Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸರ್ಕಾರದಿಂದ ಗಾಂಧಿ ನಡಿಗೆ.
    ಗಾಂಧಿ ಜಯಂತಿ

    ಸರ್ಕಾರದಿಂದ ಗಾಂಧಿ ನಡಿಗೆ.

    vartha chakraBy vartha chakraSeptember 28, 20242 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಸೆ. 28:
    ಮಹಾತ್ಮ ಗಾಂಧೀಜಿ ಅವರು ಬೆಳಗಾವಿಯಲ್ಲಿ ಸ್ವಾತಂತ್ರ್ಯ ಸಂಗ್ರಾಮದ ನೇತೃತ್ವ ವಹಿಸಿಕೊಂಡು 100 ವರ್ಷವಾಗಿರುವ ಹಿನ್ನೆಲೆಯಲ್ಲಿ ಒಂದು ವರ್ಷಗಳ ಕಾಲ ವಿಭಿನ್ನ ಕಾರ್ಯಕ್ರಮಗಳನ್ನು ನಡೆಸಲು ರಾಜ್ಯ ಸರ್ಕಾರ ನಿರ್ಧರಿಸಿದೆ
    ಅಕ್ಟೋಬರ್ 2 ರ ಗಾಂಧಿ ಜಯಂತಿಯಂದು ಈ ಎಲ್ಲಾ ಕಾರ್ಯಕ್ರಮಗಳಿಗೆ ಚಾಲನೆ ಸಿಗಲಿದೆ. ಅಂದು ರಾಜ್ಯಾದ್ಯಂತ ‘ಗಾಂಧಿ ನಡಿಗೆ’ ಹಾಗೂ ‘ಸ್ವಚ್ಛತೆಯ ಪ್ರತಿಜ್ಞಾ ಸ್ವೀಕಾರ’ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕಾರ್ಯಕ್ರಮದ ಮೊದಲ ಭಾಗವಾಗಿ ಅಕ್ಟೋಬರ್ 2 ರ ಗಾಂಧಿ ಜಯಂತಿಯಂದು 1 ಕಿ. ಮೀ. ‘ಗಾಂಧಿ ನಡಿಗೆ’ ಮತ್ತು ‘ಸ್ವಚ್ಛತಾ ಪ್ರತಿಜ್ಞಾ ಸ್ವೀಕಾರ’ ಅಭಿಯಾನ ಹಮ್ಮಿಕೊಳ್ಳಲಾಗಿದೆ.
    ರಾಜ್ಯಾದ್ಯಂತ ಎಲ್ಲಾ ಜಿಲ್ಲಾ, ತಾಲೂಕು ಕೇಂದ್ರ ಹಾಗೂ ಪಾಲಿಕೆ ಮಟ್ಟದಲ್ಲಿ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ. ಬೆಂಗಳೂರಿನಲ್ಲಿ ಗಾಂಧಿ ಭವನದಿಂದ ವಿಧಾನಸೌಧದ ಗಾಂಧಿ ಪ್ರತಿಮೆವರೆಗೂ ನಡಿಗೆ ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮಕ್ಕೆ ಪಕ್ಷಾತೀತವಾಗಿ ಜನಪ್ರತಿನಿಧಿಗಳನ್ನು ಆಹ್ವಾನಿಸಲಾಗುವುದು” ಎಂದು ತಿಳಿಸಿದರು.
    ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಇಬ್ಬರ ಜನ್ಮದಿನವೂ ಒಂದೇ ದಿನ ಆಗಿರುವ ಕಾರಣ ಇಬ್ಬರ ಪ್ರತಿಮೆಗೂ ಮಾಲಾರ್ಪಣೆ ಮಾಡಲಾಗುವುದು. ನಂತರ ನಡಿಗೆಯಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳಿಗೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಹಾಗೂ ಬೆಂಗಳೂರಿನ 500 ಶಾಲಾ, ಕಾಲೇಜು ಮಕ್ಕಳಿಗೆ ಜೂಮ್ ಮೂಲಕ ಪ್ರತಿಜ್ಞಾ ವಿಧಿ ಬೋಧನೆ ಮಾಡಲಾಗುವುದು. ಇದು ಸರ್ಕಾರದ ಕಾರ್ಯಕ್ರಮ, ಗಾಂಧಿ ಅವರ ಆದರ್ಶವನ್ನು ಯುವ ಪೀಳಿಗೆಗೆ ತಲುಪಿಸಲು ಈ ಕಾರ್ಯಕ್ರಮ ರೂಪಿಸಿದೆ” ಎಂದರು.
    ಜಿಲ್ಲಾ ಕೇಂದ್ರದ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು, ತಾಲೂಕು ಮಟ್ಟದಲ್ಲಿ ಸ್ಥಳೀಯ ಶಾಸಕರು ಭಾಗವಹಿಸಲಿದ್ದಾರೆ. ಈ ನಡಿಗೆ ವೇಳೆ ಬಿಳಿ ವಸ್ತ್ರ, ಗಾಂಧಿ ಟೋಪಿ ಧರಿಸಿ ಹೆಜ್ಜೆ ಹಾಕುವಂತೆ ಮನವಿ ಮಾಡಲಾಗುವುದು” ಎಂದು ತಿಳಿಸಿದರು.
    ಸಾರ್ವಜನಿಕರು ಪ್ರತಿಜ್ಞಾ ವಿಧಿ ತೆಗೆದುಕೊಳ್ಳಲು ಒಂದು ಆಪ್ ಸಿದ್ಧಪಡಿಸಲಾಗಿದ್ದು, ಈಗಾಗಲೇ 35 ಸಾವಿರ ಮಂದಿ ಈ ಆಪ್ ನಲ್ಲಿ ನೋಂದಣಿ ಮಾಡಿಕೊಂಡಿದ್ದಾರೆ. ಪ್ರತಿಜ್ಞಾ ವಿಧಿ ಪಡೆದವರಿಗೆ ಆನ್ ಲೈನ್ ನಲ್ಲೇ ಪ್ರಮಾಣಪತ್ರ ನೀಡಲಾಗುವುದು. ಇದು ಮೊದಲ ಹಂತದ ಕಾರ್ಯಕ್ರಮವಾಗಿದ್ದು, ಇಡೀ ವರ್ಷ ಬೇರೆ ಬೇರೆ ಕಾರ್ಯಕ್ರಮ ಮಾಡಲಾಗುವುದು. ನಂತರ ಪಕ್ಷದ ವತಿಯಿಂದ ನಡೆಯುವ ಕಾರ್ಯಕ್ರಮವನ್ನು
    ಮಧ್ಯಾಹ್ನ 12 ಗಂಟೆ ನಂತರ ಬೆಂಗಳೂರಿನ ಭಾರತ ಜೋಡೋ ಭವನದಲ್ಲಿ ಮಾಡಲಾಗುವುದು.” ಎಂದು ಮಾಹಿತಿ ನೀಡಿದರು.

