Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಹೆಚ್ಚುತ್ತಿರುವ Cyber crime – ತನಿಖೆಗೆ ಸಿಬ್ಬಂದಿ ಇಲ್ಲ
    ಸುದ್ದಿ

    ಹೆಚ್ಚುತ್ತಿರುವ Cyber crime – ತನಿಖೆಗೆ ಸಿಬ್ಬಂದಿ ಇಲ್ಲ

    vartha chakraBy vartha chakraFebruary 7, 2023Updated:February 7, 2023No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಫೆ.7-

    ರಾಜ್ಯದಲ್ಲಿ ಸೈಬರ್ ಚೋರರ ಹಾವಳಿ ದಿನೇ ದಿನೇ  ಹೆಚ್ಚಾಗುತ್ತಿದೆ. ಒಂದೇ ತಿಂಗಳಲ್ಲಿ ಸಾವಿರಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿದ್ದು ಅವುಗಳ ತನಿಖೆಗೆ ಸಿಬ್ಬಂದಿಗಳ ಕೊರತೆ ಎದುರಾಗಿದೆ. ಉಪ ವಿಭಾಗದ ಮಟ್ಟದಲ್ಲಿ ಸೈಬರ್ ಠಾಣೆಗಳನ್ನು ತೆರೆದು ಹೆಚ್ಚಿನ ಸಿಬ್ಬಂದಿಗಳನ್ನು ನಿಯೋಜಿಸಲು ನಿಧಾನಗತಿಯ ಧೋರಣೆ ತೋರುತ್ತಿರುವುದರಿಂದ ಸರಿಯಾದ ತನಿಖೆ ನಡೆಯದೇ ಹೆಚ್ಚಿನ ಪ್ರಕರಣಗಳು ಅತಂತ್ರವಾಗುತ್ತಿವೆ.

    2023ರ ಮೊದಲ ತಿಂಗಳಲ್ಲೇ (ಜನವರಿ) ಬೆಂಗಳೂರಿನ ವಿವಿಧ ಠಾಣೆಗಳಲ್ಲಿ ಒಟ್ಟು 1228 ಸೈಬರ್ ವಂಚನೆ ಪ್ರಕರಣಗಳು ದಾಖಲಾಗಿವೆ. ಕಳೆದ ವರ್ಷವೂ ಅತಿ ಹೆಚ್ಚು ಸೈಬರ್ ವಂಚನೆ ಪ್ರಕರಣಗಳು ದಾಖಲಾಗಿದ್ದು ಅವುಗಳ ಸಾಲಿಗೆ ಹೊಸ ಪ್ರಕರಣಗಳು ಸೇರ್ಪಡೆಯಾಗಿವೆ. ಕೇವಲ ಒಂದು ತಿಂಗಳಿನಲ್ಲಿ ಸಾವಿರಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿದ್ದರೂ ಇದರ ತನಿಖೆ ನಡೆಸಲು CEN ಪೊಲೀಸ್ ಠಾಣೆ (Cyber Economic and Narcotics Crime Police Station) ಗಳಲ್ಲಿ ಸಿಬ್ಬಂದಿಗಳ ಕೊರತೆ ಎದುರಾಗಿದೆ.

    ಮಾತ್ರವಲ್ಲದೆ ಉಪ ವಿಭಾಗದ ಮಟ್ಟದಲ್ಲಿ ಸೆನ್ ಠಾಣೆಗಳನ್ನು ತೆರೆಯಲು ಸರ್ಕಾರ ಇನ್ನೂ ಮುಂದಾಗಿಲ್ಲ. ಇದರಿಂದಾಗಿ ಸಮರ್ಪಕ ತನಿಖೆಯಾಗದೆ ಸೈಬರ್ ಕ್ರೈಂ (cyber crime) ಪ್ರಕರಣಗಳು ಅತಂತ್ರವಾಗುತ್ತಿವೆ. ಸದ್ಯ ವಿಭಾಗೀಯ ಮಟ್ಟದಲ್ಲಿ ಮಾತ್ರ CEN ಪೊಲೀಸ್ ಠಾಣೆಗಳಿವೆ. ಇದನ್ನು ಉಪ ವಿಭಾಗದ ಮಟ್ಟದಲ್ಲಿ ತೆರೆಯುವ ಮೂಲಕ ಶೀಘ್ರ ತನಿಖೆಗೆ ಮುಂದಾಗಬೇಕಿದೆ. ಆದರೂ ರಾಜ್ಯ ಸರ್ಕಾರ ಮಾತ್ರ ಕಣ್ಮುಚ್ಚಿ ಕುಳಿತಿದೆ.

    ನಗರದ ಆಗ್ನೇಯ ವಿಭಾಗದ CEN ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಹೆಚ್ಚು ಸೈಬರ್ ಪ್ರಕರಣಗಳು ದಾಖಲಾಗಿದ್ದು, ಒಂದು ತಿಂಗಳಲ್ಲಿ 223 ಪ್ರಕರಣಗಳು ದಾಖಲಾಗಿವೆ.

