Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » 5 ಕೋಟಿ ರೂ. ನೋಟುಗಳಿಗೆ ಬೆಂಕಿ
    ಅಪರಾಧ

    5 ಕೋಟಿ ರೂ. ನೋಟುಗಳಿಗೆ ಬೆಂಕಿ

    vartha chakraBy vartha chakraOctober 7, 20242 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಅ.7-
    ಹಲವು ಅಪರಾಧ ಪ್ರಕರಣಗಳಲ್ಲಿ ಬೆಂಗಳೂರು ನಗರದ ಪೊಲೀಸರು ಜಪ್ತಿ ಮಾಡಿರುವ
    ಸುಮಾರು 5 ಕೋಟಿ ಮೌಲ್ಯದ ಹಳೆಯ ನೋಟುಗಳಿಗೆ ಬೆಲೆ ಇಲ್ಲಂದತಾಗಿದೆ.
    ಬೇರೆ ದಾರಿ ಕಾಣದೆ ಈ ಎಲ್ಲಾ ನೋಟುಗಳನ್ನು ನಾಶಪಡಿಸಲು ನಗರ ಪೊಲೀಸರು ಮುಂದಾಗಿದ್ದಾರೆ.
    ಈ ಹಳೇ ನೋಟುಗಳನ್ನು ಆರ್ಬಿಐಗೆ ನೀಡಿ ಬದಲಾವಣೆಗೆ ಮನವಿ ಮಾಡಿದ್ದರು. ಆದರೆ ನೋಟು ಬದಲಾವಣೆಗೆ ನೀಡಲಾಗಿದ್ದ ಗಡುವು ಮುಕ್ತಾಯಗೊಂಡಿರುವ ಹಿನ್ನೆಲೆಯಲ್ಲಿ ಆರ್ಬಿಐ ಹಳೇ ನೋಟುಗಳನ್ನು ಸ್ವೀಕರಿಸಲು ನಿರಾಕರಿಸಿದೆ. ಈ ಹಿನ್ನೆಲೆಯಲ್ಲಿ ಎಲ್ಲಾ ಹಳೆಯ ನೋಟುಗಳಿಗೆ ಬೆಂಕಿ ಇಡಲು ಪೊಲೀಸರು ತೀರ್ಮಾನಿಸಿ ಇದಕ್ಕಾಗಿ ಅನುಮತಿ ಕೋರಿ ನ್ಯಾಯಾಲಯದ ಮೊರೆ ಹೋಗಿದ್ದಾರೆ.
    ನಗರ ಪೊಲೀಸರ ಬಳಿ ಐದು ಕೋಟಿಗೂ ಅಧಿಕ ಹಳೆಯ ನೋಟಿನ ಕಂತೆಗಳಿವೆ. 1 ಸಾವಿರ ಹಾಗೂ 500 ಮುಖಬೆಲೆಯ ಹಳೇ ನೋಟುಗಳಿಗೆ ನಯಾಪೈಸೆ ಬೆಲೆ ಇಲ್ಲ. ಆ ನೋಟುಗಳೀಗ ಕೇವಲ ಕಾಗದದ ಚೂರಷ್ಟೇ ಎಂದು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಹೇಳಿದೆ.
    ಹಲವು ಪ್ರಕರಣದಲ್ಲಿ 5 ಕೋಟಿಗೂ ಅಧಿಕ ಹಳೆಯ ನೋಟುಗಳನ್ನು ಸೀಜ್ ಮಾಡಲಾಗಿದೆ. ಬೇರೆ ಬೇರೆ ಪ್ರಕರಣದಲ್ಲಿ ಹಳೇ ನೋಟುಗಳು ಪತ್ತೆಯಾಗಿವೆ. ನೋಟು ಅಮಾನ್ಯೀಕರಣ ಬಳಿಕ ಹಳೇ ನೋಟುಗಳು ಬೆಲೆ ಕಳೆದುಕೊಂಡಿವೆ.
    ನೋಟು ಅಮಾನ್ಯೀಕರಣ ಬಳಿಕ ಬದಲಾವಣೆಗೆ ಕಾಲಾವಕಾಶ ನೀಡಲಾಗಿತ್ತು. ಇದೀಗ ಕೊಟ್ಟ ಕಾಲಾವಕಾಶ ಕೂಡ ಮುಗಿದು ಹೋಗಿದೆ. ಹೀಗಾಗಿ ಹಳೇ ನೋಟುಗಳನ್ನು ಸ್ವೀಕರಿಸಲು ಸಾಧ್ಯವಿಲ್ಲ ಎಂದು ಆರ್ ಬಿಐ ತಿಳಿಸಿದೆ.
    ಹಳೇ ನೋಟು ಹಿನ್ನೆಲೆಯಲ್ಲಿ ಪೊಲೀಸರು ಬ್ಯಾಂಕ್ ನಲ್ಲಿ ಡೆಪಾಸಿಟ್ ಮಾಡಲಾಗುತ್ತಿಲ್ಲ. ಅತ್ತ ಆರ್ ಬಿಐ ಕೂಡ ಈ ಹಣವನ್ನ ಸ್ವೀಕಾರ ಮಾಡ್ತಿಲ್ಲ. ಹೀಗಾಗಿಯೇ ಹಳೇ ನೋಟುಗಳನ್ನ ಸುಟ್ಟು ಹಾಕಲು ಪೊಲೀಸರು ನಿರ್ಧರಿಸಿದ್ದಾರೆ. ಕೋರ್ಟ್ ಅನುಮತಿ ಪಡೆದ ಬಳಿಕ ಪೊಲೀಸರು ನಿರ್ಧಾರ ತೆಗೆದುಕೊಳ್ಳಲಿದ್ದಾರೆ. ಕೋರ್ಟ್ ಅನುಮತಿ ಕೊಟ್ಟರೆ ಪೊಲೀಸರು ಹಳೇ ನೋಟು ನಾಶಪಡಿಸಲಿದ್ದಾರೆ

