Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » 5 ವರ್ಷದಿಂದ ವ್ಯಕ್ತಿಯ ಹೊಟ್ಟೆಯೊಳಗಿತ್ತು ಮೀನಿನ ಮೂಳೆ!
    Trending

    5 ವರ್ಷದಿಂದ ವ್ಯಕ್ತಿಯ ಹೊಟ್ಟೆಯೊಳಗಿತ್ತು ಮೀನಿನ ಮೂಳೆ!

    vartha chakraBy vartha chakraNovember 18, 2024Updated:November 18, 20243 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    Bengaluru: ಕಳೆದ ಐದು ವರ್ಷದಿಂದ ಒಂದಿಲ್ಲೊಂದು ರೀತಿಯ ಹೊಟ್ಟೆ ನೋವಿನಿಂದ ಬಳಲುತ್ತಿದ್ದ 61 ವರ್ಷದ ವ್ಯಕ್ತಿಯ ಹೊಟ್ಟೆಯಿಂದ 2 ಸೆಂ.ಮೀ ಉದ್ದದ ಮೀನಿನ ಮೂಳೆಯನ್ನು ಬೆಂಗಳೂರಿನ  ಫೋರ್ಟಿಸ್‌ ಆಸ್ಪತ್ರೆ ವೈದ್ಯರ ತಂಡ ಯಶಸ್ವಿಯಾಗಿ ಹೊರತೆಗೆದಿದೆ.ಈ ಕುರಿತು ಮಾತನಾಡಿದ ನಾಗರಭಾವಿ ಫೋರ್ಟಿಸ್ ಆಸ್ಪತ್ರೆಯ ಜೀರ್ಣಾಂಗವ್ಯೂಹದ ಶಸ್ತ್ರಚಿಕಿತ್ಸಾ ಸಮಾಲೋಚಕ ಡಾ. ಪ್ರಣವ್ ಹೊನ್ನಾವರ ಶ್ರೀನಿವಾಸನ್, 61 ವರ್ಷದ ರೋಗಿ ರಾಜೇಶ್ (ಹೆಸರು ಬದಲಾಯಿಸಲಾಗಿದೆ) ಎಂಬುವವರು ಐದು ವರ್ಷದ ಹಿಂದೆ ಮೀನು ಸೇವಿಸಿದ್ದರು. ಆಗ ಗಂಟಲಿನಲ್ಲಿ ಮೀನಿನ ಮೂಳೆ ಸಿಲುಕಿ, ಅದು ಹೊಟ್ಟೆ ಸೇರಿತ್ತು. ಬಳಿಕ ಅವರು ಖಾಸಗಿ ಆಸ್ಪತ್ರೆಯೊಂದರಲ್ಲಿ ಎಂಡೋಸ್ಕೋಪಿಕ್‌ ಕಾರ್ಯವಿಧಾನಕ್ಕೆ ಒಳಗಾಗುವ ಮೂಲಕ ಒಂದು ಮೂಳೆ ತೆಗೆಸಿಕೊಂಡಿದ್ದರು. ಮತ್ತೊಂದು ಮೂಳೆ ಇರುವುದು ಅವರಿಗೆ ತಿಳಿದಿರಲಿಲ್ಲ.ಸಂಪೂರ್ಣ ಮೂಳೆ ತೆಗೆಯದ ಕಾರಣ, 2 ಸೆಂ.ಮೀ ಉದ್ದದ ಮೀನಿನ ಮೂಳೆ ಹೊಟ್ಟೆಯಲ್ಲೇ ಉಳಿದಿತ್ತು. ಇದು ಅವರ ಗಮನಕ್ಕೂ ಬಂದಿಲ್ಲ. ಇದಾಗಿ ಐದು ವರ್ಷ ಕಳೆದಿದೆ. ಐದು ವರ್ಷಗಳಿಂದಲೂ ಒಂದಲ್ಲ ಒಂದು ರೀತಿಯ ಹೊಟ್ಟೆನೋವು, ವಿವಿಧ ರೀತಿಯ ಅಸ್ವಸ್ಥತೆ ಅನುಭವಿಸುತ್ತಿದ್ದರು. ಆಸ್ಪತ್ರೆಗಳಿಗೆ ತೆರಳಿ ಪರೀಕ್ಷೆಗೆ ಒಳಗಾಗಿದ್ದರೂ ಈ ಮೂಳೆ ಕಾಣಿಸಿಕೊಂಡಿಲ್ಲ. ಈ ಮೂಳೆಯಿಂದ ಅವರ ಆರೋಗ್ಯ ಕ್ಷೀಣಿಸುತ್ತಾ ಹೊಟ್ಟೆ ನೋವು ಹೆಚ್ಚುತ್ತಲೇ ಹೋಗಿದನಂತರ ಅವರು ಫೋರ್ಟಿಸ್‌ ಆಸ್ಪತ್ರೆಗೆ ದಾಖಲಾದರು. ಅವರ ಸಂಪೂರ್ಣ ತಪಾಸಣೆಯ ಬಳಿಕ ಓಮೆಂಟಮ್‌ನಲ್ಲಿ (ಕಿಬ್ಬೊಟ್ಟೆಯ ಅಂಗಗಳ ಸುತ್ತಲಿನ ಅಂಗಾಂಶದ ಪದರ) ಈ ಮೂಳೆ ಇರುವುದು ಕಂಡು ಬಂದಿತು. ಐದು ವರ್ಷಗಳ ಹಿಂದಿನಿಂದಲೂ ಈ ಮೂಳೆ ಒಂದಿಲ್ಲೊಂದು ರೀತಿಯಲ್ಲಿ ನೋವು ನೀಡುತ್ತಿರುವುದು ರೋಗಿಗೂ ಆಗಲೇ ತಿಳಿದಿದ್ದು. ಅವರಿಗೆ ಲ್ಯಾಪರೊಸ್ಕೋಪಿಕ್ ಶಸ್ತ್ರಚಿಕಿತ್ಸಾ ವಿಧಾನದ ಮೂಲಕ ಮೂಳೆಯನ್ನು ತೆಗೆದು ಹಾಕಲಾಗಿದ್ದು, ರೋಗಿಯು ಚೇತರಿಸಿಕೊಳ್ಳುತ್ತಿದ್ದಾರೆ ಎಂದರು. ಈ ಶಸ್ತ್ರಚಿಕಿತ್ಸೆ ವೇಳೆ ಅವರಿಗೆ ಪಿತ್ತಕೋಶದ ಕಾಯಿಲೆ ಹಾಗೂ ಹೊಕ್ಕುಳಿನ ಅಂಡವಾಯು ಸಮಸ್ಯೆ ಇರುವುದು ತಿಳಿದು ಬಂತು. ಈ ಸಮಸ್ಯೆಗಳಿಗೂ ಚಿಕಿತ್ಸೆ ನೀಡಲಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

