Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸತ್ತವರ ಸಂಖ್ಯೆ -ಸುಳ್ಳು ಲೆಕ್ಕ
    ಸುದ್ದಿ

    ಸತ್ತವರ ಸಂಖ್ಯೆ -ಸುಳ್ಳು ಲೆಕ್ಕ

    vartha chakraBy vartha chakraMay 6, 2022No Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಕೋವಿಡ್-19 ಸಂದರ್ಭದಲ್ಲಿ ಆದ ಸಾವಿನ ಕುರಿತು ಮಾಹಿತಿ ನೀಡಬೇಕು ಎಂದು ಕಾಂಗ್ರೆಸ್ ಒತ್ತಾಯಿಸುತ್ತಲೇ ಇತ್ತು. ಆದರೆ ಬಿಜೆಪಿ ನೀಡಿದ ಸಾವಿನ ಸಂಖ್ಯೆಯ ಬಗ್ಗೆ ಶಂಕೆ ವ್ಯಕ್ತವಾಗಿತ್ತು. ಆದರೆ ಕೊನೆಗೂ ಡಬ್ಲ್ಯೂಎಚ್ ಓ ವರದಿ ನಿಖರ ಸಾವಿನ ಸಂಖ್ಯೆ ಹೊರಹಾಕಿದ್ದು, ವಿರೋಧ ಪಕ್ಷಕ್ಕೆ ಆಡಳಿತ ಪಕ್ಷವನ್ನು ಹಣಿಯಲು ಗಾಳ ಸಿಕ್ಕಂತಾಗಿದೆ. ಈ ವಿಚಾರವಾಗಿ ಸರ್ಕಾರದ ವಿರುದ್ಧ ದಿನೇಶ್ ಗುಂಡೂರಾವ್ ಟ್ವೀಟ್ ಮಾಡಿ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
    ಕೋವಿಡ್ ನಲ್ಲಿ ಸಾವಿನ ಸುಳ್ಳು ಲೆಕ್ಕ ನೀಡಲಾಗಿದೆ. ಸುಳ್ಳು ಲೆಕ್ಕ ಕೊಟ್ಟು ಜಗತ್ತಿನ ಕಣ್ಣಿಗೆ ಕೇಂದ್ರ ಸರ್ಕಾರ ಮಣ್ಣೆರಚಿದೆ.
    ಸುಳ್ಳಿನ ಬಂಡವಾಳ ಈಗ who ವರದಿಯಿಂದ ಬೆತ್ತಲಾಗಿದೆ ಎಂದು ಟ್ವೀಟ್ ಮೂಲಕ ಕಿಡಿಕಾರಿದ್ದಾರೆ‌.

    ಕೋವಿಡ್ ನಲ್ಲಿ 47 ಲಕ್ಷ ಜನ ಮೃತರಾಗಿದ್ದಾರೆ. ಆದರೆ ಕೇಂದ್ರ 4.8ಲಕ್ಷ ಎಂದು ಕೇಂದ್ರ ಸರ್ಕಾರ ದಾರಿ ತಪ್ಪಿಸಿತ್ತು. ಇನ್ನು 2ನೇ ಅಲೆಯಲ್ಲಂತೂ ದೇಶದಲ್ಲಿ ಬಹಳಷ್ಟು ಸಾವು-ನೋವುಗಳಾಗಿದ್ದವು. ಆದಾಗ್ಯೂ ಪ್ರಧಾನಿ ಮೋದಿ ಕೊರೊನಾ ಗೆದ್ದಿದ್ದೇವೆ ಎಂದು ಬಿಟ್ಟಿ ಪ್ರಚಾರ ಮಾಡಿದ್ದರು. ಇದರಿಂದ ಸಾವಿನ ಲೆಕ್ಕವನ್ನು ಮರೆಮಾಚಲಾಗಿತ್ತು. ಕೊನೆಗೂ ಈ ವಿಚಾರದಲ್ಲಿ ಈಗ ಬಹಿರಂಗವಾದ ವರದಿ ಸರ್ಕಾರದ ಸತ್ಯ ದರ್ಶನ ಮಾಡಿಸಿದೆ. ಇದರಿಂದ ಸತ್ತವರ ಶಾಪ ತಟ್ಟದೆ ಇರಲಾರದು. ಸುಳ್ಳು ಹೇಳಿ‌ ಸತ್ಯ ಮುಚ್ಚಿಡೋಕೆ ಸಾಧ್ಯವಿಲ್ಲ. 47 ಲಕ್ಷ ಜನರ ಸಾವಿಗೆ ಕೇಂದ್ರವೇ ಹೊಣೆಯಾಗಿದೆ ಎಂದು ಟ್ವೀಟ್ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದರು.

