Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸೌರ ವಿದ್ಯುತ್ ನಲ್ಲಿ ಕರ್ನಾಟಕ ದಾಖಲೆ.
    Trending

    ಸೌರ ವಿದ್ಯುತ್ ನಲ್ಲಿ ಕರ್ನಾಟಕ ದಾಖಲೆ.

    vartha chakraBy vartha chakraSeptember 6, 2024502 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ಸೆ. 6,: ಪಾವಗಡದ ಸೋಲಾರ್‌ ಪಾರ್ಕ್‌ನಲ್ಲಿ 300 ಮೆ.ವ್ಯಾ ಸೌರ ಯೋಜನೆ ಸಂಬಂಧ ವಿದ್ಯುತ್ ಸರಬರಾಜು ಕಂಪನಿ ನಿಯಮಿತದೊಂದಿಗೆ ಜೆಎಸ್‌ಡಬ್ಲ್ಯು ಎನರ್ಜಿಯ ಅಂಗ ಸಂಸ್ಥೆಯಾದ ಜೆಎಸ್‌ಡಬ್ಲ್ಯು ರಿನ್ಯೂ ಎನರ್ಜಿಯ ಟ್ವೆಂಟಿ ಲಿಮಿಟೆಡ್‌, ವಿದ್ಯುತ್ ಖರೀದಿ ಒಪ್ಪಂದಕ್ಕೆ ಸಹಿ ಮಾಡಿದೆ ಎಂದು ಇಂಧನ ಸಚಿವ ಕೆ.ಜೆ ಜಾರ್ಜ್‌ ತಿಳಿಸಿದ್ದಾರೆ.

    ಸೌರ ವಿದ್ಯುತ್‌ ಖರೀದಿ ಒಪ್ಪಂದ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಕೆ.ಜೆ. ಜಾರ್ಜ್‌ ಅವರು, “ಇಂಧನ ಸಂರಕ್ಷಣೆ, ಸ್ವಚ್ಛ ಮತ್ತು ಹಸಿರು ಇಂಧನ ಉಪಕ್ರಮಗಳಿಗೆ ಒತ್ತು ನೀಡಿರುವುದರಿಂದ ಹಸಿರು ಇಂಧನ ವಲಯದಲ್ಲಿ ರಾಜ್ಯ ದೊಡ್ಡ ಪ್ರಮಾಣದ ಹೂಡಿಕೆ ಆಕರ್ಷಿಸುತ್ತಿದೆ,”ಎಂದು ತಿಳಿಸಿದ್ದಾರೆ.

    “2044ರ ಹಣಕಾಸು ವರ್ಷದವರೆಗೆ ಪ್ರತಿ ಕಿ.ವ್ಯಾ.ಹೆಚ್‌.ಗೆ 2.89 ರೂ.ದರದಲ್ಲಿ ವಿದ್ಯುತ್‌ ಪೂರೈಕೆ ಮಾಡಲಿದ್ದು, ಯೋಜನೆಯು 18 ತಿಂಗಳೊಳಗೆ ಕಾರ್ಯಾರಂಭಿಸುವ ನಿರೀಕ್ಷೆ ಇದೆ. ಕರ್ನಾಟಕ ಸೌರಶಕ್ತಿ ಅಭಿವೃದ್ಧಿ ನಿಗಮ ನಿಯಮಿತವು 2024ರ ಜುಲೈ 22 ರಂದು ಒಪ್ಪಿಗೆ ಪತ್ರ ನೀಡಿತ್ತು. ನಂತರ ಈ ವಿದ್ಯುತ್‌ ಖರೀದಿ ಒಪ್ಪಿಗೆ ಏರ್ಪಟ್ಟಿದೆ,”ಎಂದು ಹೇಳಿದ್ದಾರೆ.

    “ನವೀಕರಿಸಬಹುದಾದ ಇಂಧನ ನೀತಿಯನ್ನು 2009ರಲ್ಲೇ ಅಧಿಸೂಚಿಸಿದ ದಕ್ಷಿಣ ಭಾರತದ ಮೊದಲ ರಾಜ್ಯ ಕರ್ನಾಟಕ. ವಿದ್ಯುತ್‌ ಉತ್ಪಾದನಾ ವಲಯದಲ್ಲಿ ನವೀಕರಿಸಬಹುದಾದ ಇಂಧನದ ಪಾಲನ್ನು ಹೆಚ್ಚಿಸುವತ್ತ ರಾಜ್ಯ ಸರ್ಕಾರ ಗಮನಹರಿಸಿದ್ದು, ಇದರಿಂದ ರಾಜ್ಯದಲ್ಲಿ ಹೆಚ್ಚಿನ ಉದ್ಯೋಗ ಸೃಷ್ಟಿಯೂ ಆಗುತ್ತಿದೆ. ನವೀಕರಿಸಬಹುದಾದದ ಇಂಧನ ನೀತಿಯ ಫಲ ಈಗ ಕಾಣುತ್ತಿದ್ದೇವೆ,”ಎಂದಿದ್ದಾರೆ.

