Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಚಂದಾಪುರ ಕೆರೆ STP ಗೆ 340 ಕೋ ಬಿಡುಗಡೆ ಮಾಡಿದ ಈಶ್ವರ ಖಂಡ್ರೆ | Eshwar Khandre
    ಸುದ್ದಿ

    ಚಂದಾಪುರ ಕೆರೆ STP ಗೆ 340 ಕೋ ಬಿಡುಗಡೆ ಮಾಡಿದ ಈಶ್ವರ ಖಂಡ್ರೆ | Eshwar Khandre

    vartha chakraBy vartha chakraFebruary 21, 20242 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಫೆ.21: ರಾಷ್ಟ್ರೀಯ ಹಸಿರು ನ್ಯಾಯಾಧಿಕರಣ (ಎನ್.ಜಿ.ಟಿ.) ಸೂಚನೆಯಂತೆ ಈ ಡಿಸೆಂಬರ್ ಅಂತ್ಯದೊಳಗೆ ಅಚ್ಚುಕಟ್ಟು ಪ್ರದೇಶದಲ್ಲಿ ಎಸ್.ಟಿ.ಪಿ. ಕಾಮಗಾರಿ ಮುಕ್ತಾಯವಾಗಬೇಕಿದ್ದು, ಕಾಮಗಾರಿ ತ್ವರಿತಗೊಳಿಸಲು ಸೂಚಿಸಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರಕ್ಕೆ ನೋಟಿಸ್ ನೀಡುವಂತೆ ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿಗೆ ಸೂಚನೆ ನೀಡಿದ್ದಾರೆ.

    ವಿಕಾಸಸೌಧದ ತಮ್ಮ ಕಚೇರಿಯಲ್ಲಿಂದು ಚಂದಾಪುರ ಕೆರೆ ಸಂರಕ್ಷಣೆ ಕುರಿತಂತೆ ಕ್ರಿಯಾಯೋಜನೆ ಅನುಷ್ಠಾನ ನಿಗಾ ಸಮಿತಿಯ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಚಂದಾಪುರ ಕೆರೆಗೆ ನೇರವಾಗಿ ತ್ಯಾಜ್ಯ ನೀರು ಸೇರದಂತೆ ಎಸ್.ಟಿ.ಪಿ. ನಿರ್ಮಿಸಲು ಸಹ ತುರ್ತು ಕ್ರಮ ಕೈಗೊಳ್ಳುವಂತೆ ಆದೇಶ ನೀಡಿದರು.

    ಜಿಗಣಿ, ಬೊಮ್ಮಸಂದ್ರ, ಹೆಬ್ಬಗೋಡಿ ಮತ್ತು ಚಂದಾಪುರ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಈಗಾಗಲೇ ಗುರುತಿಸಲಾಗಿರುವ 9.36 ಎಕರೆ ಭೂಮಿಯನ್ನು ರೈತರಿಂದ ಸ್ವಾಧೀನಪಡಿಸಿಕೊಳ್ಳುವ ಪ್ರಕ್ರಿಯೆ ತ್ವರಿತಗೊಳಿಸಿ, ನಿಯಮಾನುಸಾರ ಅವರಿಗೆ ಸೂಕ್ತ ಪರಿಹಾರ ಪಾವತಿಸಲು ಸೂಚಿಸಿದರು.

    ಈಗಾಗಲೇ ಎನ್.ಜಿ.ಟಿ. ಆದೇಶದ ಮೇರೆಗೆ ಸರ್ಕಾರದ ವತಿಯಿಂದ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಲ್ಲಿ ಠೇವಣಿ ಇಡಲಾಗಿರುವ 500 ಕೋಟಿ ರೂ.ಗಳ ಪೈಕಿ 340 ಕೋಟಿ ರೂ. ಬಳಸಿಕೊಂಡು ನಾಲ್ಕು ಎಸ್.ಟಿ.ಪಿ. ನಿರ್ಮಿಸಲು ಸೂಚನೆ ನೀಡಿದರು.

