ಬೆಂಗಳೂರು,ಜು.30-ರಾಜ್ಯದಲ್ಲಿ ಭಯೋತ್ಪಾದಕ ಚಟುವಟಿಕೆಗಳನ್ನು ನಡೆಸಲು ನಗರದಲ್ಲಿ ಅಡಗಿ ತಯಾರಿ ನಡೆಸುತ್ತಿದ್ದ ಅಲ್ ಖೈದಾ ಭಯೋತ್ಪಾದಕ ಘಟಕದ ನಾಯಕಿಯನ್ನು ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್)ದ ಅಧಿಕಾರಿಗಳು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅಲ್ ಖೈದಾ ಭಯೋತ್ಪಾದಕ ಘಟಕದ ನಾಯಕಿ…
Month: July 2025
ಬೆಂಗಳೂರು,ಜು.31- ಸಾಮಾಜಿಕ ಜಾಲತಾಣಗಳಲ್ಲಿ ಅಲ್ಖೈದಾ ಪರ ಪ್ರಚಾರ ಹಾಗೂ ಉಗ್ರರ ಸಂಘಟನೆಗಳ ಮುಖಂಡರ ಪ್ರಚೋದನಕಾರಿ ಭಾಷಣಗಳನ್ನು ಹಂಚಿಕೊಂಡು ಗುಜರಾತ್ ಭಯೋತ್ಪಾದನಾ ನಿಗ್ರಹ ದಳದ(ಎಟಿಎಸ್)ಅಧಿಕಾರಿಗಳಿಗೆ ನಗರದಲ್ಲಿ ಸಿಕ್ಕಿಬಿದ್ದಿರುವ ಜಾರ್ಖಂಡ್ನ ಶಮಾ ಪರ್ವೀನ್ 10 ಸಾವಿರಕ್ಕೂ ಹಿಂಬಾಲಕರನ್ನು ಹೊಂದಿರುವುದು…
ಮಂಗಳೂರು,ಜು.31-ಧರ್ಮಸ್ಥಳದ ಅಸಹಜ ಸಾವುಗಳ ಪ್ರಕರಣದ ತನಿಖೆಯನ್ನು ತೀವ್ರಗೊಳಿಸಿರುವ ವಿಶೇಷ ತನಿಖಾ ತಂಡ (ಎಸ್ಐಟಿ)ದ ಅಧಿಕಾರಿಗಳಿಗೆ ದೂರುದಾರ ಗುರುತಿಸಿದ್ದ 6ನೇ ಪಾಯಿಂಟ್ನಲ್ಲಿ ಎರಡು ಅಸ್ಥಿಪಂಜರಗಳು ಪತ್ತೆಯಾಗಿದೆ. ಕಳೆದ ಮೂರು ದಿನಗಳಿಂದ ಶವಗಳ ಪತ್ತೆಗೆ ಅಗೆಯುವ ಕಾರ್ಯ ನಡೆಯುತ್ತಿದ್ದು,ನಿನ್ನೆ…
ಬೆಂಗಳೂರು,ಜು.25- ಹೆಚ್ಚುತ್ತಿರುವ ಪ್ರಯಾಣ ದಟ್ಟಣೆ ಕಡಿಮೆ ಮಾಡುವ ದೃಷ್ಟಿಯಿಂದ ಬೆಂಗಳೂರಿನಲ್ಲಿ ಮತ್ತೊಂದು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಮಾಡಬೇಕು ಎಂಬ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಗೆ ಕೇಂದ್ರ ಸರ್ಕಾರದ ನಿಲುವು ಹಿನ್ನಡೆಯಾಗಿ ಪರಿಣಮಿಸಿದೆ. ಹೊಸದಾಗಿ ವಿಮಾನ ನಿಲ್ದಾಣ ಬರುವ…
ಬೆಂಗಳೂರು, ನೆನೆಗುದಿಗೆ ಬಿದ್ದಿರುವ ನಿಗಮ ಮಂಡಳಿಗಳ ನೇಮಕಾತಿ ವಿಧಾನ ಪರಿಷತ್ ಸದಸ್ಯರ ನಾಮಕರಣ ಸೇರಿದಂತೆ ಹಲವಾರು ವಿಚಾರಗಳು ಆಡಳಿತರೂಡ ಕಾಂಗ್ರೆಸ್ ನಲ್ಲಿ ತೀವ್ರ ಬಿಕ್ಕಟ್ಟು ಸೃಷ್ಟಿಸಿದೆ. ಇದನ್ನು ಬಗೆಹರಿಸುವ ದೃಷ್ಟಿಯಿಂದ ಬೆಂಗಳೂರು ಮತ್ತು ದೆಹಲಿಯಲ್ಲಿ ರಾಜ್ಯ…