Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸಿದ್ದರಾಮಯ್ಯ ರಾಜೀನಾಮೆಗೆ ಬಿಜೆಪಿ ಪಟ್ಟು.
    Trending

    ಸಿದ್ದರಾಮಯ್ಯ ರಾಜೀನಾಮೆಗೆ ಬಿಜೆಪಿ ಪಟ್ಟು.

    vartha chakraBy vartha chakraJune 6, 20243 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ಜೂ.7:
    ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ 187 ಕೋಟಿ ಹಗರಣದ ಸುಳಿಗೆ ಸಿಲುಕಿ ಕ್ರೀಡಾ ಸಚಿವ ನಾಗೇಂದ್ರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ ಇದೀಗ ಮುಖ್ಯಮಂತ್ರಿ ರಾಜೀನಾಮೆಗೆ ಬಿಜೆಪಿ ಪಟ್ಟು ಹಿಡಿದಿದೆ.
    ನಿಗಮದಲ್ಲಿ ನಡೆದಿರುವ ಹಣಕಾಸು ವರ್ಗಾವಣೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಆಗ್ರಹಿಸಿದ ಬಿಜೆಪಿ ನಾಯಕರು ವಿಧಾನಸೌಧದಿಂದ ರಾಜಭವನದವರೆಗೆ ಮೆರವಣಿಗೆ ನಡೆಸಿದರು ಬಳಿಕ ನಿಯೋಗದಲ್ಲಿ ರಾಜ್ಯಪಾಲರನ್ನು ಭೇಟಿ ಮಾಡಿದರು
    ಮುಖ್ಯಮಂತ್ರಿಗಳ ಮೂಗಿನ ನೇರಕ್ಕೆ ಈ ಹಗರಣ ನಡೆದಿದೆ. ಅಭಿವೃದ್ಧಿ ನಿಗಮದ ಹಣ ಅಕ್ರಮವಾಗಿ ವರ್ಗಾವಣೆಯಾಗಿರುವ ಪ್ರಕರಣಕ್ಕೆಸಂಬಂಧಿಸಿದಂತೆ ಹಣಕಾಸು ಇಲಾಖೆಯ ಹೊಣೆ ಹೊತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆ ಪಡೆಯುವಂತೆ ರಾಜ್ಯಪಾಲ ಥಾವರ ಚಂದ್ ಗೆಹಲೋಟ್ ಅವರಿಗೆ ಮನವಿ ಸಲ್ಲಿಸಿದರು
    ಇದಾದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ
    ಪ್ರತಿಪಕ್ಷ ನಾಯಕ ಅಶೋಕ್ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ಹೈದರಾಬಾದ್‌ನಲ್ಲಿ 18 ಕ್ಕೂ ಹೆಚ್ಚು ನಕಲಿ ಬ್ಯಾಂಕ್‌ ಖಾತೆಗಳನ್ನು ತೆರೆದು ಹಣವನ್ನು ಅಕ್ರಮವಾಗಿ ವರ್ಗಾಯಿಸಿದ್ದಾರೆ. ಹಣಕಾಸು ಇಲಾಖೆ ಅನುಮತಿ ಇಲ್ಲದೇ ಇದು ನಡೆಯಲು ಸಾಧ್ಯವಿಲ್ಲ’ ಎಂದು ಹೇಳಿದರು.
    ಮುಖ್ಯಮಂತ್ರಿಯವರ ಗಮನಕ್ಕೆ ಬರದೇ ಈ ಹಗರಣ ನಡೆದಿರಲು ಸಾಧ್ಯವಿಲ್ಲ. ಕೇವಲ ಸಚಿವರ ರಾಜೀನಾಮೆ ಪಡೆದರೆ ಸಾಲದು. ರಾಜ್ಯದ ಇತಿಹಾಸದಲ್ಲಿ ಇಂಥ ದೊಡ್ಡ ಹಗರಣ ನಡೆದಿರಲಿಲ್ಲ. ಹಗರಣ ನಡೆದು ಇಷ್ಟು ದಿನ ಆದರೂ ಸಚಿವರ ರಾಜೀನಾಮೆ ಪಡೆಯಲು ಸಿಎಂ ಹಿಂದೆ-ಮುಂದೆ ನೋಡುತ್ತಿದ್ದಾರೆ. ಸಿಬಿಐ ತನಿಖೆಗೆ ಕೋರಿದ್ದು, ಅದಕ್ಕೂ ಮಣಿದಿಲ್ಲ ಎಂದು ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
    ಈ ವಿಚಾರವನ್ನು ಇಲ್ಲಿಗೇ ಕೈಬಿಡುವುದಿಲ್ಲ. ವಿಪಕ್ಷವಾಗಿ ನಾವು ಸುಮ್ಮನೆ ಕುಳಿತುಕೊಳ್ಳುವುದಿಲ್ಲ. ಮುಖ್ಯಮಂತ್ರಿಯವರು ಹಾರಿಕೆ ಉತ್ತರ ನೀಡುತ್ತಿದ್ದಾರೆ. ಆನೆ ನಡೆದಿದ್ದೇ ದಾರಿ ಎಂಬಂತೆ ಮುಖ್ಯಮಂತ್ರಿಯವರ ವರ್ತಿಸುತ್ತಿರುವುದನ್ನು ಖಂಡಿಸುತ್ತೇವೆ. ಈ ವಿಷಯದಲ್ಲಿ ರಾಜ್ಯವ್ಯಾಪಿ ಹೋರಾಟ ಮಾಡುತ್ತೇವೆ ಎಂದರು.

