Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸಾಹಾ ಸಾಹಸ: ಅಗ್ರ ಸ್ಥಾನದಲ್ಲಿ ಗುಜರಾತ್ ಭದ್ರ
    ಸುದ್ದಿ

    ಸಾಹಾ ಸಾಹಸ: ಅಗ್ರ ಸ್ಥಾನದಲ್ಲಿ ಗುಜರಾತ್ ಭದ್ರ

    vartha chakraBy vartha chakraMay 16, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಮುಂಬೈ: ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯವನ್ನು ಯಾವುದೇ ಧಾವಂತವಿಲ್ಲದೆ 7 ವಿಕೆಟ್‌ಗಳಿಂದ ಗೆದ್ದುಕೊಂಡ ಗುಜರಾತ್ ಟೈಟಾನ್ಸ್ 13 ಪಂದ್ಯಗಳಿಂದ 20 ಅಂಕಗಳನ್ನು ಸಂಪಾದಿಸಿಕೊಂಡು ಅಂಕಪಟ್ಟಿಯಲ್ಲಿ ತನ್ನ ಅಗ್ರಸ್ಥಾನವನ್ನು ಭದ್ರಪಡಿಸಿಕೊಂಡಿದ್ದಲ್ಲದೆ, ಇನ್ನೂ ಆರು ಪಂದ್ಯಗಳು ಇರುವಂತೆಯೇ ಪ್ಲೇಆಫ್ ಅನ್ನೂ ಖಾತ್ರಿಪಡಿಸಿಕೊಂಡಿದೆ.
    ಇಲ್ಲಿನ ವಾಂಖೆಡೆ ಕ್ರೀಡಾಂಗಣದಲ್ಲಿ ರವಿವಾರ ಮಧ್ಯಾಹ್ನ ನಡೆದ ಟಾಟಾ ಐಪಿಎಲ್‌ನ 62ನೇ ಪಂದ್ಯದಲ್ಲಿ ಟಾಸ್ ಗೆದ್ದ ಚೆನ್ನೈ ನಾಯಕ ಧೋನಿ ಬ್ಯಾಟಿಂಗ್ ಆಯ್ದುಕೊಂಡರು. ನಾಲ್ಕು ಬದಲಾವಣೆಗಳೊಂದಿಗೆ ಅದೃಷ್ಟ ಪರೀಕ್ಷೆಗಿಳಿದ ತಂಡವು 20 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ ಕೇವಲ 133 ರನ್‌ಗಳ ಸಾಧಾರಣ ಮೊತ್ತವನ್ನು ಗಳಿಸುವಲ್ಲಿ ಸುಸ್ತು ಹೊಡೆಯಿತು. ಆರಂಭಿಕ ಆಟಗಾರ ಋತುರಾಜ್ ಗಾಯಕ್ವಾಡ್ ಅವರ ಅಮೋಘ ಅರ್ಧಶತಕ (53 ರನ್, 49 ಎಸೆತ, 4 ಬೌಂಡರಿ, 1 ಸಿಕ್ಸರ್), ಮೊಯಿನ್ ಆಲಿ (21), ನಾರಾಯಣ್ ಜಗದೀಶನ್ (ಆಜೇಯ 39) ಮಾತ್ರ ಗಮನಾರ್ಹ ಆಟವಾಡಿದರು. ಮೊಹಮ್ಮದ್ ಶಮಿ 19 ರನ್‌ಗಳಿಗೆ 2 ವಿಕೆಟ್ ಪಡೆದು ಮಿಂಚಿದರು.
    ಗುರಿ ಬೆನ್ನಟ್ಟುವಲ್ಲಿ ಗುಜರಾತ್‌ ಪರವಾಗಿ ಮುಂಚೂಣಿಯಲ್ಲಿ ನಿಂತವರು ಆರಂಭಿಕ ವೃದ್ಧಿಮಾನ್ ಸಾಹಾ. ಕೀಪಿಂಗ್ ವೇಳೆ ಎರಡು ಕ್ಯಾಚ್ ತೆಗೆದುಕೊಂಡಿದ್ದ ಅವರು, ಆಜೇಯ 67 ರನ್ (57 ಎಸೆತ, 8 ಬೌಂಡರಿ, 1 ಸಿಕ್ಸರ್) ಗಳಿಸಿದರು. ಅವರಿಗೆ ಅರ್ಹವಾಗಿಯೇ ಪಂದ್ಯಶ್ರೇಷ್ಠ ಪ್ರಶಸ್ತಿಯೂ ಒಲಿಯಿತು. ಶುಭಮನ್ ಗಿಲ್ (17), ಮ್ಯಾಥ್ಯೂ ವೇಡ್ (20), ಡೇವಿಡ್ ಮಿಲ್ಲರ್ (ಆಜೇಯ 15) ಅಲ್ಪ ಕಾಣಿಕೆ ನೀಡಿದರು. ಇನ್ನೂ 5 ಎಸೆತಗಳು ಇರುವಂತೆಯೇ ತಂಡ 3 ವಿಕೆಟ್‌ಗೆ 137 ರನ್ ಗಳಿಸಿ, ಪಂದ್ಯವನ್ನು ಗೆದ್ದು ಬೀಗಿತು. ಚೆನ್ನೈ ಪರ ಮತೀಶ್ ಪತೀರಣ ಎರಡು, ಮೊಯಿನ್ ಆಲಿ 1 ವಿಕೆಟ್ ಪಡೆದರು,

