Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » 15 Years ಹಳೆಯ ವಾಹನಗಳು ಗುಜರಿಗೆ? | Scrap Vehicles
    ಸುದ್ದಿ

    15 Years ಹಳೆಯ ವಾಹನಗಳು ಗುಜರಿಗೆ? | Scrap Vehicles

    vartha chakraBy vartha chakraSeptember 30, 202327 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಸೆ.29 – ಮಹತ್ವದ ಬೆಳವಣಿಗೆಯೊಂದರಲ್ಲಿ ಪರಿಸರ ಸಮತೋಲನ ಕಾಪಾಡುವ ದೃಷ್ಟಿಯಿಂದ
    ಹದಿನೈದು ವರ್ಷಗಳನ್ನು ಪೂರೈಸಿರುವ ಸರ್ಕಾರದ ವಾಹನಗಳನ್ನು ಗುಜರಿಗೆ ಹಾಕಲು ಸರ್ಕಾರ ತೀರ್ಮಾನಿಸಿದೆ
    ರಾಜ್ಯ ಮತ್ತು ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಸಂಸ್ಥೆಗಳು, ನಿಗಮ, ಮಂಡಳಿಗಳು, ಸ್ಥಳೀಯ ಸಂಸ್ಥೆಗಳಲ್ಲಿನ ಐದು ಸಾವಿರ ವಾಹನಗಳನ್ನು ನಾಶಪಡಿಸಲು ಸರ್ಕಾರ ಅನುಮೋದನೆ ನೀಡಿದೆ.
    ರಾಜ್ಯದಲ್ಲಿನ ಹಳೆಯ ವಾಹನಗಳನ್ನು ನಾಶಪಡಿಸಲು ನೊಂದಾಯಿತ ವಾಹನಗಳ ಸ್ಕ್ರಾಪಿಂಗ್ ಪಾಲಿಸಿ 2022ರ ಅಡಿಯಲ್ಲಿ 15 ವರ್ಷ ಪೂರೈಸಿರುವ ಸರ್ಕಾರಿ ಸ್ವಾಮ್ಯದ ವಾಹನಗಳನ್ನು ಆದ್ಯತೆ ಮತ್ತು ಉಪಯೋಗದ ಆಧಾರದ ಮೇಲೆ ಹಂತ-ಹಂತವಾಗಿ ನಾಶಪಡಿಸಲು ಸಾರಿಗೆ ಇಲಾಖೆ ಅನುಮೋದನೆ ನೀಡಿ ಆದೇಶಿಸಿದೆ.

    ಅತೀ ಹೆಚ್ಚು ವರ್ಷಗಳನ್ನು ಪೂರೈಸಿರುವ ವಾಹನಗಳನ್ನು ಮೊದಲು ನಾಶ ಪಡಿಸಲು ಆದ್ಯತೆ ನೀಡಬೇಕು ಎಂದು ಸಾರಿಗೆ ಇಲಾಖೆ ಹೊರಡಿಸಿರುವ ಆದೇಶದಲ್ಲಿ ತಿಳಿಸಲಾಗಿದೆ.
    ಸಾರ್ವಜನಿಕರು ಸ್ವಯಂ ಪ್ರೇರಿತವಾಗಿ ನಾಶಪಡಿಸಲು ಉದ್ದೇಶಿಸಿರುವ ವಾಹನದ ಮೇಲಿನ ಕೊನೆಯ ಒಂದು ವರ್ಷದಲ್ಲಿ ಸಾರಿಗೆ ಇಲಾಖೆಯ ಶಾಸನದ ಕ್ರಮದಡಿಯಲ್ಲಿ ದಾಖಲಾದ ಪ್ರಕರಣದ ದಂಡಗಳು ಮತ್ತು ಪೊಲೀಸ್ ಇಲಾಖೆಯ ಸಂಚಾರ ನಿಯಮ ಉಲ್ಲಂಘಟನೆಯಡಿ ದಾಖಲಾದ ಪ್ರಕರಣಗಳಿಗೆ ಸೀಮಿತಗೊಳಿಸಿ ದಂಡಗಳ ವಸೂಲಾತಿಗಳಿಂದ ವಿನಾಯಿತಿ ನೀಡಲಾಗಿದೆ.

    ಈ ವಿನಾಯಿತಿಯೂ ಆದೇಶ ಹೊರಡಿಸಿದ ದಿನಾಂಕದಿಂದ ಒಂದು ವರ್ಷದವರೆಗೆ ಮಾತ್ರ ಅನ್ವಯವಾಗುವಂತೆ ವಿನಾಯಿತಿ ನೀಡಲಾಗಿದೆ. ಸಾರಿಗೆ ಮತ್ತು ರಸ್ತೆ ಸುರಕ್ಷತೆ ಆಯುಕ್ತರು ಸಲ್ಲಿಸಿದ ಪ್ರಸ್ತಾವನೆ ಮೇರೆಗೆ ಈ ಆದೇಶ ಹೊರಡಿಸಲಾಗಿದೆ. 15 ವರ್ಷ ಮೀರಿದ ಸರ್ಕಾರಿ ವಾಹನಗಳ ನೊಂದಾಯಿತ ಪ್ರಮಾಣಪತ್ರವನ್ನು ನವೀಕರಿಸಲು ನಿಷೇಸಲಾಗಿದ್ದು, ಅಂತಹ ವಾಹನಗಳನ್ನು ಕಡ್ಡಾಯವಾಗಿ ಕೇಂದ್ರ ಮೋಟಾರು ವಾಹನಗಳ ನಿಯಮದ ಪ್ರಕಾರ ನಾಶಪಡಿಸಬೇಕಾಗಿದೆ.

    Verbattle
    Verbattle
    Verbattle
    News Scrap Vehicles Trending Vehicles
    Share. Facebook Twitter Pinterest LinkedIn Tumblr Email WhatsApp
    Previous Articleರೌಡಿ ಪಪ್ಪಾಯ್ ಕೊಚ್ಚಿ ಕೊಲೆ | Murder
    Next Article ಸಾಹಿತಿಗಳಿಗೆ ಬೆದರಿಕೆ ಹಾಕಿದವ ಸಿಕ್ಕಿಬಿದ್ದ | Bengaluru News
    vartha chakra
    • Website

    Related Posts

    ಸತ್ತವಳು ಎದ್ದು ಬಂದಾಗ!

    February 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    February 14, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    ಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಡದ ಖದೀಮರು

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Tracymix on ಕಾಂಗ್ರೆಸ್ ಮುಗ್ಗರಿಸಿದರೆ ಸುರ್ಜೆವಾಲಾ ಹೊಣೆ! Congress
    • Fcjnik on ಮಕ್ಕಳ ಮಾರಾಟ ಜಾಲ ಹೇಗೆ ಕೆಲಸ ಮಾಡುತ್ತೆ ಗೊತ್ತಾ
    • Uaxksc on ಚುನಾವಣೆ ಮೇಲೆ CM ಕಣ್ಣು – ಬಜೆಟ್ ನಲ್ಲಿ ಎಲ್ಲರಿಗೂ ಬೆಣ್ಣೆ ಸಾಧ್ಯತೆ
    Latest Kannada News

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    February 16, 2026

    ಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಡದ ಖದೀಮರು

    February 16, 2026

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    February 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.