ಬೆಂಗಳೂರು,ಜ.31 ಗುಣಪಡಿಸಲಾಗದ ಮಾರಣಾಂತಿಕ ರೋಗಗಳಿಂದ ನರಳುತ್ತಿರುವ ರೋಗಿಯು ಘನತೆಯಿಂದ ಸಾಯುವ ಹಕ್ಕು ನೀಡಿರುವ ಸುಪ್ರೀಂ ಕೋರ್ಟ್ ಆದೇಶವನ್ನು ರಾಜ್ಯದಲ್ಲಿ ಜಾರಿಗೆ ತರಲಾಗುತ್ತಿದೆ. ಈ ಕುರಿತಾದ ಸುತ್ತೋಲೆಯನ್ನು ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿರುವ ಆರೋಗ್ಯ ಸಚಿವ ದಿನೇಶ್…
Month: January 2025
ಬೆಂಗಳೂರು ಹಾಸನ ನಗರದ ಹೊರವಲಯದ ಬೈಪಾಸ್ ರಸ್ತೆಯಲ್ಲಿ ಖಾಸಗಿ ಬಸ್ ತಡೆದು ಲಾಂಗ್ನಿಂದ ಹಲ್ಲೆಗೆ ಯತ್ನಿಸಿ ಆತಂಕ ಹುಟ್ಟಿಸಿದ ದುಷ್ಕರ್ಮಿಯನ್ನು ಪತ್ತೆ ಹಚ್ಚಿರುವ ಪೊಲೀಸರು ಆತನ ಕಾಲಿಗೆ ಗುಂಡಿಟ್ಟು ಬಂಧಿಸಿದ್ದಾರೆ. ಹಾಸನ ಬೈಪಾಸ್ ರಸ್ತೆಯ ದೇವರಾಯಪಟ್ಟಣದ…
ಜಗತ್ತಿನ ಅತಿ ದೊಡ್ಡ ಧಾರ್ಮಿಕ ಕಾರ್ಯಕ್ರಮ ಮಹಾಕುಂಭ ಮೇಳ ಪ್ರಯಾಗ್ರಾಜ್ನಲ್ಲಿ ಅದ್ಧೂರಿಯಾಗಿ ನಡೆಯುತ್ತಿದೆ. 45 ದಿನಗಳ ಧಾರ್ಮಿಕ ಕಾರ್ಯಕ್ರಮಕ್ಕಾಗಿ ಕೋಟ್ಯಂತರ ಮಂದಿ ಸೇರಿದ್ದಾರೆ. ಇದು ಗಂಗಾ, ಯಮುನಾ ನದಿಗಳ ಸಂಗಮ ಸ್ಥಳ. ಗುಪ್ತಗಾಮಿನಿಯಾದ ಸರಸ್ವತಿ ನದಿಯೂ…
ಬೆಂಗಳೂರು,ಜ.31 -ಅಮೇರಿಕನ್ ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾಭ ಗಳಿಸಬಹುದು ಎಂಬ ಆಮಿಷಕ್ಕೆ ಬಲಿಯಾದ ಉದ್ಯಮಿ, ಬರೋಬ್ಬರಿ 2.2 ಕೋಟಿ ರೂ ಕಳೆದುಕೊಂಡು ಇಂಗು ತಿಂದ ಮಂಗನಂತಾಗಿದ್ದಾರೆ. ವಂಚಕರಿಂದ ತಾನು ಕಳೆದುಕೊಂಡಿರುವ ಹಣ ವಾಪಸ್…
ಬೆಂಗಳೂರು,ಜ.31-ಮಾಜಿ ಮುಖ್ಯಮಂತ್ರಿ ದಿವಂಗತ ಜೆ.ಜಯಲಲಿತಾ ಅವರ ಚಿನ್ನಾಭರಣಗಳನ್ನು ಕೊಂಡೊಯ್ಯಲು ಛಾಯಾಗ್ರಾಹಕರು, ವಿಡಿಯೋಗ್ರಾಫರ್ ಮತ್ತು ಆರು ದೊಡ್ಡ ಪೆಟ್ಟಿಗೆಗಳ (ಟ್ರಂಕ್) ಜೊತೆಗೆ ಅಗತ್ಯ ಭದ್ರತೆಯೊಂದಿಗೆ ಆಗಮಿಸುವಂತೆ ತಮಿಳುನಾಡು ಸರ್ಕಾರಕ್ಕೆ ನಗರದ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ತಿಳಿಸಿದೆ.…