    ಇನ್ನು ಇದೇ ವಿಚಾರವಾಗಿ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಕೂಡ ಪ್ರತಿಕ್ರಿಯಿಸಿದ್ದು, ಸರ್ಕಾರ ಜನರನ್ನು ದಾರಿತಪ್ಪಿಸುತ್ತಿದೆ ಎಂದು ನಾವು ಆ ಸಂದರ್ಭದಲ್ಲಿ ಬಹಳಷ್ಟು ಬಾರಿ ಹೇಳಿದ್ದೆವು. ಆದರೆ ಕೊನೆಗೂ ಸರ್ಕಾರದ ಸುಳ್ಳು ಹೇಳಿಕೆ, ಡಬ್ಲ್ಯೂ‌ಹೆಚ್ ಒ ನೀಡಿದ ವರದಿಯಿಂದ ಬಹಿರಂಗವಾಗಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಧಾನಿಯವರು ಕ್ಷಮೆಯಾಚಿಸಬೇಕು.
    47ಲಕ್ಷ ಜನರ ಸಾವಿಗೆ ಸರ್ಕಾರವೇ ಕಾರಣವಾಗಿದೆ. ಕೋವಿಡ್ ನಿಂದ ಹೆಚ್ಚಿನ ಜನ ಮೃತ ಪಟ್ಟರು. ಇದರಿಂದ ಬಿಜೆಪಿ ಬಣ್ಣ ಈಗ ಬಯಲಾಗಿದೆ. ಯಾರು ಸುಳ್ಳು ಹೇಳುತ್ತಾರೆ ಅವರ ಮೇಲೆ ಕೇಸ್ ಪ್ರಕರಣ ದಾಖಲಿಸಬೇಕು.
    ಮಾಸ್ಕ್ ಹಾಕದವರ ಮೇಲೆ ಕೇಸ್ ಹಾಕಿದ್ದಾರೆ. ಹೋರಾಟ ಮಾಡಿದ ಮೇಲೆ ನಮ್ಮ‌ ಮೇಲೆ ಕೇಸ್ ಹಾಕಿದ್ದಾರೆ. ಈಗ ಇವರು ಜನರಿಗೆ ಸುಳ್ಳು ಹೇಳಿದ್ದಾರೆ. ಫಂಡಮಿಕ್ ಅಡಿ ಇವರ ಮೇಲೆ ಕೇಸ್ ಹಾಕಿ. ಸತ್ತವರಿಗೆ 5ಲಕ್ಷ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು.

    ಕೋವಿಡ್ ನಿಂದ ಲಕ್ಷಾಂತರ ಜನ ಸತ್ತರು. ಆದರೂ who ವರದಿಯನ್ನ ಒಪ್ಪೋಕೆ ಸರ್ಕಾರಕ್ಕೆ ಹಿಂದೇಟು ಹಾಕುತ್ತಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಪ್ರತಿಕ್ರಿಯಿಸಿದ್ದಾರೆ.

    Verbattle
    Verbattle
    Verbattle
    dinesh gudnurao tweet about covid death rahul gandhi tweet about death
    Share. Facebook Twitter Pinterest LinkedIn Tumblr Email WhatsApp
    Previous Articleಕೊಟ್ರೆ ಸನ್ಮಾನ, ಕೊಡದಿದ್ರೆ ಹೋರಾಟ
    Next Article ಕಮಲ ಹಿಡಿದ ವರ್ತೂರು
    vartha chakra
    • Website

    Related Posts

    ನಾಯಿ ಕುರಿತು ಡಿ.ಕೆ.ಸುರೇಶ್ ವ್ಯಾಖ್ಯಾನ

    February 17, 2026

    ಅಪಪ್ರಚಾರದ ವಿರುದ್ಧ ಎಚ್ಚರಿಕೆ

    February 17, 2026

    ದರೋಡೆಯಾದ 400 ಕೋಟಿ ಎಲ್ಲಿಗೆ ಹೋಯಿತು..?

    February 17, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕಾಂಗ್ರೆಸ್ ಶಾಸಕರ ವಿದೇಶ ಯಾತ್ರೆ!

    ನಾಯಿ ಕುರಿತು ಡಿ.ಕೆ.ಸುರೇಶ್ ವ್ಯಾಖ್ಯಾನ

    ಅಪಪ್ರಚಾರದ ವಿರುದ್ಧ ಎಚ್ಚರಿಕೆ

    ಅಮೆರಿಕಾದಲ್ಲಿ ಕನ್ನಡಿಗ ವಿದ್ಯಾರ್ಥಿಯ ಸಾವಿಗೆ ಒತ್ತಡವೇ ಕಾರಣವಾಯಿತೇ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LarryCax on ವಿಬಿಜಿ ರಾಮ್ ಜಿ ಗೆ ವಿಶೇಷ ಅಧಿವೇಶನ
    • LinwoodGah on ಅಪೂರ್ವ ಬಿದರಿ ವಿರುದ್ಧ ಕ್ರಿಮಿನಲ್ ಕೇಸ್
    • LeonardReawn on ಪರಪ್ಪನ ಅಗ್ರಹಾರದಲ್ಲಿ ಉಗ್ರ ಚಟುವಟಿಕೆ
    Latest Kannada News

    ಕಾಂಗ್ರೆಸ್ ಶಾಸಕರ ವಿದೇಶ ಯಾತ್ರೆ!

    February 17, 2026

    ನಾಯಿ ಕುರಿತು ಡಿ.ಕೆ.ಸುರೇಶ್ ವ್ಯಾಖ್ಯಾನ

    February 17, 2026

    ಅಪಪ್ರಚಾರದ ವಿರುದ್ಧ ಎಚ್ಚರಿಕೆ

    February 17, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.