    Sports
    Share. Facebook Twitter Pinterest LinkedIn Tumblr Email WhatsApp
    Previous Articleಜಿಟಿಡಿಯ ಗೌರಿ ಇನ್ನಿಲ್ಲ
    Next Article ನೀರು ಪಾಲು
    vartha chakra
    • Website

    Related Posts

    ವಿಮಾನ ನಿಲ್ದಾಣದಲ್ಲಿ ಮತ್ತೊಂದು ಸೌಲಭ್ಯ.

    June 2, 2025

    ವಿರಾಟ್ ಕೊಹ್ಲಿ ರೆಸ್ಟೋರೆಂಟ್ ವಿರುದ್ಧ ಎಫ್ಐಆರ್.

    June 2, 2025

    ಜನಾರ್ದನ ರೆಡ್ಡಿ ಕೇಸ್ ವಿಚಾರಣೆಗೆ ಜಡ್ಜ್ ಯಾರೂ ರೆಡಿ ಇಲ್ಲ.

    May 29, 2025

    Comments are closed.

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ವಿಮಾನ ನಿಲ್ದಾಣದಲ್ಲಿ ಮತ್ತೊಂದು ಸೌಲಭ್ಯ.

    ವಿರಾಟ್ ಕೊಹ್ಲಿ ರೆಸ್ಟೋರೆಂಟ್ ವಿರುದ್ಧ ಎಫ್ಐಆರ್.

    ಮಹೇಶ್ ಜೋಶಿ ಗೆ ತಪರಾಕಿ

    ಥಿಯೇಟರ್ ಸುಡುವ ಎಚ್ಚರಿಕೆ ಮಧ್ಯೆಯೂ ‘ಥಗ್ ಲೈಫ್’ ಪ್ರದರ್ಶನಕ್ಕೆ ಮುಂದಾದ ಕರ್ನಾಟಕದ ಚಿತ್ರಮಂದಿರಗಳು !

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • купить гашиш on ಅಂತಾರಾಜ್ಯ pistol ಮಾರಾಟ ಜಾಲ ಪತ್ತೆ
    • купить бошки on ಅಂತಾರಾಜ್ಯ pistol ಮಾರಾಟ ಜಾಲ ಪತ್ತೆ
    • купить амфетамин on ಅಂತಾರಾಜ್ಯ pistol ಮಾರಾಟ ಜಾಲ ಪತ್ತೆ
    Latest Kannada News

    ವಿಮಾನ ನಿಲ್ದಾಣದಲ್ಲಿ ಮತ್ತೊಂದು ಸೌಲಭ್ಯ.

    June 2, 2025

    ವಿರಾಟ್ ಕೊಹ್ಲಿ ರೆಸ್ಟೋರೆಂಟ್ ವಿರುದ್ಧ ಎಫ್ಐಆರ್.

    June 2, 2025

    ಮಹೇಶ್ ಜೋಶಿ ಗೆ ತಪರಾಕಿ

    June 2, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    Auto ಚಾಲಕನ ಮೇಲೆ ದರ್ಪ ತೋರಿದ ಮಹಿಳೆ ಕ್ಷಮೆ ಯಾಚಿಸಿದರು.
    Subscribe