Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » 250 ಮಕ್ಕಳನ್ನು ಮಾರಾಟ‌ ಮಾಡಿದ ಕೇಡಿಗಳು | Child Trafficking
    Viral

    250 ಮಕ್ಕಳನ್ನು ಮಾರಾಟ‌ ಮಾಡಿದ ಕೇಡಿಗಳು | Child Trafficking

    vartha chakraBy vartha chakraNovember 30, 2023Updated:December 2, 202312 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ನ.30- ರಾಜ್ಯವನ್ನು ಬೆಚ್ಚಿ ಬೀಳಿಸಿದ ಹಸುಗೂಸು ಮಾರಾಟ (Child Trafficking ) ಜಾಲದ‌ ಬಂಧಿತ ಆರೋಪಿಗಳು ಇದುವರೆಗೆ 250ಕ್ಕೂ ಹೆಚ್ಚು ಮಕ್ಕಳನ್ನು ಮಾರಾಟ ಮಾಡಿರುವ ಅಘಾತಕಾರಿ‌ ಸಂಗತಿಯು ಸಿಸಿಬಿ ಪೊಲೀಸರ ತನಿಖೆಯಲ್ಲಿ ಬೆಳಕಿಗೆ ಬಂದಿದೆ.
    ಹಸುಗೂಸು ಮಾರಾಟ ಜಾಲದ ಆರೋಪಿಗಳು 50 ರಿಂದ60 ಮಕ್ಕಳನ್ನು ಕರ್ನಾಟಕದಲ್ಲಿ ಮಾರಾಟ ಮಾಡಿದರೆ, ಉಳಿದ ಮಕ್ಕಳನ್ನು ತಮಿಳುನಾಡಿನಲ್ಲಿ ಮಾರಾಟ ಮಾಡಿರುವುದು ತನಿಖೆಯಲ್ಲಿ ಪತ್ತೆಯಾಗಿದೆ.

    ಈ ಆರೋಪಿಗಳು ವಿಚಾರಣೆಯಲ್ಲಿ ಕಳೆದ  3 ವರ್ಷಗಳಲ್ಲಿ 250 ಕ್ಕೂ ಹೆಚ್ಚು ಮಕ್ಕಳನ್ನು ಮಾರಾಟ ಮಾಡಿದ ವಿಚಾರವನ್ನು ಬಾಯಿಬಿಡುತ್ತಿದ್ದಂತೆ ತನಿಖೆ ತೀವ್ರಗೊಳಿಸಿರುವ ಸಿಸಿಬಿ ಪೊಲೀಸರು ಕರ್ನಾಟಕದಲ್ಲಿ ಮಾರಾಟ ಆಗಿರುವ ಮಕ್ಕಳ ಬಗ್ಗೆ ಆರೋಪಿಗಳಿಂದ ಮಾಹಿತಿ ಕಲೆಹಾಕುತ್ತಿದ್ದಾರೆ.
    ಸದ್ಯ 10 ಮಕ್ಕಳ ಸುಳಿವು ಸಿಕ್ಕಿದ್ದು, ಉಳಿದ ಮಕ್ಕಳನ್ನು ಎಲ್ಲಿ, ಯಾರಿಗೆ ಮಾರಾಟ ಮಾಡಲಾಗಿದೆ ಎಂದು ವಿಚಾರಣೆ ನಡೆಸುತ್ತಿದ್ದಾರೆ.

