Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » 24 ಗಂಟೆಯಲ್ಲಿ 14 ಅಪಘಾತ: ನಾಲ್ವರು ದುರ್ಮರಣ | Bengaluru
    Viral

    24 ಗಂಟೆಯಲ್ಲಿ 14 ಅಪಘಾತ: ನಾಲ್ವರು ದುರ್ಮರಣ | Bengaluru

    vartha chakraBy vartha chakraAugust 22, 20235 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಆ.22 – ಇತ್ತೀಚೆಗೆ ರಾಜ್ಯದಲ್ಲಿ ಒಂದೇ ದಿನ 38 ಮಂದಿ ಅಪಘಾತದಲ್ಲಿ ಸಾವನ್ನಪ್ಪಿದ್ದು ಆಂದಿನ ದಿನವನ್ನು ಕರಾಳ ಶನಿವಾರ ಎಂದು ಎಡಿಜಿಪಿ ಅಲೋಕ್ ಕುಮಾರ್ ಹೇಳಿದ್ದ ಬೆನ್ನಲ್ಲೇ ಬೆಂಗಳೂರು ನಗರದಲ್ಲಿ ಕಳೆದ 24 ಗಂಟೆಗಳಲ್ಲಿ ಸಂಭವಿಸಿದ 14 ಅಪಫಾತಗಳಲ್ಲಿ ನಾಲ್ವರು ಸಾವನ್ನಪ್ಪಿ 14 ಮಂದಿ ಗಾಯಗೊಂಡಿದ್ದಾರೆ.
    ಹೆಬ್ಬಾಳದಲ್ಲಿ ಸ್ವಯಂ ಅಪಘಾತದಿಂದಾಗಿ ಪಶ್ಚಿಮ ಬಂಗಾಳ ಮೂಲದ 32 ವರ್ಷದ ಯುವಕನೊಬ್ಬ ಬಲಿಯಾಗಿದ್ದಾನೆ. ಅತಿ ವೇಗ ಚಾಲನೆಯೇ ಅಪಘಾತಕ್ಕೆ ಕಾರಣ ಎಂದು ಪತ್ತೆಯಾಗಿದೆ.

    ರಾಜಾಜಿನಗರದಲ್ಲಿ ಎರಡು ಪ್ರತೊ ಅಪಘಾತಗಳು ಸಂಭವಿಸಿದ್ದು, ಸ್ವಯಂ ಅಪಘಾತದಿಂದಾಗಿ ರಾಹುಲ್(19) ಮೃತಪಟ್ಟಿದ್ದಾರೆ. ಬೈಕ್‌ನಲ್ಲಿ ಅತಿ ವೇಗದಿಂದ ಬಂದು ಡಿವೈಡರ್‌ಗೆ ಡಿಕ್ಕಿ ಹೊಡೆದ ಪರಿಣಾಮ ತಲೆಗೆ ಗಂಭೀರ ಗಾಯಗೊಂಡು ಸಾವನ್ನಪ್ಪಿದ್ದಾರೆ. ಹೆಣ್ಣೂರಿನ ಎರಡು ಅಪಘಾತಗಳು ನಡೆದಿದ್ದು, ರಸ್ತೆ ದಾಟುತ್ತಿದ್ದ ಪಾದಚಾರಿ ಪೂನಂದಾಸ್ (32) ಆರ್.ಎಕ್ಸ್ ಬೈಕ್ ಡಿಕ್ಕಿಯಾಗಿ ಮೃತಪಟ್ಟಿದ್ದಾರೆ.

