Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » 400 Case ವಾಪಸ್ ಗೆ ಸರ್ಕಾರದ ಸಿದ್ಧತೆ | Farmers Protest
    Trending

    400 Case ವಾಪಸ್ ಗೆ ಸರ್ಕಾರದ ಸಿದ್ಧತೆ | Farmers Protest

    vartha chakraBy vartha chakraJanuary 2, 20244 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜ.2- ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಹೋರಾಟ ನಡೆಸಿದ ರೈತರು, ದಲಿತ ಸಂಘಟನೆಗಳ ಕಾರ್ಯಕರ್ತರು ಕನ್ನಡಪರ ಹೋರಾಟ ಗಾರರು ಮತ್ತು ವಿದ್ಯಾರ್ಥಿಗಳ ವಿರುದ್ಧ ದಾಖಲಾಗಿದ್ದ ಪ್ರಕರಣಗಳನ್ನು ಹಿಂದೆ ಪಡೆಯಲು ಸರ್ಕಾರ ಚಿಂತನೆ ನಡೆಸಿದೆ.
    ಈ ಕುರಿತಂತೆ ಮಾಹಿತಿ ನೀಡಿದ ಗೃಹಸಚಿವ ಡಾ.ಜಿ.ಪರಮೇಶ್ವರ್ ,ಇದಕ್ಕಾಗಿ ತಮ್ಮ ಅಧ್ಯಕ್ಷತೆಯಲ್ಲಿ ಸಚಿವ ಸಂಪುಟ ಉಪಸಮಿತಿ ರಚಿಸಲಾಗಿದೆ. ಅಲ್ಲಿ ಪರಿಶೀಲನೆ ನಡೆಸಲಾಗುವುದು ಎಂದು ಹೇಳಿದರು.
    ರಾಜ್ಯಾದ್ಯಂತ 400ಕ್ಕೂ ಹೆಚ್ಚು ಅರ್ಜಿಗಳು ಪ್ರಕರಣವನ್ನು ಹಿಂಪಡೆಯುವ ಸಲುವಾಗಿ ಬಂದಿವೆ. ಇದರಲ್ಲಿ ಸ್ಪಷ್ಟವಾದ ಮಾರ್ಗಸೂಚಿ ಪಾಲನೆ ಮಾಡಲಾಗುವುದು. ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಎಂಬ ಆದ್ಯತೆಗಳಿರುವುದಿಲ್ಲ ಎಂದು ತಿಳಿಸಿದರು.

    ಪೊಲೀಸ್ ಅಧಿಕಾರಿಗಳು ಪ್ರಕರಣ ಹಿಂಪಡೆಯ ಬಹುದೇ ಅಥವಾ ಬೇಡವೇ ಎಂಬುದರ ಬಗ್ಗೆ ಸ್ಪಷ್ಟ ಶಿಫಾರಸ್ಸಿನೊಂದಿಗೆ ಕಡತ ಮಂಡಿಸಲಿದ್ದಾರೆ. ಉಪಸಮಿತಿ ಅದನ್ನು ಪರಿಶೀಲಿಸಲಿದೆ. ಸೂಕ್ತವಾಗಿದ್ದರೆ ಹಿಂಪಡೆಯುವ ಬಗ್ಗೆ ಪ್ರಕ್ರಿಯೆ ಮುಂದುವರೆಸಲು ಸಂಪುಟಕ್ಕೆ ಶಿಫಾರಸ್ಸು ಮಾಡಲಾಗುವುದು. ಇಲ್ಲವಾದರೆ ಪ್ರಕರಣವನ್ನು ಮುಂದುವರೆಸಲು ಪೊಲೀಸರಿಗೆ ಸೂಚಿಸಲಾಗುವುದು ಎಂದರು ರಾಜ್ಯಾದ್ಯಂತ ಇರುವ ಬಾಕಿ ಪ್ರಕರಣಗಳನ್ನು ಇತ್ಯರ್ಥಪಡಿಸುವಂತೆ ಪೊಲೀಸರಿಗೆ ಸೂಚನೆ ನೀಡಿದ್ದೇನೆ. ಎಲ್ಲಾ ಜಿಲ್ಲೆಗಳ ಎಸ್ಪಿಗಳು, ನಗರ ಪ್ರದೇಶದ ಆಯುಕ್ತರು ಪರಿಶೀಲನೆ ನಡೆಸುತ್ತಿದ್ದಾರೆ. ಹುಬ್ಬಳ್ಳಿಯಲ್ಲಿ ಪರಿಶೀಲನೆ ನಡೆಸುವಾಗ 32 ಪ್ರಕರಣಗಳು ಕಂಡುಬಂದಿವೆ. ಅದರಲ್ಲಿ ರಾಮ ಜನ್ಮಭೂಮಿ ಹೋರಾಟ ಪ್ರಕರಣದಲ್ಲಿ ಭಾಗಿಯಾದವರೂ ಸೇರಿದ್ದಾರೆ. ಆದರೆ ಅದೊಂದೇ ಪ್ರಕರಣವನ್ನು ನಾವು ಕೆದಕಿಲ್ಲ. ರಾಜ್ಯಾದ್ಯಂತ ಪರಿಶೀಲನೆ ನಡೆಯುವಾಗ ಹುಬ್ಬಳ್ಳಿ ಪ್ರಕರಣವೂ ಕಂಡುಬಂದಿದೆ. ಅಯೋಧ್ಯೆ ರಾಮಮಂದಿರ ಉದ್ಘಾಟನೆ ವೇಳೆ ಇದು ಕಂಡುಬಂದಿರುವುದು ಕಾಕತಾಳೀಯವಷ್ಟೇ ಎಂದು ಸ್ಪಷ್ಟಪಡಿಸಿದರು.

