Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸುವರ್ಣ ಸೌಧದಲ್ಲಿ ಅನುಭವ ಮಂಟಪ.
    ಸಮಾಜ

    ಸುವರ್ಣ ಸೌಧದಲ್ಲಿ ಅನುಭವ ಮಂಟಪ.

    vartha chakraBy vartha chakraDecember 9, 20246 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಳಗಾವಿ,ಡಿ.9-
    ಜಗತ್ತಿಗೆ ಸಂಸದೀಯ ವ್ಯವಸ್ಥೆಯನ್ನು ಪರಿಚಯಿಸಿದ್ದು,12 ನೇ ಶತಮಾನದಲ್ಲಿ ನಡೆದ ವಚನ ಚಳುವಳಿ.ಭಕ್ತಿ ಭಂಡಾರಿ ಬಸವಣ್ಣನವರ ನೇತೃತ್ವದಲ್ಲಿ ನಡೆದ ಚಳವಳಿ ಮತ್ತು ಅನುಭವ ಮಂಟಪ ಜಗತ್ತಿಗೆ ಮಾದರಿ.
    ಇಂತಹ ಅನುಭವ ಮಂಟಪದ ತೈಲವರ್ಣ ಚಿತ್ರ ಇದೀಗ ಬೆಳಗಾವಿ ಸುವರ್ಣ ಸೌಧದ ವಿಧಾನಸಭೆಯಲ್ಲಿ ಕಂಗೊಳಿಸುತ್ತಿದೆ.
    ವಿಶ್ವದ ಮೊದಲ ಸಂಸತ್‘ ಎಂಬ ಖ್ಯಾತಿಯ ‘ಅನುಭವ ಮಂಟಪದ’ ಬೃಹತ್ ತೈಲವರ್ಣ ಚಿತ್ರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅನಾವರಣಗೊಳಿಸಿದರು.
    ಸುವರ್ಣಸೌಧದ ಸೆಂಟ್ರಲ್ ಹಾಲ್ ಮುಂಭಾಗ ಬಿಡಿಸಿದ ತೈಲವರ್ಣ ಚಿತ್ರ ಅನಾವರಣ ಕಾರ್ಯಕ್ರಮದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್, ಸಭಾಧ್ಯಕ್ಷ ಯು. ಟಿ. ಖಾದರ್, ಸಭಾಪತಿ ಬಸವರಾಜ್ ಹೊರಟ್ಟಿ, ಸಚಿವರಾದ ಹೆಚ್. ಕೆ. ಪಾಟೀಲ್, ಸತೀಶ್ ಜಾರಕಿಹೊಳಿ, ಲಕ್ಷ್ಮಿ ಹೆಬ್ಬಾಳ್ಕರ್ ಮುಂತಾದವರು ಉಪಸ್ಥಿತರಿದ್ದರು.
    ಕ್ಯಾನ್ ವಾಸ್ ಮೇಲೆ ತೈಲ ಮಾಧ್ಯಮದ ಮೂಲಕ ರಚಿಸಲ್ಪಟ್ಟ 20 ಅಡಿ ಉದ್ದ ಮತ್ತು 10 ಅಡಿ ಅಗಲದ ಈ ವಿಶೇಷ ಚಿತ್ರ ಇದಾಗಿದೆ. Bengaluru ಚಿತ್ರಕಲಾ ಪರಿಷತ್ನ ಕಲಾವಿದ ಸತೀಶ್ ರಾವ್, ಶಿವಮೊಗ್ಗದ ಶ್ರೀಕಾಂತ್ ಹೆಗಡೆ ಸಿದ್ದಾಪುರ, ಶೇಷಾದ್ರಿಪುರಂ ಕೆನ್ ಸ್ಕೂಲ್ ಕಲಾಶಾಲೆಯ ಅಶೋಕ್ ಯು. ಜಗಳೂರು, ರಾಜಾ ರವಿವರ್ಮ ಕಲಾಶಾಲೆಯ ರೂಪಾ ಎಂ. ಆರ್. ವೀರಣ್ಣ ಮಡಿವಾಳಪ್ಪ ಬಲ್ಲಿ, ಬೈಲಹೊಂಗಲ ಮತ್ತು ಶ್ರೀ ಮಹೇಶ ನಿಂಗಪ್ಪ ಹಾಗೂ ಜಮಖಂಡಿಯ ದಫಲಾಪುರ ಅವರ ಕುಂಚದಲ್ಲಿ ಮೂಡಿಬಂದಿದೆ.
    ಅನುಭವ ಮಂಟಪವು ಮಾನವೀಯತೆ ಮತ್ತು ಸಮಾನತೆಯ ಮಹಾನ್ ಸಂದೇಶವನ್ನು ಸಮಸ್ತ ವಿಶ್ವಕ್ಕೆ ತೋರಿಸಿಕೊಟ್ಟ ಶಕ್ತಿ ಕೇಂದ್ರವಾಗಿತ್ತು. ಸರ್ವಜಾತಿ, ಧರ್ಮಗಳ ಶರಣರನ್ನು ಸ್ವೀಕರಿಸಿದ ಪವಿತ್ರ ತಾಣವಾಗಿದೆ. ಅಕ್ಕಮಹಾದೇವಿ, ಮಾದಾರ ಚೆನ್ನಯ್ಯ, ಅಂಬಿಗರ ಚೌಡಯ್ಯ, ಸಿದ್ದರಾಮೇಶ್ವರ, ಮಡಿವಾಳ ಮಾಚಿದೇವ, ಡೋಹರ ಕಕ್ಕಯ್ಯ, ಮೇದಾರ ಕೇತಯ್ಯ, ಬಹುರೂಪಿ ಚೌಡಯ್ಯ,, ಕೇತಲದೇವಿ, ದುಗ್ಗಳೆ, ಕಾಳವ್ವ ಮೊದಲಾದ ಶರಣರ ದಿವ್ಯ ಚಿಂತನೆ ಮತ್ತು ಅನುಭವಗಳನ್ನು ಜಗತ್ತಿಗೆ ಪರಿಚಯಿಸಿರುವುದು ಅನುಭವ ಮಂಟಪವಾಗಿದೆ.

