ಬೆಂಗಳೂರು,ಮೇ 30- ವಿಧಾನಸಭೆ ಚುನಾವಣೆಗೂ ಮುನ್ನ ರಾಜ್ಯದ ಜನತೆಗೆ ಕಾಂಗ್ರೆಸ್ ನೀಡಿದ್ದ ಭರವಸೆಯಂತೆ ಐದು ಗ್ಯಾರಂಟಿಗಳನ್ನು ಜಾರಿಗೊಳಿಸಲು ಮುಂದಾಗಿರುವ ಸರ್ಕಾರಕ್ಕೆ ಫಲಾನುಭವಿಗಳ ಆಯ್ಕೆ ಇದೀಗ ದೊಡ್ಡ ಸವಾಲಾಗಿ ಪರಿಣಮಿಸಿದೆ. ಯೋಜನೆ ಜಾರಿಗೆ ಸಂಬಂಧಪಟ್ಟಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ…
Month: May 2023
ಗಂಗೆಯಲ್ಲಿ ಮೆಡಲ್ ವಿಸರ್ಜನೆ ತಮ್ಮ ಅಹವಾಲನ್ನು ಆಲಿಸದ ಕೇಂದ್ರ ಸರ್ಕಾರದ ವಿರುದ್ಧ ಸಿಡಿದೆದ್ದಿರುವ ಅಂತಾರಾಷ್ಟ್ರೀಯ ಮಟ್ಟದಲ್ಲಿ ಗೆದ್ದಿರುವ ಪದಕ ವಿಜೇತ ಕುಸ್ತಿಪಟುಗಳು ಈಗ ತಮ್ಮ ಹೋರಾಟದ ಕೊನೆಯ ಭಾಗ ಎನ್ನುವಂತೆ ತಾವು ಸಾಧನೆ ಮಾಡಿ ಪಡೆದಿರುವ…
ಬೆಂಗಳೂರು, ಮೇ 30- ವಿಧಾನಸಭೆ ಚುನಾವಣೆಗೂ ಮುನ್ನ ಕಾಂಗ್ರೆಸ್ ಪಕ್ಷ ಮತದಾರರಿಗೆ ನೀಡಿದ ಭರವಸೆಯಂತೆ ರಾಜ್ಯದ ಪ್ರತಿ ಮನೆಗೆ 200 ಯೂನಿಟ್ ಉಚಿತ ವಿದ್ಯುತ್ ನೀಡಲೇಬೇಕು ಎಂದು ವಿದ್ಯುತ್ ವಿತರಣಾ ಸಂಸ್ಥೆಗಳಿಗೆ ಇಂಧನ ಸಚಿವ ಕೆಜೆ…
ಬೆಂಗಳೂರು,ಮೇ. 30- ರಾಜ್ಯದಲ್ಲಿ ನೂತನವಾಗಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರ ಪೊಲೀಸ್ ಇಲಾಖೆಗೆ ಮೇಜರ್ ಸರ್ಜರಿ ಮಾಡಿದೆ . ಬೆಂಗಳೂರು ನಗರ ಪೊಲೀಸ್ ಆಯುಕ್ತರನ್ನಾಗಿ ಗುಪ್ತಚರದಳದ ಮುಖ್ಯಸ್ಥರಾಗಿದ್ದ ಬಿ.ದಯಾನಂದ್ ಅವರನ್ನು ನೇಮಕ ಮಾಡಿದೆ. ಇಲ್ಲಿಯವರೆಗೆ ಬೆಂಗಳೂರು…
ಚೀನಾದಲ್ಲಿ ಧಾರ್ಮಿಕ ಸ್ವಾತಂತ್ರ್ಯಗಳ ಮೇಲಿನ ದಬ್ಬಾಳಿಕೆಯು ಹೆಚ್ಚಾಗುತ್ತಿದ್ದಂತೆ ದೇಶದಲ್ಲಿರುವ ಮಸೀದಿಗಳ ಮೇಲಿನ ಗುಮ್ಮಟ ಮತ್ತು ಮಿನಾರ್ಗಳನ್ನು ತೆಗೆದುಹಾಕಲು ಅಧಿಕಾರಿಗಳು ನಡೆಸಿದ ಪ್ರಯತ್ನ ನಡೆದಿದೆ. ಚೀನಾದ ಈ ನಡೆಯನ್ನು ತಡೆಯುವ ಕೊನೆಯ ಪ್ರಯತ್ನವಾಗಿ ನೈಋತ್ಯ ಚೀನಾದಲ್ಲಿ ಸಾವಿರಾರು…