Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಚಂದಾಪುರ ಕೆರೆ STP ಗೆ 340 ಕೋ ಬಿಡುಗಡೆ ಮಾಡಿದ ಈಶ್ವರ ಖಂಡ್ರೆ | Eshwar Khandre
    ಸುದ್ದಿ

    ಚಂದಾಪುರ ಕೆರೆ STP ಗೆ 340 ಕೋ ಬಿಡುಗಡೆ ಮಾಡಿದ ಈಶ್ವರ ಖಂಡ್ರೆ | Eshwar Khandre

    vartha chakraBy vartha chakraFebruary 21, 20244 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ಫೆ.21: ರಾಷ್ಟ್ರೀಯ ಹಸಿರು ನ್ಯಾಯಾಧಿಕರಣ (ಎನ್.ಜಿ.ಟಿ.) ಸೂಚನೆಯಂತೆ ಈ ಡಿಸೆಂಬರ್ ಅಂತ್ಯದೊಳಗೆ ಅಚ್ಚುಕಟ್ಟು ಪ್ರದೇಶದಲ್ಲಿ ಎಸ್.ಟಿ.ಪಿ. ಕಾಮಗಾರಿ ಮುಕ್ತಾಯವಾಗಬೇಕಿದ್ದು, ಕಾಮಗಾರಿ ತ್ವರಿತಗೊಳಿಸಲು ಸೂಚಿಸಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರಕ್ಕೆ ನೋಟಿಸ್ ನೀಡುವಂತೆ ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿಗೆ ಸೂಚನೆ ನೀಡಿದ್ದಾರೆ.

    ವಿಕಾಸಸೌಧದ ತಮ್ಮ ಕಚೇರಿಯಲ್ಲಿಂದು ಚಂದಾಪುರ ಕೆರೆ ಸಂರಕ್ಷಣೆ ಕುರಿತಂತೆ ಕ್ರಿಯಾಯೋಜನೆ ಅನುಷ್ಠಾನ ನಿಗಾ ಸಮಿತಿಯ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಚಂದಾಪುರ ಕೆರೆಗೆ ನೇರವಾಗಿ ತ್ಯಾಜ್ಯ ನೀರು ಸೇರದಂತೆ ಎಸ್.ಟಿ.ಪಿ. ನಿರ್ಮಿಸಲು ಸಹ ತುರ್ತು ಕ್ರಮ ಕೈಗೊಳ್ಳುವಂತೆ ಆದೇಶ ನೀಡಿದರು.

    ಜಿಗಣಿ, ಬೊಮ್ಮಸಂದ್ರ, ಹೆಬ್ಬಗೋಡಿ ಮತ್ತು ಚಂದಾಪುರ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಈಗಾಗಲೇ ಗುರುತಿಸಲಾಗಿರುವ 9.36 ಎಕರೆ ಭೂಮಿಯನ್ನು ರೈತರಿಂದ ಸ್ವಾಧೀನಪಡಿಸಿಕೊಳ್ಳುವ ಪ್ರಕ್ರಿಯೆ ತ್ವರಿತಗೊಳಿಸಿ, ನಿಯಮಾನುಸಾರ ಅವರಿಗೆ ಸೂಕ್ತ ಪರಿಹಾರ ಪಾವತಿಸಲು ಸೂಚಿಸಿದರು.

    ಈಗಾಗಲೇ ಎನ್.ಜಿ.ಟಿ. ಆದೇಶದ ಮೇರೆಗೆ ಸರ್ಕಾರದ ವತಿಯಿಂದ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಲ್ಲಿ ಠೇವಣಿ ಇಡಲಾಗಿರುವ 500 ಕೋಟಿ ರೂ.ಗಳ ಪೈಕಿ 340 ಕೋಟಿ ರೂ. ಬಳಸಿಕೊಂಡು ನಾಲ್ಕು ಎಸ್.ಟಿ.ಪಿ. ನಿರ್ಮಿಸಲು ಸೂಚನೆ ನೀಡಿದರು.

