Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಹನಿ ಟ್ರ್ಯಾಪ್ ಬಗ್ಗೆ ಸಿಐಡಿ ತನಿಖೆ
    ಸುದ್ದಿ

    ಹನಿ ಟ್ರ್ಯಾಪ್ ಬಗ್ಗೆ ಸಿಐಡಿ ತನಿಖೆ

    vartha chakraBy vartha chakraMarch 27, 20255 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಮಾ.27:
    ರಾಜ್ಯದಲ್ಲಿ ಭಾರಿ ಕೋಲಾಹಲಕ್ಕೆ ಕಾರಣವಾಗಿರುವ,
    ಹನಿ ಟ್ರ್ಯಾಪ್ ಯತ್ನ ಆರೋಪ ಪ್ರಕರಣದ ಬಗ್ಗೆ ಸಿಐಡಿ ತನಿಖೆ ಆರಂಭಗೊಂಡಿದೆ.
    ಪ್ರಕರಣದ ಬಗ್ಗೆ ಸಿಐಡಿ ತನಿಖೆಗೆ ಆದೇಶಿಸಿರುವ ಅಧಿಕೃತ ನಿರ್ಧಾರ ಇನ್ನು ಹೊರಬಂದಿಲ್ಲ. ಆದರೆ, ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಅಲೋಕ್ ಮೋಹನ್ ಅವರ ಸೂಚನೆಯ ಮೇರೆಗೆ ಸಿಐಡಿ ಅಧಿಕಾರಿಗಳು ಈ ಬಗ್ಗೆ ಪ್ರಾಥಮಿಕ ತನಿಖೆ ಆರಂಭಿಸಿದ್ದಾರೆ.
    ಸಿಐಡಿ ಅಧಿಕಾರಿಗಳ ತಂಡ ಸಹಕಾರ ಮಂತ್ರಿ ಕೆ.ಎನ್. ರಾಜಣ್ಣ ಅವರಿಗೆ ಬೆಂಗಳೂರಿನ ಜಯಮಹಲ್ ರಸ್ತೆಯಲ್ಲಿ ನೀಡಲಾಗಿರುವ ಸರ್ಕಾರಿ ನಿವಾಸಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಸರ್ಕಾರಿ ನಿವಾಸದಲ್ಲಿ ಕೆಲಸ ಮಾಡುತ್ತಿರುವ ಎಲ್ಲ ಸಿಬ್ಬಂದಿಯ ವಿವರ ಸಂಗ್ರಹಿಸಿರುವ ಅಧಿಕಾರಿಗಳ ತಂಡ ಕಳೆದ ನಾಲ್ಕು ತಿಂಗಳಿನಿಂದ ಈ ಮನೆಗೆ ಯಾರು ಯಾರು ಬಂದಿದ್ದರು ಎಂದು ಕೇಳಿ ಅವರ ವಿವರ ಸಂಗ್ರಹಿಸಿದೆ.
    ಸರ್ಕಾರಿ ನಿವಾಸದ ಭದ್ರತಾ ಅಧಿಕಾರಿ ಬಳಿ ಇರುವ ಡೈರಿಯನ್ನು ಪಡೆದುಕೊಂಡಿರುವ ತಂಡ ಅದರಲ್ಲಿ ನಮೂದಾಗಿರುವ ಹೆಸರುಗಳು ಮತ್ತು ಅವರ ದೂರವಾಣಿ ಸಂಖ್ಯೆಗಳನ್ನು ಕೂಡ ಪಡೆದುಕೊಂಡಿದೆ.
    ಈ ಪ್ರಾಥಮಿಕ ವರದಿಯನ್ನು ಅಧಿಕಾರಿಗಳ ತಂಡ ಪೊಲೀಸ್ ಮಹಾ ನಿರ್ದೇಶಕರಿಗೆ ಸಲ್ಲಿಸಲಿದ್ದು ಅದಾದ ಬಳಿಕ ಪ್ರಕರಣದ ಬಗ್ಗೆ ಯಾವ ತನಿಖೆ ನಡೆಸಬೇಕು ಎಂಬ ಬಗ್ಗೆ ಸರ್ಕಾರ ನಿರ್ಧಾರ ಪ್ರಕಟಿಸಲಿದೆ ಆ ತಂಡಕ್ಕೆ ಸಿಐಡಿ ಅಧಿಕಾರಿಗಳು ತಾವು ಸಂಗ್ರಹಿಸಿರುವ ಎಲ್ಲ ವಿವರಗಳನ್ನು ನೀಡಲಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ.
    ವಿಧಾನಸಭೆಯ ಕಲಾಪದಲ್ಲಿ ಈ ವಿಷಯ ಪ್ರಸ್ತಾಪಿಸಿದ್ದ ಸಹಕಾರ ಮಂತ್ರಿ ಕೆ ಎನ್ ರಾಜಣ್ಣ ಅವರು ರಾಜ್ಯದಲ್ಲಿ ತಾವು ಸೇರಿದಂತೆ ಕೆಲವು
    ಮಂತ್ರಿಗಳು ಶಾಸಕರು ಮತ್ತು ಪ್ರತಿಪಕ್ಷಗಳ ಮುಖಂಡರು ಸೇರಿದಂತೆ 48 ಜನ ಪ್ರಮುಖ ನಾಯಕರನ್ನು ಹನಿ ಟ್ರ್ಯಾಪ್ ಜಾಲದಲ್ಲಿ ಸಿಲುಕಿಸಲು ವ್ಯವಸ್ಥಿತವಾಗಿ ತಂತ್ರ ರೂಪಿಸಲಾಗಿದೆ ಎಂದು ಆರೋಪಿಸಿದ್ದರು.
    ಇದಾದ ಬಳಿಕ ಮುಖ್ಯಮಂತ್ರಿಗಳ ಸಲಹೆಯಂತೆ ತಮ್ಮನ್ನು ಹನಿ ಟ್ರ್ಯಾಪ್ ಜಾಲದಲ್ಲಿ ಸಿಲುಕಿಸಲು ನಡೆಸಿದ ಪ್ರಯತ್ನದ ಕುರಿತ ಲಿಖಿತ ದೂರನ್ನು ಗೃಹ ಮಂತ್ರಿ ಡಾ. ಜಿ ಪರಮೇಶ್ವರ್ ಅವರಿಗೆ ನೀಡಿದ್ದಾರೆ ಪರಮೇಶ್ವರ್ ಅವರು ಈ ದೂರನ್ನು ಪೊಲೀಸ್ ಮಹಾ ನಿರ್ದೇಶಕರಿಗೆ ರವಾನಿಸಿದ್ದು ಇದರ ಕುರಿತು ಯಾವ ಬಗೆಯ ತನಿಖೆ ಸೂಕ್ತ ಎಂಬ ಬಗ್ಗೆ ವರದಿ ನೀಡುವಂತೆ ಸೂಚಿಸಿದ್ದಾರೆ

