Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಹಣದಿಂದ ಕ್ಲಾರ್ಕ್ ಸ್ನೇಹ ಕಟ್
    ಸುದ್ದಿ

    ಹಣದಿಂದ ಕ್ಲಾರ್ಕ್ ಸ್ನೇಹ ಕಟ್

    vartha chakraBy vartha chakraApril 25, 2022Updated:April 25, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಜಗತ್ತಿನ ಅತ್ಯಂತ ಶ್ರೀಮಂತ ಕ್ರಿಕೆಟ್ ಲೀಗ್ ಎಂದೇ ಹೆಸರಾಗಿರುವ ಇಂಡಿಯನ್ ಪ್ರೀಮಿಯರ್ ಲೀಗ್ ನಲ್ಲಿ ಆಡಬೇಕೆಂದು ಆಟಗಾರರು ತುದಿಗಾಲಲ್ಲಿ ನಿಂತಿರುತ್ತಾರೆ. ಐಪಿಎಲ್ ನಲ್ಲಿ ದೊರೆಯುವ ಹಣವೂ ಇದಕ್ಕೆ ಪ್ರಮುಖವಾದ ಕಾರಣವೂ ಒಂದು. ಆದರೆ ಐಪಿಎಲ್ ನಲ್ಲಿ ಸಿಕ್ಕ ಹಣದಿಂದಾಗಿ ನನ್ನ ಮತ್ತು ಮೈಕೆಲ್ ಕ್ಲಾರ್ಕ್ ನಡುವಿನ ಮುರಿದು ಬಿತ್ತು ಎಂದು ಆಸ್ಟ್ರೇಲಿಯಾದ ಖ್ಯಾತ ಕ್ರಿಕೆಟಿಗ ಆಂಡ್ರ್ಯೂ ಸೈಮಂಡ್ಸ್ ತಿಳಿಸಿದ್ದಾರೆ.
    ಬ್ರೇಟ್ ಲೀ ಅವರ ಪಾಡ್ ಕಾಸ್ಟ್ ನಲ್ಲಿ ಮಾತನಾಡಿದ ಆಂಡ್ರ್ಯೂ ಸೈಮಂಡ್ಸ್ ಅವರು ತಮ್ಮ ಮತ್ತು ಮೈಕೆಲ್ ಕ್ಲಾರ್ಕ್ ನಡುವಿನ ಸ್ನೇಹ ಹಳಸಿದ್ದು ಏಕೆ ಎಂಬುದನ್ನು ತಿಳಿಸಿದ್ದಾರೆ.
    ಆಸ್ಟ್ರೇಲಿಯಾ ಕ್ರಿಕೆಟ್ ತಂಡದಲ್ಲಿ ಒಟ್ಟಿಗೆ ಆಡುತ್ತಿದ್ದ ಸೈಮಂಡ್ಸ್ ಮತ್ತು ಕ್ಲಾರ್ಕ್ ಇಬ್ಬರೂ ಉತ್ತಮ ಸ್ನೇಹಿತರಾಗಿದ್ದರು. ಆದರೆ 2008 ರಲ್ಲಿ ಐಪಿಎಲ್ ಟೂರ್ನಿ ಆರಂಭವಾದಾಗ ಸೈಮಂಡ್ಸ್ ರನ್ನು ಡೆಕ್ಕನ್ ಚಾರ್ಜರ್ಸ್ ತಂಡ ಖರೀದಿಸಿತ್ತು. ಸೈಮಂಡ್ಸ್ 5.4 ಕೋಟಿ ಮೊತ್ತಕ್ಕೆ ಸೇಲ್ ಆಗಿದ್ದರು. ಇದು ವಿದೇಶಿ ಆಟಗಾರನಿಗೆ ದೊರೆತ ಅತಿ ಹೆಚ್ಚು ಮೊತ್ತವಾಗಿತ್ತು. ಆದರೆ ಆ ಟೂರ್ನಿಯಲ್ಲಿ ಮೈಕೆಲ್ ಕ್ಲಾರ್ಕ್ ಹರಾಜಿನಲ್ಲಿ ಸೇಲ್ ಆಗಿರಲಿಲ್ಲ.ಐಪಿಎಲ್ ನನ್ನು ನಾನು ಆಡಿದ್ದರಿಂದ ನನಗೆ ಕೋಟಿಗಟ್ಟಲೆ ಹಣ ದೊರೆಯಿತು. ಆದರೆ ಇದು ಮೈಕೆಲ್ ಕ್ಲಾರ್ಕ್ ನಲ್ಲಿ ಅಸೂಯೆ ಉಂಟು ಮಾಡಿತ್ತು. ಈ ಅಸೂಯೆಯಿಂದಾಗಿ ನಮ್ಮಿಬ್ಬರ ನಡುವಿನ ಸ್ನೇಹದಲ್ಲಿ ಬಿರುಕು ಕಾಣಿಸಿಕೊಂಡಿತ್ತು. ಐಪಿಎಲ್ ನಲ್ಲಿ ದೊರೆತ ಹಣ ನಮ್ಮಿಬ್ಬರ ಸ್ನೇಹಕ್ಕೆ ಹುಳಿ ಹಿಂಡಿತ್ತು. ಈಗ ನಮ್ಮಿಬ್ಬರ ನಡುವೆ ಸ್ನೇಹ ಉಳಿದಿಲ್ಲ ಎಂದು ಸೈಮಂಡ್ಸ್ ತಿಳಿಸಿದ್ದಾ

