Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » BMTC ಗೆ 17 ಕೋಟಿ ನಾಮ ಹಾಕಿದ ಅಧಿಕಾರಿಗಳು
    ರಾಜ್ಯ

    BMTC ಗೆ 17 ಕೋಟಿ ನಾಮ ಹಾಕಿದ ಅಧಿಕಾರಿಗಳು

    vartha chakraBy vartha chakraOctober 4, 20237 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ಅ.4 -ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ-BMTC)ಯ ವಾಣಿಜ್ಯ ( ಕಮರ್ಷಿಯಲ್) ವಿಭಾಗದಲ್ಲಿ ಕೋಟಿ ಕೋಟಿ ಹಣ ಅಕ್ರಮ ನಡೆದಿರುವ ಸಂಬಂಧಿಸಿದಂತೆ ‌ ಹಿರಿಯ ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಾಗಿದೆ.
    ಸಹಾಯಕ ಭಧ್ರತೆ ಹಾಗೂ ಜಾಗೃತದಳದ ಅಧಿಕಾರಿ ಸಿ.ಕೆ ರಮ್ಯ ನೀಡಿದ ದೂರಿನ ಅನ್ವಯ ವಿಲ್ಸನ್ ಗಾರ್ಡನ್ ಪೋಲಿಸ್ ಠಾಣೆಯಲ್ಲಿ ಏಳು ಜನ ಅಧಿಕಾರಿಗಳ ವಿರುದ್ಧ ಎಫ್ಐಆರ್ ದಾಖಲಾಗಿದೆ.

    ಅಕ್ರಮದ ಮೊದಲ ಆರೋಪಿ ಶ್ರೀರಾಮ್ ಮುಲ್ಕಾವನ್ ರನ್ನು ಪೊಲೀಸರು ಬಂಧಿಸಿದ್ದು, ಇನ್ನುಳಿದ ಆರೋಪಿಗಳು ತಲೆಮರೆಸಿಕೊಂಡಿದ್ದು, ಅವರ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.
    ಬಿಎಂಟಿಸಿಯ ಹಿಂದಿನ ಎಂಡಿ ಶಿಖಾ ಹಾಗೂ ಬಿಎಂಟಿಸಿಯ ಭದ್ರತಾ ಮತ್ತು ಜಾಗೃತ ದಳದ ನಿರ್ದೇಶಕ ಅರುಣ್. ಕೆ ಸಹಿಗಳನ್ನು ಕಲರ್ ಜೆರಾಕ್ಸ್ ಮಾಡುವ ಮೂಲಕ ನಕಲಿ ದಾಖಲೆಗಳನ್ನು ಸೃಷ್ಟಿ ಕೋಟಿ ಕೋಟಿ ಹಣ ವಂಚನೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.
    ಅಕ್ರಮ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಏಳು ಜನರನ್ನು ಕಮರ್ಷಿಯಲ್ ವಿಭಾಗದಿಂದ ಬೇರೆಬೇರೆ ವಿಭಾಗಗಳಿಗೆ ವರ್ಗಾವಣೆ ಮಾಡಲಾಗಿದೆ.

    ಮೊದಲ‌ ಆರೋಪಿ ಶ್ರೀ‌ ರಾಮ್ ಮುಲ್ಕಾವನ್ ( ಅಂದಿನ ) ಮುಖ್ಯ ಸಂಚಾರ ವ್ಯವಸ್ಥಾಪಕರು) ಎರಡನೇ ಆರೋಪಿ ಶ್ಯಾಮಲಾ. ಎಸ್. ಮದ್ದೋಡಿ, (ವಿಭಾಗೀಯ ಸಂಚಾರ ಅಧಿಕಾರಿ) ಮೂರನೇ ಆರೋಪಿ ಮಮತಾ. ಬಿ.ಕೆ,( ಸಹಾಯಕ ಸಂಚಾರ ವ್ಯವಸ್ಥಾಪಕರು)4 ನೇ ಆರೋಪಿ ಅನಿತಾ.ಟಿ , (ಸಹಾಯಕ ಸಂಚಾರ ಅಧೀಕ್ಷಕಿ)
    ಐದನೇ ಆರೋಪಿ ಗುಣಶೀಲ, (ಸಹಾಯಕ ಸಂಚಾರ ನಿರೀಕ್ಷಕಿ) ಆರನೇ ಆರೋಪಿ ವೆಂಕಟೇಶ್. ಆರ್, (ಕಿರಿಯ ಸಹಾಯಕ)7 ನೇ ಆರೋಪಿ ಪ್ರಕಾಶ್ ಕೊಪ್ಪಳ, (ಕಿರಿಯ ಸಹಾಯಕ)ಯಾಗಿದ್ದಾರೆ.
    ಹಿಂದೆ ಬಿಎಂಟಿಸಿಯಲ್ಲಿ ಎಂಡಿಗಳಾಗಿದ್ದ ಶಿಖಾ, ರೇಜು ಮತ್ತು ಭದ್ರತಾ ಮತ್ತು ‌ಜಾಗೃತದಳದ ನಿರ್ದೇಶಕ ಅರುಣ್. ಕೆ ಸಹಿಯನ್ನು ಪೋರ್ಜರಿ ಮಾಡಿದ್ದಾರೆ. ಒಂದು ಕಡತದಲ್ಲಿ 10 ಕೋಟಿ 50 ಲಕ್ಷ ಹಾಗೂ ಮತ್ತೊಂದು ಕಡತದಲ್ಲಿ 6 ಕೋಟಿ 91 ಲಕ್ಷ ಹಾಗೂ 21 ಲಕ್ಷದ 64 ಸಾವಿರ, 1 ಲಕ್ಷದ 5 ಸಾವಿರ ಹೀಗೆ ಒಟ್ಟು ಸುಮಾರು 17 ಕೋಟಿ 64 ಲಕ್ಷ ರುಪಾಯಿ ಸಂಸ್ಥೆಗೆ ನಷ್ಟ ಉಂಟು ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

