Month: January 2026

ಬೆಂಗಳೂರು: ರಾಜಧಾನಿಯ ಹಲವು ಭಾಗಗಳಲ್ಲಿ ಫೆಬ್ರವರಿ 5 ಮತ್ತು 6 ರಂದು ಸತತ 24 ಗಂಟೆಗಳ ಕಾಲ ಕಾವೇರಿ ನೀರಿನ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ತಿಳಿಸಿದೆ.…

Read More

ಶಿವಮೊಗ್ಗ: ಕೇಂದ್ರ ಬಜೆಟ್‌ನಲ್ಲಿ ರಾಜ್ಯಕ್ಕೆ ಮಲತಾಯಿ ಧೋರಣೆ ಅನುಸರಿಸಲಾಗುತ್ತಿದ್ದು, ರಾಜ್ಯದ ಬಿಜೆಪಿ ಸಂಸದರು ಹಾಗೂ ಕೇಂದ್ರ ಸಚಿವರು ‘ಆಟಕ್ಕುಂಟು ಲೆಕ್ಕಕ್ಕಿಲ್ಲ’ ಎನ್ನುವಂತೆ ವರ್ತಿಸುತ್ತಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಟೀಕಿಸಿದ್ದಾರೆ. ​ನಗರದಲ್ಲಿ ಶುಕ್ರವಾರ ಮಾಧ್ಯಮಗಳೊಂದಿಗೆ ಮಾತನಾಡಿದ…

Read More

ಬೆಂಗಳೂರು, ತಂಬಾಕು ಸೇವನೆ ಆರೋಗ್ಯಕ್ಕೆ ಹಾನಿಕಾರಕ ಎಂದು ಅರಿವು ಮೂಡಿಸುತ್ತಿರುವ ರಾಜ್ಯ ಸರ್ಕಾರದ ಪ್ರಯತ್ನಕ್ಕೆ ವಿರುದ್ಧವಾಗಿ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗೆ ಸೇರಿದ ಬಸ್ಸುಗಳ ಮೇಲೆ ತಂಬಾಕು ಉತ್ಪನ್ನಗಳ ಜಾಹೀರಾತು ಫಲಕಗಳನ್ನು ಅಳವಡಿಸಲಾಗಿದೆ ಈ ಬಗ್ಗೆ…

Read More

ಬೆಂಗಳೂರು,ಜ.30: ದೇಶ- ವಿದೇಶಗಳಲ್ಲಿ ಉದ್ದಿಮೆಗಳನ್ನು ಕಟ್ಟಿ ಯಶಸ್ವಿಯಾಗಿ ಮುನ್ನಡೆಸುತ್ತಿದ್ದ ಪ್ರತಿಷ್ಠಿತ ರಿಯಲ್ ಎಸ್ಟೇಟ್ ಸಂಸ್ಥೆ ಕಾನ್ಫಿಡೆಂಟ್ ಗ್ರೂಪ್ ನ ಮಾಲೀಕ ಸಿ.ಜೆ.ರಾಯ್ ತಮ್ಮ ಪಿಸ್ತೂಲಿನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಂಗಳೂರಿನ ಆನೆಪಾಳ್ಯದಲ್ಲಿರುವ ತಮ್ಮ ಕಚೇರಿಯ…

Read More

ಬೆಂಗಳೂರು, ತಂದೆ ತಾಯಿ ಹಾಗೂ ಸೋದರಿಯನ್ನು ಕೊಲೆ ಮಾಡಿ ಮೃತ ದೇಹಗಳನ್ನು ತನ್ನ ಮನೆಯಲ್ಲಿಯೇ ಹೂತು ಹಾಕಿ ಏನು ಗೊತ್ತಿಲ್ಲದಂತೆ ಪೊಲೀಸ್ ಠಾಣೆಗೆ ಬಂದು ತನ್ನ ಕುಟುಂಬ ಸದಸ್ಯರು ಕಾಣೆಯಾಗಿದ್ದಾರೆ ಎಂದು ದೂರು ನೀಡಿ ಪರಾರಿ…

Read More