    Bangalore Government Karnataka News Politics Trending Varthachakra ಅಪರಾಧ ಸುದ್ದಿ ಆರೋಗ್ಯ Bengaluru
    Share. Facebook Twitter Pinterest LinkedIn Tumblr Email WhatsApp
    Previous Article#ಕೃಷಿಮೇಳ2024
    Next Article ಬೆಳಗಾವಿ ತಹಶೀಲ್ದಾರ್ ಕಚೇರಿ ಎಸ್.ಡಿ.ಎ.ಸಾವಿಗೆ ಹೊಸ ತಿರುವು.
    vartha chakra
    • Website

    Related Posts

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    June 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    June 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    June 20, 2025

    3 Comments

    1. nffod on June 5, 2025 8:53 pm

      can you buy generic clomid without a prescription get generic clomid pills buying generic clomiphene no prescription buy clomiphene pill can you get cheap clomid online generic clomiphene c10m1d where can i get cheap clomiphene no prescription

      Reply
    2. is 7 days of flagyl enough on June 11, 2025 10:09 am

      This is the gentle of writing I in fact appreciate.

      Reply
    3. bhz7w on June 21, 2025 5:01 pm

      buy amoxil cheap – brand amoxil combivent price

      Reply

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • DerricktaG on ರಾಘವೇಂದ್ರ ಸಹಕಾರ ಬ್ಯಾಂಕ್ ಅಕ್ರಮ – CBI ತನಿಖೆ
    • 1oq0y on ದಾಸನ ಕಂಡು ಕಣ್ಣೀರು ಹಾಕಿದ ಪವಿತ್ರಾ ಗೌಡ
    • Douglasjaill on ಕೃಷಿ ಅಧಿಕಾರಿಗಳಿಗೆ ಚಲುವರಾಯಸ್ವಾಮಿ ಎಚ್ಚರಿಕೆ.
    Latest Kannada News

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    June 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    June 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    June 20, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಮೋದಿಯನ್ನೇ ಕಾಪಿ ಮಾಡಿದ್ರಾ ಟ್ರಂಪ್ #narendramodi #donaldtrump #viralvideo #facts #iran #israel #war
    Subscribe