Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » Electionಗಾಗಿ ಒಂದು 1000 ಕೋಟಿ ರೂಪಾಯಿ ಕೈ ಬದಲು
    ರಾಜ್ಯ

    Electionಗಾಗಿ ಒಂದು 1000 ಕೋಟಿ ರೂಪಾಯಿ ಕೈ ಬದಲು

    vartha chakraBy vartha chakraApril 12, 202322 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಏ.12-ರಾಜ್ಯದ ವಿವಿಧ ಕೋ ಆಪರೇಟಿವ್ ಬ್ಯಾಂಕ್ ಗಳು ಚೆಕ್ ಡಿಸ್ಕೌಂಟ್ ಮೂಲಕ ಸುಮಾರು 1ಸಾವಿರ ಕೋಟಿ ರೂ. ಅಧಿಕ ಮೊತ್ತವನ್ನು ಸಂಶಯಾಸ್ಪದವಾಗಿ ಪಾವತಿ ಮಾಡಿರುವ ಪ್ರಕರಣವನ್ನು ಐಟಿ ಇಲಾಖೆ ಪತ್ತೆ ಮಾಡಿದೆ.
    ಕಳೆದ ಮಾರ್ಚ್ 31 ರಂದು ರಾಜ್ಯದ ಕೆಲ ಕೋ ಆಪರೇಟಿವ್ ಬ್ಯಾಂಕುಗಳಲ್ಲಿ ಶೋಧ ಕಾರ್ಯ ನಡೆಸಿ ದಾಖಲೆಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಸುಮಾರು 16 ಕಡೆಗಳಲ್ಲಿ ಶೋಧ ಕಾರ್ಯಾಚರಣೆ ನಡೆಸಿ ಈ ಅಕ್ರಮ ಪಾವತಿಯನ್ನು ಪತ್ತೆ ಹಚ್ಚಲಾಗಿದೆ” ಎಂದು ಕೇಂದ್ರೀಯ ನೇರ ತೆರಿಗೆ ಮಂಡಳಿ (CBDT)ಯು ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದೆ.
    ಸಿಬಿಡಿಟಿ ಮಾಹಿತಿ ಪ್ರಕಾರ, ಶೋಧ ಕಾರ್ಯ ವೇಳೆ ನಕಲಿ ವಹಿವಾಟಿನ ಅನೇಕ ದಾಖಲಾತಿಗಳು ಪತ್ತೆಯಾಗಿವೆ. ಕೋಪರೇಟಿವ್ ಬ್ಯಾಂಕ್ ಗಳು ವಿವಿಧ ಸಂಸ್ಥೆಗಳ ಚೆಕ್ ಗಳನ್ನು ನಕಲಿ ಸಂಸ್ಥೆಗಳ ಹೆಸರುಗಳಲ್ಲಿ ಡಿಸ್ಕೌಂಟ್ ಮಾಡಿ ಪಾವತಿ ಮಾಡುತ್ತಿರುವುದು ದಾಖಲೆಗಳಿಂದ ಪತ್ತೆಯಾಗಿವೆ.
    ಚೆಕ್ ಡಿಸ್ಕೌಂಟ್ ವೇಳೆ ಯಾವುದೇ KYC ನಿಯಮವನ್ನು ಅನುಸರಿಸಿಲ್ಲ. ಚೆಕ್ ಡಿಸ್ಕೌಂಟ್ ಮಾಡಿ ಆ ಮೊತ್ತವನ್ನು ವಿವಿಧ ಕೋಪರೇಟಿವ್ ಸೊಸೈಟಿಗಳ ಬ್ಯಾಂಕ್ ಖಾತೆಯಲ್ಲಿ ಜಮಾ ಮಾಡಲಾಗುತ್ತಿತ್ತು. ಗುತ್ತಿಗೆದಾರರು, ರಿಯಲ್ ಎಸ್ಟೇಟ್ ಉದ್ದಿಮೆ ಸಂಸ್ಥೆಗಳು ಈ ರೀತಿಯ ನಕಲಿ ವಹಿವಾಟಿನಲ್ಲಿ ತೊಡಗಿಸಿಕೊಂಡಿದ್ದವು.
    ಚೆಕ್​ ಡಿಸ್ಕೌಂಟ್​:
    ಕೆಲ ಕೋಪರೇಟಿವ್ ಸೊಸೈಟಿಗಳು ಬಳಿಕ ತಮ್ಮ ಖಾತೆಯಲ್ಲಿ ಜಮೆಯಾಗಿರುವ ಹಣವನ್ನು ನಗದು ಮೂಲಕ ಡ್ರಾ ಮಾಡಿ ಉದ್ದಿಮೆ ಸಂಸ್ಥೆಗಳಿಗೆ ಮರು ಪಾವತಿ ಮಾಡುತ್ತಿದ್ದವು. ಡ್ರಾ ಮಾಡಿದ ಹಣದ ಮೂಲವನ್ನು ಮರೆಮಾಚುವ ಉದ್ದೇಶದಿಂದ ದೊಡ್ಡ ಪ್ರಮಾಣದಲ್ಲಿ ಚೆಕ್ ಡಿಸ್ಕೌಂಟ್ ಮಾಡಲಾಗುತ್ತಿತ್ತು. ಆ ಮೂಲಕ ಉದ್ದಿಮೆ ಸಂಸ್ಥೆಗಳು ಬೋಗಸ್ ವೆಚ್ಚವನ್ನು ತೋರಿಸುತ್ತಿದ್ದವು.
    ಶೋಧ ಕಾರ್ಯ ವೇಳೆ ಈ ಕೋಪರೇಟಿವ್ ಬ್ಯಾಂಕುಗಳು ನಗದು ಜಮೆಯನ್ನು ಬಳಸಿ ಎಫ್ ಡಿಆರ್ ಖಾತೆಗಳನ್ನು ತೆರೆಯುತ್ತಿದ್ದವು. ಬಳಿಕ ಅವುಗಳನ್ನು ಸಾಲ ಮಂಜೂರಾತಿ ಮಾಡಲು ಬಳಸಲಾಗುತ್ತಿತ್ತು. ಈ ರೀತಿ ಸುಮಾರು 15 ಕೋಟಿ ರೂ. ಅಧಿಕ ದಾಖಲೆ ರಹಿತ ನಗದು ಸಾಲವನ್ನು ಕೆಲ ಗ್ರಾಹಕರುಗಳಿಗೆ ನೀಡಿರುವುದು ಐಟಿ ಕಾರ್ಯಾಚರಣೆ ವೇಳೆ ಪತ್ತೆಯಾಗಿದೆ.
    ಈ ಕೋ ಆಪರೇಟಿವ್ ಬ್ಯಾಂಕುಗಳು ತಮ್ಮ ರಿಯಲ್ ಎಸ್ಟೇಟ್ ಮತ್ತು ಇತರ ವಹಿವಾಟು ಮೂಲಕ ದಾಖಲೆ ರಹಿತ ಹಣವನ್ನು ಗಳಿಸುತ್ತಿದ್ದವು. ನಕಲಿ ವಹಿವಾಟು ಮೂಲಕ, ಬೋಗಸ್ ವೆಚ್ಚಗಳನ್ನು ತೋರಿಸಿ ಈ ಹಣವನ್ನು ಖಾತೆಗೆ ಜಮೆ ಮಾಡಲಾಗುತ್ತಿತ್ತು. ಶೋಧ ಕಾರ್ಯದಲ್ಲಿ ಐಟಿ ಇಲಾಖೆ ದಾಖಲೆಗಳಿಲ್ಲದ ಸುಮಾರು 3.3 ಕೋಟಿ ರೂ. ನಗದು ಮತ್ತು 2 ಕೋಟಿ ಮೌಲ್ಯದ ಚಿನ್ನಾಭರಣವನ್ನು ವಶಕ್ಕೆ ಪಡೆದಿರುವ ಬಗ್ಗೆ ಐಟಿ ಇಲಾಖೆ ಮಾಹಿತಿ ನೀಡಿದೆ.

