Archives
    • April 2026
    • March 2026
    • February 2026
    • January 2026
    • December 2025
    • November 2025
    • October 2025
    • September 2025
    • August 2025
    • July 2025
    • June 2025
    • May 2025
    • April 2025
    • March 2025
    • February 2025
    • January 2025
    • December 2024
    • November 2024
    • October 2024
    • September 2024
    • August 2024
    • July 2024
    • June 2024
    • May 2024
    • April 2024
    • March 2024
    • February 2024
    • January 2024
    • December 2023
    • November 2023
    • October 2023
    • September 2023
    • August 2023
    • July 2023
    • June 2023
    • May 2023
    • April 2023
    • March 2023
    • February 2023
    • January 2023
    • December 2022
    • November 2022
    • October 2022
    • September 2022
    • August 2022
    • July 2022
    • June 2022
    • May 2022
    • April 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » 5 ಕೋಟಿ ರೂ. ನೋಟುಗಳಿಗೆ ಬೆಂಕಿ
    ಅಪರಾಧ

    5 ಕೋಟಿ ರೂ. ನೋಟುಗಳಿಗೆ ಬೆಂಕಿ

    vartha chakraBy vartha chakraOctober 7, 20242 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಅ.7-
    ಹಲವು ಅಪರಾಧ ಪ್ರಕರಣಗಳಲ್ಲಿ ಬೆಂಗಳೂರು ನಗರದ ಪೊಲೀಸರು ಜಪ್ತಿ ಮಾಡಿರುವ
    ಸುಮಾರು 5 ಕೋಟಿ ಮೌಲ್ಯದ ಹಳೆಯ ನೋಟುಗಳಿಗೆ ಬೆಲೆ ಇಲ್ಲಂದತಾಗಿದೆ.
    ಬೇರೆ ದಾರಿ ಕಾಣದೆ ಈ ಎಲ್ಲಾ ನೋಟುಗಳನ್ನು ನಾಶಪಡಿಸಲು ನಗರ ಪೊಲೀಸರು ಮುಂದಾಗಿದ್ದಾರೆ.
    ಈ ಹಳೇ ನೋಟುಗಳನ್ನು ಆರ್ಬಿಐಗೆ ನೀಡಿ ಬದಲಾವಣೆಗೆ ಮನವಿ ಮಾಡಿದ್ದರು. ಆದರೆ ನೋಟು ಬದಲಾವಣೆಗೆ ನೀಡಲಾಗಿದ್ದ ಗಡುವು ಮುಕ್ತಾಯಗೊಂಡಿರುವ ಹಿನ್ನೆಲೆಯಲ್ಲಿ ಆರ್ಬಿಐ ಹಳೇ ನೋಟುಗಳನ್ನು ಸ್ವೀಕರಿಸಲು ನಿರಾಕರಿಸಿದೆ. ಈ ಹಿನ್ನೆಲೆಯಲ್ಲಿ ಎಲ್ಲಾ ಹಳೆಯ ನೋಟುಗಳಿಗೆ ಬೆಂಕಿ ಇಡಲು ಪೊಲೀಸರು ತೀರ್ಮಾನಿಸಿ ಇದಕ್ಕಾಗಿ ಅನುಮತಿ ಕೋರಿ ನ್ಯಾಯಾಲಯದ ಮೊರೆ ಹೋಗಿದ್ದಾರೆ.
    ನಗರ ಪೊಲೀಸರ ಬಳಿ ಐದು ಕೋಟಿಗೂ ಅಧಿಕ ಹಳೆಯ ನೋಟಿನ ಕಂತೆಗಳಿವೆ. 1 ಸಾವಿರ ಹಾಗೂ 500 ಮುಖಬೆಲೆಯ ಹಳೇ ನೋಟುಗಳಿಗೆ ನಯಾಪೈಸೆ ಬೆಲೆ ಇಲ್ಲ. ಆ ನೋಟುಗಳೀಗ ಕೇವಲ ಕಾಗದದ ಚೂರಷ್ಟೇ ಎಂದು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಹೇಳಿದೆ.
    ಹಲವು ಪ್ರಕರಣದಲ್ಲಿ 5 ಕೋಟಿಗೂ ಅಧಿಕ ಹಳೆಯ ನೋಟುಗಳನ್ನು ಸೀಜ್ ಮಾಡಲಾಗಿದೆ. ಬೇರೆ ಬೇರೆ ಪ್ರಕರಣದಲ್ಲಿ ಹಳೇ ನೋಟುಗಳು ಪತ್ತೆಯಾಗಿವೆ. ನೋಟು ಅಮಾನ್ಯೀಕರಣ ಬಳಿಕ ಹಳೇ ನೋಟುಗಳು ಬೆಲೆ ಕಳೆದುಕೊಂಡಿವೆ.
    ನೋಟು ಅಮಾನ್ಯೀಕರಣ ಬಳಿಕ ಬದಲಾವಣೆಗೆ ಕಾಲಾವಕಾಶ ನೀಡಲಾಗಿತ್ತು. ಇದೀಗ ಕೊಟ್ಟ ಕಾಲಾವಕಾಶ ಕೂಡ ಮುಗಿದು ಹೋಗಿದೆ. ಹೀಗಾಗಿ ಹಳೇ ನೋಟುಗಳನ್ನು ಸ್ವೀಕರಿಸಲು ಸಾಧ್ಯವಿಲ್ಲ ಎಂದು ಆರ್ ಬಿಐ ತಿಳಿಸಿದೆ.
    ಹಳೇ ನೋಟು ಹಿನ್ನೆಲೆಯಲ್ಲಿ ಪೊಲೀಸರು ಬ್ಯಾಂಕ್ ನಲ್ಲಿ ಡೆಪಾಸಿಟ್ ಮಾಡಲಾಗುತ್ತಿಲ್ಲ. ಅತ್ತ ಆರ್ ಬಿಐ ಕೂಡ ಈ ಹಣವನ್ನ ಸ್ವೀಕಾರ ಮಾಡ್ತಿಲ್ಲ. ಹೀಗಾಗಿಯೇ ಹಳೇ ನೋಟುಗಳನ್ನ ಸುಟ್ಟು ಹಾಕಲು ಪೊಲೀಸರು ನಿರ್ಧರಿಸಿದ್ದಾರೆ. ಕೋರ್ಟ್ ಅನುಮತಿ ಪಡೆದ ಬಳಿಕ ಪೊಲೀಸರು ನಿರ್ಧಾರ ತೆಗೆದುಕೊಳ್ಳಲಿದ್ದಾರೆ. ಕೋರ್ಟ್ ಅನುಮತಿ ಕೊಟ್ಟರೆ ಪೊಲೀಸರು ಹಳೇ ನೋಟು ನಾಶಪಡಿಸಲಿದ್ದಾರೆ

