Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಪ್ರಧಾನಿ ಮೋದಿ ವಿರುದ್ಧ 20,000 ದೂರು ದಾಖಲು | PM Modi
    Trending

    ಪ್ರಧಾನಿ ಮೋದಿ ವಿರುದ್ಧ 20,000 ದೂರು ದಾಖಲು | PM Modi

    vartha chakraBy vartha chakraApril 25, 2024113 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ಏ.25: ಲೋಕಸಭೆ ಚುನಾವಣೆಯ ಪ್ರಚಾರದಲ್ಲಿ ತೊಡಗಿರುವ ಪ್ರಧಾನಿ ನರೇಂದ್ರ ಮೋದಿ (PM Modi) ಅವರು
    ದೇಶದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಲ್ಲಿ ಮಹಿಳೆಯರ ಮಂಗಳಸೂತ್ರವನ್ನು ಕೀಳುತ್ತಾರೆ ಎಂದು ನೀಡಿರುವ ಹೇಳಿಕೆಯ ವಿರುದ್ಧ ದೇಶಾದ್ಯಂತ 20,000 ಕ್ಕೂ ಹೆಚ್ಚು ದೂರುಗಳು ದಾಖಲಾಗಿವೆ.
    ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಕಾಂಗ್ರೆಸ್ಸಿನ ಹಿರಿಯ ನಾಯಕ ಎಲ್.ಹನುಮಂತಯ್ಯ ಹಾಗೂ ಕೆಪಿಸಿಸಿ ಮಾಧ್ಯಮ ಘಟಕದ ಅಧ್ಯಕ್ಷ ರಮೇಶ್ ಬಾಬು ಆದರೂ ಚುನಾವಣಾ ಆಯೋಗ ಪ್ರಧಾನಿಗಳ ವಿರುದ್ಧ ಇಲ್ಲಿಯವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದರು.

    ಚುನಾವಣಾ ಆಯೋಗ ಒಂದು ರೀತಿಯಲ್ಲಿ ಬಿಜೆಪಿಯ ಕೈಗೊಂಬೆಯಂತೆ ವರ್ತಿಸುತ್ತಿದೆ ಮತ್ತೊಂದು ಕಡೆಯಲ್ಲಿ ದೇಶದ ಪ್ರಧಾನಿಯವರು ಮಾಂಗಲ್ಯ ಸೂತ್ರದ ಬಗ್ಗೆ ಹೇಳಿಕೆ ನೀಡುವ ಮೂಲಕ ದೇಶದ ಸಂಸ್ಕೃತಿ ಹಾಗೂ ಮಹಿಳೆಯರ ಸ್ವಾಭಿಮಾನಕ್ಕೆ ಧಕ್ಕೆ ತಂದು ಅಪಮಾನ ಮಾಡಿದ್ದಾರೆ ಎಂಬ ಟೀಕೆಗಳಿವೆ. ಈ ಹಿನ್ನೆಲೆಯಲ್ಲಿ ದಾಖಲಾಗಿರುವ ದೂರುಗಳ ವಿಷಯದಲ್ಲಿ ಆಯೋಗ ಈವರೆಗೂ ಕ್ರಮ ಕೈಗೊಂಡಿಲ್ಲ ಎಂದು ದೂರಿದರು.
    ವಿರೋಧಪಕ್ಷಗಳ ವಿರುದ್ಧ ದೂರು ದಾಖಲಾದರೆ ತಕ್ಷಣವೇ ನೋಟೀಸ್ ನೀಡುವ ಆಯೋಗ ಈವರೆಗೂ ಪ್ರಧಾನಿ ಅವರಿಗೆ ಒಂದು ನೋಟೀಸ್ ನೀಡಿಲ್ಲ. ಎಲ್ಲರಿಗೂ ಒಂದೇ ರೀತಿಯ ಕಾನೂನು ಅನ್ವಯವಾಗಬೇಕು. ಆಯೋಗ ಕೂಡಲೇ ಪ್ರಧಾನಿಯವರನ್ನು ಪ್ರಚಾರ ಹಾಗೂ ಚುನಾವಣಾ ಕಾರ್ಯದಿಂದ ವಿಮುಕ್ತಿಗೊಳಿಸಬೇಕು ಎಂದು ರಮೇಶ್ ಬಾಬು ಒತ್ತಾಯಿಸಿದರು.

