Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » 27 ಇಂಜಿನಿಯರ್ ಗಳು ಸೇವೆಯಿಂದ ಅಮಾನತು | Engineers
    Trending

    27 ಇಂಜಿನಿಯರ್ ಗಳು ಸೇವೆಯಿಂದ ಅಮಾನತು | Engineers

    vartha chakraBy vartha chakraOctober 26, 2023Updated:October 26, 2023118 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ಅ. 26: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಕೆಲಸ ಮಾಡುತ್ತಿರುವ ಇಂಜಿನಿಯರ್ ಗಳು (Engineers) ವರ್ಗಾಯಿಸಿದ ಹುದ್ದೆಗಳಿಗೆ ವರದಿ ಮಾಡಿಕೊಳ್ಳದೆ ಕರ್ತವ್ಯಲೋಪವೆಸಗಿದ ಆರೋಪದಡಿ 27 ಮಂದಿ ಇಂಜಿನಿಯರ್ ಗಳಿಗೆ ಅಮಾನತು ಶಿಕ್ಷೆ ವಿಧಿಸಲಾಗಿದೆ.

    ರಾಜ್ಯದಲ್ಲಿ ಹೊಸ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತರ ಕೆಲಸದ ಅಗತ್ಯ ಆಧರಿಸಿ ವರ್ಗಾವಣೆ ಪ್ರಕ್ರಿಯೆ ನಡೆದಿತ್ತು. ಅದೇ ರೀತಿ ಗ್ರಾಮೀಣಾಭಿವೃದ್ಧಿ ಇಲಾಖೆಯಲ್ಲಿ ಹಲವು ಇಂಜಿನಿಯರ್ ಗಳನ್ನು (Engineers) ವರ್ಗಾವಣೆ ಮಾಡಲಾಗಿತ್ತು.
    ಇದರಲ್ಲಿ 27 ಮಂದಿ ಸಹಾಯಕ ಕಾರ್ಯಪಾಲಕ ಎಂಜನಿಯರ್‌ಗಳು, ಸಹಾಯಕ ಎಂಜನಿಯರ್‌ಗಳು ಹಾಗೂ ಜೂನಿಯರ್‌ ಎಂಜಿನಿಯರ್‌ಗಳು ‌ತಮಗೆ ವರ್ಗಾವಣೆ ಮಾಡಿದ ಸ್ಥಳಕ್ಕೆ ತೆರಳಿ ಕಾರ್ಯ ಪ್ರವೃತ್ತರಾಗಿಲ್ಲ.ಈ ಹಿನ್ನೆಲೆಯಲ್ಲಿ ಇದನ್ನು ಕರ್ತವ್ಯ ಲೋಪ ಎಂದು ಪರಿಗಣಿಸಿ ಅವರನ್ನು ಸೇವೆಯಿಂದ ಅಮಾನತ್ತು ಪಡಿಸಿ ಆದೇಶಗಳನ್ನು ಹೊರಡಿಸಿದೆ.

    ನಾಗರಿಕ ಸೇವಾ ನಿಯಮಗಳು 1957ರ ನಿಯಮ 10(1) (ಡಿ) ಅಡಿ ಪ್ರದತ್ತವಾದ ಅಧಿಕಾರದನ್ವಯ ಈ ಎಲ್ಲ ಅಧಿಕಾರಿಗಳನ್ನು ಇಲಾಖಾ ತನಿಖೆ ಕಾದಿರಿಸಿ ಮುಂದಿನ ಆದೇಶದವರೆಗೆ ಅಮಾನತ್ತುಪಡಿಸಿ ಆದೇಶ ಹೊರಡಿಸಲಾಗಿದೆ. ಅಮಾನತ್ತುಗೊಂಡಿರುವ ಅಧಿಕಾರಿಗಳನ್ನು ತಕ್ಷಣವೇ ಹುದ್ದೆಯಿಂದ ಬಿಡುಗಡೆಗೊಳಿಸಲು ಸೂಚಿಸಲಾಗಿದೆ ಅಮಾನತ್ತುಗೊಂಡ ಅಧಿಕಾರಿಗಳಲ್ಲಿ 5 ಮಂದಿ ಸಹಾಯಕ ಕಾರ್ಯಪಾಲಕ ಎಂಜನಿಯರ್‌ಗಳು (ಎಇಇ), 7 ಮಂದಿ ಸಹಾಯಕ ಎಂಜನಿಯರ್‌ಗಳು (ಎಇ) ಹಾಗೂ 15 ಮಂದಿ ಜೂನಿಯರ್‌ ಎಂಜನಿಯರ್‌ಗಳು (ಜೆಇ) ಸೇರಿದ್ದಾರೆ.

    Engineers Government Karnataka News Trending Varthachakra
    Share. Facebook Twitter Pinterest LinkedIn Tumblr Email WhatsApp
    Previous Articleವನ್ಯಜೀವಿ ಉತ್ಪನ್ನ ಅಕ್ರಮವಾಗಿಟ್ಟುಕೊಂಡರೆ ಅಪರಾಧ | Forest Department
    Next Article ಸಂಕಷ್ಟಕ್ಕೆ ಸಿಲುಕಿದ ಲಕ್ಷ್ಮಿ ಹೆಬ್ಬಾಳ್ಕರ್ ಮಗ, ಅಳಿಯ | Lakshmi Hebbalkar
    vartha chakra
    • Website

    Related Posts

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    October 7, 2025

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    October 7, 2025

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    October 4, 2025

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಹೈಕಮಾಂಡ್ ಮುಂದೆ ಶಿವಕುಮಾರ್ ಗರಂ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • togel389 on ಡಿ ಬಾಸ್ ದರ್ಶನ್ ಬಿಡುಗಡೆ ಯಾವಾಗ ಗೊತ್ತಾ.
    • bandar casino online on ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    • купить шишки on ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    Latest Kannada News

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    October 7, 2025

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    October 7, 2025

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    October 4, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಮತ್ತೊಮ್ಮೆ ಮೋದಿ ವಿಜಯ? #varthachakra #bihar #election #result #nda #modi #winner #announce #latestnews
    Subscribe