Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸಂವಿಧಾನ ಪೀಠಿಕೆ ಬದಲಿಸಿದರೆ ರಕ್ತಪಾತ.
    ಸುದ್ದಿ

    ಸಂವಿಧಾನ ಪೀಠಿಕೆ ಬದಲಿಸಿದರೆ ರಕ್ತಪಾತ.

    vartha chakraBy vartha chakraJune 27, 2025No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜೂ.27-
    ಸಂವಿಧಾನದ ಪೀಠಿಕೆಯಿಂದ ಸಮಾಜವಾದ ಮತ್ತು ಜಾತ್ಯತೀತತೆ ಎಂಬ ಪದಗಳನ್ನು ತೆಗೆಯಬೇಕು ಎಂದು ಆರ್‌ಎಸ್ ಎಸ್ ನಾಯಕ ದತ್ತಾತ್ರೇಯ ಹೊಸಬಾಳೆ ನೀಡಿರುವ ಹೇಳಿಕೆಗೆ ಕಾಂಗ್ರೆಸ್ ಮುಖಂಡ ಬಿ.ಕೆ. ಹರಿಪ್ರಸಾದ್ ಕೆಂಡಾಮಂಡಲರಾಗಿದ್ದಾರೆ
    ಸಂವಿಧಾನವನ್ನು ಮುಟ್ಟಿದರೆ ರಕ್ತಕ್ರಾಂತಿಗೂ ಸರಿ ಸಂವಿಧಾನವನ್ನು ಉಳಿಸುವ ಹೋರಾಟದಿಂದ ಹಿಂದೆ ಸರಿಯುವುದಿಲ್ಲ. ಕಾಂಗ್ರೆಸ್ ಪಕ್ಷ ಅಂತಹ ಯಾವ ಬೆಲೆ ತೆತ್ತಾದರೂ ಸರಿ ಸಂವಿಧಾನದ ಪೀಠಿಕೆಯನ್ನು ಬದಲಾಯಿಸಲು ಬಿಡುವುದಿಲ್ಲ ಎಂದು ಎಚ್ಚರಿಸಿದ್ದಾರೆ.
    ಸಂಘಪರಿವಾರದ ಗುರುಗಳಾದ ಗೋಲ್ವಾಲ್ಕರ್, ಹೆಡ್ಗೆವಾರ್, ಸಾವರ್ಕರ್, ಇಂದ ಹಿಡಿದು ಈಗಿನ ಹೊಸಬಾಳೆ,ರಸಬಾಳೆವರೆಗೂ ಸಂವಿಧಾನವನ್ನು ವಿರೋಧಿಸುತ್ತಲೇ ಬಂದಿದ್ದಾರೆ. ಆದರೆ ಕಾಂಗ್ರೆಸ್ ಇದರ ರಕ್ಷಣೆಗೆ ಬದ್ಧವಾಗಿದೆ ಎಂದು ತಿಳಿಸಿದ್ದಾರೆ.ಸಂಘದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆಯವರ ಈ ಬದಲಾವಣೆ ಹೇಳಿಕೆಗೂ ನನ್ನ ಸವಾಲಿದೆ. ಜಾತ್ಯಾತೀತ ಹಾಗೂ ಸಮಾಜವಾದಿ ಪದಗಳನ್ನು ಬದಲಾಯಿಸಿದರೆ ಅದರ ಜಾಗದಲ್ಲಿ ಯಾವುದನ್ನು ಸೇರಿಸುತ್ತೀರಿ ಎಂದು ಬಹಿರಂಗವಾಗಿ ಹೇಳುವ ಧೈರ್ಯ ಇದೆಯಾ? ಸಮಾಜವಾದಿ ಜಾಗದಲ್ಲಿ ಬಂಡವಾಳವಾದವನ್ನು, ಜಾತ್ಯಾತೀತ ಜಾಗದಲ್ಲಿ ಜಾತಿಶ್ರೆಷ್ಠವಾದವನ್ನು ಸೇರಿಸುತ್ತೇವೆ ಎಂದು ಹೇಳುವ ಧೈರ್ಯ ಇದೆಯಾ ಎಂದು ಪ್ರಶ್ನಿಸಿದ್ದಾರೆ.
    ಸಂವಿಧಾನ ಬದಲಾಯಿಸುತ್ತೇವೆ ಎಂದು ಹೇಳುವ ಈ ಸಂವಿಧಾನ ವಿರೋಧಿಗಳು ಸಂವಿಧಾನಕ್ಕೆ ಪರ್ಯಾಯವಾಗಿ ಯಾವ ಸಿದ್ದಾಂತ ಅಳವಡಿಸಿಕೊಳ್ಳುತ್ತೇವೆ ಎಂದು ಹೇಳುವ ಧೈರ್ಯವಿಲ್ಲ. ಕನಿಷ್ಟ ಪಕ್ಷ ಸಂವಿಧಾನಕ್ಕೆ ಬದಲಾಗಿ ತಮ್ಮ ಮೂಲ ಸಿದ್ದಾಂತವಾದ ಮನುಸ್ಮೃತಿಯನ್ನು ಜಾರಿಗೆ ತರುತ್ತೇವೆ ಎಂದು ಹೇಳುವ ಧೈರ್ಯವೂ ಇಲ್ಲದ ಹೇಡಿಗಳು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
    ಸಂವಿಧಾನವನ್ನೆ ಬದಲಾಯಿಸುತ್ತೇವೆ”, “ನಮ್ಮನ್ನ ಗೌರವಿಸುವ ಸಂವಿಧಾನ ಬೇಕು”, “ನಾವು ಅಧಿಕಾರಕ್ಕೆ ಬಂದಿರುವುದೇ ಸಂವಿಧಾನ ಬದಲಾಯಿಸಲು”, “ಲೋಕಸಭಾ ಚುನಾವಣೆಯಲ್ಲಿ 400 ಸ್ಥಾನಗಳನ್ನ ಬಿಜೆಪಿ ಪಡೆದರೆ ಸಂವಿಧಾನ ಬದಲಾಯಿಸುವುದೇ ನಮ್ಮ ಗುರಿ” ಎಂದು ಸಂವಿಧಾನ ವಿರೋಧಿ ನಿಲುವುಗಳನ್ನು ವ್ಯಕ್ತಪಡಿಸಿದ್ದ ಬಿಜೆಪಿಯ ಮನಸ್ಥಿತಿಗಳ ಹಿಂದೆ ಸಂಘ ಪರಿವಾರ ಇರುವುದು ಸ್ಪಷ್ಟವಾಗುತ್ತದೆ ಎಂದಿದ್ದಾರೆ.