    141 ಕೋಟಿ ರೂ. ಪರಿಹಾರ: ಚಂದಾಪುರ ಕೆರೆಯ ಅಚ್ಚುಕಟ್ಟು ಪ್ರದೇಶದಲ್ಲಿ ಸುಮಾರು 9,839 ಹೆಕ್ಟೇರ್ ಪ್ರದೇಶವಿದ್ದು, ಈ ಪ್ರದೇಶದಲ್ಲಿರುವ ಸುಮಾರು 543 ಕೈಗಾರಿಕೆಗಳ ಪೈಕಿ 206 ಕೈಗಾರಿಕೆಗಳು ದ್ರವ ತ್ಯಾಜ್ಯ ಉತ್ಪತ್ತಿ ಮಾಡುತ್ತಿದ್ದು, ಈ ಪೈಕಿ 54 ಕಂಪನಿಗಳು ಅಪಾಯಕಾರಿ ತ್ಯಾಜ್ಯವನ್ನು ಹೊರಹಾಕುತ್ತಿರುವ ಕಾರಣ ನೋಟಿಸ್ ನೀಡಲಾಗಿದೆ. ಈ ಪೈಕಿ 12 ಕೈಗಾರಿಕಾ ಘಟಕಗಳನ್ನು ಮುಚ್ಚಲಾಗಿದೆ ಮತ್ತು ಇವರಿಂದ 141 ಕೋಟಿ ರೂ. ಪರಿಹಾರ ಬರಬೇಕಿದೆ ಎಂದು ಸಭೆಗೆ ಮಾಹಿತಿ ನೀಡಲಾಯಿತು.

    ಮೂರನೇ ಸಂಸ್ಥೆಯಿಂದ ತಪಾಸಣೆ:
    ಈ ಎಲ್ಲ ಕೈಗಾರಿಕೆಗಳ ಕುರಿತಂತೆ 3ನೇ ಸಂಸ್ಥೆಯಿಂದ ತಪಾಸಣೆ ಮಾಡಿಸಿ, 141 ಕೋಟಿ ರೂ. ಪರಿಹಾರ ಪಡೆಯಲು ಮತ್ತು ಹಣ ಪಾವತಿ ಮಾಡದ ಕೈಗಾರಿಕೆಗಳ ಬ್ಯಾಂಕ್ ಖಾತೆಯನ್ನು ಮುಟ್ಟುಗೋಲು ಹಾಕಿಕೊಳ್ಳಲು ಕ್ರಮ ವಹಿಸುವಂತೆ ಸಚಿವ ಈಶ್ವರ ಖಂಡ್ರೆ ಸೂಚಿಸಿದರು.
    ತ್ಯಾಜ್ಯ ಜಲ ಸಂಸ್ಕರಿಸದ ಕೈಗಾರಿಕೆ ವಿರುದ್ಧ ಕ್ರಮ:
    ತ್ಯಾಜ್ಯ ಜಲ ಸಂಸ್ಕರಣೆ ಮಾಡದೆ ರಾಜಕಾಲುವೆ ಮತ್ತು ಕೆರೆಗೆ ನೇರವಾಗಿ ಹರಿಯ ಬಿಡುತ್ತಿರುವ ಬಹುಮಹಡಿ ಕಟ್ಟಡಗಳು, ಕೈಗಾರಿಕಾ ಘಟಕಗಳ ವಿರುದ್ಧ ಕ್ರಮ ಜರುಗಿಸುವಂತೆ ಪರಿಸರ ಸಚಿವ ಈಶ್ವರ ಖಂಡ್ರೆ ಸ್ಪಷ್ಟ ಸೂಚನೆ ನೀಡಿದರು.