    ಧರ್ಮ Bengaluru ಶಾಲೆ ಸಂಸತ್ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಆದಿತ್ಯ ಠಾಕ್ರೆ ಕಿತಾಪತಿ.
    Next Article ಸರ್ಕಾರದ ವಿರುದ್ಧವೇ ಮಂತ್ರಿ ಅಸಮಾಧಾನ.
    vartha chakra
    • Website

    Related Posts

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    June 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    June 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    June 20, 2025

    6 Comments

    1. 6lijo on June 5, 2025 11:53 pm

      cost generic clomiphene for sale clomiphene rx for men buying clomiphene where buy generic clomid pill cost of generic clomiphene get cheap clomiphene online clomid calculator

      Reply
    2. cheap cialis in usa on June 9, 2025 8:43 am

      This is the amicable of serenity I get high on reading.

      Reply
    3. bv treatment oral flagyl on June 11, 2025 2:55 am

      The reconditeness in this tune is exceptional.

      Reply
    4. f0o3s on June 18, 2025 10:53 am

      buy inderal paypal – buy methotrexate 5mg generic methotrexate order

      Reply
    5. zj2my on June 21, 2025 8:35 am

      amoxil pills – valsartan 160mg tablet ipratropium ca

      Reply
    6. mrkvv on June 23, 2025 11:43 am

      purchase zithromax for sale – order azithromycin order nebivolol pills

      Reply

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • WilliamRip on 14 ವರ್ಷಗಳ ಬಳಿಕ ಮತ್ತೆ ಆರ್​ಸಿಬಿ ಸೇರಿಕೊಂಡ ಭುವನೇಶ್ವರ್
    • Douglasamott on ಸಿದ್ದು ಮುತ್ಯಾನ ಬೆಂಕಿಯಂತ ಭವಿಷ್ಯ
    • WilliamRip on Siddaramaiahಗೆ‌ Bommai ಖೆಡ್ಡಾ | Siddaramaiah | Varuna
    Latest Kannada News

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    June 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    June 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    June 20, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಮೋದಿಯನ್ನೇ ಕಾಪಿ ಮಾಡಿದ್ರಾ ಟ್ರಂಪ್ #narendramodi #donaldtrump #viralvideo #facts #iran #israel #war
    Subscribe