Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » KSRTC ಬಸ್ಸುಗಳಲ್ಲಿ 139 ಕೋಟಿ ಜನರು ಪ್ರಯಾಣ
    Trending

    KSRTC ಬಸ್ಸುಗಳಲ್ಲಿ 139 ಕೋಟಿ ಜನರು ಪ್ರಯಾಣ

    vartha chakraBy vartha chakraJanuary 26, 202425 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಕಲಬುರಗಿ, ಜ.25: ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಅಸ್ತಿತ್ವಕ್ಕೆ ಬರುತ್ತಿದ್ದಂತೆ ಜಾರಿಗೆ ಬರುತ್ತಿದ್ದಂತೆ ಜಾರಿಗೊಳಿಸ
    ಶಕ್ತಿ ಯೋಜನೆ ಪರಿಣಾಮ ರಾಜ್ಯದಲ್ಲಿ ಬಸ್ ಪ್ರಯಾಣಿಕರ ಸಂಖ್ಯೆ ಗಣನೀಯವಾಗಿ ಹೆಚ್ಚಳಗೊಂಡಿದೆ.
    ಶಕ್ತಿ ಯೋಜನೆ ಜಾರಿ ಮುನ್ನ ರಾಜ್ಯದಲ್ಲಿ ಪ್ರತಿ ದಿನ 84 ಲಕ್ಷ ಜನ ಬಸ್ನಲ್ಲಿ ಪ್ರಯಾಣಿಸುತ್ತಿದ್ದರು. ಯೋಜನೆ ಜಾರಿ ನಂತರ 1.10 ಕೋಟಿ ಜನ ಪ್ರಯಾಣಿಸುತ್ತಿದ್ದಾರೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ.

    ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಕಲಬುರಗಿ ಸೂಪರ್ ಮಾರ್ಕೆಟ್ ಪ್ರದೇಶದಲ್ಲಿ ನಿರ್ಮಿಸಿರುವ ಮಾದರಿ ನಗರ ಸಾರಿಗೆ ಬಸ್ ನಿಲ್ದಾಣ ಲೋಕಾರ್ಪಣೆಗೊಳಿಸಿ ಅವರು ಮಾತನಾಡಿದರು.
    ಶಕ್ತಿ ಯೋಜನೆ ಕುರಿತು ಪ್ರತಿಪಕ್ಷದವರು ಇಲ್ಲಸಲ್ಲದ ಟೀಕೆ ಮಾಡುತ್ತಿದ್ದರು. ಯೋಜನೆ ಜಾರಿಯಾದ 8 ತಿಂಗಳ ಅವಧಿಯಲ್ಲಿ ಸಾರಿಗೆ ಸಂಸ್ಥೆಯ ಬಸ್ಸುಗಳಲ್ಲಿ ಒಟ್ಟು 139 ಕೋಟಿ ಜನ ಸಂಚಾರ ಮಾಡಿದ್ದಾರೆ. ಇದು ಮಹಿಳಾ ಸಬಲೀಕರಣಕ್ಕೆ ದಿಟ್ಟ ಹೆಜ್ಜೆ ಎಂದು ಬಣ್ಣಿಸಿದರು.
    ಪ್ರಯಾಣಿಕರ ಸಂಖ್ಯೆ ಹೆಚ್ಚಿದಂತೆ ಬಸ್ಸುಗಳಿಗೆ ಬೇಡಿಕೆ ಕೂಡ ಹೆಚ್ಚಿದೆ.ಇದನ್ನು ಪೂರೈಸಲು ಹೊಸ ಬಸ್ಸುಗಳನ್ನು ಖರೀದಿ ಮಾಡಲಾಗುತ್ತಿದೆ.ಈಗಾಗಲೇ ಕೆ.ಕೆ.ಆರ್.ಟಿ.ಸಿ. ಗೆ 630 ಬಸ್ ನೀಡಲಾಗಿದೆ. ಮುಂದಿನ ದಿನದಲ್ಲಿ ಮತ್ತೆ 485 ಬಸ್ ನೀಡಲಾಗುವುದು.ಒಟ್ಟಾರೆ ಮಾರ್ಚ್ ಅಂತ್ಯಕ್ಕೆ ರಾಜ್ಯದ ನಾಲ್ಕು ನಿಗಮಗಳಿಗೆ 5,800 ಬಸ್ ಖರೀದಿಸಲಾಗುತ್ತಿದೆ ಎಂದು ತಿಳಿಸಿದರು.