    Eshwar Khandre war ನ್ಯಾಯ
    Share. Facebook Twitter Pinterest LinkedIn Tumblr Email WhatsApp
    Previous Articleಇ-ತ್ಯಾಜ್ಯ ವಿಲೇವಾರಿಗೆ ಈಶ್ವರ ಖಂಡ್ರೆ plan | E Waste
    Next Article ಡಿ.ಕೆ.ಶಿವಕುಮಾರ್ ಗಡ್ಡ ಯಾಕೆ ಬಿಟ್ಟಿದ್ದಾರೆ ಗೊತ್ತಾ | DK Shivakumar
    vartha chakra
    • Website

    Related Posts

    ಕರಾವಳಿ, ಮಳೆನಾಡಿಗೆ ವಿಶೇಷ ಕಾರ್ಯಪಡೆ.

    June 13, 2025

    ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸಿಬಿಐ ವಶಕ್ಕೆ

    June 13, 2025

    ಜಾತಿವಾರು ಸಮೀಕ್ಷೆಗೆ ರಾಜಕೀಯ ಬೇಡ.

    June 12, 2025

    4 Comments

    1. сервисные центры москвы on April 4, 2025 6:29 pm

      Профессиональный сервисный центр по ремонту бытовой техники с выездом на дом.
      Мы предлагаем:сервисные центры по ремонту техники в мск
      Наши мастера оперативно устранят неисправности вашего устройства в сервисе или с выездом на дом!

      Reply
    2. Сколько стоит ремонт бесперебойников PowerWalker в Йошкар-Оле on May 20, 2025 12:44 am

      Профессиональный сервисный центр по ремонту техники в Йошкар-Оле.
      Мы предлагаем: Сколько стоит ремонт бесперебойников PowerWalker
      Наши мастера оперативно устранят неисправности вашего устройства в сервисе или с выездом на дом!

      Reply
    3. how to buy cialis from canada on June 9, 2025 1:23 am

      More articles like this would frame the blogosphere richer.

      Reply
    4. can flagyl treat a sinus infection on June 10, 2025 7:17 pm

      More articles like this would frame the blogosphere richer.

      Reply

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಇಸ್ರೇಲ್ ನ ಐರನ್ ಡೋಮ್ ವ್ಯವಸ್ಥೆ ಏನಾಯ್ತು ಗೊತ್ತಾ ?

    ಸತೀಶ್ ಜಾರಕಿಹೊಳಿ ಯಾಕೆ ಹೀಗೆ ಹೇಳಿದರು ?

    ಕೆ.ಗೋಪಾಲಯ್ಯ ನಂಬರ್ ಒನ್ ಶಾಸಕ !

    ಬೈಕ್ ಟ್ಯಾಕ್ಸಿ ಸೇವೆ ನಿಂತು ಹೋಯಿತು !

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Samuelloomo on ರಶ್ಮಿಕಾ – ವಿಜಯ್ ದೇವರಕೊಂಡ ಇನ್ನು ದೂರ ದೂರ? | Rashmika Mandanna | Vijay Devarakonda
    • Merlesap on ಕರ್ನಾಟಕದಲ್ಲಿ ಮಹಿಳಾ ಲೈಂಗಿಕ ಕಾರ್ಯಕರ್ತರು ಎಷ್ಟು ಇದ್ದಾರೆ ಗೊತ್ತಾ ?
    • DouglasTehof on ರಾಜ್ಯದಲ್ಲಿರುವುದು ಶೇ.60‌ ಪರ್ಸೆಂಟ್ ಸರ್ಕಾರವಂತೆ | R Ashok
    Latest Kannada News

    ಇಸ್ರೇಲ್ ನ ಐರನ್ ಡೋಮ್ ವ್ಯವಸ್ಥೆ ಏನಾಯ್ತು ಗೊತ್ತಾ ?

    June 16, 2025

    ಸತೀಶ್ ಜಾರಕಿಹೊಳಿ ಯಾಕೆ ಹೀಗೆ ಹೇಳಿದರು ?

    June 16, 2025

    ಕೆ.ಗೋಪಾಲಯ್ಯ ನಂಬರ್ ಒನ್ ಶಾಸಕ !

    June 16, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಹೆಣ್ಣುಮಕ್ಕಳನ್ನು ಶಾಲೆಗೆ ಕಳಿಸಿದರೆ 15000! #chandrababunaidu #andrapradesh #govermentschool #sharepost
    Subscribe