Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಹೀಗೆ ಸಿಕ್ಕಿಬಿದ್ದ ನೋಡಿ
    ಸುದ್ದಿ

    ಹೀಗೆ ಸಿಕ್ಕಿಬಿದ್ದ ನೋಡಿ

    vartha chakraBy vartha chakraNovember 17, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ನ.16-ಕೊಲೆ ಪ್ರಕರಣದಲ್ಲಿ ಭಾಗಿಯಾಗಿ 12 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಖತರ್ನಾಕ್ ಕೊಲೆಗಾರನನ್ನು ‌ಎಂ-ಸಿಸಿಟಿಎನ್‍ಎಸ್ ಮೊಬೈಲ್ ಅಪ್ಲಿಕೇಷನ್ ನ ಬೆರಳು ಮುದ್ರೆ ಮೂಲಕ ಪತ್ತೆ ಮಾಡುವಲ್ಲಿ ಯಶವಂತಪುರ ಪೊಲೀಸರು ಯಶಸ್ವಿಯಾಗಿದ್ದಾರೆ.
    ರಾಮನಗರದ ರಮೇಶ್ (35)ಬಂಧಿತ ಆರೋಪಿಯಾಗಿದ್ದು ಆತನನ್ನು ಹೆಚ್ಚಿನ ವಿಚಾರಣೆಗೆ ಒಳಪಡಿಸಲಾಗಿದೆ ಎಂದು ಡಿಸಿಪಿ ವಿನಾಯಕ್ ಪಾಟೀಲ್ ತಿಳಿಸಿದ್ದಾರೆ.
    ಇತ್ತೀಚೆಗೆ ನಗರದ ಎಲ್ಲಾ ಪೊಲೀಸ್ ಠಾಣೆಗಳಿಗೆ ಎಂ-ಸಿಸಿಟಿಎನ್‍ಎಸ್ ಮೊಬೈಲ್ ಆಫ್ ಮೂಲಕ ಬೆರಳು ಮುದ್ರೆ ಪರಿಶೀಲನೆಗಾಗಿ ಚಿಕ್ಕ ಬೆರಳು ಮುದ್ರೆ ಡಿವೈಸ್‍ಅನ್ನು ವಿತರಣೆ ಮಾಡಲಾಗಿದೆ. ಈ ಡಿವೈಸನ್ನು ಉಪಯೋಗಿಸಿಕೊಂಡು ಮೊಬೈಲ್ ಅಪ್ಲಿಕೇಷನ್ ಮುಖಾಂತರ ಅನುಮಾನಾಸ್ಪದ ವ್ಯಕ್ತಿಗಳ ಬೆರಳು ಮುದ್ರೆಯನ್ನು ಪರಿಶೀಲಿಸಿದರೆ ಆ ವ್ಯಕ್ತಿಯು ಈ ಹಿಂದೆ ಯಾವುದಾದರೂ ಪ್ರಕರಣಗಳಲ್ಲಿ ಭಾಗಿಯಾಗಿದ್ದರೆ ಮಾಹಿತಿ ತಿಳಿದು ಬರುತ್ತದೆ.
    ಅದರಂತೆ ಯಶವಂತಪುರ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ರಾಜು ಸಿ. ಅವರು ಸಿಬ್ಬಂದಿಯ ಜೊತೆ ನಿನ್ನೆ ರಾತ್ರಿ ಗಸ್ತಿನಲ್ಲಿದ್ದಾಗ ಬಿ.ಕೆ.ನಗರದ 1ನೇ ಮುಖ್ಯರಸ್ತೆಯಲ್ಲಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ರಮೇಶ್ ನನ್ನು ವಶಕ್ಕೆ ತೆಗೆದುಕೊಂಡು ಠಾಣೆಗೆ ಕರೆತಂದು ವಿಚಾರಣೆ ಮಾಡಿ, ಎಂ-ಸಿಸಿಟಿಎನ್‍ಎಸ್ ಮೊಬೈಲ್ ಆಫ್ ಮೂಲಕ ಡಿವೈಸ್ ಬಳಸಿಕೊಂಡು ಆ ವ್ಯಕ್ತಿಯ ಬೆರಳು ಮುದ್ರೆಯನ್ನು ಪರಿಶೀಲಿಸಿದಾಗ ಆ ವ್ಯಕ್ತಿಯ ಮಾಹಿತಿ ಪೊಲೀಸರ ದತ್ತಾಂಶದಲ್ಲಿರುವುದು ದೃಢಪಟ್ಟಿರುತ್ತದೆ.
    ಆರೋಪಿಯನ್ನು ಕೂಲಂಕುಷವಾಗಿ ವಿಚಾರಣೆ ಮಾಡಿದಾಗ ದತ್ತಾಂಶದಲ್ಲಿ ಪರಿಶೀಸಲಾಗಿ ಆತ 2005 ಆ. 29
    ರಂದು ತಾವರೆಕೆರೆಯ ತಿಗಳರಪಾಳ್ಯ, ಬಾಲಾಜಿ ನಗರದಲ್ಲಿನ ಮನೆಯೊಂದಕ್ಕೆ ಬಣ್ಣ ಒಡೆಯಲು ಬಂದ ವ್ಯಕ್ತಿಗಳು ಮನೆಗೆ ಬಣ್ಣ ಒಡೆಯದೇ ಅದೇ ಮನೆಗೆ 8-10 ಜನ ಹುಡುಗರನ್ನು ಸೇರಿಸಿಕೊಂಡು ಮನೆಯ ಮಾಲೀಕರು ಮನೆಯ ಕೀ ಕೇಳಿದಾಗ ಮನೆಯ ಕೀ ಕೊಡೆದೆ ಗಲಾಟೆ ಮಾಡಿ ಮನೆಯ ಮಾಲೀಕರನ್ನು ಕೊಲೆ ಮಾಡಿದ ಪ್ರಕರಣದಲ್ಲಿ ಭಾಗಿಯಾಗಿರುವುದಾಗಿ ಪತ್ತೆಯಾಗಿದೆ.
    ಆರೋಪಿಯು ದಸ್ತಗಿರಿಯಾಗಿ ಜೈಲಿಗೆ ಹೋಗಿ, ಜಾಮೀನಿನ ಮೇಲೆ ಹೊರ ಬಂದು 2010 ನೇ ಸಾಲಿನಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೇ ಸುಮಾರು 12 ವರ್ಷಗಳಿಂದ ತಲೆ ಮರೆಸಿಕೊಂಡಿದ್ದು, ಆರೋಪಿಯ ವಿರುದ್ಧ ಉದ್ಘೋಷಣೆ ಹಾಗ ದಸ್ತಗಿರಿ ವಾರೆಂಟ್‍ ಹೊರಡಿಸಿರುವುದರಿಂದ ಮುಂದಿನ ಕಾನೂನು ಕ್ರಮಕ್ಕಾಗಿ ಆರೋಪಿಯನ್ನು ಬ್ಯಾಡರಹಳ್ಳಿ ಪೊಲೀಸರ ವಶಕ್ಕೊಪ್ಪಿಸಲಾಗಿದೆ ಎಂದು ತಿಳಿಸಿದರು.