    ಪಂಚಖಾತ್ರಿ ಯೋಜನೆಗಳ ವಿಚಾರದಲ್ಲಿ ಸುಳ್ಳು ಮಾಹಿತಿ ನೀಡುತ್ತಿರುವ ಬಿಜೆಪಿ, ಜೆಡಿಎಸ್ ವಿರುದ್ಧ ಕಾಂಗ್ರೆಸ್ ದೂರು ದಾಖಲಿಸಿವೆ. ಪಂಚಖಾತ್ರಿ ಯೋಜನೆಗಳಡಿ ರಾಜ್ಯಸರ್ಕಾರ 40 ಸಾವಿರ ಕೋಟಿ ರೂ.ಗಳನ್ನು ಖರ್ಚು ಮಾಡಿದೆ. ರಾಜ್ಯದ 5 ಕೋಟಿ ಫಲಾನುಭವಿಗಳಿಗೆ ಸೌಲಭ್ಯ ತಲುಪಿವೆ. ಬಿಜೆಪಿ ಮತ್ತು ಜೆಡಿಎಸ್ ನ ವರ ಅಪಪ್ರಚಾರಗಳಿಗೆ ಕಿವಿಗೊಡದೆ ರಾಜ್ಯದ ಜನ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಬೇಕೆಂದು ಮನವಿ ಮಾಡಿದರು ಎಲ್.ಹನುಮಂತಯ್ಯ ಮಾತನಾಡಿ, ಜಾಗತಿಕ ಮಾನವ ಸೂಚ್ಯಂಕ ಅಭಿವೃದ್ಧಿಯಲ್ಲಿ ಭಾರತ, ಶ್ರೀಲಂಕಾ, ಭೂತಾನ್, ಬಾಂಗ್ಲಾ ದೇಶಕ್ಕಿಂತಲೂ ಕೆಳಗಿನ ಸ್ಥಾನದಲ್ಲಿವೆ. ದೇಶದಲ್ಲಿ ಬಡವ-ಶ್ರೀಮಂತರ ನಡುವಿನ ಅಂತರ ಹೆಚ್ಚಾಗುತ್ತಿದೆ. ಬಡ ಹಾಗೂ ಮಧ್ಯಮ ವರ್ಗದವರ ತಲಾ ಆದಾಯವನ್ನು ಹೆಚ್ಚಿಸುವ ಅಗತ್ಯವಿದೆ ಎಂಬುದು ರಾಹುಲ್ ಗಾಂಧಿ ಅವರ ಅಭಿಪ್ರಾಯ. ಇದನ್ನು ತಿರುಚಿ ಪ್ರಧಾನಿ ಸೇರಿದಂತೆ ಬಿಜೆಪಿಯವರು ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.

    ವೈಯಕ್ತಿಕ ಆಸ್ತಿಗಳನ್ನು ಕಿತ್ತುಕೊಂಡು ಇಲ್ಲದವರಿಗೆ ಹಂಚಬೇಕು ಎಂಬುದು ರಾಹುಲ್ ಗಾಂಧಿ ಯವರ ಅಭಿಪ್ರಾಯ ಮಾತ್ರವಲ್ಲ. ಬಡ ಹಾಗೂ ಮಧ್ಯಮ ವರ್ಗದವರ ಜೀವನಮಟ್ಟ ಸುಧಾರಣೆಯಾಗುವ ಕ್ರಮಗಳನ್ನು ಅನುಷ್ಠಾನ ಗೊಳಿಸುವುದಾಗಿ ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ತಿಳಿಸಿದೆ. ಇದನ್ನು ಬಿಜೆಪಿಯವರಿಂದ ಸಹಿಸಲಾಗುತ್ತಿಲ್ಲ ಎಂದು ಹೇಳಿದರು.

    m modi PM Modi ಕಾಂಗ್ರೆಸ್ ಕಾನೂನು Election ನರೇಂದ್ರ ಮೋದಿ
    Share. Facebook Twitter Pinterest LinkedIn Tumblr Email WhatsApp
    Previous Articleದ್ವಿತೀಯ ಪಿಯುಸಿ ಪರೀಕ್ಷೆ ವೇಳಾಪಟ್ಟಿ ಪ್ರಕಟ
    Next Article ಪ್ರಧಾನಿ ಮೋದಿ ಅವರಿಗೆ ತಪ್ಪು ತಿಳುವಳಿಕೆ ನೀಡಲಾಗಿದೆಯಂತೆ
    vartha chakra
    • Website

    Related Posts

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    October 7, 2025

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    October 7, 2025

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    October 4, 2025

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಹೈಕಮಾಂಡ್ ಮುಂದೆ ಶಿವಕುಮಾರ್ ಗರಂ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • psychiatrmskvucky on ಬೇಸಿಗೆಯಲ್ಲಿ ರಾಜ್ಯಕ್ಕೆ ಎಷ್ಟು ವಿದ್ಯುತ್ ಬೇಕು ಗೊತ್ತಾ.
    • australia cigerettes deliery on ನನಗೆ ಮೂರನೇ ಜೀವದಾನ ಎಂದ ಕುಮಾರಸ್ವಾಮಿ | Kumaraswamy
    • ColleenTah on ಆಚಾರವಿಲ್ಲದ ನಾಲಿಗೆ- ರಾಮಲಿಂಗಾರೆಡ್ಡಿ ಕಿಡಿ ಕಿಡಿ | Anantkumar Hedge
    Latest Kannada News

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    October 7, 2025

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    October 7, 2025

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    October 4, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಒಂದೇ ವರ್ಷದಲ್ಲಿ 3ನೇ ಗಂಡನನ್ನೂ ಬಿಟ್ಟನಟಿ#varthachakra #malayalamactresses #meeravasudevan #divorce #fact
    Subscribe