Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಹಿಂದಿ ಹೇರಿಕೆಯ ತಂತ್ರ ಸರಿಯಲ್ಲ
    ವಿಶೇಷ ಸುದ್ದಿ

    ಹಿಂದಿ ಹೇರಿಕೆಯ ತಂತ್ರ ಸರಿಯಲ್ಲ

    vartha chakraBy vartha chakraApril 29, 2022Updated:April 29, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಹುಬ್ಬಳ್ಳಿ :ಇಲ್ಲಿವರೆಗೂ ನಾವು ಅನ್ಕೊಂಡಿದ್ದು ಹಾಗೆ. ಕಲೆಗೆ ಬೆಲೆ ಕಟ್ಟೋಕೆ ಆಗಲ್ಲ. ಮುಖ್ಯವಾಗಿ ಅದಕ್ಕೊಂದು ಭಾಷೆ ಚೌಕಟ್ಟು ಹಾಕೋಕು ಆಗಲ್ಲ. ಕಲೆ ಎನ್ನುವುದು ಭಾಷೆಗಳಿಗಿಂತ ಭಾವನೆಗ ಮೇಲೆ ಅವಲಂಭಿತವಾಗಿರುತ್ತದೆ. ಆದರೆ ಇತ್ತಿಚೆಗೆ ಕೆಲವು ದಿನಗಳಿಂದ ನಟ ಸುದೀಪ್ ಹಾಗು ಬಾಲಿವುಡ್ ನಟ ಅಜಯ್ ದೇವಗನ್ ಮಧ್ಯೆ ಭಾಷಾ ವಿಚಾರಕ್ಕೆ ಟ್ವೀಟ್ ಸಮರ ನಡೆದಿದೆ. ಇದಕ್ಕೆ ಈಗಾಗಲೇ ನಟ ಸುದೀಪ್ ಅಭಿಪ್ರಾಯಕ್ಕೆ ಬಹಳಷ್ಟು ಜನ ಬೆಂಬಲ ಸೂಚಿಸಿದ್ದಾರೆ‌.
    ಭಾಷೆ ಇಲ್ಲದ ಭಾವನಾತ್ಮಕ ಚಿತ್ರಣವೇ ಈ ಸಿನಿಮಾ. ಇಲ್ಲಿ ಯಾವುದೇ ರೀತಿಯಲ್ಲಿ ವಿವಾದಾತ್ಮಕ ವಿಷಯಗಳನ್ನು ಹುಟ್ಟು ಹಾಕುವುದು ಸರಿಯಲ್ಲ. ಪ್ರತಿಯೊಂದು ಪ್ರಾಂತ್ಯದಲ್ಲಿಯೂ ಭಾಷೆಗಳು ತಮ್ಮದೇ ಆದ ಮಹತ್ವವನ್ನು ಪಡೆದುಕೊಂಡಿವೆ. ಯಾವುದೇ ಒಂದು ಭಾಷೆಯನ್ನು ಮತ್ತೊಂದು ಬಾಷೆಯ ಮೇಲೆ ಹೇರಿಕೆ ಮಾಡುವುದು ಸರಿಯಲ್ಲ.
    ಸಿನೆಮಾಗಳಿಗೆ ಯಾವುದೇ ಭಾಷೆಗಳಿಲ್ಲ, ನಟರು ಈ ವಿಚಾರಕ್ಕೆ ಹೋಗಬಾರದು. ಸಿನೆಮಾ ಅನ್ನೊದು ಭಾವನಾತ್ಮಕ ಸಂಬಂಧ ಇರುವ ಕ್ಷೇತ್ರ. ಎಲ್ಲಾ ಪ್ರಾದೇಶಿಕ ಭಾಷೆಗಳಿಗೆ ಅದರದೆ ಆದ ಸ್ಥಾನ ಮಾನಗಳು ಇರುತ್ತವೇ. ಹಿಂದಿ ಹೆರಿಕೆ ಒತ್ತಡ ತಂತ್ರ ಸರಿಯಲ್ಲ ಎನ್ನುವುದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅಭಿಪ್ರಾಯವಾಗಿದೆ.

    #ajaydevgan #kumaraswamy #sudeep Entertainment
    Share. Facebook Twitter Pinterest LinkedIn Tumblr Email WhatsApp
    Previous Articleಕಮಲಿ ಸೀರಿಯಲ್​ ನಿರ್ದೇಶಕ ಅರವಿಂದ್ ಕೌಶಿಕ್ ಅರೆಸ್ಟ್
    Next Article ಬರಡಾದ ಧರ್ಮರಾಜಕಾರಣದ ಹಸು..
    vartha chakra
    • Website

    Related Posts

    ಹಣ ಪಡೆಯದೆ ರಾಯಭಾರಿಯಾದ ಕುಂಬ್ಳೆ.

    May 28, 2025

    ಡಿ.ಕೆ‌. ಸುರೇಶ್ ಕೆಎಂಎಫ್ ಅಧ್ಯಕ್ಷರಾಗುವುದು ಖಚಿತ.

    May 26, 2025

    ಮಡಿಕೇರಿಯ ಮುಕುಟ ಇಂದಿರಾ ಕ್ಯಾಂಟೀನ್

    May 23, 2025

    Comments are closed.

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸೆಪ್ಟೆಂಬರ್ ನಲ್ಲಿ ಜಾತಿವಾರು ಜನಗಣತಿ !

    KGF ಬಾಬು ಬಳಿ ತೆರಿಗೆ ವಸೂಲಿ ಮಾಡಿದ ಅಧಿಕಾರಿಗಳು!

    ಡಿಸಿಎಂ ಶಿವಕುಮಾರ್ ಮೂರು ದಿನ ರಜೆ

    ರೌಡಿ ಬಿಕ್ಲು ಶಿವ ಹತ್ಯೆ – ಬೈರತಿ ಬಸವರಾಜ್ ಗೆ ಸಂಕಷ್ಟ !

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • TommyKit on ಪೊಲೀಸ್ ಅಧಿಕಾರಿ ಪತ್ರ ಸೃಷ್ಟಿಸಿದ ಸಂಚಲನ.
    • BurtonEroke on ಚುರುಕಾದ ನಕ್ಸಲರು.
    • Kelvinoxith on ಪೊಲೀಸ್ ಅಧಿಕಾರಿ ಪತ್ರ ಸೃಷ್ಟಿಸಿದ ಸಂಚಲನ.
    Latest Kannada News

    ಸೆಪ್ಟೆಂಬರ್ ನಲ್ಲಿ ಜಾತಿವಾರು ಜನಗಣತಿ !

    July 23, 2025

    KGF ಬಾಬು ಬಳಿ ತೆರಿಗೆ ವಸೂಲಿ ಮಾಡಿದ ಅಧಿಕಾರಿಗಳು!

    July 23, 2025

    ಡಿಸಿಎಂ ಶಿವಕುಮಾರ್ ಮೂರು ದಿನ ರಜೆ

    July 22, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಸರೋಜಾದೇವಿ, SM ಕೃಷ್ಣ ಮದ್ವೆ ಆಗಲಿಲ್ಲವೇಕೆ
    Subscribe