Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸಿದ್ದರಾಮಯ್ಯ ಸರ್ಕಾರದ ಧ್ಯೇಯ.
    ಗಾಂಧಿ ಜಯಂತಿ

    ಸಿದ್ದರಾಮಯ್ಯ ಸರ್ಕಾರದ ಧ್ಯೇಯ.

    vartha chakraBy vartha chakraOctober 3, 202425 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು ಅ,3:
    ರಾಷ್ಟ್ರಪಿತ ಮಹಾತ್ಮಗಾಂಧಿಯವರ ಸರ್ವೋದಯ, ಅಂಬೇಡ್ಕರ್ ಅವರ ಅಂತ್ಯೋದಯ ನಮ್ಮ ಸರ್ಕಾರದ ಧ್ಯೇಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ
    ಗಾಂಧಿ ಜಯಂತಿ ಅಂಗವಾಗಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಆಯೋಜಿಸಿದ್ದ ರಾಷ್ಟ್ರಪಿತ ಮಹಾತ್ಮಗಾಂಧೀಜಿಯವರ ಜನ್ಮ ದಿನಾಚರಣೆ ಮತ್ತು ಸ್ವಚ್ಚತಾ ಆಂದೋಲನಾ ಪ್ರತಿಜ್ಞಾ ವಿಧಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು ತಮ್ಮ ಸರ್ಕಾರದ ಗುರಿಗಳ ಬಗ್ಗೆ ವಿವರಿಸಿದರು
    ಮಹಾತ್ಮಗಾಂಧಿ ಮೊದಲು ಇಡೀ ಗ್ರಾಮೀಣ ಭಾರತವನ್ನು ಸುತ್ತಾಡಿ ನಮ್ಮ ಜನರ ಬದುಕು ಮತ್ತು ಬವಣೆಯನ್ನು ಅರ್ಥ ಮಾಡಿಕೊಂಡು ಬಳಿಕ‌ ಅದಕ್ಕೆ ತಕ್ಕಂತೆ ಸ್ವಾತಂತ್ರ್ಯ ಹೋರಾಟ ಸಂಘಟಿಸಿ ಸ್ವತಃ ಜೈಲು ಸೇರಿ ಹೋರಾಟ ಮುಂದುವರೆಸಿ ದೇಶಕ್ಕೆ ಸ್ವಾತಂತ್ರ್ಯ ದೊರಕಿಸಿಕೊಟ್ಟರು ಎಂದು ವಿವರಿಸಿದರು.
    ಬ್ರಿಟೀಷರೇ ಭಾರತ ಬಿಟ್ಟು ತೊಲಗಿ ಎಂದು ಕರೆ ನೀಡಿ 1947 ರಲ್ಲಿ ಬ್ರಿಟೀಷರು ಭಾರತದಿಂದ ತೊಲಗುವಂತೆ ಮಾಡಿದರು. ಸ್ವಾತಂತ್ರ್ಯ ಭಾರತದಲ್ಲಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರು ನೀಡಿದ ಸಂವಿಧಾನದ ಆಶಯಗಳನ್ನು ಈಡೇರಿಸುವ ಸಾಮಾಜಿಕ, ಆರ್ಥಿಕ ಕಾರ್ಯಕ್ರಮಗಳನ್ನು ನಾವು ರೂಪಿಸಿ ಜಾರಿ ಮಾಡಿದ್ದೇವೆ. ನಮ್ಮ ಗ್ಯಾರಂಟಿ ಕಾರ್ಯಕ್ರಮಗಳೂ ಕೂಡ ಬಡವರಿಗೆ ಆರ್ಥಿಕ‌ ಸ್ವಾತಂತ್ರ್ಯ ಒದಗಿಸಿಕೊಡುವುದಾಗಿದೆ ಎಂದರು.
    ಗಾಂಧಿಯವರ ಸರ್ವೋದಯ, ಅಂಬೇಡ್ಕರ್ ಅವರ ಅಂತ್ಯೋದಯ ನಮ್ಮ ಸರ್ಕಾರದ ಧ್ಯೇಯ. ಗ್ರಾಮಗಳ ಉದ್ದಾರ ಆಗದೆ ದೇಶ ಉದ್ದಾರ ಆಗಲು ಸಾಧ್ಯವಿಲ್ಲ ಎಂದು ನಾವು ಗ್ರಾಮಗಳ ಪ್ರಗತಿಗೆ ಕಾರ್ಯಕ್ರಮ ರೂಪಿಸಿದ್ದೇವೆ ಎಂದರು.
    ಆತ್ಮ ಸಾಕ್ಷಿಯ ನ್ಯಾಯಾಲಯ ಎಲ್ಲಾ ನ್ಯಾಯಾಲಯಗಳಿಗಿಂತ ಮಿಗಿಲಾದದು. ಆದ್ದರಿಂದ ನಾವು ನಮ್ಮ ಆತ್ಮಸಾಕ್ಷಿಗೆ ಅನುಗುಣವಾಗಿ ನಡೆದುಕೊಳ್ಳುವುದೇ ಗಾಂಧಿಯವರಿಗೆ ನಾವು ಸಲ್ಲಿಸುವ ದೊಡ್ಡ ಗೌರವ ಎಂದರು.
    ಸಮಾರಂಭದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್, ಹೆಚ್.ಕೆ.ಪಾಟೀಲ್, ಮಾಜಿ ಮುಖ್ಯಮಂತ್ರಿ ವೀರಪ್ಪ ಮೋಯ್ಲಿ, ವಿಧಾನ‌ ಪರಿಷತ್ ಮುಖ್ಯ ಸಚೇತಕರಾದ ಸಲೀಂ ಅಹಮದ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಬಿಬಿಎಂಪಿ ಆಯುಕ್ತರಾದ ತುಷಾರ ಗಿರಿನಾಥ್, ಚಲನಚಿತ್ರ ಅಕಾಡೆಮಿ ಅಧ್ಯಕ್ಷರಾದ ಸಾಧು ಕೋಕಿಲಾ ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು.

