Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸಲ್ಮಾನ್ ಖಾನ್ ಗೆ ಬೆದರಿಕೆ ಹಾಕಿದ್ದು ಯಾರು ಗೊತ್ತಾ.
    Trending

    ಸಲ್ಮಾನ್ ಖಾನ್ ಗೆ ಬೆದರಿಕೆ ಹಾಕಿದ್ದು ಯಾರು ಗೊತ್ತಾ.

    vartha chakraBy vartha chakraNovember 13, 20241 Comment2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು.ನ,13:
    ಬ್ಯಾಡ್ ಬಾಯ್ ಖ್ಯಾತಿಯ ಬಾಲಿವುಡ್  ನಟ ಸಲ್ಮಾನ್ ಖಾನ್ ಅವರಿಗೆ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಹೆಸರಿನಲ್ಲಿ ಬೆದರಿಕೆ ಹಾಕಿದ್ದು ರಾಯಚೂರಿನ ಸೊಹೆಲ್ ಪಾಷಾ ಎನ್ನುವುದು ಬೆಳಕಿಗೆ ಬಂದಿದೆ.
    ನಟ ಸಲ್ಮಾನ್ ಖಾನ್ ಮತ್ತು ಅವರ ಸಿನಿಮಾದ ಗೀತೆ ರಚನೆಕಾರನಿಗೆ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಹೆಸರಿನಲ್ಲಿ ಬೆದರಿಕೆ ಹಾಕಲಾಗಿತ್ತು.
    ನವೆಂಬರ್ 7ರಂದು ಮುಂಬೈ ನಗರದ ಪೊಲೀಸರ ವಾಟ್ಸಪ್ ಸಹಾಯವಾಣಿ ಸಂಖ್ಯೆಗೆ ಸಂದೇಶ ಕಳುಹಿಸಿ‌’ನನಗೆ 5 ಕೋಟಿ ನೀಡದಿದ್ದರೆ, ಸಲ್ಮಾನ್ ಖಾನ್ ಮತ್ತು ‘ ಮೈ ಸಿಕಂದರ್ ಹೂಂ’ ಗೀತೆಯ ರಚನೆಕಾರನನ್ನು ಕೊಲ್ಲುವೆ’ ಎಂದು ಬೆದರಿಕೆ ಹಾಕಲಾಗಿತ್ತು.
    ಬಾಬಾ ಸಿದ್ದಿಕಿ ಹತ್ಯೆ ಯ ನಂತರ ನಮ್ಮ ಈ ಬೆದರಿಕೆ ಸಂದೇಶ ಸಾಕಷ್ಟು ಸಂಚಲನ ಮೂಡಿಸಿತ್ತು. ಬಾಲಿವುಡ್ ಅಂಗಳದಲ್ಲಿ ಆತಂಕಕ್ಕೂ ಕೂಡ ಕಾರಣವಾಗಿತ್ತು.
    ಇದನ್ನು ಸವಾಲಾಗಿ ಸ್ವೀಕರಿಸಿದ ಮುಂಬೈ ನಗರದ ಅಪರಾಧ ವಿಭಾಗದ ಪೊಲೀಸರು ಸಂದೇಶ ಬಂದ ಪೋನ್ ಸಂಖ್ಯೆಯ ಮಾಹಿತಿಯೊಂದಿಗೆ ತನಿಖೆ ಚುರುಕುಗೊಳಿಸಿದ್ದರು.ಆಗ ಸಿಮ್ ಕಾರ್ಡ್ ಮೂಲ ರಾಯಚೂರು ಜಿಲ್ಲೆಯ ಮಾನ್ವಿ ಎಂಬುದು ಪತ್ತೆಯಾಗಿದೆ.
    ಅದರಂತೆ ಮುಂಬೈ ಪೊಲೀಸರು ಮಾನ್ವಿಗೆ ಆಗಮಿಸಿ ಒಂದು ವಾರ ಕಾಲ ಸ್ಥಳೀಯ ವಸತಿ ಗೃಹವೊಂದರಲ್ಲಿ ಮೊಕ್ಕಾಂ ಹೂಡಿ ಆರೋಪಿ ಪತ್ತೆಗೆ ಜಾಲ ಬೀಸಿದ್ದರು.
    ಬೆದರಿಕೆ ಕರೆಗೆ ಬಳಸಿದ ಫೋನ್ ನಂಬರ್ ಮಾನ್ವಿ ತಾಲ್ಲೂಕಿನ ಚೀಕಲಪರ್ವಿ ಗ್ರಾಮದ ವೆಂಕಟೇಶ ನಾರಾಯಣ ಎಂಬುವವರಿಗೆ ಸೇರಿದ್ದು ಎಂದು ಪತ್ತೆ ಹಚ್ಚಿದ್ದರು. ನಂತರ ಅಲ್ಲಿಗೆ ತೆರಳಿ ವೆಂಕಟೇಶ ನಾರಾಯಣ ಅವರನ್ನು ವಿಚಾರಣೆಗೊಳಪಡಿಸಿದಾಗ ಅವರ ಫೋನ್ ಗೆ ಇಂಟರ್ನೆಟ್ ಬಳಕೆಯಲ್ಲಿ ಇಲ್ಲ ಎಂಬುದನ್ನು ಖಚಿತಪಡಿಸಿಕೊಂಡಿದ್ದರು. ಆದರೆ ವೆಂಕಟೇಶ ನಾರಾಯಣ್ ಅವರ ಫೋನ್‌ಗೆ ವಾಟ್ಸಪ್ ಇನ್‌ಸ್ಟಾಲ್ ಮಾಡಲು ಒನ್-ಟೈಮ್ ಪಾಸ್‌ವರ್ಡ್ ಬಂದಿರುವುದು ಬೆಳಕಿಗೆ ಬಂದಿತ್ತು.
    ಈ ಬಗ್ಗೆ ಅವರನ್ನು ವಿಚಾರಿಸಿದಾಗ, ನವೆಂಬರ್ 3 ರಂದು ಮಾನ್ವಿ ಪಡೆದ ಉದ್ಯಾನದ ಹತ್ತಿರ ಅಪರಿಚಿತರು ನನ್ನ ಬಳಿಗೆ ಬಂದು ಕರೆ ಮಾಡಲು ಫೋನ್ ಇದೆಯೇ ಎಂದು ಕೇಳಿ, ಪೋನ್ ಪಡೆದಿದ್ದರು’ ಎಂದು ತಿಳಿಸಿದರು.
    ಅವರಿಂದ ಖಚಿತ ಮಾಹಿತಿ ಪಡೆದ ಪೊಲೀಸರು ನಂತರ ಮಾನ್ವಿ ಠಾಣೆ ಪೊಲೀಸರ ನೆರವಿನೊಂದಿಗೆ
    ಸೊಹೆಲ್ ಪಾಷಾನನ್ನು ವಶಕ್ಕೆ ತೆಗೆದುಕೊಂಡು ಮಾನ್ವಿ ಪೊಲೀಸ್ ಠಾಣೆಗೆ ಕರೆದೊಯ್ದು ವಿಚಾರಿಸಿದಾಗ ತಪ್ಪೊಪ್ಪಿಕೊಂಡಿದ್ದಾನೆ.ಇದಾದ ನಂತರ ಆತನನ್ನು ಬಂಧಿಸಿ ಮುಂಬೈಗೆ ಕರೆದೊಯ್ದಿದ್ದಾರೆ.

