Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸಿಎಂ ಹುದ್ದೆ ಮೇಲೆ ಕಣ್ಣಿಟ್ಟವರಿಂದ ಮುಡಾ ಅಕ್ರಮ ದಾಖಲೆ ಬಹಿರಂಗ.
    Trending

    ಸಿಎಂ ಹುದ್ದೆ ಮೇಲೆ ಕಣ್ಣಿಟ್ಟವರಿಂದ ಮುಡಾ ಅಕ್ರಮ ದಾಖಲೆ ಬಹಿರಂಗ.

    vartha chakraBy vartha chakraJuly 6, 20246 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ಜು.5:
    ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆ ಮತ್ತು ಪರಿಹಾರ ವಿತರಣೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮ ಆರೋಪ ರಾಜ್ಯ ರಾಜಕಾರಣದಲ್ಲಿ ಕೋಲಾಹಲವನ್ನೇ ಸೃಷ್ಟಿಸಿದೆ. ಆಡಳಿತ ಪಕ್ಷದ ಸದಸ್ಯರಿಗೆ ಅಕ್ರಮವನ್ನು ಬಹಿರಂಗಪಡಿಸಿದ್ದಾರೆ ಎಂದು ಕೇಂದ್ರ ಸಚಿವ ಕುಮಾರಸ್ವಾಮಿ ಹೇಳಿದ್ದಾರೆ
    ಮುಖ್ಯಮಂತ್ರಿ ಸ್ಥಾನದ ಮೇಲೆ ಕಣ್ಣಿಟ್ಟಿರುವವರಿಂದ ಮೂಡಾ ಹಗರಣ ಬಯಲಾಗಿದೆ ಇಷ್ಟು ದಿನ ಹೊರಗೆ ಬಾರದ ಹಗರಣ ಈಗ ಬಂದಿದ್ದು ಏಕೆ? ಇದರ ಹಿಂದೆ ಸಿಎಂ ಕುರ್ಚಿ ಮೇಲೆ ಟವೆಲ್ ಹಾಕಿರುವವರ ಪಾತ್ರ ಇದೆ ಎಂದು ತಿಳಿಸಿದರು.
    ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ರಾಜ್ಯದಲ್ಲಿ ದೊಡ್ಡ ಪ್ರಮಾಣದಲ್ಲಿ ಸದ್ದು ಮಾಡಿದ ಸಿಡಿ ಫ್ಯಾಕ್ಟರಿ ಈಗ ಬಂದ್ ಆಯ್ತು, ಇದೀಗ ಮುಡಾ ಫ್ಯಾಕ್ಟರಿ ಶುರುವಾಯ್ತು’ ಎಂದು ಆರೋಪಿಸಿದರು.
    ಮುಖ್ಯಮಂತ್ರಿ ಪತ್ನಿಗೆ 14 ಸೈಟ್ ಹಂಚಿಕೆ ವಿಚಾರದ ಬಗ್ಗೆ ಮುಖ್ಯಮಂತ್ರಿಯ ಕಾನೂನು ಸಲಹೆಗಾರರೂ ಆಗಿರುವ ಶಾಸಕ ಎ.ಎಸ್. ಪೊನ್ನಣ್ಣ ಸುದೀರ್ಘವಾಗಿ ಮಾತನಾಡಿದ್ದಾರೆ. ಅವರು ಮುಖ್ಯಮಂತ್ರಿಯನ್ನು ಸಮರ್ಥಿಸಿಕೊಂಡಿದ್ದಾರೆ. ನಿವೇಶನ ನೀಡಬೇಕು ಇಲ್ಲವಾದರೆ62 ಕೋಟಿ ಪರಿಹಾರ ನೀಡಬೇಕು ಎಂದಿದ್ದಾರೆ ಈ ಮಾನದಂಡವನ್ನು ಎಲ್ಲ ರೈತರಿಗೂ ಅನ್ವಯಿಸಬೇಕು ಎಂದು ಹೇಳಿದರು.
    ಹಲವು ಅಭಿವೃದ್ಧಿ‌ ಹೆಸರಿನಲ್ಲಿ ಭೂ ಸ್ವಾಧೀನವಾಗಿದೆ, ಆ ರೈತರು ತಮಗೆ ಬರಬೇಕಾದ ಪರಿಹಾರಕ್ಕಾಗಿ ಇನ್ನು ಕೂಡ ಬೀದಿಯಲ್ಲಿ ಅಲೆದಾಡುತ್ತಿದ್ದಾರೆ. ಅವರಿಗೆ ರೇಟ್ ಫಿಕ್ಸ್ ಮಾಡುವಾಗ ಹೇಗೆ ಮಾಡುತ್ತೀರಾ? ರೈತರನ್ನ ಬೀದಿಗೆ ನಿಲ್ಲಿಸಿದ್ದೀರಲ್ಲಾ ಇದು ಸರಿಯೇ? ಎಂದು ಪ್ರಶ್ನಿಸಿದರು.
    ನಿಮ್ಮ ಪತ್ನಿಯ ಹಣ ಕೇಳುತ್ತಾ ಇದ್ದೀರಲ್ಲಾ ಆ‌ ದೇವರು ಮೆಚ್ಚುತ್ತಾನೆಯೇ ಎಂದು ಮುಖ್ಯಮಂತ್ರಿ‌ ಸಿದ್ದರಾಮಯ್ಯ ಅವರನ್ನು ಕೇಳಿದ ಅವರು, ಮುಡಾ ಹಗರಣದ ವಿರುದ್ಧ ಬಿಜೆಪಿಯವರು ಹೋರಾಟ ಮಾಡುತ್ತಿದ್ದಾರೆ. ಆದರೆ ಹಗರಣ ಆಚೆ ಬರಲು ಕಾಂಗ್ರೆಸ್‌ನವರೇ ಒಳಗೇ ಕುಮ್ಮಕ್ಕು ಕೊಡುತ್ತಿದ್ದಾರೆ. ಈ ಬಗ್ಗೆ ನನಗೆ ಮಾಹಿತಿ ಇದೆ ಎಂದರು.
    ಸಿಎಂ ಪತ್ನಿಗೆ ಆ ಜಾಗ ಹೇಗೆ ಬಂತು ಎಂಬುದೂ ನನಗೆ ಗೊತ್ತಿದೆ. 62 ಕೋಟಿ ಪರಿಹಾರ ಕೇಳುವ ಮುಖ್ಯಮಂತ್ರಿ ಭೂಮಿ ಕಳೆದುಕೊಂಡು ಬೀದಿಯಲ್ಲಿ ನಿಂತಿರುವ ರೈತರಿಗೂ ಪರಿಹಾರ ಕೊಡಿಸಲಿ ಎಂದು ಸವಾಲು ಹಾಕಿದರು.