    Verbattle
    Verbattle
    Verbattle
    ಕಾಂಗ್ರೆಸ್ Election ಬಿಜೆಪಿ Bengaluru
    Share. Facebook Twitter Pinterest LinkedIn Tumblr Email WhatsApp
    Previous Articleಕಾಲ್ತುಳಿತದ ಕಾರಣ ಹೇಳಿದ ದಯಾನಂದ್.
    Next Article ವಿಷಪ್ರಾಶನದಿಂದ ಹುಲಿಗಳ ಸಾವು.
    vartha chakra
    • Website

    Related Posts

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    January 23, 2026

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    January 23, 2026

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    January 23, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನರ ಆಸ್ತಿ ಕಾರ್ಪೊರೇಟ್ ಪಾಲು: ಇದು ಅಭಿವೃದ್ಧಿಯೋ ಅಥವಾ ಅಪಾಯದ ಮುನ್ಸೂಚನೆಯೋ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Daviddek on ಮೆಟ್ರೋದಲ್ಲಿ ಮೊಬೈಲ್ ಸ್ಪೀಕರ್ ಆನ್ ಮಾಡಿದರೆ ಅಷ್ಟೇ!
    • RicardoCor on ಸಾರಿಗೆ ನಿಗಮದ ನೌಕರರಿಗೆ ಅತೀವ ಹರ್ಷ
    • Daviddek on ಬೆಂಗಳೂರಿನಲ್ಲಿ ಡ್ರಗ್ಸ್ ಕಾರ್ಖಾನೆಗಳು!
    Latest Kannada News

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    January 23, 2026

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    January 23, 2026

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    January 23, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.