    Verbattle
    Verbattle
    Verbattle
    Bangalore crime Government Karnataka News ಅಪರಾಧ ಸುದ್ದಿ ಕಾನೂನು ನ್ಯಾಯ
    Share. Facebook Twitter Pinterest LinkedIn Tumblr Email WhatsApp
    Previous Articleಮೈಸೂರು ದಸರಾ ವೀಕ್ಷಣೆಗೆ ಟಿಕೆಟ್ ಬುಕಿಂಗ್ 
    Next Article ಮುರುಘಾಶ್ರೀ ಬಿಡುಗಡೆಗೆ ಕೋರ್ಟ್ ಆದೇಶ
    vartha chakra
    • Website

    Related Posts

    ಬಡವರ ಗ್ಯಾರಂಟಿ Vs ಶ್ರೀಮಂತರ ರಿಯಾಯಿತಿ: ನ್ಯಾಯ ಯಾರ ಪರ?

    February 20, 2026

    ಬೆಂಗಳೂರು ಕೆರೆಗಳಲ್ಲಿ ಬೋಟಿಂಗ್

    February 20, 2026

    ಚಿನ್ನದ ವ್ಯಾಪಾರಿಯ ಖತರ್ನಾಕ್ ಐಡಿಯಾ!

    February 19, 2026

    2 Comments

    1. Bxqlgu on February 12, 2026 8:31 pm

      betmgm Indiana https://betmgm-play.com/ betmgm MN

      Reply
    2. Jkuzjl on February 20, 2026 2:08 am

      Immerse yourself in a wave of emotions from games. crown coins offers convenient payments and support. Become a lucky one today!

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬಡವರ ಗ್ಯಾರಂಟಿ Vs ಶ್ರೀಮಂತರ ರಿಯಾಯಿತಿ: ನ್ಯಾಯ ಯಾರ ಪರ?

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    ಸಫಾರಿ ಪ್ರಿಯರಿಗೆ ಸಿಹಿ ಸುದ್ದಿ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • useful reference on ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    • Mattmok on ಆಚಾರವಿಲ್ಲದ ನಾಲಿಗೆ- ರಾಮಲಿಂಗಾರೆಡ್ಡಿ ಕಿಡಿ ಕಿಡಿ | Anantkumar Hedge
    • aviator_biMl on Terror ಅಂದವನು ಅಂದರ್
    Latest Kannada News

    ಬಡವರ ಗ್ಯಾರಂಟಿ Vs ಶ್ರೀಮಂತರ ರಿಯಾಯಿತಿ: ನ್ಯಾಯ ಯಾರ ಪರ?

    February 20, 2026

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    February 20, 2026

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    February 20, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.