    Verbattle
    Verbattle
    Verbattle
    Bangalore crime Government Karnataka News ಅಪರಾಧ ಸುದ್ದಿ ಕಾನೂನು ನ್ಯಾಯ
    Share. Facebook Twitter Pinterest LinkedIn Tumblr Email WhatsApp
    Previous Articleಮೈಸೂರು ದಸರಾ ವೀಕ್ಷಣೆಗೆ ಟಿಕೆಟ್ ಬುಕಿಂಗ್ 
    Next Article ಮುರುಘಾಶ್ರೀ ಬಿಡುಗಡೆಗೆ ಕೋರ್ಟ್ ಆದೇಶ
    vartha chakra
    • Website

    Related Posts

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    April 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    April 5, 2026

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    March 29, 2026

    2 Comments

    1. Grahamalews on April 18, 2026 2:46 am

      Стратегия контента в Twitter Threads для лидогенерации объединяет нарративные техники с тактическим размещением CTA элементов, чтобы органически привлекать потенциальных клиентов без спама. Большинство медиабайеров и SMM-специалистов борются с тем, что прямые ссылки на лид-формы в Threads получают низкую кликабельность и высокий процент отписок. Статья раскрывает паттерны построения историй в потоках, которые создают контекст для принятия решения: от личного опыта и социального доказательства до демонстрации проблемы и её решения. Техники включают использование интригующих вопросов в первом посте, разбиение информации на понятные блоки и закрытие цепочки мягким офером. Правильно построенная Threads-цепочка генерирует в три раза больше качественных лидов по сравнению с изолированными твитами.

      Reply
    2. WilliamTem on April 18, 2026 2:50 am

      Статья о как снизить CPC в Facebook Ads для арбитражников раскрывает механизмы аукциона и практические методы снижения стоимости клика без потери качества трафика. Медиабайеры постоянно борются с растущей стоимостью кликов, особенно в конкурентных вертикалях, где даже небольшое увеличение CPC может привести к критическому снижению прибыльности кампаний. Материал показывает, как структура аккаунта, история взаимодействия с платформой и траст влияют на позиции в аукционе и финальную стоимость трафика. Вы узнаете о роли креативных материалов в улучшении качественной оценки объявления, которая напрямую влияет на цену клика в системе торгов Facebook. Этот подход особенно важен для арбитражников, работающих с тонкими маржами, где каждая копейка в стоимости трафика определяет рентабельность или убыток по кампании.

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ದಿನಗೂಲಿ ನೌಕರರಿಗೆ ಬಂಪರ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Brmmoism on ಡಿ.ಕೆ‌. ಸುರೇಶ್ ಕೆಎಂಎಫ್ ಅಧ್ಯಕ್ಷರಾಗುವುದು ಖಚಿತ.
    • elektrokarnizi dlya shtor_mwpl on ವಿದೇಶ ವ್ಯಾಸಂಗಕ್ಕೆ ಸರ್ಕಾರದ ಹಸ್ತ
    • Neiroset dlya referatov_gcEt on ಆಚಾರವಿಲ್ಲದ ನಾಲಿಗೆ- ರಾಮಲಿಂಗಾರೆಡ್ಡಿ ಕಿಡಿ ಕಿಡಿ | Anantkumar Hedge
    Latest Kannada News

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    April 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    April 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    April 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.