw on July 4, 2025 8:03 pm

      order amoxicillin for sale – https://combamoxi.com/ amoxicillin generic

      Reply
    9. utlip on July 11, 2025 4:14 pm

      cenforce for sale – site order cenforce for sale

      Reply
    10. 2x5nz on July 13, 2025 2:18 am

      cialis online reviews – cialis 5mg daily how long before it works maximum dose of cialis in 24 hours

      Reply
    11. Connietaups on July 14, 2025 9:42 am

      order generic zantac – buy ranitidine 150mg zantac generic

      Reply
    12. i2tcx on July 14, 2025 6:06 pm

      cialis walmart – https://strongtadafl.com/ cialis next day delivery

      Reply
    13. Connietaups on July 16, 2025 2:33 pm

      The sagacity in this piece is exceptional. propecia esterilidad

      Reply
    14. pgzbw on July 16, 2025 10:50 pm

      order cialis and viagra – https://strongvpls.com/ order viagra online usa

      Reply
    15. 6esqy on July 18, 2025 9:39 pm

      Greetings! Jolly productive par‘nesis within this article! It’s the little changes which choice obtain the largest changes. Thanks a lot for sharing! cheap amoxicillin without prescription

      Reply
    16. 7ylyw on July 21, 2025 9:51 pm

      More delight pieces like this would urge the интернет better. https://prohnrg.com/product/get-allopurinol-pills/

      Reply

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಡಿಸಿಎಂ ಶಿವಕುಮಾರ್ ಮೂರು ದಿನ ರಜೆ

    ರೌಡಿ ಬಿಕ್ಲು ಶಿವ ಹತ್ಯೆ – ಬೈರತಿ ಬಸವರಾಜ್ ಗೆ ಸಂಕಷ್ಟ !

    ಸಿದ್ದರಾಮಯ್ಯ ಕ್ಷಮೆ ಕೋರಿದ META.

    ವಂಚಕನ ವೈಭವ ಕಂಡು ಬೆಚ್ಚಿ ಬಿದ್ದ ಪೊಲೀಸ್ !

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Kelvinoxith on Modi ಯನ್ನು ಟೀಕಿಸಿದ ಈ George Soros ಯಾರು?
    • BurtonEroke on ವಯನಾಡ್ ಗೆ ತೆರಳಿದ ಸಂತೋಷ್ ಲಾಡ್.
    • Leroyevorn on ಕುಡಿದು ಮಾಡಿದ ರಂಪಾಟ.
    Latest Kannada News

    ಡಿಸಿಎಂ ಶಿವಕುಮಾರ್ ಮೂರು ದಿನ ರಜೆ

    July 22, 2025

    ರೌಡಿ ಬಿಕ್ಲು ಶಿವ ಹತ್ಯೆ – ಬೈರತಿ ಬಸವರಾಜ್ ಗೆ ಸಂಕಷ್ಟ !

    July 22, 2025

    ಸಿದ್ದರಾಮಯ್ಯ ಕ್ಷಮೆ ಕೋರಿದ META.

    July 18, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಸರೋಜಾದೇವಿ, SM ಕೃಷ್ಣ ಮದ್ವೆ ಆಗಲಿಲ್ಲವೇಕೆ
    Subscribe