Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » 10 ಅಡಿ ಎತ್ತರದ ಬ್ರಹ್ಮಕಲಶ
    ಸುದ್ದಿ

    10 ಅಡಿ ಎತ್ತರದ ಬ್ರಹ್ಮಕಲಶ

    vartha chakraBy vartha chakraMay 26, 2022Updated:May 28, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು: ರಾಜ್ಯದ 15 ಜೀವನದಿ ಹಾಗು ಉಪ ನದಿಗಳಿಂದ ಸಂಗ್ರಹ ಮಾಡಿದ ಪವಿತ್ರ ಗಂಗಾ ಜಲದ ಕಲಶ ಪ್ರತಿಷ್ಠಾಪನೆಯ ಮಹಾಪೂಜಾ ಕಾರ್ಯಕ್ರಮ ಹಾಗು ಕಲಶ ಪ್ರತಿಷ್ಠಾಪನೆ ಜೆಡಿಎಸ್‍ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಮಾಡಲಾಗಿದೆ.
    ಜೆಡಿಎಸ್‍ ಪ್ರಧಾನ ಕಚೇರಿ ಜೆಪಿ ಭವನದಲ್ಲಿ ಇರಿಸಿರುವ ಬೃಹತ್ ಬ್ರಹ್ಮ ಕಲಶಕ್ಕೆ ಹಿರಿಯ ಪುರೋಹಿತರಿಂದ ಪೂಜಾ ಕೈಂಕರ್ಯ ನಡೆಯಲಿದೆ‌ ಎಂದು ‌ಮಾಜಿ ಸಿಎಂ ಕುಮಾರಸ್ವಾಮಿ ತಿಳಿಸಿದ್ದಾರೆ.
    10 ಅಡಿ ಎತ್ತರದ 500 ಲೀಟರ್ ಜಲ ತುಂಬಲಿರುವ ಕಲಶವನ್ನು ಸ್ಥಾಪನೆ ಮಾಡಲಾಗುವುದು. ಕಲಶದ ಸುತ್ತ ತೂಗು ದೀಪಾಲಂಕಾರ ಮಾಡಲಾಗಿದೆ. ಜತೆಗೆ ದೇಶದ ಏಳು ಮಹಾ ನದಿಗಳ ಹೆಸರಿನಲ್ಲಿ ಪುಟ್ಟ ಕಲಶಗಳನ್ನು ಇಟ್ಟು ಪೂಜೆ ನೆರವೇರಿಸಲಾಗುವುದು ಎಂದು ಮಾಹಿತಿ ನೀಡಿದರು.
    ಈ ಕಲಶಕ್ಕೆ ಮುಂದಿನ ಚುನಾವಣೆವರೆಗೆ ಹಿಂದೂ ಸಂಪ್ರದಾಯದಂತೆ ನಿತ್ಯ ಗಂಗಾಪೂಜೆ ನಡೆಯುತ್ತದೆ. ಹಾಗಾಗಿ, ನಾಳೆ ಕಲಶ ಪ್ರತಿಷ್ಠಾಪನೆ ಪೂಜಾ ಕಾರ್ಯಕ್ರಮ ಬಹಳ ವಿಶೇಷವಾಗಿರುತ್ತದೆ.
    ನಾಳೆಯಿಂದ ಮುಂಬರುವ ವಿಧಾನಸಭೆ ಚುನಾವಣೆವರೆಗೂ ಈ ಗಂಗಾ ಮಾತೆಯ ಕಲಶಕ್ಕೆ ನಿತ್ಯಪೂಜೆ ನಡೆಯಲಿದೆ ಎಂದು ಅವರು ತಿಳಿಸಿದರು
    ಕಲಶ ಪ್ರತಿಷ್ಠಾಪನೆ ಮಾಡಲಿರುವ ಮಂಟಪವನ್ನು ವಿಶೇಷವಾಗಿ ವಿನ್ಯಾಸ ಮಾಡಲಾಗಿದೆ. ಕರ್ನಾಟಕದ ಪರಂಪರೆಯನ್ನು ಬಿಂಬಿಸುವ ವಾಸ್ತುಶಿಲ್ಪ ಉಳ್ಳ ಮಂಟಪ ವಿಶೇಷ ಆಕರ್ಷಣೆಯಾಗಿದೆ. ಇಡೀ ಮಂಟಪವನ್ನು ಆವರಣ ಮಂಟಪ ಕಲಾ ಆರ್ಟ್ ನ ಕಲಾವಿದರು ಸಿದ್ಧಪಡಿಸಿದ್ದಾರೆ. ಈ ಮಂಟಪದಲ್ಲಿ ನಿರಂತರವಾಗಿ ಜಪ, ಮಂತ್ರ, ಮಂಗಳ ನಾದ ಮೊಳಗುತ್ತಿರುತ್ತದೆ.