    ಜೊತೆಗೆ ನಿಗಮದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೂ ಕ್ರಮ ಕೈಗೊಳ್ಳಲಾಗುತ್ತದೆ 2016ರ ನಂತರ ನಿಗಮಗಳಲ್ಲಿ ಕೆಲಸ ಮಾಡುತ್ತಿದ್ದ 13,888 ಜನ ನಿವೃತ್ತಿಯಾಗಿದ್ದಾರೆ.ಆದರೆ,ಹಿಂದಿನ ಸರ್ಕಾರದಲ್ಲಿ ನೇಮಕಾತಿ ನಡೆದಿರಲಿಲ್ಲ. ನಮ್ಮ ಸರ್ಕಾರ ಬಂದ ಕೂಡಲೆ ನೇಮಕಾತಿಗೆ ಚಾಲನೆ ನೀಡಿದ್ದೇವೆ.ಸದ್ಯ 9 ಸಾವಿರ ಸಿಬ್ಬಂದಿ ನೇಮಕಕ್ಕೆ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು.
    ಕೆ.ಎಸ್.ಆರ್.ಟಿ.ಸಿ (KSRTC) ಮತ್ತು ಕೆ.ಕೆ.ಆರ್.ಟಿ.ಸಿ. ಸಂಸ್ಥೆಯಲ್ಲಿನ ಸಾರಿಗೆ ನೌಕರರು ಅಪಘಾತದಲ್ಲಿ ಮರಣ ಹೊಂದಿದಲ್ಲಿ 1 ಕೋಟಿ ರೂ. ಜೀವ ವಿಮೆ ಒದಗಿಸುವ ಯೋಜನೆ ಜಾರಿಗೊಳಿಸಿದ್ದು, ಇದು ದೇಶದಲ್ಲಿಯೆ ಮಾದರಿಯಾಗಿದೆ. ಒಂದೆಡೆ ಸಾರ್ವಜನಿಕರಿಗೆ ಉತ್ತಮ ಸಾರಿಗೆ ಸೌಲಭ್ಯ ಒದಗಿಸಬೇಕು. ಇನ್ನೊಂದೆಡೆ ಕಾರ್ಮಿಕರ ಹಿತವು ಕಾಯಬೇಕಾಗಿದ್ದು ನಮ್ಮ ಕರ್ತವ್ಯವಾಗಿದೆ ಎಂದರು.

    Government Karnataka KSRTC News Politics ಅಪಘಾತ ಕಾಂಗ್ರೆಸ್
    Share. Facebook Twitter Pinterest LinkedIn Tumblr Email WhatsApp
    Previous Articleಆನಂದ್ ತೇಲ್ತುಂಬ್ಡೆ ಗೆ ಬಸವ ರಾಷ್ಟ್ರೀಯ ಪುರಸ್ಕಾರ | Anand Teltumbde
    Next Article ಸೊಸೆ ಭವಿಷ್ಯಕ್ಕಾಗಿ ಬಿಜೆಪಿ ಸೇರಿದ ‌ಶೆಟ್ಟರ್ | Jagadish Shettar
    vartha chakra
    • Website

    Related Posts

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    October 7, 2025

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    October 7, 2025

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    October 4, 2025

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಹೈಕಮಾಂಡ್ ಮುಂದೆ ಶಿವಕುಮಾರ್ ಗರಂ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • RichardWrege on May 3, 2023 51st Year Free Mass Marriage at Sri Kshetra Dharmasthala
    • QVLeroy on ಆಚಾರವಿಲ್ಲದ ನಾಲಿಗೆ- ರಾಮಲಿಂಗಾರೆಡ್ಡಿ ಕಿಡಿ ಕಿಡಿ | Anantkumar Hedge
    • WayneseinA on ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    Latest Kannada News

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    October 7, 2025

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    October 7, 2025

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    October 4, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಸಿಎಂ ಹೊಸ ಮನೆಗೂ ಸಿಕ್ಕಿಲ್ಲ ವಿದ್ಯುತ್ ಸಂಪರ್ಕ #varthachakra #cmhouse #siddaramaiah #mysore #electricity
    Subscribe