    Bangalore crime Government Karnataka News Politics Trending Varthachakra ಕಾಂಗ್ರೆಸ್ ಕಾನೂನು Election ನ್ಯಾಯ ಮೈಸೂರು ರಾಜಕೀಯ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಮುಡಾ ಅಕ್ರಮ ಆರೋಪಕ್ಕೆ ದಿನಕ್ಕೊಂದು ತಿರುವು.
    Next Article ರಾಜ್ಯ ಸರ್ಕಾರದ ವಿರುದ್ಧ ಬಂಡಾಯಕ್ಕೆ ಸಜ್ಜಾದ ನೌಕರರು.
    vartha chakra
    • Website

    Related Posts

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    June 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    June 24, 2025

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    June 24, 2025

    6 Comments

    1. 4y49c on June 4, 2025 10:32 am

      buy generic clomiphene pill where buy cheap clomiphene without prescription can i purchase cheap clomiphene online where can i buy generic clomid without prescription how to buy cheap clomiphene price where can i buy clomiphene without dr prescription can i buy generic clomiphene

      Reply
    2. cheapest cialis on the internet on June 10, 2025 5:01 am

      This website positively has all of the tidings and facts I needed about this subject and didn’t identify who to ask.

      Reply
    3. purchase flagyl online on June 11, 2025 11:24 pm

      This website really has all of the low-down and facts I needed adjacent to this case and didn’t positive who to ask.

      Reply
    4. ccnfb on June 19, 2025 11:52 am

      order inderal 20mg online – propranolol cost buy methotrexate 10mg

      Reply
    5. r1cr0 on June 22, 2025 8:01 am

      amoxil tablets – order amoxil online cheap combivent tablet

      Reply
    6. 9vl53 on June 24, 2025 10:59 am

      purchase azithromycin pills – buy nebivolol generic buy bystolic no prescription

      Reply

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Bobbyglupe on ಶಿವಕುಮಾರ್ Planಗೆ ರಾಹುಲ್ ಗಾಂಧಿ ಅಡ್ಡಗಾಲು | DK Shivakumar
    • zqu44 on ಮಂತ್ರಿ ಮಹದೇವಪ್ಪ ಕೊಟ್ಟ ಎಚ್ಚರಿಕೆ
    • KennethSOYNC on ಬೆಳಗಾವಿ ತಹಶೀಲ್ದಾರ್ ಕಚೇರಿ ಎಸ್.ಡಿ.ಎ.ಸಾವಿಗೆ ಹೊಸ ತಿರುವು.
    Latest Kannada News

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    June 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    June 24, 2025

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    June 24, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ನಮಸ್ಕಾರ ದ್ಯಾವ್ರು ಎಲ್ಲೋದೆ ಡಾ.ಬ್ರೋ ಸೈಲೆಂಟಾಗಿದ್ದೇಕೆ ? #drbro #kannada #karnataka #kannadamemes #viral
    Subscribe