    141 ಕೋಟಿ ರೂ. ಪರಿಹಾರ: ಚಂದಾಪುರ ಕೆರೆಯ ಅಚ್ಚುಕಟ್ಟು ಪ್ರದೇಶದಲ್ಲಿ ಸುಮಾರು 9,839 ಹೆಕ್ಟೇರ್ ಪ್ರದೇಶವಿದ್ದು, ಈ ಪ್ರದೇಶದಲ್ಲಿರುವ ಸುಮಾರು 543 ಕೈಗಾರಿಕೆಗಳ ಪೈಕಿ 206 ಕೈಗಾರಿಕೆಗಳು ದ್ರವ ತ್ಯಾಜ್ಯ ಉತ್ಪತ್ತಿ ಮಾಡುತ್ತಿದ್ದು, ಈ ಪೈಕಿ 54 ಕಂಪನಿಗಳು ಅಪಾಯಕಾರಿ ತ್ಯಾಜ್ಯವನ್ನು ಹೊರಹಾಕುತ್ತಿರುವ ಕಾರಣ ನೋಟಿಸ್ ನೀಡಲಾಗಿದೆ. ಈ ಪೈಕಿ 12 ಕೈಗಾರಿಕಾ ಘಟಕಗಳನ್ನು ಮುಚ್ಚಲಾಗಿದೆ ಮತ್ತು ಇವರಿಂದ 141 ಕೋಟಿ ರೂ. ಪರಿಹಾರ ಬರಬೇಕಿದೆ ಎಂದು ಸಭೆಗೆ ಮಾಹಿತಿ ನೀಡಲಾಯಿತು.

    ಮೂರನೇ ಸಂಸ್ಥೆಯಿಂದ ತಪಾಸಣೆ:
    ಈ ಎಲ್ಲ ಕೈಗಾರಿಕೆಗಳ ಕುರಿತಂತೆ 3ನೇ ಸಂಸ್ಥೆಯಿಂದ ತಪಾಸಣೆ ಮಾಡಿಸಿ, 141 ಕೋಟಿ ರೂ. ಪರಿಹಾರ ಪಡೆಯಲು ಮತ್ತು ಹಣ ಪಾವತಿ ಮಾಡದ ಕೈಗಾರಿಕೆಗಳ ಬ್ಯಾಂಕ್ ಖಾತೆಯನ್ನು ಮುಟ್ಟುಗೋಲು ಹಾಕಿಕೊಳ್ಳಲು ಕ್ರಮ ವಹಿಸುವಂತೆ ಸಚಿವ ಈಶ್ವರ ಖಂಡ್ರೆ ಸೂಚಿಸಿದರು.
    ತ್ಯಾಜ್ಯ ಜಲ ಸಂಸ್ಕರಿಸದ ಕೈಗಾರಿಕೆ ವಿರುದ್ಧ ಕ್ರಮ:
    ತ್ಯಾಜ್ಯ ಜಲ ಸಂಸ್ಕರಣೆ ಮಾಡದೆ ರಾಜಕಾಲುವೆ ಮತ್ತು ಕೆರೆಗೆ ನೇರವಾಗಿ ಹರಿಯ ಬಿಡುತ್ತಿರುವ ಬಹುಮಹಡಿ ಕಟ್ಟಡಗಳು, ಕೈಗಾರಿಕಾ ಘಟಕಗಳ ವಿರುದ್ಧ ಕ್ರಮ ಜರುಗಿಸುವಂತೆ ಪರಿಸರ ಸಚಿವ ಈಶ್ವರ ಖಂಡ್ರೆ ಸ್ಪಷ್ಟ ಸೂಚನೆ ನೀಡಿದರು.

    Verbattle
    Verbattle
    Verbattle
    Eshwar Khandre war ನ್ಯಾಯ
    Share. Facebook Twitter Pinterest LinkedIn Tumblr Email WhatsApp
    Previous Articleಇ-ತ್ಯಾಜ್ಯ ವಿಲೇವಾರಿಗೆ ಈಶ್ವರ ಖಂಡ್ರೆ plan | E Waste
    Next Article ಡಿ.ಕೆ.ಶಿವಕುಮಾರ್ ಗಡ್ಡ ಯಾಕೆ ಬಿಟ್ಟಿದ್ದಾರೆ ಗೊತ್ತಾ | DK Shivakumar
    vartha chakra
    • Website

    Related Posts

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    February 14, 2026

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    February 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    February 13, 2026

    2 Comments

    1. Xvmpun on February 12, 2026 9:07 am

      bet mgm casino betmgm-play betmgm VT

      Reply
    2. Everetttup on February 13, 2026 11:02 pm

      Квартира на сутки с видом на озеро. Утром туман, вечером закат. Фото без фильтров. Бинокль в комплекте. Тихое место, но до центра 15 минут на машине. Остекление шумоизоляционное. Дремать под шепот воды. Романтикам и интровертам посвящается. снять квартиру на сутки молодечно

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah on ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.
    • LarryCax on ಬಳ್ಳಾರಿ ಎಸ್. ಪಿ. Suspend ಆಗಿದ್ದು ಯಾಕೆ ಗೊತ್ತಾ?
    • Goangl on ಬ್ರಹ್ಮರ್ಷಿ ನಾರಾಯಣ ಗುರುಗಳು..
    Latest Kannada News

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    February 14, 2026

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    February 14, 2026

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    February 14, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.