    ಪೂನಂದಾಸ್ ರಸ್ತೆ ಬದಿ ಹೋಗುತ್ತಿದ್ದಾಗ ಬೈಕ್ ಡಿಕ್ಕಿ ಹೊಡೆದಿತ್ತು. ಪರಿಣಾಮ ಗಂಭೀರ ಗಾಯಗೊಂಡು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯದಲ್ಲಿ ಮೃತಪಟ್ಟಿದ್ದಾರೆ. ಬಸವನಗುಡಿಯಲ್ಲಿ ಎರಡು ಅಪಘಾತಗಳು ಸಂಭವಿಸಿದ್ದು ಇಬ್ಬರು ಗಾಯಗೊಂಡಿದ್ದು ಅದೃಷ್ಟವಶಾತ್ ಯಾವುದೇ ಸಾವುನೋವು ಸಂಭವಿಸಿಲ್ಲ. ಕೆ.ಆರ್ ಪುರಂದಲ್ಲಿ ಒಂದು ಅಪಘಾತ ನಡೆದು ಬೈಕ್ ಸವಾರರು ಗಾಯಗೊಂಡಿದ್ದಾರೆ. ವೈಟ್ ಫೀಲ್ಡ್ ಬಳಿ ಎರಡು ಅಪಘಾತಗಳು ಸಂಭವಿಸಿರುವ ವರದಿ ಬಂದಿದ್ದು ಅಲ್ಲಿ‌ಕೂಡ‌ ಯಾವುದೇ ಸಾವು ಸಂಭವಿಸಿಲ್ಲ. ಹುಳಿಮಾವುವಿನಲ್ಲಿ ಎರಡು ಅಪಘಾತಗಳು ಸಂಭವಿಸಿದ್ದರೆ, ಸದಾಶಿವನಗರ ರಸ್ತೆ ಅಪಘಾತವಾಗಿರುವ ವರದಿ ಬಂದಿದೆ.

    accident Bangalore Bengaluru ಅಪಘಾತ ಡಿಕ್ಕಿ ಬೈಕ್
    Share. Facebook Twitter Pinterest LinkedIn Tumblr Email WhatsApp
    Previous ArticleBangalore south ಕಾಂಗ್ರೆಸ್ ಅಭ್ಯರ್ಥಿ ಸೌಮ್ಯಾರೆಡ್ಡಿ | Sowmya Reddy
    Next Article ಕಲುಷಿತ ನೀರು ಪೂರೈಸಿದರೆ ಜೋಕೆ | Water Pollution
    vartha chakra
    • Website

    Related Posts

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    June 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    June 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    June 20, 2025

    5 Comments

    1. 2xfj3 on June 8, 2025 5:07 am

      cost of generic clomid without a prescription clomiphene cycle where can i get cheap clomiphene tablets can i purchase generic clomiphene without rx generic clomid walmart where can i get generic clomid without dr prescription order generic clomiphene without rxРіРѕРІРѕСЂРёС‚:

      Reply
    2. flagyl package insert on June 11, 2025 7:12 am

      I’ll certainly return to review more.

      Reply
    3. z7vkq on June 18, 2025 3:57 pm

      buy propranolol pills for sale – buy plavix 75mg for sale brand methotrexate 5mg

      Reply
    4. kge2k on June 21, 2025 1:38 pm

      buy cheap amoxil – combivent online buy cost combivent 100 mcg

      Reply
    5. mfciy on June 23, 2025 4:37 pm

      zithromax 250mg pill – where to buy tindamax without a prescription order nebivolol pill

      Reply

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • 32ae4 on ಅಧಿಕಾರ ತ್ಯಜಿಸುವ ಮಾತನಾಡಿದ ಸಿದ್ದರಾಮಯ್ಯ.
    • 0l47x on ಜಗ್ಗಿ ವಾಸುದೇವ್ ಯಾವ ಪಾರ್ಟಿ ?
    • Jeremyinfet on Che Guevara , ಸಮಾನತೆಯ ಕನಸು ಕಂಡ ಕ್ರಾಂತಿಕಾರಿ
    Latest Kannada News

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    June 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    June 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    June 20, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಮೋದಿಯನ್ನೇ ಕಾಪಿ ಮಾಡಿದ್ರಾ ಟ್ರಂಪ್ #narendramodi #donaldtrump #viralvideo #facts #iran #israel #war
    Subscribe