Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸಿರಿಯಾ, ಪಾಕ್ ನಿಂದ ಬೆದರಿಕೆ ಕರೆ
    ವಿಶೇಷ ಸುದ್ದಿ

    ಸಿರಿಯಾ, ಪಾಕ್ ನಿಂದ ಬೆದರಿಕೆ ಕರೆ

    vartha chakraBy vartha chakraApril 23, 2022Updated:April 23, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು : ಕಳೆದ ಏಪ್ರಿಲ್ 8ರಂದು ನಗರ ಹಾಗು ಹೊರವಲಯದ ಆರು ಶಾಲೆಗಳಲ್ಲಿ ಬಾಂಬ್ ಇಟ್ಟಿರುವುದಾಗಿ ಬಂದಿದ್ದ ಇ- ಮೇಲ್ ಬೆದರಿಕೆ ಕರೆ ಹಿಂದೆ ಪಾಕಿಸ್ತಾನ, ಸಿರಿಯಾ ದೇಶದ ನಂಟಿರುವ ಶಂಕೆ ವ್ಯಕ್ತವಾಗಿದೆ.
    ರಾಜ್ಯ ಗೃಹ ಇಲಾಖೆಯಿಂದ ತಾಂತ್ರಿಕ ತನಿಖೆ ವೇಳೆ ಪಾಕಿಸ್ತಾನ, ಸಿರಿಯಾ ದೇಶದ ನಂಟಿರುವ ಆನುಮಾನ ವ್ಯಕ್ತವಾಗಿದ್ದು ಬೆದರಿಕೆ ಇ-ಮೇಲ್ ಬೆನ್ನು ಬಿದ್ದಿರುವ ಗೃಹ ಇಲಾಖೆ ಸಾಕ್ಷ್ಯ ಸಂಗ್ರಹಿಸುತ್ತಿದೆ.
    ಮಹದೇವಪುರದ ಗೋಪಾಲನ್ ಇಂಟರ್ ನ್ಯಾಷನಲ್ ಶಾಲೆ, ವರ್ತೂರು ಠಾಣಾ ವ್ಯಾಪ್ತಿಯ ಡೆಲ್ಲಿ ಪಬ್ಲಿಕ್ ಸ್ಕೂಲ್, ಮಾರತ್ತಹಳ್ಳಿ ಠಾಣಾ ವ್ಯಾಪ್ತಿಯ ನ್ಯೂ ಅಕಾಡೆಮಿ ಸ್ಕೂಲ್, ಹೆಣ್ಣೂರಿನ ಸೇಂಟ್ ವಿನ್ಸೆಂಟ್ ಪೌಲ್ ಶಾಲೆ, ಗೋವಿಂದಪುರದ ಇಂಡಿಯನ್ ಪಬ್ಲಿಕ್ ಸ್ಕೂಲ್, ಹೆಬ್ಬಗೋಡಿಯ ಎಬಿನೈಸರ್ ಸ್ಕೂಲ್ ಗೆ ಅನಾಮಿಕ ಹೆಸರಿನಲ್ಲಿ ಬಾಂಬ್ ಇಟ್ಟಿರುವುದಾಗಿ ಇ-ಮೇಲ್ ಬಂದಿತ್ತು.
    ಪ್ರಾಕ್ಸಿ ಸರ್ವರ್ ಬಳಸಿ ದುಷ್ಕರ್ಮಿಗಳು ಮೇಲ್ ಮಾಡಿದ್ದಾರೆ. 8- 10 ಪ್ರಾಕ್ಸಿ ಸರ್ವರ್ ಬಳಸಿರುವುದರಿಂದ ಹಲವಾರು ಲೇಯರ್‌ಗಳಿವೆ. ಒಂದು ಲೇಯರ್ ಪತ್ತೆ ಮಾಡಿದರೆ, ಅದು ಇನ್ನೊಂದು ಲೇಯರ್‌ಗೆ ಕನೆಕ್ಟ್ ಆಗತ್ತೆ ಎಂಬ ಬಗ್ಗೆ ಮಾಹಿತಿ ಲಭಿಸಿದೆ. ಇಮೇಲ್ ಮೂಲ ಪತ್ತೆ ಹಚ್ಚಲು ಗೂಗಲ್ ಸಂಸ್ಥೆಗೆ ಪತ್ರ ಬರೆಯಲಾಗಿದೆ. ಐಟಿ ಆ್ಯಕ್ಟ್, 66 ಎಫ್ ಅಡಿ ಪ್ರಕರಣ ದಾಖಲಾಗಿ ಇರುವುದರಿಂದ ಪ್ರಕರಣಕ್ಕೆ ಗಂಭೀರತೆ ಇದೆ. ತನಿಖೆ ನಡೆಸ್ತಿರುವ ಪೊಲೀಸರಿಗೆ ಎಟಿಸಿಯಿಂದಲೂ ಸಾಥ್ ನೀಡಲಾಗುತ್ತದೆ ಎಂಬ ಬಗ್ಗೆ ಮಾಹಿತಿ ಲಭಿಸಿದೆ. ಶಾಲೆಗಳಿಗೆ ಬಾಂಬ್ ಬೆದರಿಕೆ ಸಂದೇಶ ಪ್ರಕರಣದ ತನಿಖೆ ಎಟಿಸಿ ಹೆಗಲಿಗೆ ನೀಡಲಾಗಿದೆ. ಭಯೋತ್ಪಾದನಾ ನಿಗ್ರಹ ದಳ ತನಿಖೆಯನ್ನು ಕೈಗೆತ್ತಿಕೊಂಡಿದೆ