    #andrewsimondsa #breately #deckencharges #IPL
    Share. Facebook Twitter Pinterest LinkedIn Tumblr Email WhatsApp
    Previous Articleಮಗು ಬೇಕು… ಮಗು
    Next Article ಅಣ್ಣಾವ್ರ ಚಿತ್ರದ ಸಾಲುಗಳು ಈತನಿಗೆ ಕಂಠಪಾಠ!!!
    vartha chakra
    • Website

    Related Posts

    ಪಾಕ್ ಮೇಲಿನ ದಾಳಿಯ ಕೀರ್ತಿ ಯಾರಿಗೆ ಸೇರಬೇಕು ?

    May 12, 2025

    ಪಾಕ್ ಮೇಲಿನ ದಾಳಿಯ ಕೀರ್ತಿ ಯಾರಿಗೆ ಸೇರಬೇಕು

    May 12, 2025

    ಜಲಾಶಯಗಳಿಗೆ ಪ್ರವಾಸಿಗರು ಬರುವಂತಿಲ್ಲ

    May 9, 2025

    Comments are closed.

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪಾಕ್ ಮೇಲಿನ ದಾಳಿಯ ಕೀರ್ತಿ ಯಾರಿಗೆ ಸೇರಬೇಕು ?

    ಪಾಕ್ ಮೇಲಿನ ದಾಳಿಯ ಕೀರ್ತಿ ಯಾರಿಗೆ ಸೇರಬೇಕು

    ಜನ ಸಾಮಾನ್ಯರೇ ಎಚ್ಚರ !

    ಯುದ್ದ ಆಗಬಹುದು ಹುಷಾರ್ !

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • JudsonMix on ಲಂಗು ಲಗಾಮಿಲ್ಲದ ಶಕ್ತಿ ಯೋಜನೆ | Shakti Scheme
    • JudsonMix on ರಾಜ್ಯಪಾಲರಾಗಿ ನ್ಯಾಯಮೂರ್ತಿ S Abdul Nazeer ನೇಮಕ
    • JudsonMix on ತಿರುಪತಿಯಲ್ಲಿ ಕಾಲ್ತುಳಿತಕ್ಕೆ ಇದೇ ಕಾರಣ
    Latest Kannada News

    ಪಾಕ್ ಮೇಲಿನ ದಾಳಿಯ ಕೀರ್ತಿ ಯಾರಿಗೆ ಸೇರಬೇಕು ?

    May 12, 2025

    ಪಾಕ್ ಮೇಲಿನ ದಾಳಿಯ ಕೀರ್ತಿ ಯಾರಿಗೆ ಸೇರಬೇಕು

    May 12, 2025

    ಜನ ಸಾಮಾನ್ಯರೇ ಎಚ್ಚರ !

    May 12, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಅಬ್ಬಬ್ಬಾ ದಿನಕ್ಕೆ 2 5 ಕೋಟಿ! ಇದು ಬಾಲಯ್ಯ ಗತ್ತು!#viralvideo #jailer #movie #ntr #filmindustry #director
    Subscribe