    ಕೋಟಿಗಟ್ಟಲೆ ಆಸ್ತಿ:
    ಜಾಲದ ಕರ್ನಾಟಕದ ಗ್ಯಾಂಗ್ ಲೀಡರ್ ಮಹಾಲಕ್ಷ್ಮೀ ನಾಲ್ಕೈದು ವರ್ಷಗಳ ಹಿಂದೆ ಬಾಡಿಗೆ ಮನೆಯಲ್ಲಿ ಇದ್ದುಕೊಂಡು ಗಾರ್ಮೆಂಟ್ಸ್ನಲ್ಲಿ ಕೆಲಸ ಮಾಡಿಕೊಂಡಿದ್ದರು ಈಗ ಮಕ್ಕಳ ಮಾರಾಟ ಜಾಲದಿಂದ ಕೋಟ್ಯಾಧಿಪತಿಯಾಗಿದ್ದಾಳೆ. 2017 ರಿಂದಲೂ ಈ ದಂಧೆಯನ್ನು ಮಾಡುತ್ತಾ ಇರುವ ಮಹಾಲಕ್ಷ್ಮೀ, ಇಂದು ಸ್ವಂತ ಮನೆ, ಕಾರು ಜೊತೆಗೆ ಮೈತುಂಬಾ ಚಿನ್ನಾಭರಣ ಹೊಂದಿದ್ದಾಳೆ.
    2015 ರಿಂದ 2017 ರವರೆಗೂ ಗಾರ್ಮೆಟ್ಸ್ನಲ್ಲಿ ಕೇವಲ 8 ಸಾವಿರ ಸಂಬಳಕ್ಕೆ ಕೆಲಸ ಮಾಡುತ್ತಿದ್ದ ವೇಳೆ ಆಕೆಯ ಪರಿಚಯವಾದ ಮಹಿಳೆಯೊಬ್ಬರು ಅಂಡಾಣು ಕೊಟ್ಟರೇ ಹಣ ಕೊಡುವುದಾಗಿ ಕೇಳಿದ್ದಳು.ಆಗ ಅಂಡಾಣು ನೀಡಿದ್ದ ಮಹಾಲಕ್ಷ್ಮೀಗೆ ಸುಮಾರು 20 ಸಾವಿರ ನೀಡಿದ್ದಳು. ನಂತರ ದಿನಗಳಲ್ಲಿ ಅಂಡಾಣು ಕೊಡುವರನ್ನು ಪತ್ತೆ ಮಾಡಿ ಅದರಿಂದ ಕಮೀಷನ್ ಪಡೆಯುವ ಕೆಲಸ ಮಾಡಿಕೊಂಡಿದ್ದಳು ಎಂಬ ವಿಚಾರವೂ ತನಿಖೆಯಿಂದ ತಿಳಿದುಬಂದಿದೆ.

    ಆರೋಪಿಗಳು 2021 ರಿಂದಲೂ  ಬಾಡಿಗೆ ತಾಯಿಯಾಗಿ ಮಕ್ಕಳನ್ನು ಕೊಡಿಸುವ ಏಜೆಂಟ್ ಗಳಾಗಿ ಕೆಲಸ ಮಾಡುತ್ತಿದ್ದು, 2021 ರ ಬಳಿಕ ಯಾರು ಗರ್ಭಪಾತ ಮಾಡಿಸಲು  ಆಸ್ಪತ್ರೆಗೆ ಬರಲಿದ್ದಾರೆ ಎನ್ನುವ ಮಾಹಿತಿಯನ್ನು ತಿಳಿದು ಅವರನ್ನು ಸಂಪರ್ಕಿಸಿ  ಅವರಿಗೆ ಗರ್ಭಪಾತ ಮಾಡಿಸಬೇಡಿ, ನಾವು ನೋಡಿಕೊಳ್ಳುವಾಗಿ ಮಗು ಆಗುವವರೆಗೂ ಖರ್ಚು ವೆಚ್ಚ ಎಲ್ಲವೂ ನಮ್ಮದೆ ಹೆರಿಗೆ ಬಳಿಕ ಮಗುವನ್ನು ನಮಗೆ ಕೊಡಿ ಅಂತ ಮನವೊಲಿಕೆ ಮಾಡಿ. ಹೆಣ್ಣು‌ ಮಗುವಿಗೆ 2 ಲಕ್ಷ, ಗಂಡು ಮಗುವಿಗೆ 3 ಲಕ್ಷ ಕೊಡುವ ಒಪ್ಪಂದ ಮಾಡಿ ಆ ಮಕ್ಕಳನ್ನು ಹೊರಗಡೆ 8ರಿಂದ 10 ಲಕ್ಷಕ್ಕೆ ಮಾರಾಟ ಮಾಡುತ್ತಿದ್ದರು.