    Verbattle
    Verbattle
    Verbattle
    ಆನ್ ಲೈನ್ ಕಾಲೇಜು ವಿದ್ಯಾ ವಿದ್ಯಾರ್ಥಿ
    Share. Facebook Twitter Pinterest LinkedIn Tumblr Email WhatsApp
    Previous Articleಬೆಂಗಳೂರಿನ ಕೆಲ ರಸ್ತೆಯಲ್ಲಿ ಸಂಚಾರ ನಿಷೇಧ.
    Next Article ಗೃಹಲಕ್ಷ್ಮಿಯರಿಗೆ ಗುಡ್ ನ್ಯೂಸ್.
    vartha chakra
    • Website

    Related Posts

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    February 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026

    ಭೂಸ್ವಾಧೀನ ಪ್ರಕರಣ: ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಮಹತ್ವದ ಗೆಲುವು

    February 11, 2026

    2 Comments

    1. Zxjwpb on February 11, 2026 3:59 pm

      mgm bet va betmgm-play mgm grand betting

      Reply
    2. StellaHewly on February 12, 2026 7:36 pm

      betmgm va mgm casino online mgm draftkings

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • casino cz_cdsr on ಕಾಂಗ್ರೆಸ್ ಅಭ್ಯರ್ಥಿ ಪರ ಬಿಜೆಪಿ ಶಾಸಕ ಪ್ರಚಾರ.
    • Odxamj on ಬೆಂಗಳೂರಿನ ಕೆಲ ರಸ್ತೆಯಲ್ಲಿ ಸಂಚಾರ ನಿಷೇಧ.
    • Skgkyr on ರಾಜ್ಯಪಾಲರಿಗೆ ಸಿಎಂ ಬಹುಪರಾಕ್ | Karnataka Governor
    Latest Kannada News

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    February 12, 2026

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    February 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.