ಮೈಸೂರು, ಜೂನ್ 30: ಅಧಿಕಾರ ಹಸ್ತಾಂತರ, ನಾಯಕತ್ವ ಬದಲಾವಣೆ ಸೇರಿದಂತೆ ಹಲವಾರು ವಿಚಾರಗಳು ವ್ಯಾಪಕ ಚರ್ಚೆಗೆ ಗ್ರಾಸವಾಗಿರುವ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಹಾಗೂ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸಂಬಂಧ ಬಂಡೆಯಂತೆ ಗಟ್ಟಿಯಾಗಿದೆ ಎಂದು…
Month: June 2025
ಹೈದರಾಬಾದ್,ಜೂ.30-ಸಂಗಾರೆಡ್ಡಿ ಜಿಲ್ಲೆಯ ಪತಂಚೇರುವಿನ ಪಾಶಮೈಲಾರಂನಲ್ಲಿರುವ ಕೈಗಾರಿಕಾ ಎಸ್ಟೇಟ್ನಲ್ಲಿ ಭಾರೀ ಸ್ಫೋಟ ಸಂಭವಿಸಿ ಬೆಂಕಿ ಹೊತ್ತಿಕೊಂಡು 10ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿ, 20 ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸಿಗಾಚಿ ರಾಸಾಯನಿಕ ಇಂಡಸ್ಟ್ರಿಯಲ್ಲಿ ರಿಯಾಕ್ಟರ್ ಸ್ಫೋಟಗೊಂಡು ಬೆಂಕಿ ಹೊತ್ತಿಕೊಂಡು…
ಬೆಂಗಳೂರು, ಜೂ. 30,: ಸರ್ಕಾರಿ ಸ್ವಾಮ್ಯದ ವಿದ್ಯುತ್ ಪರಿವರ್ತಕಗಳ (ಟ್ರಾನ್ಸ್ ಫಾರ್ಮರ್) ಉತ್ಪಾದನಾ ಸಂಸ್ಥೆ ಕರ್ನಾಟಕ ವಿದ್ಯುತ್ ಕಾರ್ಖಾನೆ ಆವರಣದಲ್ಲಿ ತಲೆ ಎತ್ತಲಿರುವ ವಿದ್ಯುತ್ ಪರಿವರ್ತಕಗಳ ದುರಸ್ತಿ ಕೇಂದ್ರಕ್ಕೆ ಇಂಧನ ಸಚಿವ ಕೆ.ಜೆ.ಜಾರ್ಜ್ ಅವರು ಸೋಮವಾರ…
ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಸೆಪ್ಟೆಂಬರ್ ಕ್ರಾಂತಿಯ ಸದ್ದು ಕೇಳಿ ಬರುತ್ತಿರುವ ಬೆನ್ನಲ್ಲೇ ಬೆಳಗಾವಿ ಜಿಲ್ಲೆಯಲ್ಲಿ ಜಾರಕಿಹೊಳಿ ಸಹೋದರರು ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡು ಕುತೂಹಲ ಕೆರಳಿಸಿದ್ದಾರೆ. ರಾಜಕೀಯ ಸೇರಿದಂತೆ ಹಲವಾರು ವಿಷಯಗಳಲ್ಲಿ ರಮೇಶ್ ಮತ್ತು ಸತೀಶ್ ಜಾರಕಿಹೊಳಿ…
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಆವರಣದಲ್ಲಿರುವ ಗಾಜಿನ ಮನೆಯಲ್ಲಿ ಜುಲೈ 27ರ ಶುಕ್ರವಾರ ಸಂಜೆ ಸಂಭ್ರಮದ ವಾತಾವರಣ. ನಾಡಪ್ರಭು ಕೆಂಪೇಗೌಡ ಅವರ ಜಯಂತಿಯ ಅಂಗವಾಗಿ ಮಹಾನಗರ ಪಾಲಿಕೆ ನೀಡುವ ನಗರದ ಅತ್ಯುನ್ನತ ಗೌರವ ಕೆಂಪೇಗೌಡ ಪ್ರಶಸ್ತಿ…