    ಅಕ್ರಮದ ಬಗ್ಗೆ ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕಿ ತನಿಖೆಗೆ ಆದೇಶಿಸಿದ್ದರು. ಸಾಕಷ್ಟು ಬಾರಿ ಎಚ್ಚರಿಕೆ ನೀಡಿದರೂ ಅಲ್ಲಲ್ಲಿ ಅಕ್ರಮ ನಡೆಯುತ್ತಲೆ ಇತ್ತು. ಅಧಿಕಾರಿಗಳು ಗೂಗಲ್​ಪೇ, ಫೋನ್​ಪೇ ಮೂಲಕ 4-5 ಲಕ್ಷ ರೂ. ಲಂಚ ತೆಗೆದುಕೊಂಡಿರುವುದು ಸಾಬೀತಾಗಿದೆ.
    ಈ ಪ್ರಕರಣ ಸಂಬಂಧ 7 ಅಧಿಕಾರಿಗಳು, ಸಿಬ್ಬಂದಿ ಅಮಾನತು ಮಾಡಿದ್ದಾರೆ. ಅಮಾನತು ಮಾಡಿದರೆ ಸಾಕಾಗಲ್ಲ, ಕಠಿಣ ಕ್ರಮ ಕೈಗೊಳ್ಳಲು ಸೂಚಿಸಿದ್ದೇನೆ. ಚಾಲಕರು, ನಿರ್ವಾಹಕರಿಗೆ ಅಧಿಕಾರಿಗಳು ಕಿರುಕುಳ ನೀಡುವುದು ಸರಿಯಲ್ಲ. ಮುಂದೆ ಇಂತಹ ಪ್ರಕರಣಗಳು ಮರುಕಳಿಸದಂತೆ ಕ್ರಮಕ್ಕೆ ಸೂಚಿಸಿದ್ದೇನೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.

    BMT bmtc bmtc buses m ಲಂಚ ವಾಣಿಜ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಜಾತಿ ಜನಗಣತಿ ಬಹಿರಂಗ ಯಾಕಿಲ್ಲ? | Karnataka Caste Census
    Next Article ತೆರಿಗೆ ವಂಚಕರ ಚಳಿ ಬಿಡಿಸಿದ IT Raid
    vartha chakra
    • Website

    Related Posts

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    June 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    June 24, 2025

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    June 24, 2025

    7 Comments

    1. Aitek_yqOn on July 18, 2024 9:33 pm

      Айтек http://multimedijnyj-integrator.ru .

      Reply
    2. skoraya narkologicheskaya pomosh_tuMl on September 13, 2024 6:50 am

      наркологическая скорая помощь москва наркологическая скорая помощь москва .

      Reply
    3. сервис центры в москве on April 22, 2025 2:46 am

      Профессиональный сервисный центр по ремонту бытовой техники с выездом на дом.
      Мы предлагаем:ремонт бытовой техники в мск
      Наши мастера оперативно устранят неисправности вашего устройства в сервисе или с выездом на дом!

      Reply
    4. tda78 on June 8, 2025 8:38 am

      get generic clomiphene without a prescription can you get generic clomid pills where buy generic clomiphene clomiphene at clicks how much is clomid without insurance how can i get cheap clomiphene tablets where can i buy generic clomiphene without dr prescription

      Reply
    5. where to buy cialis no prescription on June 9, 2025 8:45 am

      I’ll certainly carry back to be familiar with more.

      Reply
    6. metronidazole flagyl on June 11, 2025 2:56 am

      Thanks recompense sharing. It’s outstrip quality.

      Reply
    7. ydgxf on June 18, 2025 10:55 am

      buy generic inderal 10mg – buy plavix 75mg without prescription methotrexate for sale

      Reply

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • EdwardNor on ಬಿಜೆಪಿ ಭಿನ್ನಮತಕ್ಕೆ ಸುರಿದ ತುಪ್ಪ | BJP Karnataka
    • Melvinboory on ಯುದ್ದ ಆಗಬಹುದು ಹುಷಾರ್ !
    • buy adalat prices on ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಚಾಟಿ !
    Latest Kannada News

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    June 24, 2025

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    June 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    June 24, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ರೂಪೇಶ್ ರಾಜಣ್ಣ ಹಣ ಕೇಳ್ತಾರಾ, ಕನ್ನಡದ ಹೆಸರಲ್ಲಿ ಬ್ಲ್ಯಾಕ್ ಮೇಲ್ ಮಾಡ್ತಾರಾ #rupeshrajanna #kannadanews
    Subscribe