    ಚಲನಚಿತ್ರ ನ್ಯಾಯ ರಾಜಕೀಯ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಅರಣ್ಯ ಪ್ರದೇಶ ಹೆಚ್ಚಳಕ್ಕೆ ಕ್ರಮ.
    Next Article ಹಣಕ್ಕಾಗಿ ಬೆದರಿಕೆ ಹಾಕಿದ್ರಾ ಕುಮಾರಸ್ವಾಮಿ.?
    vartha chakra
    • Website

    Related Posts

    ಎಚ್ಚೆತ್ತ ರಾಜ್ಯ ಸರ್ಕಾರ

    December 12, 2025

    ಟ್ರೆಂಡ್ ಆಗ್ತಿದೆಯಾ ಮದುವೆಗೆ ಮುಂಚೆ ಪ್ರೆಗ್ನೆಂಟ್?

    December 12, 2025

    ಚನ್ನರಾಜ ಹಟ್ಟಿಹೊಳಿ ಹಾಕಿದ ಪೋಸ್ಟ್ ನಲ್ಲಿ ಏನಿದೆ ಗೊತ್ತಾ?

    December 12, 2025

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಎಚ್ಚೆತ್ತ ರಾಜ್ಯ ಸರ್ಕಾರ

    ಟ್ರೆಂಡ್ ಆಗ್ತಿದೆಯಾ ಮದುವೆಗೆ ಮುಂಚೆ ಪ್ರೆಗ್ನೆಂಟ್?

    ಚನ್ನರಾಜ ಹಟ್ಟಿಹೊಳಿ ಹಾಕಿದ ಪೋಸ್ಟ್ ನಲ್ಲಿ ಏನಿದೆ ಗೊತ್ತಾ?

    ಜಗತ್ತಿನ ಅತಿ ದೊಡ್ಡ ರಾಷ್ಟ್ರಧ್ವಜ ಅನಾವರಣ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • QThomasAlkargo on ಪ್ರತಿಪಕ್ಷಗಳ ದುರ್ಬಲಗೊಳಿಸಿದ ಪವಾರ್-ಅದಾನಿ ಭೇಟಿ | Sharad Pawar | Adani
    • kypit kyrsovyu_xcOl on ಕೃಷಿ ಅಧಿಕಾರಿಗಳಿಗೆ ಚಲುವರಾಯಸ್ವಾಮಿ ಎಚ್ಚರಿಕೆ.
    • Williamgeate on ರಾಜ್ಯ ಸರ್ಕಾರದ ವಿರುದ್ಧ BJP ಬೀದಿ ಹೋರಾಟ
    Latest Kannada News

    ಎಚ್ಚೆತ್ತ ರಾಜ್ಯ ಸರ್ಕಾರ

    December 12, 2025

    ಟ್ರೆಂಡ್ ಆಗ್ತಿದೆಯಾ ಮದುವೆಗೆ ಮುಂಚೆ ಪ್ರೆಗ್ನೆಂಟ್?

    December 12, 2025

    ಚನ್ನರಾಜ ಹಟ್ಟಿಹೊಳಿ ಹಾಕಿದ ಪೋಸ್ಟ್ ನಲ್ಲಿ ಏನಿದೆ ಗೊತ್ತಾ?

    December 12, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಸಿಎಂ ವಿಮಾನಯಾನ ಬಳಕೆಗೆ 47 ಕೋಟಿ ಖರ್ಚು #varthachakra #siddaramaiah #helicopter #airtravel #costs #news
    Subscribe