    ಪಗಿರಾಕಿಗಳಿಗೆ ಗಾಳ:
    ಬಂಧಿತರು ಮಗು ಹುಟ್ಟಿದ ಬಳಿಕ ತಾಯಿಗೆ ಒಪ್ಪಂದದಂತೆ ಆಕೆಗೆ ಹಣ ಕೊಟ್ಟು, ಆ ಮಕ್ಕಳ ಫೋಟೋಗಳನ್ನು ಅವರದ್ದೇ ಗ್ರೂಪಲ್ಲಿ ಹಾಕಿ ಶೇರ್ ಮಾಡುವಂತೆ ಹೇಳಿ ಕಿರಾಕಿಗಳಿಗೆ ಗಾಳ ಹಾಕುತ್ತಿದ್ದರು, ಮಗುವಿನ ಅಗತ್ಯವಿರುವವರು ಅವರನ್ನು ಸಂಪರ್ಕಿಸಿದರೆ,ಅವರೊಂದಿಗೆ ಇವರು ಮಾತನಾಡಿ ವ್ಯವಹಾರ ಕುದುರಿಸುತ್ತಿದ್ದರು. ಮಗುವಿನ ಲಿಂಗ, ಬಣ್ಣದ ಮೇಲೆ ಬೆಲೆ ನಿಗಧಿ ಮಾಡಲಾಗುತ್ತಿತ್ತು.
    ಹೆಣ್ಣು ಮಗು ಆದರೆ 4ರಿಂದ 6 ಲಕ್ಷ, ಗಂಡು ಮಗು ಆದರೆ, 8ರಿಂದ 10 ಲಕ್ಷಕ್ಕೆ ಮಾರಾಟ ಮಾಡುತ್ತಿದ್ದರು. ಇನ್ನು ಆರೋಪಿಗಳಲ್ಲಿ ಮುರುಗೇಶ್ವರಿ ತನ್ನದೇ ಮಗುವನ್ನು ಮಾರಾಟ ಮಾಡಲು ಮುಂದಾಗಿದ್ಳು ಜನನ ಪತ್ರವೂ ಮಾಡಿಕೊಡುವುದು ತನಿಖೆ ವೇಳೆ ಬಯಲಾಗಿದೆ.

    Verbattle
    Verbattle
    Verbattle
    child Child Trafficking Government Karnataka News traffic Trending ಕಲೆ ಕಾರು ಚಿನ್ನ ವ್ಯವಹಾರ
    Share. Facebook Twitter Pinterest LinkedIn Tumblr Email WhatsApp
    Previous Articleಅಧಿಕಾರಿಗಳ ಮೈ ಚಳಿ ಬಿಡಿಸಿದ ಮಂತ್ರಿ ಕೆ.ಜೆ.ಜಾರ್ಜ್ | KJ George
    Next Article ಅಕ್ರಮ ಕಟ್ಟಡ ಸಕ್ರಮಕ್ಕೆ ಸಿದ್ಧತೆ | Akrama Sakrama
    vartha chakra
    • Website

    Related Posts

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    February 13, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026

    ಜೋರಾಗಿ ಕೆಮ್ಮೋದು ತಪ್ಪಾ..?

    February 11, 2026

    12 Comments

    1. Mroavl on February 11, 2026 6:30 pm

      betmgm West Virginia betmgm-play betmgm llc

      Reply
    2. casino cz_vasr on February 12, 2026 1:06 pm

      free spiny dnes casino-cz-18.com .

      Reply
    3. casino cz_kgEl on February 12, 2026 1:09 pm

      cz online casina cz online casina .

      Reply
    4. casino cz_ycsr on February 12, 2026 5:48 pm

      casino cz casino cz .

      Reply
    5. casino cz_qlEl on February 12, 2026 6:01 pm

      mobiln? casino casino-cz-15.com .

      Reply
    6. casino cz_ywsr on February 12, 2026 10:59 pm

      free spiny dnes casino-cz-18.com .

      Reply
    7. casino cz_rbEl on February 12, 2026 11:34 pm

      free spiny free spiny .

      Reply
    8. casino cz_scsr on February 13, 2026 4:06 am

      nov? ?esk? online casino nov? ?esk? online casino .

      Reply
    9. casino cz_iiEl on February 13, 2026 4:51 am

      casino cz casino cz .

      Reply
    10. casino cz_ohsr on February 13, 2026 8:59 am

      bonus za registraci bez vkladu casino-cz-18.com .

      Reply
    11. casino cz_wvEl on February 13, 2026 10:01 am

      free spiny bez vkladu free spiny bez vkladu .

      Reply
    12. mostbet_mrEa on February 14, 2026 3:10 am

      mostbet hisob tekshiruvda mostbet hisob tekshiruvda

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Gnkcju on ಇಂಧನ ಕ್ಷೇತ್ರದಲ್ಲಿ ಹೂಡಿಕೆಗೆ ಪ್ರಧಾನಿ ಮೋದಿ ಕರೆ
    • Wujuoh on ವಸೂಲಿ ಮಾಡುವ ಮಂತ್ರಿ.
    • LinwoodGah on May 3, 2023 51st Year Free Mass Marriage at Sri Kshetra Dharmasthala
    Latest Kannada News

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    February 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    February 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    February 13, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.