Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸಿಎಂ ಮತ್ತು ಡಿಸಿಎಂ ರನ್ನು ಕೊಲ್ಲುತ್ತಾನಂತೆ
    Viral

    ಸಿಎಂ ಮತ್ತು ಡಿಸಿಎಂ ರನ್ನು ಕೊಲ್ಲುತ್ತಾನಂತೆ

    vartha chakraBy vartha chakraApril 23, 20256 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಏ.23:
    ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ಹತ್ಯೆ ಮಾಡುವುದಾಗಿ ಬೆದರಿಕೆ ಹಾಕಿರುವ ಕಿಡಿಗೇಡಿಯೊಬ್ಬ ಮೃತ ದೇಹವನ್ನು ಫ್ರಿಡ್ಜ್ ಮತ್ತು ಟ್ರ್ಯಾಲಿ ಬ್ಯಾಗಿನಲ್ಲಿ ತುಂಬುವುದಾಗಿ ಹೇಳಿದ್ದಾನೆ.
    ಈ ಮೇಲ್ ಮೂಲಕ ಬೆದರಿಕೆ ಕರೆ ಬಂದಿದ್ದು ಅದನ್ನು ಆಧರಿಸಿ ಪೊಲೀಸರು ತನಿಖೆ ಆರಂಭಿಸಿದ್ದಾರೆ.
    ಸಿಂಧಾರ್‌ ರಜಪೂತ್‌ ಎಂಬ ಹೆಸರಿನಿಂದ ಈ ಇಮೇಲ್‌ ಸಂದೇಶ ಬಂದಿದ್ದುಇಬ್ಬರನ್ನೂ ಕೊಲೆ ಮಾಡಿ ಫ್ರಿಜ್‌ ಮತ್ತು ಟ್ರ್ಯಾಲಿ ಬ್ಯಾಗಿಗೆ ತುಂಬುವುದಾಗಿ ಇದರಲ್ಲಿ ಬೆದರಿಕೆ ಹಾಕಲಾಗಿದೆ.
    ಈ ಬೆದರಿಕೆ ಇ-ಮೇಲ್ ಅನ್ನು ಡಿಸಿಎಂ ಡಿ.ಕೆ.ಶಿವಕುಮಾರ್, ಗೃಹ ಸಚಿವರು, ನಗರ ಪೊಲೀಸ್ ಕಮಿಷನರ್‌ಗೂ ರವಾನೆ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ. ಕೊಲೆ ಬೆದರಿಕೆ ಬಗ್ಗೆ ಎಲ್ಲ ಆಯಾಮಗಳಿಂದಲೂ ತನಿಖೆ ನಡೆಸಲಾಗುತ್ತಿದೆ.
    ರಾಮಪುರದ ಪ್ರಭಾಕರ್‌ಗೆ 11 ಕೋಟಿ ಸಾಲ ಕೊಟ್ಟಿದ್ದೇನೆ. ಆದರೆ, ಆತ ಈವರೆಗೂ ಸಾಲ ವಾಪಸ್‌ ಕೊಟ್ಟಿಲ್ಲ. ಆದಷ್ಟು ಬೇಗ ಪ್ರಭಾಕರ್‌ಗೆ ಸಾಲ ವಾಪಸ್ ಕೊಡಲು ಹೇಳಿ. ಪ್ರಭಾಕರ್ ತನ್ನ ನಾದಿನಿ ಹಾಗೂ ಪೋಷಕರ ಮನೆಯಲ್ಲಿ ಹಣ ಅಡಗಿಸಿಟ್ಟಿದ್ದಾನೆ. ಪ್ರಭಾಕರ್‌ಗೆ ಇಬ್ಬರು ಮಕ್ಕಳು ಇದ್ದಾರೆ. ಇತ್ತೀಚೆಗೆ ಒಬ್ಬ ಮಗನನ್ನು ಮದುವೆ ಮಾಡಿದ್ದಾನೆ. ಸಾಲದ ಹಣವನ್ನು ವಾಪಸ್ ನೀಡಲು ಆತನಿಗೆ ಆದಾಯ ಮೂಲ ಇಲ್ಲ. ಹೀಗಾಗಿ, ಪ್ರಭಾಕರ್‌ನನ್ನು ಕೊಲೆ ಮಾಡುತ್ತೇನೆ’ ಎಂದು ಅದೇ ಇ-ಮೇಲ್‌ನಲ್ಲಿ ಉಲ್ಲೇಖಿಸಿದ್ದಾನೆ.

    ಕೊಲೆ Bengaluru ಮದುವೆ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous ArticleIAS ಅಧಿಕಾರಿಗೆ ಪಂಗನಾಮ
    Next Article ಬೆಂಗಳೂರಲ್ಲಿ ಕಳ್ಳತನ -ಗೋವಾದಲ್ಲಿ ಮಜಾ
    vartha chakra
    • Website

    Related Posts

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    June 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    June 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    June 20, 2025

    6 Comments

    1. 2x0d5 on June 6, 2025 10:47 am

      can you get cheap clomiphene pills how to get generic clomiphene where can i buy clomid cost cheap clomid online cost of cheap clomid without rx how to get clomiphene tablets can i get cheap clomiphene price

      Reply
    2. cutting cialis pills on June 9, 2025 8:30 pm

      Facts blog you be undergoing here.. It’s obdurate to espy elevated quality script like yours these days. I truly comprehend individuals like you! Go through guardianship!!

      Reply
    3. diarrhea after flagyl on June 11, 2025 2:47 pm

      This is a topic which is virtually to my heart… Myriad thanks! Quite where can I find the contact details due to the fact that questions?

      Reply
    4. ymq3n on June 19, 2025 1:11 am

      order inderal 20mg without prescription – order inderal 10mg sale buy methotrexate medication

      Reply
    5. unwr3 on June 21, 2025 10:19 pm

      cheap amoxicillin generic – buy ipratropium generic purchase ipratropium pills

      Reply
    6. hu61e on June 24, 2025 1:17 am

      buy azithromycin 500mg pill – azithromycin online how to buy nebivolol

      Reply

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • i01rs on 15ನೇ ವಿಧಾನಸಭೆ ಅಂತ್ಯ – ಮತ್ತೆ ಗೆದ್ದು ಬರಲು ಶಾಸಕರ ಪಣ
    • Williamreosy on ಕರ್ನಾಟಕದಲ್ಲಿ ಮಹಿಳಾ ಲೈಂಗಿಕ ಕಾರ್ಯಕರ್ತರು ಎಷ್ಟು ಇದ್ದಾರೆ ಗೊತ್ತಾ ?
    • Scottfal on ಇನ್ನು ಮುಂದೆ ಜಾಲತಾಣ Koo ಇರುವುದಿಲ್ಲ.
    Latest Kannada News

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    June 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    June 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    June 20, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಮೋದಿಯನ್ನೇ ಕಾಪಿ ಮಾಡಿದ್ರಾ ಟ್ರಂಪ್ #narendramodi #donaldtrump #viralvideo #facts #iran #israel #war
    Subscribe