Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಶಾಸಕರ ಹೆಸರಲ್ಲಿ ಪೋರ್ಜರಿ ಸಹಿ.
    Trending

    ಶಾಸಕರ ಹೆಸರಲ್ಲಿ ಪೋರ್ಜರಿ ಸಹಿ.

    vartha chakraBy vartha chakraAugust 26, 2024Updated:August 26, 2024163 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಶಾಸಕರ ಹೆಸರಲ್ಲಿ ಪೋರ್ಜರಿ ಸಹಿ.

    ಬೆಂಗಳೂರು,ಆ.26-
    ಇಬ್ಬರು ಶಾಸಕರ ನಕಲಿ ಲೆಟರ್ ಹೆಡ್ ಸೃಷ್ಟಿ ಮಾಡಿ ಅವರ ಸಹಿಯನ್ನು ಪೋರ್ಜರಿ ಮಾಡಿ ಸರ್ಕಾರಿ ಕೆಲಸ ಕೊಡಿಸಿದ ಪ್ರಕರಣವೊಂದು ಬೆಳಕಿಗೆ ಬಂದಿದೆ.
    ಈ ಆರೋಪದ ಮೇಲೆ   ರಾಮನಗರದ ಸ್ವಾಮಿ (35), ಅಂಜನ್ ಕುಮಾರ್ (28) ಎಂಬುವರನ್ನು ವಿಧಾನಸೌಧ ಠಾಣೆ ಪೊಲೀಸರು ಬಂಧಿಸಿದ್ದಾರೆ.
    ವಿಧಾನಸೌಧದಲ್ಲಿ ಹಿಂದೆ‌ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದ ಆರೋಪಿ ಸ್ವಾಮಿ ಕೆಲಸಕುಮಾರ್ ನನ್ನುವು ರಾಜಕಾರಣಿಗಳ ಒಡನಾಟದಲ್ಲಿ ಸಣ್ಣ ಪುಟ್ಟ ಕೆಲಸ ಮಾಡಿಕೊಂಡಿದ್ದನು.
    ಹೀಗಿರುವಾಗ ಈತ ಶಾಸಕ ಶಾಮನೂರು ಶಿವಶಂಕರಪ್ಪ ಅವರ ಹೆಸರಿನಲ್ಲಿ ನಕಲಿ ಲೆಟರ್ ಹೆಡ್ ಸೃಷ್ಟಿಸಿ, ನಕಲಿ ಸಹಿ ಮಾಡಿ ಸ್ವಾಮಿ, ವಿಧಾನಸಭಾ ಸಚಿವಾಲಯಕ್ಕೆ ಪತ್ರ ಬರೆದು ತನ್ನ ಪತ್ನಿ ವಿನುತಾ ಅವರನ್ನು ಶಾಸಕ ಶಾಮನೂರು ಶಿವಶಂಕರಪ್ಪ ಅವರ ಆಪ್ತ ಸಹಾಯಕಿಯಾಗಿ ನೇಮಿಸಲು ಶಿಫಾರಸ್ಸು ಮಾಡಿದ್ದನು
    ಶಾಸಕ ರಘು ಹೆಸರಿನ ನಕಲಿ ಲೆಟರ್ ಹೆಡ್ ಹಾಗೂ ಪೋರ್ಜರಿ ಸಹಿಯೊಂದಿಗೆ ಅಂಜನ್ ಎಂಬುವರಿಗೆ ಶಾಸಕರ ಆಪ್ತ ಸಹಾಯಕ ಹುದ್ದೆ ಕೊಡುವಂತೆ ಶಿಫಾರಸು ಮಾಡಿದ್ದನು.ಈ ನಕಲಿ ಲೆಟರ್ ಹೆಡ್ ನಂಬಿದ ವಿಧಾನಸಭಾ ಸಚಿವಾಲಯ ಸಿಬ್ಬಂದಿ 2023ರ ಮೇನಲ್ಲಿ ವಿನುತಾಗೆ ಕೆಲಸ ನೀಡಿದ್ದರು. ಅದರಂತೆ ಅಂಜನ್ ಕುಮಾರ್ ಶಾಸಕ ರಘು ಅವರ ಆಪ್ತ ಸಹಾಯಕ ಹುದ್ದೆ ಪಡೆದುಕೊಂಡಿದ್ದ.
    ಈ ನಡುವೆ ವಿನುತಾ ಕೆಲಸಕ್ಕೆ ಬಾರದೆ ಪ್ರತಿ ತಿಂಗಳು 30 ಸಾವಿರ ಸಂಬಳವನ್ನು ಪಡೆದಿದ್ದಾರೆ. ಈ ನಡುವೆ ವಿನುತಾ ತಾನು ಗರ್ಭಿಣಿಯಾಗಿದ್ದೇನೆ ಹೀಗಾಗಿ ಕೆಲಸ ಮುಂದುವರೆಸಲು ಸಾಧ್ಯವಿಲ್ಲ. ನನ್ನನ್ನು ಕೆಲಸದಿಂದ ಬಿಡುಗಡೆಗೊಳಿಸುವಂತೆ ಪತ್ರ ಬರೆದಿದ್ದಳು. ಇದರ ಬಗ್ಗೆ ಅನುಮಾನಗೊಂಡು ಪರಿಶೀಲನೆ ಮಾಡಿದಾಗ ಅಸಲಿ ವಿಚಾರ ಬೆಳಕಿಗೆ ಬಂದಿದ್ದು, ಅಧಿಕಾರಿಗಳು ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು‌ ದಾಖಲಿಸಿದರು.
    ತನಿಖೆ ವೇಳೆ ವಂಚನೆ ಮಾಡಿರೋದು ಬೆಳಕಿಗೆ ಬಂದಿದೆ. ಸದ್ಯ ಪೊಲೀಸರು ಸ್ವಾಮಿ ಮತ್ತು ಅಂಜನ್ ಕುಮಾರ್ ನನ್ನು ಬಂಧಿಸಿ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಆರೋಪಿ ಸ್ವಾಮಿ ಪತ್ನಿ ವಿನುತಾಗೆ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ.

    Verbattle
    Verbattle
    Verbattle
    Bangalore crime News Trending Varthachakra
    Share. Facebook Twitter Pinterest LinkedIn Tumblr Email WhatsApp
    Previous Articleದರ್ಶನ್ ಪರಪ್ಪನ ಅಗ್ರಹಾರದಿಂದ ಶಿಪ್ಟ್.?
    Next Article ಕಾಳಿ ನದಿ ಪಾತ್ರದ ಜನರಿಗೆ ಎಚ್ಚರಿಕೆ.
    vartha chakra
    • Website

    Related Posts

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    February 12, 2026

    ಜೋರಾಗಿ ಕೆಮ್ಮೋದು ತಪ್ಪಾ..?

    February 11, 2026

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    February 11, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Xfxbop on ಮೋಹಕತಾರೆ ರಮ್ಯಾ ಅಖಾಡಕ್ಕೆ | Ramya
    • LinwoodGah on ಎ.ಐ ಹುಡುಗಿ ನೋಡಿ ಹಳ್ಳಕ್ಕೆ ಬಿದ್ದ!
    • StellaHewly on ಸಂಸದ ಸಿದ್ದೇಶ್ ಹತ್ಯೆಗೆ ಸಂಚು? | GM Siddheshwara
    Latest Kannada News

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    February 12, 2026

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    February 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.