    Bengaluru ಮೈ ಸಿನಿಮ
    Share. Facebook Twitter Pinterest LinkedIn Tumblr Email WhatsApp
    Previous Articleಕಿಂಗ್ ಮೇಕರ್ ಸತೀಶ್ ಜಾರಕಿಹೊಳಿ.
    Next Article ಮಹಾರಾಷ್ಟ್ರದಲ್ಲಿ ಕಮಾಲ್ ಮಾಡುತ್ತಾರಾ ಸಿಎಂ, ಡಿಸಿಎಂ.
    vartha chakra
    • Website

    Related Posts

    ಎಚ್ಚೆತ್ತ ರಾಜ್ಯ ಸರ್ಕಾರ

    December 12, 2025

    ಟ್ರೆಂಡ್ ಆಗ್ತಿದೆಯಾ ಮದುವೆಗೆ ಮುಂಚೆ ಪ್ರೆಗ್ನೆಂಟ್?

    December 12, 2025

    ಚನ್ನರಾಜ ಹಟ್ಟಿಹೊಳಿ ಹಾಕಿದ ಪೋಸ್ಟ್ ನಲ್ಲಿ ಏನಿದೆ ಗೊತ್ತಾ?

    December 12, 2025

    1 Comment

    1. IsmaelUsado on December 9, 2025 11:40 pm

      It’s amazing for me to have a web page, which is useful designed for my knowledge. thanks admin
      independent escort girl in Brazil

      Reply

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಎಚ್ಚೆತ್ತ ರಾಜ್ಯ ಸರ್ಕಾರ

    ಟ್ರೆಂಡ್ ಆಗ್ತಿದೆಯಾ ಮದುವೆಗೆ ಮುಂಚೆ ಪ್ರೆಗ್ನೆಂಟ್?

    ಚನ್ನರಾಜ ಹಟ್ಟಿಹೊಳಿ ಹಾಕಿದ ಪೋಸ್ಟ್ ನಲ್ಲಿ ಏನಿದೆ ಗೊತ್ತಾ?

    ಜಗತ್ತಿನ ಅತಿ ದೊಡ್ಡ ರಾಷ್ಟ್ರಧ್ವಜ ಅನಾವರಣ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • драгон мани скачать on ಕನ್ನಡದಲ್ಲಿ ಮಾತಾಡು ಅಂದಿದ್ದೇ ತಪ್ಪಾಯ್ತಾ?
    • Williamgeate on ಮಗನನ್ನು ಕೊಂದ ತಾಯಿ ಮಾನಸಿಕ ರೋಗಿ ಅಲ್ಲ| Suchana Seth
    • kypit kyrsovyu_ruOl on ಬೇಸಿಗೆಯಲ್ಲಿ ರಾಜ್ಯಕ್ಕೆ ಎಷ್ಟು ವಿದ್ಯುತ್ ಬೇಕು ಗೊತ್ತಾ.
    Latest Kannada News

    ಎಚ್ಚೆತ್ತ ರಾಜ್ಯ ಸರ್ಕಾರ

    December 12, 2025

    ಟ್ರೆಂಡ್ ಆಗ್ತಿದೆಯಾ ಮದುವೆಗೆ ಮುಂಚೆ ಪ್ರೆಗ್ನೆಂಟ್?

    December 12, 2025

    ಚನ್ನರಾಜ ಹಟ್ಟಿಹೊಳಿ ಹಾಕಿದ ಪೋಸ್ಟ್ ನಲ್ಲಿ ಏನಿದೆ ಗೊತ್ತಾ?

    December 12, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಸಿಎಂ ವಿಮಾನಯಾನ ಬಳಕೆಗೆ 47 ಕೋಟಿ ಖರ್ಚು #varthachakra #siddaramaiah #helicopter #airtravel #costs #news
    Subscribe