    Verbattle
    Verbattle
    Verbattle
    Election ಚಿನ್ನ
    Share. Facebook Twitter Pinterest LinkedIn Tumblr Email WhatsApp
    Previous Articleಕರಡಿ ಸಂಗಣ್ಣ, ಸವದಿ ಕಾಂಗ್ರೆಸ್ ಸೇರಲು ಸಜ್ಜು | Karadi Sanganna Amarappa | Congress
    Next Article ನಟಿ ಶೃತಿ ವಿರುದ್ಧ ದ್ವೇಷ ಭಾಷಣದ ಕೇಸ್
    vartha chakra
    • Website

    Related Posts

    ಭೂಸ್ವಾಧೀನ ಪ್ರಕರಣ: ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಮಹತ್ವದ ಗೆಲುವು

    February 11, 2026

    ಸಚಿವ ಬೈರತಿ ಸುರೇಶ್ ಕಚೇರಿಯಲ್ಲಿ ಕಳ್ಳತನ.

    February 10, 2026

    ಪ್ರಾಣ‌‌ ಕೊಡಲು ಸಿದ್ಧ ಎಂದ ಶಿವಗಂಗಾ ಬಸವರಾಜ್

    February 8, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    ಜೋರಾಗಿ ಕೆಮ್ಮೋದು ತಪ್ಪಾ..?

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    ಭೂಸ್ವಾಧೀನ ಪ್ರಕರಣ: ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಮಹತ್ವದ ಗೆಲುವು

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LeonardReawn on ಮುರುಘಾ ಶ್ರೀ ವಿರುದ್ಧ ಮತ್ತೊಂದು ಪ್ರಕರಣ| Murugha Shree
    • Gaztmy on ಗೃಹ ಮಂತ್ರಿ ಆಪ್ತನ ಹಂತಕರ ಕಾಲಿಗೆ ಗುಂಡು | G Parameshwara
    • Nqsaii on ತಾಯಿಯನ್ನು ಕೊಂದು ಸೂಟ್ ಕೇಸ್ ಗೆ ತುಂಬಿದ ಮಗಳು
    Latest Kannada News

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    February 11, 2026

    ಜೋರಾಗಿ ಕೆಮ್ಮೋದು ತಪ್ಪಾ..?

    February 11, 2026

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    February 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.