Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬೆಂಗಳೂರಲ್ಲಿ 15 ಎಕರೆ ಅರಣ್ಯ ಭೂಮಿ ಮರುವಶ | Forest Land
    ಸುದ್ದಿ

    ಬೆಂಗಳೂರಲ್ಲಿ 15 ಎಕರೆ ಅರಣ್ಯ ಭೂಮಿ ಮರುವಶ | Forest Land

    vartha chakraBy vartha chakraJanuary 5, 20241 Comment1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಜ.5: ಬೆಂಗಳೂರು ನಗರದಲ್ಲಿ ಅರಣ್ಯ ಭೂಮಿ (Forest Land) ಒತ್ತುವರಿ ತೆರವು ಕಾರ್ಯಾಚರಣೆ ಮುಂದುವರೆಸಿರುವ ಅರಣ್ಯ ಇಲಾಖೆಯ ಅಧಿಕಾರಿಗಳು ಜಾರಕಬಂಡೆ ಕಾವಲ್ ಶ್ರೀಗಂಧದ ಮೀಸಲು ಅರಣ್ಯದ ಸರ್ವೆ ನಂ. 18 ಮತ್ತು 19ರಲ್ಲಿ 15 ಎಕರೆ ಅರಣ್ಯ ಭೂಮಿಯನ್ನು ವಶಕ್ಕೆ ಪಡೆದಿದ್ದಾರೆ.
    2017ರಲ್ಲೇ ಸದರಿ ಭೂಮಿ ಅರಣ್ಯ ಇಲಾಖೆಗೆ ಸೇರಿದ್ದು ಎಂದು ತೀರ್ಪು ನೀಡಲಾಗಿತ್ತು. ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಅವರು ಬೆಂಗಳೂರು ಸುತ್ತಮುತ್ತ ಬೆಲೆಬಾಳುವ ಅರಣ್ಯ ಭೂಮಿಯ ಒತ್ತುವರಿ ತೆರವು ಮಾಡಿಸಬೇಕು ಎಂದು ನಿರ್ದೇಶನ ಕೊಟ್ಟ ತರುವಾಯ ನಡೆದ ಎರಡನೇ ಒತ್ತುವರಿ ತೆರವು ಕಾರ್ಯಾಚರಣೆ ಇದಾಗಿದೆ.

    1932ರ ಆಗಸ್ಟ್ 10ರಂದು ಸಂಖ್ಯೆನಂ. ಜಿ 1053-ಎಫ್.ಟಿ 42-32-2ರಂತೆ 444 ಎಕರೆ 12 ಗುಂಟೆ ಪ್ರದೇಶ ಜಾರಕಬಂಡೆ ಶ್ರೀಗಂಧ ಮೀಸಲು – ಕಾಯ್ದಿಟ್ಟ ಅರಣ್ಯ ಪ್ರದೇಶ (Forest Land) ಎಂದು ಅಧಿಸೂಚಿಸಲಾಗಿತ್ತು.
    ಆದರೆ ಸದರಿ ಜಮೀನನ್ನು 1987ರಲ್ಲಿ ಕಾನೂನು ಬಾಹೀರವಾಗಿ ಭಾರತೀಯ ವಾಯುಪಡೆಗೆ ಹಂಚಿಕೆ ಮಾಡಿತ್ತು, ಆದರೆ ಸದರಿ ಜಮೀನು ಎಚ್.ಎಂ.ಟಿ. ವಶದಲ್ಲಿತ್ತು. ಆದರೆ, ಅರಣ್ಯ ಭೂಮಿಯನ್ನು ಯಾವುದೇ ವ್ಯಕ್ತಿಗೆ, ಸಂಸ್ಥೆಗೆ ಮಂಜೂರು ಮಾಡಲು ಬರುವುದಿಲ್ಲ ಎಂಬ ಅರಣ್ಯ ಇಲಾಖೆಯ ವಾದಕ್ಕೆ ಮನ್ನಣೆ ನೀಡಿ ಕರ್ನಾಟಕ ಸರ್ಕಾರದ ದಿ.9.10.2017ರ ಆದೇಶ ಸಂಖ್ಯೆ ಆರ್.ಡಿ. 228 ಎಲ್.ಜಿ.ಬಿ. 2017ರನ್ವಯ 444 ಎಕರೆ ಜಮೀನು ಅರಣ್ಯ ಇಲಾಖೆಗೆ ಸೇರಿದ್ದು ಎಂದು ಆದೇಶ ನೀಡಿದ್ದು, ಇಂದು ಬೆಂಗಳೂರು ಡಿಸಿಎಫ್ ನೇತೃತ್ವದಲ್ಲಿ ಇಲಾಖೆಯ ಸಿಬ್ಬಂದಿ 15 ಎಕರೆ ಜಮೀನಿನ ಗೇಟಿಗೆ ಬೀಗ ಹಾಕಿ, ಅರಣ್ಯ ಇಲಾಖೆ ವಶಕ್ಕೆ ಪಡೆಯಲಾಯಿತು.