    Bangalore BJP Congress Government Karnataka News Politics ಕಾಂಗ್ರೆಸ್ ಕಾನೂನು Election ನ್ಯಾಯ ರಾಜಕೀಯ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಗೂಳಿಹಟ್ಟಿ ಶೇಖರ್ ಸಿಡಿಸಿದ ವಿವಾದದ ಬಾಂಬ್.
    Next Article ಸಂಸದ ಸಾಗರ್ ಖಂಡ್ರೆಗೆ ಸಿದ್ದರಾಮಯ್ಯ ಕಿವಿ ಮಾತು.
    vartha chakra
    • Website

    Related Posts

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    June 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    June 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    June 20, 2025

    3 Comments

    1. 7qffz on June 7, 2025 5:40 am

      cost clomiphene without insurance clomid challenge test protocol how to get generic clomiphene pill how can i get clomiphene how to get generic clomid price where buy cheap clomid buying generic clomiphene without prescription

      Reply
    2. disulfiram reaction with flagyl on June 11, 2025 12:05 am

      With thanks. Loads of expertise!

      Reply
    3. 06ij7 on June 23, 2025 8:26 am

      buy zithromax 500mg generic – buy bystolic for sale bystolic generic

      Reply

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • t1kwz on ಬಿಜೆಪಿಯಲ್ಲಿ ಧಗಧಗಿಸುತ್ತಿರುವ ಭಿನ್ನಮತ.
    • Melvinboory on ಮೋಹಕ ತಾರೆ ರಮ್ಯಾಗೆ ಮದುವೆಯಂತೆ.. ನಿಜಾನಾ?
    • nul73 on ರಾಜ್ಯದಲ್ಲಿ ಕಾಂಗ್ರೆಸ್ ಗೆ 14 ರಿಂದ 16 ಕ್ಷೇತ್ರಗಳಲ್ಲಿ ಗೆಲುವು | Congress
    Latest Kannada News

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    June 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    June 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    June 20, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಮೋದಿಯನ್ನೇ ಕಾಪಿ ಮಾಡಿದ್ರಾ ಟ್ರಂಪ್ #narendramodi #donaldtrump #viralvideo #facts #iran #israel #war
    Subscribe