Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಹೋಂಸ್ಟೇ ತೆರವು ಮಾಡಿ.
    Trending

    ಹೋಂಸ್ಟೇ ತೆರವು ಮಾಡಿ.

    vartha chakraBy vartha chakraSeptember 3, 20242 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು.
    ವಯನಾಡು ಮತ್ತು ಉತ್ತರ ಕನ್ನಡ ಜಿಲ್ಲೆಯ ಶಿರೂರು ಗುಡ್ಡ ಕುಸಿತ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರ್ಕಾರ ಅರಣ್ಯ ಪ್ರದೇಶದಲ್ಲಿನ ಒತ್ತುವರಿಯನ್ನು ಮುಲಾಜಿಲ್ಲದೆ ತೆರವುಗೊಳಿಸಲು ಸೂಚನೆ ನೀಡಿದೆ.
    ರಾಜ್ಯದ 10 ಜಿಲ್ಲೆಗಳಲ್ಲಿ ವ್ಯಾಪಿಸಿರುವ ಪಶ್ಚಿಮ ಘಟ್ಟ ಮತ್ತು ಇತರ ಘಟ್ಟ ಪ್ರದೇಶಗಳಲ್ಲಿ 2015ರ ನಂತರದ ಅರಣ್ಯ ಒತ್ತುವರಿ ತೆರವುಗೊಳಿಸಲು ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳು ಮತ್ತು ಅರಣ್ಯ ಕಾರ್ಯಪಡೆ ಮುಖ್ಯಸ್ಥರ ನೇತೃತ್ವದ ಕಾರ್ಯಪಡೆ ರಚಿಸಲಾಗಿದೆ ‌
    ಈ ಕಾರ್ಯಪಡೆಗೆ ಮೊದಲಿಗೆ ಅರಣ್ಯ ಭೂಮಿ ಒತ್ತುವರಿ ಮಾಡಿ ನಿರ್ಮಿಸಿರುವ ರೆಸಾರ್ಟ್ ಗಳು, ಹೋಂಸ್ಟೇಗಳನ್ನು ಹಾಗೂ ಕರ್ನಾಟಕ ಅರಣ್ಯ ಕಾಯಿದೆ ಕಾಲಂ 64ಎ ಪ್ರಕಾರ ಪ್ರಕ್ರಿಯೆ ಪೂರ್ಣಗೊಂಡಿರುವ ಮತ್ತು ನ್ಯಾಯಾಲಯದ ತಡೆಯಾಜ್ಞೆ, ವಿಚಾರಣೆ ಬಾಕಿ ಇಲ್ಲದ ದೊಡ್ಡ ಒತ್ತುವರಿಗಳನ್ನು ತೆರವು ಮಾಡಲು ಸೂಚಿಸಲಾಗಿದೆ.
    ಒಂದು ತಿಂಗಳ ಹಿಂದೆ ಈ ಆದೇಶ ಹೊರಡಿಸಿದ್ದು ಇಲ್ಲಿಯವರೆಗೆ ತೆರವು ಮಾಡಲಾದ ಆಸ್ತಿಗಳ ಕುರಿತಂತೆ ಫೋಟೋ ಸಮೇತ ವಿವರವಾದ ವರದಿ ಸಲ್ಲಿಸಬೇಕು ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ಸೂಚನೆ ನೀಡಿದ್ದಾರೆ.
    ಒತ್ತುವರಿ ತೆರವಿನ ಸಮಯದಲ್ಲಿ ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ನಿರ್ಮಾಣಗೊಂಡಿರುವ ರೆಸಾರ್ಟ್ ಹೋಟೆಲ್ ಮತ್ತು ಹೋಂ ಸ್ಟೇ ಗಳನ್ನು ಮುಲಾಜಿಲ್ಲದೆ ತೆರವುಗೊಳಿಸಬೇಕು ಪಾರಂಪರಿಕ ಅರಣ್ಯ ಕಾಯ್ದೆ ಅನ್ವಯ ಅಕ್ರಮ ಸಕ್ರಮಕ್ಕೆ ಅರ್ಜಿ ಸಲ್ಲಿಸಿರುವ ಪ್ರಕರಣಗಳ ಬಗ್ಗೆ ಯಾವುದೇ ಕ್ರಮ ಕೈಗೊಳ್ಳಬಾರದು ಎಂದು ತಿಳಿಸಿದ್ದಾರೆ.
    ಕೃಷಿ ಉದ್ದೇಶಕ್ಕಾಗಿ 3 ಎಕರೆ ಒಳಗಿನ ಒತ್ತುವರಿಯ ಬಗ್ಗೆ ತಕ್ಷಣಕ್ಕೆ ಕ್ರಮ ಕೈಗೊಳ್ಳಬಾರದು ಇದನ್ನು ಮೇಲ್ಪಟ್ಟು ಮಾಡಲಾಗಿರುವ ಒತ್ತುವರಿಯನ್ನು ತೆರವುಗೊಳಿಸಬೇಕು ಎಂದು ಹೇಳಿದ್ದಾರೆ.

    Verbattle
    Verbattle
    Verbattle
    Bangalore Government Karnataka News Politics Trending Varthachakra ನ್ಯಾಯ
    Share. Facebook Twitter Pinterest LinkedIn Tumblr Email WhatsApp
    Previous Articleಮಾಜಿ ಸಿಎಂಗೆ ಮತ್ತೊಂದು ಕಂಟಕ.
    Next Article ಬೆಂಗಳೂರು -ಮೈಸೂರು ಹೆದ್ದಾರಿಯಲ್ಲಿ ಏನಾಗುತ್ತಿದೆ ಗೊತ್ತಾ.
    vartha chakra
    • Website

    Related Posts

    ಭೂಸ್ವಾಧೀನ ಪ್ರಕರಣ: ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಮಹತ್ವದ ಗೆಲುವು

    February 11, 2026

    ತಿರುಪತಿ ಲಡ್ಡು ಕಲಬೆರಕೆ ಹಗರಣ: ಸಿಬಿಐ ಚಾರ್ಜ್‌ಶೀಟ್‌ನಿಂದ ಬಯಲಾಯ್ತು ಆಘಾತಕಾರಿ ಸತ್ಯ

    February 9, 2026

    ಪ್ರಾಣ‌‌ ಕೊಡಲು ಸಿದ್ಧ ಎಂದ ಶಿವಗಂಗಾ ಬಸವರಾಜ್

    February 8, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    ಜೋರಾಗಿ ಕೆಮ್ಮೋದು ತಪ್ಪಾ..?

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LeonardReawn on ಡ್ರಗ್ಸ್ ದಂಧೆ – ಪೊಲೀಸರೇ ಎಚ್ಚರ!
    • Glennhof on ಸರಸದಲ್ಲಿದ್ದಾಗಲೇ‌ ಆಗಬಾರದ್ದು ಆಯಿತು..
    • LinwoodGah on ಕನ್ನಡ ನಾಮಫಲಕಕ್ಕಾಗಿ ಹೋರಾಟ | Kannada Rakshana Vedike
    Latest Kannada News

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    February 11, 2026

    ಜೋರಾಗಿ ಕೆಮ್ಮೋದು ತಪ್ಪಾ..?

    February 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.