    Verbattle
    Verbattle
    Verbattle
    Congress forest Forest Land Karnataka News Politics ಕಾನೂನು
    Share. Facebook Twitter Pinterest LinkedIn Tumblr Email WhatsApp
    Previous ArticleBJP ನಾಯಕರನ್ನು ಬಂಧಿಸಬೇಕಂತೆ…ಯಾಕೆ?
    Next Article ರಸ್ತೆಯಲ್ಲಿ ಐಪಿಎಸ್ ಅಧಿಕಾರಿ ರಂಪಾಟ | IPS
    vartha chakra
    • Website

    Related Posts

    ಸಿಎಂ ಸಿದ್ದರಾಮಯ್ಯ ಟ್ವೀಟ್ – ಪ್ರಿಯಾಂಕ್ ಖರ್ಗೆ ಏನಂದ್ರು ಗೊತ್ತಾ..?

    February 21, 2026

    ಕಮೀಷನ್ ಸ್ವೀಕರಿಸುವಾಗ ಸಿಕ್ಕಿ ಬಿದ್ದ ಬಿಜೆಪಿ ಶಾಸಕ

    February 21, 2026

    ಪೆರೋಲ್ ಮೇಲೆ ಬಿಡುಗಡೆಯಾಗಿ ದರೋಡೆ ಮಾಡಿದ!

    February 21, 2026

    1 Comment

    1. Hfpxol on February 13, 2026 1:37 pm

      betmgm Vermont betmgm-play betmgm casino pa login

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿಎಂ ಸಿದ್ದರಾಮಯ್ಯ ಟ್ವೀಟ್ – ಪ್ರಿಯಾಂಕ್ ಖರ್ಗೆ ಏನಂದ್ರು ಗೊತ್ತಾ..?

    ನಿರ್ಣಾಯಕ ಘಟ್ಟ ತಲುಪಿದ ನಾಯಕತ್ವ ಬಿಕ್ಕಟ್ಟು

    ಕಮೀಷನ್ ಸ್ವೀಕರಿಸುವಾಗ ಸಿಕ್ಕಿ ಬಿದ್ದ ಬಿಜೆಪಿ ಶಾಸಕ

    ದ್ವೇಷ ಬಿತ್ತುವ ಸಿನಿಮಾ ನಮಗೆ ಬೇಡ: ‘ದಿ ಕೇರಳ ಸ್ಟೋರಿ-2’ ಬಹಿಷ್ಕರಿಸಲು ಕೇರಳ ಮುಖ್ಯಮಂತ್ರಿ ಖಡಕ್ ಸೂಚನೆ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Duanepiove on ಧರ್ಮಸ್ಥಳ ಪ್ರಕರಣಕ್ಕೆ ಹಠಾತ್ ತಿರುವು.
    • Neiroset dlya ychebi_tcsl on ಚೈತ್ರಾ ಕುಂದಾಪುರ ಮತ್ತವರ ಪತಿ ಕಳ್ಳರಂತೆ
    • Gregghet on ಧರ್ಮಸ್ಥಳ ಪ್ರಕರಣಕ್ಕೆ ಹಠಾತ್ ತಿರುವು.
    Latest Kannada News

    ಸಿಎಂ ಸಿದ್ದರಾಮಯ್ಯ ಟ್ವೀಟ್ – ಪ್ರಿಯಾಂಕ್ ಖರ್ಗೆ ಏನಂದ್ರು ಗೊತ್ತಾ..?

    February 21, 2026

    ನಿರ್ಣಾಯಕ ಘಟ್ಟ ತಲುಪಿದ ನಾಯಕತ್ವ ಬಿಕ್ಕಟ್ಟು

    February 21, 2026

    ಕಮೀಷನ್ ಸ್ವೀಕರಿಸುವಾಗ ಸಿಕ್ಕಿ ಬಿದ್ದ ಬಿಜೆಪಿ ಶಾಸಕ

    February 21, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.