    ಉತ್ತರ ವಿಭಾಗ CEN ಠಾಣೆಯಲ್ಲಿ 215

    ವೈಟ್ ಫೀಲ್ಡ್ ವಿಭಾಗದ CEN ಠಾಣೆಯಲ್ಲಿ 160,

    ಈಶಾನ್ಯ ವಿಭಾಗ CEN ಠಾಣೆಯಲ್ಲಿ 155

    ದಕ್ಷಿಣ ವಿಭಾಗದ CEN ಠಾಣೆಯಲ್ಲಿ 145

    ಪೂರ್ವ ವಿಭಾಗ CEN ಠಾಣೆಯಲ್ಲಿ 122

    ಪಶ್ಚಿಮ ವಿಭಾಗ CEN ಠಾಣೆಯಲ್ಲಿ 118 ಹಾಗೂ

    ಕೇಂದ್ರ ವಿಭಾಗದ CEN ಠಾಣೆಯಲ್ಲಿ 90 ಪ್ರಕರಣಗಳು ದಾಖಲಾಗಿವೆ.

    #cybercrime Bangalore CEN crime Cyber Security lic m mi Police police station ಅಪರಾಧ ಸುದ್ದಿ
    Share. Facebook Twitter Pinterest LinkedIn Tumblr Email WhatsApp
    Previous Articleಭೂಕಂಪ ಪೀಡಿತ Turkey ಯಲ್ಲಿ ‌ಮರಣ ಮೃದಂಗ- ಸಂತ್ರಸ್ತರಿಗೆ ನೆರವು
    Next Article ವಿದ್ಯುತ್ ದರ ಹೆಚ್ಚಳಕ್ಕೆ ವೇದಿಕೆ ಸಜ್ಜು
    vartha chakra
    • Website

    Related Posts

    ಥಿಯೇಟರ್ ಸುಡುವ ಎಚ್ಚರಿಕೆ ಮಧ್ಯೆಯೂ ‘ಥಗ್ ಲೈಫ್’ ಪ್ರದರ್ಶನಕ್ಕೆ ಮುಂದಾದ ಕರ್ನಾಟಕದ ಚಿತ್ರಮಂದಿರಗಳು !

    May 31, 2025

    HMT ಭೂಮಿ ಕಬಳಿಸಲು ಕುಮ್ಮಕ್ಕು ನೀಡಿದ ಅಧಿಕಾರಿಗಳು !

    May 30, 2025

    ಜನಾರ್ದನ ರೆಡ್ಡಿ ಕೇಸ್ ವಿಚಾರಣೆಗೆ ಜಡ್ಜ್ ಯಾರೂ ರೆಡಿ ಇಲ್ಲ.

    May 29, 2025

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಥಿಯೇಟರ್ ಸುಡುವ ಎಚ್ಚರಿಕೆ ಮಧ್ಯೆಯೂ ‘ಥಗ್ ಲೈಫ್’ ಪ್ರದರ್ಶನಕ್ಕೆ ಮುಂದಾದ ಕರ್ನಾಟಕದ ಚಿತ್ರಮಂದಿರಗಳು !

    HMT ಭೂಮಿ ಕಬಳಿಸಲು ಕುಮ್ಮಕ್ಕು ನೀಡಿದ ಅಧಿಕಾರಿಗಳು !

    Honey trap ಪ್ರಕರಣ ಏನಾಯ್ತು ಗೊತ್ತಾ ?

    ಜನಾರ್ದನ ರೆಡ್ಡಿ ಕೇಸ್ ವಿಚಾರಣೆಗೆ ಜಡ್ಜ್ ಯಾರೂ ರೆಡಿ ಇಲ್ಲ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • vfunwlzko on ಶ್ರಮಜೀವಿ ಖಾದರ್ ಕೈಹಿಡಿಯಲಿರುವ ಮತದಾರ | UT Khader
    • https://femaleinvestorsmagazine.com/inscription-betclic-comment-ouvrir-votre-compte-51/ on ಕುಂಭಮೇಳದಲ್ಲಿ ಕಿನ್ನರ ಕಲರವ
    • ngggalsvs on ಯಾರಾಗುತ್ತಾರೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ?
    Latest Kannada News

    ಥಿಯೇಟರ್ ಸುಡುವ ಎಚ್ಚರಿಕೆ ಮಧ್ಯೆಯೂ ‘ಥಗ್ ಲೈಫ್’ ಪ್ರದರ್ಶನಕ್ಕೆ ಮುಂದಾದ ಕರ್ನಾಟಕದ ಚಿತ್ರಮಂದಿರಗಳು !

    May 31, 2025

    HMT ಭೂಮಿ ಕಬಳಿಸಲು ಕುಮ್ಮಕ್ಕು ನೀಡಿದ ಅಧಿಕಾರಿಗಳು !

    May 30, 2025

    Honey trap ಪ್ರಕರಣ ಏನಾಯ್ತು ಗೊತ್ತಾ ?

    May 30, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಸಚಿವ ಖಂಡ್ರೆ ಮನೆ ಬಳಿಯೇ ಕಾರ್ ಗಾಜು ಒಡೆದು 2 ಲಕ್ಷ ಕಳವು!
    Subscribe