    Verbattle
    Verbattle
    Verbattle
    10 FEET BRAHMA KALASHA BY KUMARASWAMY JDS
    Share. Facebook Twitter Pinterest LinkedIn Tumblr Email WhatsApp
    Previous Articleಮಹಾರಾಷ್ಟ್ರ ಸಚಿವ ಪರಬ್ ಮನೆ, ಕಚೇರಿ ಮೇಲೆ ಇಡಿ ದಾಳಿ
    Next Article ಮಹಿಳೆಯನ್ನು ಕೊಲೆ ಮಾಡಿದ ಭೂಪ ಸಿಕ್ಕಿಬಿದ್ದ
    vartha chakra
    • Website

    Related Posts

    ಚಿನ್ನದ ವ್ಯಾಪಾರಿಯ ಖತರ್ನಾಕ್ ಐಡಿಯಾ!

    February 19, 2026

    ರಾಹುಲ್ ಗಾಂಧಿಗೆ ಹೈಕೋರ್ಟ್ ನಲ್ಲಿ ಗೆಲುವು

    February 19, 2026

    ನಾಯಿ ಕುರಿತು ಡಿ.ಕೆ.ಸುರೇಶ್ ವ್ಯಾಖ್ಯಾನ

    February 17, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಚಿನ್ನದ ವ್ಯಾಪಾರಿಯ ಖತರ್ನಾಕ್ ಐಡಿಯಾ!

    ರಾಹುಲ್ ಗಾಂಧಿಗೆ ಹೈಕೋರ್ಟ್ ನಲ್ಲಿ ಗೆಲುವು

    ಕಾಂಗ್ರೆಸ್ ಶಾಸಕರ ವಿದೇಶ ಯಾತ್ರೆ!

    ನಾಯಿ ಕುರಿತು ಡಿ.ಕೆ.ಸುರೇಶ್ ವ್ಯಾಖ್ಯಾನ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Douglasreulp on BJP ಟಿಕೆಟ್ ವಂಚನೆ- ಚೈತ್ರಾ ಕುಂದಾಪುರ ತಪ್ಪೊಪ್ಪಿಗೆ! | Chaitra Kundapura
    • Tracymix on ಯುಗಾದಿ ಮಾಂಸದ ಆಸೆಯಲ್ಲಿದ್ದವರಿಗೆ ಉಂಡೇನಾಮ | Ugadi
    • LinwoodGah on ಸಿಎಂ ಹುದ್ದೆ ಬಗ್ಗೆ ಕೋಡಿಮಠದ ಭವಿಷ್ಯ!
    Latest Kannada News

    ಚಿನ್ನದ ವ್ಯಾಪಾರಿಯ ಖತರ್ನಾಕ್ ಐಡಿಯಾ!

    February 19, 2026

    ರಾಹುಲ್ ಗಾಂಧಿಗೆ ಹೈಕೋರ್ಟ್ ನಲ್ಲಿ ಗೆಲುವು

    February 19, 2026

    ಕಾಂಗ್ರೆಸ್ ಶಾಸಕರ ವಿದೇಶ ಯಾತ್ರೆ!

    February 17, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.