    #cyria #pakistan
    Share. Facebook Twitter Pinterest LinkedIn Tumblr Email WhatsApp
    Previous Articleಶಶಿಕುಮಾರ್ ಯಾಕೆ ಹೀಗೆ…?
    Next Article ಮಾಸ್ಟರ್ ಮೈಂಡ್ ಅರೆಸ್ಟ್
    vartha chakra
    • Website

    Related Posts

    ಹಣ ಪಡೆಯದೆ ರಾಯಭಾರಿಯಾದ ಕುಂಬ್ಳೆ.

    May 28, 2025

    ಡಿ.ಕೆ‌. ಸುರೇಶ್ ಕೆಎಂಎಫ್ ಅಧ್ಯಕ್ಷರಾಗುವುದು ಖಚಿತ.

    May 26, 2025

    ಮಡಿಕೇರಿಯ ಮುಕುಟ ಇಂದಿರಾ ಕ್ಯಾಂಟೀನ್

    May 23, 2025

    Comments are closed.

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಲಿಂಗಾಯತರ ಶಕ್ತಿ ಪ್ರದರ್ಶನ

    ನಾನ್ ಅವನಲ್ಲ.. ನಾನ್ ಅವನಲ್ಲ.

    ಸಮಾಜವಾದಿ ಸಿದ್ದರಾಮಯ್ಯ ಆಸ್ತಿ ಎಷ್ಟು ಗೊತ್ತಾ ?

    ನಟ ದೊಡ್ಡಣ್ಣ ಅಳಿಯ ಮನೆಯಲ್ಲಿ ಕಿಲೋಗಟ್ಟಲೆ ಬಂಗಾರ !

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • mostbet_nzKt on ಮೋದಿ ವಿರುದ್ಧ ಶಕ್ತಿ ಪ್ರದರ್ಶನಕ್ಕೆ ವೇದಿಕೆ
    • gorshok s avtopolivom_mnkt on ಕೈಲಾಸವಾಸಿಯಾದ ‘ಕಲೈವಾಣಿ’
    • toto slot on ಮುರುಘಾ ಶರಣರ ವಿರುದ್ಧ ಆರೋಪ ಪಟ್ಟಿ
    Latest Kannada News

    ಲಿಂಗಾಯತರ ಶಕ್ತಿ ಪ್ರದರ್ಶನ

    August 22, 2025

    ನಾನ್ ಅವನಲ್ಲ.. ನಾನ್ ಅವನಲ್ಲ.

    August 22, 2025

    ಸಮಾಜವಾದಿ ಸಿದ್ದರಾಮಯ್ಯ ಆಸ್ತಿ ಎಷ್ಟು ಗೊತ್ತಾ ?

    August 22, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಭಾರತ ಪಾಕ್ ಪಂದ್ಯ ನಡೆಯುತ್ತಾ ಇಲ್ವಾ #varthachakra #india #pakistan #viralvideo #latestnews #worldnews
    Subscribe