    Bengaluru ಸರ್ಕಾರ
    Share. Facebook Twitter Pinterest LinkedIn Tumblr Email WhatsApp
    Previous Articleಶಾಸಕರ ಹತ್ಯೆಗೆ ಸುಪಾರಿ.?
    Next Article ಎಕ್ಸ್ ಖಾತೆಯಲ್ಲಿ ಯತ್ನಾಳ್ ಅಳಲು
    vartha chakra
    • Website

    Related Posts

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    June 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    June 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    June 20, 2025

    5 Comments

    1. CASH88 on May 13, 2025 11:14 pm

      In a world saturated with countless blogs, this one stands out as a delightful haven of engaging content and thoughtful insights. Offering a fresh perspective on a wide range of topics, the blog’s posts are always well-written and thought-provoking. With a user-friendly layout and consistent updates, this blog is an excellent resource for anyone seeking informative and entertaining reads. Highly recommended! Try to Visit My Web Site :CASH88

      Reply
    2. 2u2cx on June 6, 2025 9:59 am

      can i order cheap clomiphene for sale cost cheap clomiphene prices how to get cheap clomiphene price can i get cheap clomid tablets can i purchase generic clomid without insurance clomiphene price walmart clomiphene prescription uk

      Reply
    3. buy cialis australia online on June 9, 2025 12:23 pm

      Greetings! Very serviceable suggestion within this article! It’s the scarcely changes which choice turn the largest changes. Thanks a quantity towards sharing!

      Reply
    4. q1gkk on June 21, 2025 12:58 pm

      buy amoxil tablets – order amoxil generic buy combivent 100 mcg pill

      Reply
    5. w0nm9 on June 23, 2025 3:59 pm

      order zithromax generic – tinidazole 500mg ca order bystolic 5mg online cheap

      Reply

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • klining_moskva_upmi on ಜಾತಿ ರಾಜಕಾರಣದಲ್ಲಿ ಈಜಿ ದಡ ಸೇರುವವರು ಯಾರು (ಬಾಗಲಕೋಟೆ ಕ್ಷೇತ್ರದ ಸಮೀಕ್ಷೆ)
    • l2t3j on ಕೋವಿಡ್, ಎಲ್ಲರಿಗೂ ಲಸಿಕೆ ಬೇಕಾಗಿಲ್ಲ | COVID-19
    • klining_moskva_snmi on ಹೆಬ್ಬಾಳ್ಕರ್ ಪುತ್ರ, ಜಾರಕಿಹೊಳಿ ಪುತ್ರಿ ಅಖಾಡಕ್ಕೆ | Satish Jarkiholi
    Latest Kannada News

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    June 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    June 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    June 20, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಮೋದಿಯನ್ನೇ ಕಾಪಿ ಮಾಡಿದ್ರಾ ಟ್ರಂಪ್ #narendramodi #donaldtrump #viralvideo #facts #iran #israel #war
    Subscribe