    Verbattle
    Verbattle
    Verbattle
    farmer farmers Government Karnataka m News Politics Trending Varthachakra ವಿದ್ಯಾರ್ಥಿ ಹುಬ್ಬಳ್ಳಿ
    Share. Facebook Twitter Pinterest LinkedIn Tumblr Email WhatsApp
    Previous Articleಸೋಮಣ್ಣ ಅವರಿಗೆ ರಾಜ್ಯಸಭೆ ಸದಸ್ಯತ್ವದ ಗೌರವ? | Somanna
    Next Article ಕೋವಿಡ್, ಎಲ್ಲರಿಗೂ ಲಸಿಕೆ ಬೇಕಾಗಿಲ್ಲ | COVID-19
    vartha chakra
    • Website

    Related Posts

    ಸಿಎಂ ಸಿದ್ದರಾಮಯ್ಯ ಟ್ವೀಟ್ – ಪ್ರಿಯಾಂಕ್ ಖರ್ಗೆ ಏನಂದ್ರು ಗೊತ್ತಾ..?

    February 21, 2026

    ನಿರ್ಣಾಯಕ ಘಟ್ಟ ತಲುಪಿದ ನಾಯಕತ್ವ ಬಿಕ್ಕಟ್ಟು

    February 21, 2026

    ಮದ್ಯಪ್ರಿಯರಿಗೆ BMRCL ಸಿಹಿಸುದ್ದಿ

    February 21, 2026

    4 Comments

    1. Cecsus on February 13, 2026 7:14 am

      betmgm Nebraska betmgm Wisconsin mgm betmgm

      Reply
    2. karkasnyy_mpka on February 15, 2026 8:37 pm

      Если вы мечтаете о надежном и уютном жилье, обратите внимание на каркасный дом под ключ спб, который сочетает в себе качество, современный дизайн и доступную стоимость.
      Этот метод отличается высокой скоростью возведения и экономичностью.

      Reply
    3. arenda_nhPi on February 17, 2026 11:14 am

      Если вам необходима прокат авто с водителем новосибирск, то наши предложения по аренде авто с водителем в Новосибирске идеально подойдут для комфортных поездок.
      Заказать авто с водителем в Новосибирске — отличный способ передвигаться быстро и удобно.

      Такая услуга пользуется популярностью среди бизнесменов и туристов, которые хотят сэкономить время.

      Обязательно обратите внимание на тарифы и дополнительные услуги, предлагаемые компанией по аренде авто с водителем.

      Перед заключением договора стоит сравнить условия, чтобы выбрать наиболее выгодный и надежный вариант.

      Аренда авто с водителем позволяет путешествовать по городу без лишних забот и в комфортных условиях.

      Через специализированные приложения или сайты можно уточнить наличие свободных авто и оформить заявку в любой удобной форме.

      Такая услуга становится всё популярнее среди жителей города и гостей региона, благодаря своим множественным преимуществам.

      Reply
    4. Bunqon on February 20, 2026 6:12 am

      Venture into a realm of virtual thrills and real rewards. crowns coins casino offers customizable avatars for personalized gaming. Customize, play, and conquer!

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿಎಂ ಸಿದ್ದರಾಮಯ್ಯ ಟ್ವೀಟ್ – ಪ್ರಿಯಾಂಕ್ ಖರ್ಗೆ ಏನಂದ್ರು ಗೊತ್ತಾ..?

    ನಿರ್ಣಾಯಕ ಘಟ್ಟ ತಲುಪಿದ ನಾಯಕತ್ವ ಬಿಕ್ಕಟ್ಟು

    ಕಮೀಷನ್ ಸ್ವೀಕರಿಸುವಾಗ ಸಿಕ್ಕಿ ಬಿದ್ದ ಬಿಜೆಪಿ ಶಾಸಕ

    ದ್ವೇಷ ಬಿತ್ತುವ ಸಿನಿಮಾ ನಮಗೆ ಬೇಡ: ‘ದಿ ಕೇರಳ ಸ್ಟೋರಿ-2’ ಬಹಿಷ್ಕರಿಸಲು ಕೇರಳ ಮುಖ್ಯಮಂತ್ರಿ ಖಡಕ್ ಸೂಚನೆ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Neiroset dlya ychebi_pgsl on CET ವೇಳಾಪಟ್ಟಿ ಪ್ರಕಟ
    • Samanthaaxows on ಆಚಾರವಿಲ್ಲದ ನಾಲಿಗೆ- ರಾಮಲಿಂಗಾರೆಡ್ಡಿ ಕಿಡಿ ಕಿಡಿ | Anantkumar Hedge
    • https://скв-кассы.рф on ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    Latest Kannada News

    ಸಿಎಂ ಸಿದ್ದರಾಮಯ್ಯ ಟ್ವೀಟ್ – ಪ್ರಿಯಾಂಕ್ ಖರ್ಗೆ ಏನಂದ್ರು ಗೊತ್ತಾ..?

    February 21, 2026

    ನಿರ್ಣಾಯಕ ಘಟ್ಟ ತಲುಪಿದ ನಾಯಕತ್ವ ಬಿಕ್ಕಟ್ಟು

    February 21, 2026

    ಕಮೀಷನ್ ಸ್ವೀಕರಿಸುವಾಗ ಸಿಕ್ಕಿ ಬಿದ್ದ ಬಿಜೆಪಿ ಶಾಸಕ

    February 21, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.