    “ವಿದ್ಯುತ್‌ ಉತ್ಪಾದನಾ ವಲಯದಲ್ಲಿ ನವೀಕರಿಸಬಹುದಾದ ಇಂಧನದ ಪಾಲನ್ನು ಹೆಚ್ಚಿಸುವತ್ತ ರಾಜ್ಯ ಸರ್ಕಾರ ಗಮನಹರಿಸಿದೆ. ಹವಾಮಾನ ಬದಲಾವಣೆ ಮತ್ತು ಜಾಗತಿಕ ತಾಪಮಾನದ ಸವಾಲುಗಳನ್ನು ಎದುರಿಸುವಲ್ಲಿ ಇಂಧನ ಸಂರಕ್ಷಣೆ ನಿರ್ಣಾಯಕ ಪಾತ್ರ ವಹಿಸುತ್ತದೆ. ಸಾಂಪ್ರದಾಯಿಕ ಇಂಧನ ಮೂಲಗಳಿಗಿಂತ ನವೀಕರಿಸಬಹುದಾದ‌ ಇಂಧನ ಕಡಿಮೆ ಖರ್ಚಿನ ಪರ್ಯಾಯ ಇಂಧನ ಮೂಲವಾಗಿದೆ,”ಎಂದು ತಿಳಿಸಿದ್ದಾರೆ.

    Bangalore Government Karnataka News Trending
    Share. Facebook Twitter Pinterest LinkedIn Tumblr Email WhatsApp
    Previous Articleಪರಪ್ಪನ ಅಗ್ರಹಾರದವರ ತಪ್ಪೇನು.
    Next Article ಮೋಹಕ ತಾರೆ ರಮ್ಯಾಗೆ ಮದುವೆಯಂತೆ.. ನಿಜಾನಾ?
    vartha chakra
    • Website

    Related Posts

    ಬೈರತಿ ಬಸವರಾಜ್ ಪತ್ತೆಗೆ ಲುಕ್ ಔಟ್ ನೋಟಿಸ್

    December 22, 2025

    ನರೇಗಾ ಯೋಜನೆ ಹೆಸರು ಬದಲಾವಣೆ : ಸೋನಿಯಾ ಗಾಂಧಿ ಅವರ ಸಂದೇಶ

    December 22, 2025

    ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಪಡೆದವರಿಗೆ 6 ಕೋಟಿ ರೂ. ನಗದು ಬಹುಮಾನ

    December 21, 2025

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೈರತಿ ಬಸವರಾಜ್ ಪತ್ತೆಗೆ ಲುಕ್ ಔಟ್ ನೋಟಿಸ್

    ಯೂಟ್ಯೂಬ್ ನಲ್ಲಿ ಪೋಲಿ ವಿಡಿಯೋಗಳ ಹಾವಳಿ

    ನರೇಗಾ ಯೋಜನೆ ಹೆಸರು ಬದಲಾವಣೆ : ಸೋನಿಯಾ ಗಾಂಧಿ ಅವರ ಸಂದೇಶ

    ನಾಯಕತ್ವದ ಬಗ್ಗೆ ಖರ್ಗೆ ಕೊಟ್ಟ ಅಪ್ಡೇಟ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • elektrokarniz kypit_lisl on ಮುರಸೋಳಿ ಸೆಲ್ವಂ ಎಂಬ ಗಾರುಡಿಗ.
    • elektricheskie jaluzi_lmot on ಮುರಸೋಳಿ ಸೆಲ್ವಂ ಎಂಬ ಗಾರುಡಿಗ.
    • rylonnie shtori na plastikovie okna s elektroprivodom_juSn on ಲಂಚ ಆರೋಪದ ಸುಳಿಯಲ್ಲಿ Pralhad Joshi
    Latest Kannada News

    ಬೈರತಿ ಬಸವರಾಜ್ ಪತ್ತೆಗೆ ಲುಕ್ ಔಟ್ ನೋಟಿಸ್

    December 22, 2025

    ಯೂಟ್ಯೂಬ್ ನಲ್ಲಿ ಪೋಲಿ ವಿಡಿಯೋಗಳ ಹಾವಳಿ

    December 22, 2025

    ನರೇಗಾ ಯೋಜನೆ ಹೆಸರು ಬದಲಾವಣೆ : ಸೋನಿಯಾ ಗಾಂಧಿ ಅವರ ಸಂದೇಶ

    December 22, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ನಾಯಕತ್ವದ ಬಗ್ಗೆ ಖರ್ಗೆ ಕೊಟ್ಟ ಅಪ್ಡೇಟ್.#varthachakra #mallikarjunkharge #siddaramaiah #dkshivakumar
    Subscribe