    ಕಾನೂನು ಕೊಲೆ ನ್ಯಾಯ
    Share. Facebook Twitter Pinterest LinkedIn Tumblr Email WhatsApp
    Previous Articleಕಾಂಗ್ರೆಸ್ ನಾಯಕಿ ಮನೆ ಮೇಲೆ IT ದಾಳಿ
    Next Article ಇವನು ಮನುಷ್ಯನೇ ಅಲ್ಲ!
    vartha chakra
    • Website

    Related Posts

    ಆಡಳಿತದಲ್ಲಿ ಪೂರ್ಣ ಪ್ರಮಾಣದಲ್ಲಿರಲಿ ಕನ್ನಡ

    June 25, 2025

    ಪರಮೇಶ್ವರ್ ಗೆ ಪ್ರಜ್ಞೆ ಇಲ್ವಾ.?

    June 25, 2025

    ನಕ್ಷೆ ಇಲ್ಲದೆ ಮನೆ ಕಟ್ಟಿದರೆ ಏನಾಗುತ್ತೆ ಗೊತ್ತಾ ?

    June 25, 2025

    Comments are closed.

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಆಡಳಿತದಲ್ಲಿ ಪೂರ್ಣ ಪ್ರಮಾಣದಲ್ಲಿರಲಿ ಕನ್ನಡ

    ಪರಮೇಶ್ವರ್ ಗೆ ಪ್ರಜ್ಞೆ ಇಲ್ವಾ.?

    ನಕ್ಷೆ ಇಲ್ಲದೆ ಮನೆ ಕಟ್ಟಿದರೆ ಏನಾಗುತ್ತೆ ಗೊತ್ತಾ ?

    ಕಾಂಗ್ರೆಸ್ ಶಾಸಕರ ಬಾಯಿಗೆ ಬೀಗ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Timothyraine on ಮುರಸೋಳಿ ಸೆಲ್ವಂ ಎಂಬ ಗಾರುಡಿಗ.
    • z1hde on ಬ್ಯಾಗ್ ಕದ್ದು ಸಿಕ್ಕಿಹಾಕಿಕೊಂಡ ನ್ಯೂಝೀಲ್ಯಾನ್ಡ್ ಸಂಸದೆ! | New Zealand
    • 64j3k on ಸಂಚಾರ ನಿಯಮಗಳ ಉಲ್ಲಂಘನೆ – 130 ಕೋಟಿ ದಂಡ ಸಂಗ್ರಹ!
    Latest Kannada News

    ಆಡಳಿತದಲ್ಲಿ ಪೂರ್ಣ ಪ್ರಮಾಣದಲ್ಲಿರಲಿ ಕನ್ನಡ

    June 25, 2025

    ಪರಮೇಶ್ವರ್ ಗೆ ಪ್ರಜ್ಞೆ ಇಲ್ವಾ.?

    June 25, 2025

    ನಕ್ಷೆ ಇಲ್ಲದೆ ಮನೆ ಕಟ್ಟಿದರೆ ಏನಾಗುತ್ತೆ ಗೊತ್ತಾ ?

    June 25, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ರೈಲ್ವೇ ಟಿಕೆಟ್ ದರ 1 ಪೈಸೆ ಏರಿಕೆ #trains #likeandshare #indianrailway #railway #rate #varthachakra
    Subscribe