Month: May 2024

ಬೆಂಗಳೂರು,ಮೇ.31: ಲೈಂಗಿಕ ಕಿರುಕುಳ ಆರೋಪದ ಮೇಲೆ ಬಂಧನಕ್ಕೆ ಒಳಗಾಗಿರುವ ಹಾಸನದ ಸಂಸದ ಪ್ರಜ್ವಲ್ ರೇವಣ್ಣ ವಿಶೇಷ ತನಿಖಾ ತಂಡದ ಪೊಲೀಸರ ಪ್ರಶ್ನೆಗಳಿಗೆ ತತ್ತರಿಸಿ ಹೋಗಿದ್ದಾರೆ. ಸಂತ್ರಸ್ತ ಮಹಿಳೆಯರು ಹಾಗೂ ಅವರ ಕುಟುಂಬ ಸದಸ್ಯರಿಗೆ ವಿಶ್ವಾಸ ಮತ್ತು…

Read More

ಬೆಂಗಳೂರು,ಮೇ.31- ಲೈಂಗಿಕ ಕಿರುಕುಳದ ಸಂತ್ರಸ್ತೆಯನ್ನು ಅಪಹರಿಸಿದ ಪ್ರಕರಣದಲ್ಲಿ ಆರೋಪಿ ಎಂದು ಹೆಸರಿಸಲಾಗಿರುವ ಮಾಜಿ ಸಚಿವ ರೇವಣ್ಣ ಅವರ ಪತ್ನಿ ಭವಾನಿ ರೇವಣ್ಣ ಅವರಿಗೆ ವಿಶೇಷ ತನಿಖಾ ತಂಡ(ಎಸ್‌ಐಟಿ) ಅಧಿಕಾರಿಗಳು ಮತ್ತೊಂದು ನೋಟೀಸ್‌ ಜಾರಿ ಮಾಡಿದ್ದಾರೆ. ಈ…

Read More

ಬೆಂಗಳೂರು,ಮೇ.31- ಲೋಕಸಭೆ ಚುನಾವಣೆಯ ಫಲಿತಾಂಶ ಏನಾಗಲಿದೆ ಎಂಬ ಕುತೂಹಲ ಎಲ್ಲೆಡೆ ತೀವ್ರಗೊಂಡಿದೆ.ದೊಡ್ಡ ಪ್ರಮಾಣದಲ್ಲಿ ಬೆಟ್ಟಿಂಗ್ ಹಾಗೂ ಸೋಲು-ಗೆಲುವಿನ ಲೆಕ್ಕಾಚಾರ ನಡೆದಿದೆ. ಈ ನಡುವೆ ಎಲೆಕ್ಟ್ರಾನಿಕ್ ಮತಯಂತ್ರಗಳಲ್ಲಿ ಭದ್ರವಾಗಿರುವ ಮತದಾರರ ತೀರ್ಪು ಬಹಿರಂಗ ಪಡಿಸಲು ಆಯೋಗ ಸಿದ್ಧತೆ…

Read More

30ಮೇ 2024, ದೆಹಲಿ ಗಣಿ ಸಚಿವಾಲಯವು ಬೆಂಗಳೂರಿನಲ್ಲಿ ಗ್ರಾನೈಟ್ ಮತ್ತು ಮಾರ್ಬಲ್ ಗಣಿಗಾರಿಕೆ ಕುರಿತು ಕಾರ್ಯಾಗಾರವನ್ನು ಆಯೋಜಿಸಿತ್ತು. ಕಾರ್ಯದರ್ಶಿ, ಗಣಿ ಸಚಿವಾಲಯ, ಭಾರತ ಸರ್ಕಾರದ ಶ್ರೀ. ವಿ ಎಲ್ ಕಾಂತ ರಾವ್ ಕಾರ್ಯಾಗಾರದ ಉದ್ಘಾಟನಾ ಸಮಾರಂಭವನ್ನು…

Read More

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಆಗಿರುವ 187 ಕೋಟಿ ರೂ. ಅವ್ಯವಹಾರದ ಹಿನ್ನೆಲೆಯಲ್ಲಿ ಸಚಿವ ನಾಗೇಂದ್ರ ರಾಜಿನಾಮೆ ನೀಡಬೇಕೆಂದು ಆಗ್ರಹಿಸಿ ಬಿಜೆಪಿ ಎಸ್.ಟಿ ಮೋರ್ಚಾ ವತಿಯಿಂದ ಇಂದು ಮುಖ್ಯಮಂತ್ರಿಗಳ ಮನೆಗೆ ಮುತ್ತಿಗೆ ಹಾಕುವ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.…

Read More